• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಒಡಿ: ಠಾಣೆಗಳಲ್ಲಿ ಠಿಕಾಣಿ ಹೂಡಿದ ಪೊಲೀಸ್‌ ಸಿಬ್ಬಂದಿ!
ಒಂದೇ ಠಾಣೆಯಲ್ಲಿ ಐದು ವರ್ಷ ಸೇವೆ ಸಲ್ಲಿಸಿ ಬೇರೆಡೆಗೆ ಪೊಲೀಸ್‌ ಸಿಬ್ಬಂದಿ ವರ್ಗಾವಣೆ ಆಗಿದ್ದರೂ ಸಚಿವರು, ಶಾಸಕರು ಹಾಗೂ ಹಿರಿಯ ಅಧಿಕಾರಿಗಳ ಶಿಫಾರಸ್ಸಿನ ಮೇರೆಗೆ ಕೆಲವೇ ದಿನಗಳಲ್ಲಿ ಮತ್ತೆ ಅದೇ ಠಾಣೆಗೆ ಮರಳಿ ಬರುತ್ತಿದ್ದಾರೆ. ಇದು ಇದೀಗ ಕೆಲ ಸಿಬ್ಬಂದಿಗಳ ಅಪಸ್ಪರಕ್ಕೆ ಕಾರಣವಾಗಿದೆ.
ಸ್ವಾತಂತ್ರ್ಯೋತ್ಸವ ಪಾಕ್ಷಿಕ ದಿನವಾಗಿ ಆಚರಣೆ
ಸ್ವಾತಂತ್ರ್ಯ ಇತಿಹಾಸದ ಪುಟಗಳಲ್ಲಿ ಧಾರವಾಡ ಜಿಲ್ಲೆ ವಿಶೇಷವಾಗಿ ದಾಖಲಾಗಿದೆ. ಅಸಹಕಾರ ಚಳವಳಿಯಿಂದ ಹಿಡಿದು ಚಲೇಜಾವ ಚಳವಳಿ ವರೆಗೆ ಜಿಲ್ಲೆಯ ಅನೇಕ ಮಹನೀಯರು ಭಾಗವಹಿಸಿ, ತಮ್ಮ ಆಸ್ತಿ, ಪ್ರಾಣ ಕಳೆದುಕೊಂಡಿದ್ದಾರೆ.
ವಿದ್ಯಾಕಾಶಿ ಮಾಡುವತ್ತ ಧಾರವಾಡ ಜಿಲ್ಲಾಡಳಿತ ಚಿತ್ತ
ಮಕ್ಕಳಲ್ಲಿ ಓದುವ ಭರವಸೆ ಮೂಡಿಸುವ ಅಗತ್ಯವಿದೆ. ಓದಿನಲ್ಲಿ ಮಕ್ಕಳು ಹಿಂದುಳಿಯಲು ಶಿಕ್ಷಕರು ಮಾತ್ರ ಕಾರಣರಲ್ಲ, ಅದರ ಹೊಣೆಯನ್ನು ಪಾಲಕರು ಸೇರಿದಂತೆ ಎಲ್ಲರೂ ವಹಿಸಿಕೊಳ್ಳಬೇಕು. ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡುವುದು, ಅವರ ಉತ್ತಮ ಭವಿಷ್ಯ ರೂಪಿಸುವುದು ಎಲ್ಲರ ಜವಾಬ್ದಾರಿ ಆಗಿದೆ.
ರಾಜ್ಯಮಟ್ಟದ ಶೂಟಿಂಗ್ ಸ್ಪರ್ಧೆ: ಹುಬ್ಬಳ್ಳಿ ಅಕಾಡೆಮಿಗೆ 23 ಪದಕ
ಬೆಂಗಳೂರಿನ ಸಾಯಿ ಶೂಟಿಂಗ್ ರೇಂಜ್‌ನಲ್ಲಿ ಜು. 13ರಿಂದ ನಡೆಯುತ್ತಿರುವ ರಾಜ್ಯಮಟ್ಟದ ಶೂಟಿಂಗ್ ಸ್ಪರ್ಧೆಯಲ್ಲಿ ಹುಬ್ಬಳ್ಳಿ ಶೂಟಿಂಗ್ ಅಕಾಡೆಮಿ 23 ಪದಕ ಪಡೆಯುವಲ್ಲಿ ಯಶಸ್ವಿಯಾಗಿದೆ. ಶುಕ್ರವಾರದಿಂದ ಏರ್ ಪಿಸ್ತೂಲ್ ವಿಭಾಗ ನಡೆಯಲಿದೆ.
ಬಹುಮುಖಿ ವ್ಯಕ್ತಿತ್ವದ ಧಾರವಾಡಕರಿಂದ ಕನ್ನಡ ಭಾಷಾಶಾಸ್ತ್ರ ’ ಆಧುನಿಕ ಕನ್ನಡ ಭಾಷಾ ವಿಜ್ಞಾನದ ಬೆಳವಣಿಗೆಗೆ ಭದ್ರಬುನಾದಿ
ಡಾ. ರಾ.ಯ. ಧಾರವಾಡಕರ ಅವರ ಕನ್ನಡ ಭಾಷಾಶಾಸ್ತ್ರ’ ಆಧುನಿಕ ಕನ್ನಡ ಭಾಷಾ ವಿಜ್ಞಾನದ ಬೆಳವಣಿಗೆಗೆ ಭದ್ರಬುನಾದಿ ಹಾಕಿದರೆ ಹೊಸಗನ್ನಡ ಸಾಹಿತ್ಯದ ಉದಯಕಾಲ, ಹೊಸಗನ್ನಡ ಸಾಹಿತ್ಯ ಚರಿತ್ರೆ ಕಟ್ಟಲು ತಳಪಾಯವಾಯಿತು.
ವಚನ ಸಾಹಿತ್ಯ ಅಪೂರ್ವ ಕೊಡುಗೆ
ದೇವರ ದಾಸಿಮಯ್ಯ ಮತ್ತು ಜೇಡರ ದಾಸಿಮಯ್ಯ ಬೇರೆ ಬೇರೆ ಅಲ್ಲ. ಒಬ್ಬರೆ ಎಂಬುದು ಈ ಹಿಂದಿನ ವಿದ್ವಾಂಸರ ಅಭಿಪ್ರಾಯಗಳು. ಈಗ ದೊರೆತ ಶಾಸನಗಳು ಮತ್ತು ಕನ್ನಡ ಕಾವ್ಯಗಳನ್ನು ಆಧರಿಸಿ ದಾಸಿಮಯ್ಯನ ಬಗೆಗಿನ ಗೊಂದಲಗಳಿಗೆ ತೆರೆ ಎಳೆದರು.
ಸೇವೆ ಮೂಲಕ ಸಮಾನತೆ, ಸಾಮರಸ್ಯ ಸಾಧ್ಯ
ಭಾರತ ಸಾಕಷ್ಟು ಬದಲಾವಣೆ ಕಂಡಿದ್ದರೂ ಸಮಾಜದಲ್ಲಿ ಮೇಲ್ಜಾತಿ, ಕೆಳ ಜಾತಿ ಎಂಬ ತಾರತಮ್ಯ ಭಾವನೆ ಎಲ್ಲೆಡೆ ಕಂಡು ಬರುತ್ತಿದೆ. ಅಸ್ಪೃಶ್ಯತೆಯು ಇನ್ನೂ ಜೀವಂತವಾಗಿದೆ.
ವಾಲ್ಮೀಕಿ ನಿಗಮ, ಮುಡಾ ಹಗರಣ: ಸಿದ್ದು ರಾಜೀನಾಮೆ ನೀಡಲಿ-ಕಾರಜೋಳ
ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಸಿಎಂ ನಡೆದುಕೊಂಡಿದ್ದಾರೆ. ಶೋಷಣೆಗೆ ಒಳಗಾದ ಜನಾಂಗದ ಶಿಕ್ಷಣ, ಉದ್ಯೋಗಕ್ಕಾಗಿ ಮೀಸಲಿದ್ದ ಹಣ ಡೈವರ್ಟ್ ಮಾಡಿದ್ದಾರೆ. ದಲಿತರಿಗೆ ಮೀಸಲಿದ್ದ ಹಣವನ್ನು ಮತ ಬ್ಯಾಂಕ್ ರಾಜಕಾರಣಕ್ಕೆ ಉಪಯೋಗಿಸಿಕೊಂಡಿದ್ದಾರೆ.
ಸೊಳ್ಳೆಗಳ ತಾಣ ಕೆಎಚ್‌ಡಿಸಿ ಆವರಣ
ನಿತ್ಯವೂ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮಕ್ಕೆ ನೂರಾರು ಜನ ಕಚೇರಿಯ ಕೆಲಸಕ್ಕೆ ಇಲ್ಲಿಗೆ ಬಂದು ಹೋಗುವುದು ಸಾಮಾನ್ಯ. ಆದರೆ, ಅವರಿಗೆ ಕಚೇರಿಗೆ ಹೋಗಲೂ ಆಗದಂತಹ ಸ್ಥಿತಿ ನಿರ್ಮಾಣವಾಗಿದ್ದು, ನಿತ್ಯ ಇಲ್ಲಿಗೆ ಬರುವ ಜನರು ಅಧಿಕಾರಿಗಳ, ಇಲ್ಲಿನ ಅವ್ಯವಸ್ಥೆಗೆ ಹಿಡಿಶಾಪ ಹಾಕುತ್ತಾ ಸಂಚರಿಸುತ್ತಾರೆ.
ಭಾವೈಕ್ಯದ ಮೊಹರಂ ಆಚರಣೆ
ಅಮ್ಮಿನಬಾವಿಯಲ್ಲಿ ಸರ್ವ ಸಮಾಜಗಳ ಜನತೆಯ ನೇತೃತ್ವದಲ್ಲಿ ಬುಧವಾರ ಮೊಹರಂ ಹಬ್ಬದಾಚರಣೆ ನಡೆಯಿತು. ಬೆಳ್ಳಿಯ ಎರಡು ಪಾಂಜಾಗಳನ್ನು ಸ್ಥಾಪನೆ ಮಾಡಿ ಗ್ರಾಮದಲ್ಲಿ ಜಾನಪದ ಮೇಳಗಳೊಂದಿಗೆ ಮೆರವಣಿಗೆ ಮಾಡಲಾಯಿತು.
  • < previous
  • 1
  • ...
  • 245
  • 246
  • 247
  • 248
  • 249
  • 250
  • 251
  • 252
  • 253
  • ...
  • 459
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved