• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಷ್ಟೇ ತಂತ್ರಜ್ಞಾನ ಬೆಳೆದರೂ ಶಿಕ್ಷಕರ ಸ್ಥಾನ ತುಂಬಲು ಅಸಾಧ್ಯ
ವಿದ್ಯಾರ್ಥಿಗಳಿಂದು ಸಂಕೀರ್ಣ ಪರಿಸ್ಥಿತಿಯಲ್ಲಿದ್ದು ಸ್ವಾವಲಂಬಿ ಬದುಕಿನಿಂದ ವಿಮುಖರಾಗುತ್ತಿದ್ದಾರೆ. ಒತ್ತಡ, ಖಿನ್ನತೆಯಿಂದ ನಾನಾ ರೀತಿಯ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಪ್ರವೇಶ ಪಡೆದ ಮಕ್ಕಳು ಮಧ್ಯದಲ್ಲಿ ಶಾಲೆ ಬಿಡುವವರ ಸಂಖ್ಯೆ ಹೆಚ್ಚುತ್ತಿದೆ.
ಕರ್ನಾಟಕ ವಿವಿಗಿಲ್ಲ ಕಾಯಂ ಹುದ್ದೆಗಳ ಭಾಗ್ಯ!
ಹಲವಾರು ವರ್ಷಗಳಿಂದ ಕವಿವಿಯಲ್ಲಿ ಬೋಧಕ ಹಾಗೂ ಬೋಧಕೇತರ ಹುದ್ದೆಗಳು ಖಾಲಿಯಾಗಿದ್ದು, ಅವುಗಳನ್ನು ಭರ್ತಿ ಮಾಡಲು ಯಾವುದೇ ಕ್ರಮಗಳನ್ನು ತೆಗೆದುಕೊಳ್ಳದಿರುವುದೇ ಉತ್ತರ ಕರ್ನಾಟಕದ ದುರಂತ ಸತ್ಯ.
ಲೋಕ ಅದಾಲತ್‌, ಸಂಚಾರಿ ಇ-ಚಲನ್‌ ದಂಡದ ರಿಯಾಯ್ತಿ ಪಡೆಯಿಸಿ
ಜುಲೈ 1 ರಿಂದ ಅಕ್ಟೋಬರ್ 7ರ ವರೆಗೆ ದೇಶದ ಎಲ್ಲ ನ್ಯಾಯಾಲಯಗಳಲ್ಲಿರುವ ಪ್ರಕರಣಗಳನ್ನು ಮಧ್ಯಸ್ಥಿಕೆ, ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಲು ಮಧ್ಯಸ್ಥಿಕೆ ರಾಷ್ಟ್ರಕ್ಕಾಗಿ-90 ದಿನಗಳ ವಿಶೇಷ ಅಭಿಯಾನ ಆಯೋಜಿಸಲಾಗಿದೆ.
ಗಾಂಧೀಜಿ ಸ್ಮರಣೆಯೊಂದಿಗೆ ಅವರ ಸಂಸ್ಕಾರ ಅಳವಡಿಸಿಕೊಳ್ಳಿ
ಗಾಂಧೀಜಿ ತಾವು ಪ್ರಯೋಗಿಸಿ, ಕಂಡುಕೊಂಡ ಸತ್ಯವನ್ನು ಇತರರಿಗೆ ತಿಳಿಸಿದರು. ಸತ್ಯ, ಅಹಿಂಸೆಯ ಪರಿಕಲ್ಪನೆಯ ಜತೆಗೆ ಅಹಿಂಸಾತ್ಮಕ ಬದಕನ್ನು ಕಲಿಸಿದರು. ವಿದ್ಯಾರ್ಥಿಗಳಲ್ಲಿ ಪ್ರಬಂಧ, ಚಿತ್ರಕಲೆ, ಭಾಷಣ ಸ್ಪರ್ಧೆಗಳನ್ನು ಏರ್ಪಡಿಸುವ ಮೂಲಕ ಗಾಂಧಿ ಚಿತ್ರಣವನ್ನು ಎಲ್ಲರ ಮನದಲ್ಲಿ ಕಟ್ಟಿಕೊಡುವುದು ಈ ಪ್ರಬಂಧ ಸ್ಪರ್ಧೆಯ ಉದ್ದೇಶ.
ಶಿಕ್ಷಕರು ರಾಜಕೀಯ ಪಕ್ಷ, ರಾಜಕಾರಣಿಗಳೊಂದಿಗೆ ಗುರುತಿಸಿಕೊಳ್ಳಬೇಡಿ
ಸಮಾಜದಲ್ಲಿ ಶಿಕ್ಷಕರಿಗೆ ಅಪಾರ ಗೌರವ, ನಂಬಿಕೆ ಇದೆ. ಶಿಕ್ಷಕರಿಂದ ನಿರೀಕ್ಷಿತ ಬದಲಾವಣೆ ಸಾಧ್ಯ. ಪ್ರತಿಯೊಬ್ಬ ಶಿಕ್ಷಕರು ಪ್ರಾಮಾಣಿಕವಾಗಿ ಪ್ರಯತ್ನ ಮಾಡಿ, ಮಕ್ಕಳ ಭವಿಷ್ಯವನ್ನು ಉತ್ತಮವಾಗಿ ರೂಪಿಸಿ.
ನಿವೃತ್ತಿ ಉಪದಾನ: 30 ಸಾವಿರ ನೌಕರರಿಗೆ ಅನ್ಯಾಯ!
ರಾಜ್ಯ ಸರ್ಕಾರ ಪ್ರತಿ ಐದು ವರ್ಷಕ್ಕೊಮ್ಮೆ ನೌಕರರ ವೇತನ ಪರಿಷ್ಕರಣೆ ಮಾಡುತ್ತದೆ. ಅದನ್ನು ವೇತನ ಆಯೋಗ ಶಿಫಾರಸ್ಸು ಮಾಡುತ್ತದೆ. ಅದರಂತೆ ಬಿಜೆಪಿಯ ಸರ್ಕಾರ ಇದ್ದಾಗಲೇ ಏಳನೆಯ ವೇತನ ಆಯೋಗದ ಶಿಫಾರಸ್ಸು 2022ರ ಜು. 1ರಿಂದಲೇ ಜಾರಿಯಾಗಬೇಕಿತ್ತು, ಆಗ ಆಗಲಿಲ್ಲ.
ಗಲ್ಲಿ, ಹಳ್ಳಿಗಳಲ್ಲಿ ಜೋಕುಮಾರಸ್ವಾಮಿ ಪುಂಡಾಟಿಕೆ ಶುರು
ಹುಟ್ಟಿದ ಏಳು ದಿನ ಕಂಡ ಕಂಡ ಮಹಿಳೆಯರಿಗೆ ಕಾಟ ಕೊಡುತ್ತ ಮೆರೆದಾಡುವ ಜೋಕುಮಾರ ಮನೆಯ ಬಾಗಿಲಿಗೆ ಬಂದಾಗ, ಊರಿನ ಮಹಿಳೆಯರು ಮರದ ತುಂಬಾ ದವಸ- ಧಾನ್ಯಗಳನ್ನು ತಂದು ಕೊಡುತ್ತಾರೆ. ಜತೆಗೆ, ಮನೆಯಲ್ಲಿರುವ ಸೊಳ್ಳೆ, ತಿಗಣೆಗಳು ಕ್ರಿಮಿಕೀಟಗಳು ಜೋಕುಮಾರನೊಂದಿಗೆ ಹೊರಟು ಹೋಗಲಿ ಎಂದು ಉಪ್ಪು, ಮೆಣಸಿನಕಾಯಿ, ಎಣ್ಣೆ-ಬೆಣ್ಣೆ, ಅಂಬಲಿ (ಹುಳಿನುಚ್ಚು) ನೀಡುವುದು ಸಂಪ್ರದಾಯ.
ಅಣ್ಣಿಗೇರಿಯಲ್ಲಿ ಸೌಹಾರ್ದದ ಗಣೇಶ, ಈದ್ ಮಿಲಾದ್‌
ಹಿಂದೂ- ಮುಸ್ಲಿಂ ಬಾಂಧವರ ಹಬ್ಬಗಳು ಈ ಬಾರಿ ಭಾವಕ್ಯತೆ ಮೆರೆಯುವ ಸಂದರ್ಭಕ್ಕೆ ಸಾಕ್ಷಿಯಾಗಿವೆ. ಇಲ್ಲಿ ಉಭಯ ಸಮಾಜಗಳ ಧಾರ್ಮಿಕ ಹಬ್ಬಗಳನ್ನು ಶಾಂತಿ, ಸೌಹಾರ್ದದಿಂದ ಮತ್ತು ವಿಶಿಷ್ಟವಾಗಿ ಆಚರಿಸುವುದು ಬಹು ಹಿಂದಿನಿoದಲೂ ಬಂದ ಪರಂಪರೆ. ಈಗ ಗಣೇಶೋತ್ಸವ ಮತ್ತು ಈದ್ ಮಿಲಾದ್‌ ಹಬ್ಬಗಳು ಒಟ್ಟಿಗೆ ಆಚರಿಸಲ್ಪಟ್ಟಿವೆ.
ಸಲಹೆಗಾರರು ತೆರಿಗೆ ಇಲಾಖೆಯಲ್ಲಿನ ಬದಲಾವಣೆಗಳನ್ನು ಅರಿತುಕೊಳ್ಳಲಿ
ತೆರಿಗೆ ಸಲಹೆದಾರರು ಕಾಲಕ್ಕೆ ತಕ್ಕಂತೆ ಮತ್ತು ವಾಣಿಜ್ಯ ತೆರಿಗೆಯಲ್ಲಿ ಆಗುವ ಬದಲಾವಣೆಗಳನ್ನು ಅರಿತು ತಮ್ಮ ಗ್ರಾಹಕರ ತೆರಿಗೆ ಸಂಬಂಧಿತ ಕೆಲಸಗಳನ್ನು ಮಾಡಬೇಕು. ಯಾವುದೇ ಕಾರಣಕ್ಕೂ ತೆರಿಗೆ ಪಾವತಿದಾರರಿಗೆ ಹಾನಿಯಾಗದಂತೆ ಮತ್ತು ತಪ್ಪು ಮಾಹಿತಿ ನೀಡಬೇಡಿ.
ಭಕ್ತಗಣ ಸೆಳೆಯುತ್ತಿರುವ ನವನಗರದ ಹಿಂದು ಮಹಾಗಣಪತಿ
ನವನಗರದ ಪಂಚಾಕ್ಷರಿ ನಗರದ ಮಹಾವೀರ ವೃತ್ತದಲ್ಲಿ ಹುಬ್ಬಳ್ಳಿ- ಧಾರವಾಡ ಹಿಂದು ಮಹಾಗಣಪತಿ ಉತ್ಸವ ಮಂಡಳಿಯಿಂದ ಕಳೆದ 3 ವರ್ಷಗಳಿಂದ ಪ್ರತಿಷ್ಠಾಪಿಸಿಕೊಂಡು ಬರಲಾಗುತ್ತಿದೆ. ಈ ಬಾರಿ 15 ಅಡಿ ಎತ್ತರದ ಮುರುಡೇಶ್ವರನ ರೂಪದಲ್ಲಿರುವ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದು, ಭಕ್ತರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 570
  • next >
Top Stories
ದೈವಗಳನ್ನು ಅನುಕರಣೆ ಮಾಡಬೇಡಿ : ಕಾಂತಾರ 1 ಚಿತ್ರತಂಡದಿಂದ ಪ್ರೇಕ್ಷಕರಲ್ಲಿ ಮನವಿ
ಧರ್ಮ ಒಡೆದರೆ ನಿಮ್ಮ ಸಿಎಂ ಸ್ಥಾನ ಉಳಿಯಲ್ಲ : ಡಾ. ನೀಲಕಂಠ ಶ್ರೀ
ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ
ವಿಚ್ಛೇದನ ಆಗಿದ್ದರೂ ಪುತ್ರಿಯ ಪೋಷಣೆ ತಂದೆ ಕರ್ತವ್ಯ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved