• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಳೆಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್‌: ವಿಎಚ್‌ಪಿಯಿಂದ ಬೃಹತ್‌ ಪ್ರತಿಭಟನೆ
ಕಾಂಗ್ರೆಸ್ ಚುನಾವಣಾ ಪೂರ್ವದಲ್ಲೇ ಮುಸ್ಲಿಮರು ನಮ್ಮ ಪಕ್ಷಕ್ಕೆ ಮತ ಹಾಕಿ ಗೆಲ್ಲಿಸಿದ್ದೇ ಆದಲ್ಲಿ ಅವರ ಮೇಲಿರುವ ಎಲ್ಲ ಪ್ರಕರಣ ಹಿಂಪಡೆಯುವುದಾಗಿ ಭರವಸೆ ನೀಡಿದ್ದರು. ಅದರಂತೆ ಈಗ ಅಧಿಕಾರಕ್ಕೆ ಬಂದ ನಂತರ ಮುಸ್ಲಿಮರ ಮೇಲಿರುವ ಎಲ್ಲ ಪ್ರಕರಣಗಳನ್ನು ಹಿಂಪಡೆಯುತ್ತಿದೆ.
ದೀಪಾವಳಿ: ವಿಶೇಷ ರೈಲುಗಳ ಸಂಚಾರ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಿಸಲು ಹುಬ್ಬಳ್ಳಿ-ಕೊಲ್ಲಂ, ಹುಬ್ಬಳ್ಳಿ-ಮುಜಾಫರ್‌ಪುರ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚರಿಸಲಿದೆ.
ಸ್ವಾತಂತ್ರ್ಯ ಸಂಗ್ರಾಮದ ಬೆಳ್ಳಿಚುಕ್ಕಿ ಚೆನ್ನಮ್ಮ
ಕಿತ್ತೂರಿನ ದೇಸಾಯಿ ಮನೆತನದ ರಾಜಾ ಮಲ್ಲಸರ್ಜನನ್ನು 15ನೇ ವಯಸ್ಸಿನಲ್ಲಿ ವಿವಾಹವಾದರು. ಮಲ್ಲಸರ್ಜನ ನಿಧನಾ ನಂತರ ಕಿತ್ತೂರು ಸಂಸ್ಥಾನದ ಆಡಳಿತ ಚುಕ್ಕಾಣಿ ಹಿಡಿದ ಚೆನ್ನಮ್ಮಳು ಸ್ವಾಭಿಮಾನದಿಂದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಇತಿಹಾಸ ಸೃಷ್ಟಿಸಿದಳು.
ಸಹಕಾರ ತತ್ವದಲ್ಲಿ ಲಾಭಕ್ಕಿಂತ ಸೇವೆ ಮುಖ್ಯ
ಮಲಪ್ರಭಾ ಅಚ್ಚುಕಟ್ಟು ಪ್ರದೇಶದಲ್ಲಿ ಇಂದು ನೀರಾವರಿ ಕ್ಷೇತ್ರ ವಿಸ್ತೃತವಾಗಿದ್ದು, ಅಚ್ಚುಕಟ್ಟು ಪ್ರದೇಶದ ರೈತರು ನೀರನ್ನು ಅವೈಜ್ಞಾನಿಕವಾಗಿ ಉಪಯೋಗಿಸುತ್ತಿದ್ದಾರೆ. ಇದರಿಂದ ಭೂಮಿ ತನ್ನ ಫಲವತ್ತತೆ ಕಳೆದುಕೊಂಡು ಸವಳು ಮತ್ತು ಜವುಳು ಆಗಿ ಪರಿವರ್ತನೆಯಾಗುತ್ತಿದೆ
ಬಿಜೆಪಿ ಆಡಳಿತದಲ್ಲೇ ಕೈಗಾರಿಕಾ ನಿವೇಶನಗಳ ದರ ಏರಿಕೆ: ಅಬ್ಬಯ್ಯ
ಬಿಜೆಪಿ ಅವಧಿಯಲ್ಲಿ ಪ್ರತಿ ಎಕರೆಗೆ ₹ 80 ಲಕ್ಷ ನಿಗದಿ ಪಡಿಸಿದ್ದ ದರವನ್ನು ಕಾಂಗ್ರೆಸ್ ಆಡಳಿತದಲ್ಲಿ ₹1.45 ಕೋಟಿಗೆ ಏರಿಕೆ ಮಾಡಿದ್ದಾರೆ. ಇದರಿಂದ ಕೈಗಾರಿಕೆಗೆ ಹಿನ್ನಡೆಯಾಗಿದೆ ಎಂದು ಅರವಿಂದ ಬೆಲ್ಲದ ಆರೋಪಿಸಿದ್ದರು.
ಪ್ರಹ್ಲಾದ ಜೋಶಿ ಮೇಲೆ ಸುಳ್ಳು ಆರೋಪ ಸರಿಯಲ್ಲ: ಮುನವಳ್ಳಿ
ಕಳಂಕರಹಿತ ರಾಜಕಾರಣಿಯಾದ ಪ್ರಹ್ಲಾದ ಜೋಶಿ ಅವರ ಏಳ್ಗೆ ಸಹಿಸದ ಕೆಲ ವ್ಯಕ್ತಿಗಳು ಸಂಬಂಧವಿಲ್ಲದ ವಂಚನೆ ಪ್ರಕರಣವೊಂದಕ್ಕೆ ಸಿಲುಕಿಸುವುದರೊಂದಿಗೆ ಇಲ್ಲಸಲ್ಲದ ಆರೋಪ ಹೊರಿಸುತ್ತಿದ್ದಾರೆ.
ಬೆಳೆ ಹಾನಿ ಪ್ರದೇಶಕ್ಕೆ ಸಚಿವ ಲಾಡ್‌ ಭೇಟಿ
ರೈತರು ಅಕಾಲಿಕ ಮತ್ತು ಅತಿಯಾದ ಮಳೆಯಿಂದ ಆಗುವ ನಷ್ಟದಿಂದ ಪರಿಹಾರ ಪಡೆಯಲು ಬೆಳೆ ಸಮೀಕ್ಷೆ ಹಾಗೂ ಬೆಳೆ ವಿಮೆ ಮಾಡಿಸಬೇಕು. ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಬೆಳೆ ಆ್ಯಪ್ ಹಾಗೂ ಬೆಳೆ ವಿಮೆ ಕುರಿತು ವ್ಯಾಪಕ ಪ್ರಚಾರ ಮಾಡುವ ಮೂಲಕ ರೈತರಲ್ಲಿ ಜಾಗೃತಿ ಮೂಡಿಸಬೇಕು.
ಅಳಿದರೂ ಬಹುಕಾಲ ಉಳಿಯುವ ಛಾಯಾಚಿತ್ರ
ಧಾರವಾಡ ಬರಿ ಸಾಹಿತಿಗಳ ನಾಡಲ್ಲ, ಕಲಾವಿದರ ಬೀಡೂ ಹೌದು. ಜೀವನಯಾನ ಒಂದು ಪ್ರಯೋಗಶೀಲ ಕವನ ಸಂಕಲನ. ಅಂತಾರಾಷ್ಟ್ರೀಯ ಖ್ಯಾತಿಯ ಟ.ಎಸ್. ಸತ್ಯನ್‌ರ ಛಾಯಾಚಿತ್ರಗಳಿಗೆ ಕಿರಣ ಕವಿತೆಗಳನ್ನು ಬರೆಯುವ ಸಾಹಸ ಕೆಲಸ ಮಾಡಿದ್ದಾರೆ.
ಭಾಷೆಯ ಪರಂಪರೆ, ವರ್ತಮಾನ ಅರ್ಥ ಮಾಡಿಕೊಳ್ಳಿ
ಹಳಗನ್ನಡ, ನಡುಗನ್ನಡ ಓದುವ ಅವಶ್ಯಕತೆ ಇಲ್ಲ ಎಂಬ ಪ್ರಶ್ನೆಗಳು ನವ್ಯ ಸಾಹಿತ್ಯದ ಆರಂಭದಲ್ಲಿ ಉದ್ಭವಿಸಿದ್ದವು. ನವ್ಯ ಮತ್ತು ನವೋದಯದ ಕಾರಣಗಳನ್ನು ಒಟ್ಟಾಗಿ ಅವಲೋಕಿಸಿದಾಗ ಯಾವ ಕಾಲಗಳು ಯಾವುದನ್ನು ಒಳಗೊಂಡವು, ಯಾವುದನ್ನು ಕೈ ಬಿಟ್ಟವು ಎಂಬುದು ಮುಖ್ಯವಾಗುತ್ತದೆ.
ಮತ್ತೊಮ್ಮೆ ರಿಯಾಯ್ತಿ ದರದ ಬೀಜ ವಿತರಿಸಲು ಪ್ರಸ್ತಾವನೆ ಸಲ್ಲಿಸಿ
ಮುಂದಿನ ಮೂರನಾಲ್ಕು ದಿನ ಮಳೆ ಮುಂದುವರಿಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಪರಿಸ್ಥಿತಿಯಲ್ಲಿ ಎಲ್ಲ ಹಂತದ ಅಧಿಕಾರಿಗಳು ಹಳ್ಳಿಗೆ ಭೇಟಿ ನೀಡಬೇಕು.
  • < previous
  • 1
  • ...
  • 245
  • 246
  • 247
  • 248
  • 249
  • 250
  • 251
  • 252
  • 253
  • ...
  • 542
  • next >
Top Stories
ದಸರಾ ಉದ್ಘಾಟನೆಗೆ ಬಾನುಗೆ ಅಧಿಕೃತ ಆಹ್ವಾನ
ಮಧ್ಯಮ ವರ್ಗಕ್ಕೆ ಜಿಎಸ್‌ಟಿ ಕಡಿತ ಬಂಪರ್‌ : ಸಣ್ಣ ಕಾರು, ಬೈಕ್‌ಗಳು, ವಿಮೆ, ಸಿಮೆಂಟ್‌ ಅಗ್ಗ
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್‌ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
ಕಪ್‌ ತುಳಿತದ 3 ತಿಂಗಳಬಳಿಕ ವಿರಾಟ್‌ ಬೇಸರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved