• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಹಸ್ರ ಚಂಡಿಕಾಯಾಗ ಸಂಪನ್ನ
ಶ್ರೀ ದುರ್ಗಾದೇವಿ ಸಹಸ್ರ ಚಂಡಿಕಾಯಾಗದಲ್ಲಿ ಪ್ರತಿಷ್ಠಾಪಿಸಲಾದ ಮೂರ್ತಿಗಳ ಭವ್ಯ ಮೆರವಣಿಗೆ ನಡೆಸಲಾಯಿತು. ನಂತರ ಅವಭೃತಸ್ನಾದ ಅಂಗವಾಗಿ ಶ್ರೀದೇವಿಯ ಪೂಜಾ ಮೂರ್ತಿಗಳನ್ನು ಇಂದಿರಾ ಗ್ಲಾಸ್‌ಹೌಸ್‌ನ ಬಾವಿಯಲ್ಲಿ ವಿಸರ್ಜಿಸಲಾಯಿತು.
ರೈಲ್ವೆ ನಿಲ್ದಾಣದಲ್ಲಿ ಭಾರೀ ಬಿಗಿ ಭದ್ರತೆ
ಭಾರತ - ಪಾಕ್‌ ಯುದ್ಧದ ಭೀತಿಯ ಹಿನ್ನೆಲೆಯಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ವಿಮಾನ ನಿಲ್ದಾಣದ ಗೇಟ್‌ನಿಂದ ಪ್ರಯಾಣಿಕರಿಗಷ್ಟೇ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರತಿಯೊಂದು ವಾಹನ, ಬ್ಯಾಗ್‌ ಸೇರಿದಂತೆ ಪ್ರತಿ ವಸ್ತುವನ್ನು ಅತ್ಯಂತ ಕೂಲಂಕಷವಾಗಿ ಪರಿಶೀಲನೆ ಮಾಡಲಾಗುತ್ತಿದೆ.
ಹತ್ಯೆಗೊಂಡ ಬಾಲಕಿ ಕುಟುಂಬಕ್ಕೆ ₹10 ಲಕ್ಷದ ಚೆಕ್‌ ವಿತರಣೆ
ಐದು ವರ್ಷದ ಬಾಲಕಿಯ ಮೇಲೆ ಬಿಹಾರ ಮೂಲದ ರಿತೇಶ್‌ ಕುಮಾರ ಎಂಬಾತ ಅತ್ಯಾಚಾರಕ್ಕೆ ಯತ್ನಿಸಿ ಹತ್ಯೆಗೈದಿದ್ದ. ಈ ಸಂಬಂಧ ಅದೇ ದಿನ ಮೃತ ಬಾಲಕಿ ಮನೆಗೆ ಭೇಟಿ ನೀಡಿದ್ದ ಸಲೀಂಅಹ್ಮದ್‌ ಅವರು ಕುಟುಂಬಕ್ಕೆ ಸಾಂತ್ವಾನ ಹೇಳಿದ್ದರು. ಅಲ್ಲದೇ ಸರ್ಕಾರದ ವತಿಯಿಂದ ₹10 ಲಕ್ಷ ಪರಿಹಾರ ಕೊಡಿಸುವುದಾಗಿ ಘೋಷಿಸಿದ್ದರು. ಅದರಂತೆ ಇದೀಗ ಪರಿಹಾರದ ಚೆಕ್‌ ವಿತರಿಸಿದ್ದಾರೆ. ಪರಿಹಾರದ ಚೆಕ್‌ ವಿತರಣೆ ವಿಳಂಬವಾಗಿದ್ದರ ಕುರಿತು ಕನ್ನಡಪ್ರಭ ವರದಿ ಪ್ರಕಟಿಸಿ ಸರ್ಕಾರದ ಗಮನ ಸೆಳೆದಿತ್ತು.
ಕುಂದಗೋಳದಲ್ಲಿ ಬಸ್‌ ಸೌಲಭ್ಯ ಕಲ್ಪಿಸದಿದ್ದರೆ ರಸ್ತೆ ತಡೆ
ಕುಂದಗೋಳ ತಾಲೂಕಿನ ಕೆಲವು ಭಾಗಗಳಿಗೆ ಮನವಿ ನೀಡಿದರೂ ಸಾರಿಗೆ ಸಂಸ್ಥೆ ಬಸ್‌ ವ್ಯವಸ್ಥೆ ಕಲ್ಪಿಸಿಲ್ಲ. ಮೇ 15ರ ಒಳಗೆ ಬೇಡಿಕೆಗೆ ಸ್ಪಂದಿಸದಿದ್ದರೆ ರಸ್ತೆ ತಡೆ ನಡೆಸಲಾಗುವುದು ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಾನಂದ ಬೆಂತೂರ ಎಚ್ಚರಿಕೆ ನೀಡಿದ್ದಾರೆ.
ಸೇವಾ ನ್ಯೂನತೆ- ಹುಬ್ಬಳ್ಳಿಯ ಎಸ್‌ಎಸ್‌ವಿ ಶೆಲ್ಟರ್ಸ್‌ಗೆ ದಂಡ
ಸೇವಾ ನ್ಯೂನತೆ ಎಸಗಿದ ಹುಬ್ಬಳ್ಳಿಯ ಎಸ್‌.ಎಸ್‌.ವಿ. ಶೆಲ್ಟರ್ಸ್‌ಗೆ ದಂಡ ವಿಧಿಸಿ ಇಲ್ಲಿಯ ಗ್ರಾಹಕರ ಆಯೋಗ ಆದೇಶಿಸಿದೆ. ಆದೇಶದ 2 ತಿಂಗಳ ಒಳಗಾಗಿ ಕಟ್ಟಡದ ಕಾಮಗಾರಿ ಪೂರ್ತಿಗೊಳಿಸಿ ದೂರುದಾರರಿಗೆ ಸ್ವಾಧೀನತೆ ಕೊಡಬೇಕು ಎಂದು ಆಯೋಗ ಆದೇಶಿಸಿದೆ.
ಹುಟ್ಟಿದ ಮಗುವೂ ಅಪರಾಧಿಯಂತೆ ಬದುಕುವುದು ಯಾವ ನ್ಯಾಯ?: ಅನನ್ಯಾ ಆಯಾಚಿತ್‌
ಕಾರ್ಯಕ್ರಮ ಉದ್ಘಾಟಿಸಿದ ಹಿರಿಯ ಲೇಖಕಿ ಹೇಮಾ ಪಟ್ಟಣಶೆಟ್ಟಿ, ನೋವುಗಳನ್ನು ಹೇಳಿಕೊಳ್ಳಲು ಸಿನಿಮಾ ದೊಡ್ಡ ಮಾಧ್ಯಮ. ಒಂದು ಸಣ್ಣ ಸಮುದಾಯಗಳ ಸಂಕಟಗಳಿಗೆ ದನಿಯಾಗಲು ಹೊರಟಿರುವ ಅನನ್ಯಾ ಅವರ ಯತ್ನ ನಿಜಕ್ಕೂ ಮಾದರಿ ಎಂದರು.
ಬಾಲ ಬಿಚ್ಚಿದರೆ ಕಟ್‌ ಮಾಡಬೇಕಾಗುತ್ತೆ ಹುಷಾರು : ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ

ಸ್ಟೈಲ್‌ಗಾಗಿ ಕೂದಲು ಬಿಟ್ಟವರು, ಟ್ಯಾಟು ಹಾಕಿಸಿಕೊಂಡವರು, ಅಪರಾಧ ಚಟುವಟಿಕೆಯಲ್ಲಿ ಈಗಲೂ ತೊಡಗಿಕೊಂಡವರಿಗೆ ತರಾಟೆ ತೆಗೆದುಕೊಂಡ ಆಯುಕ್ತರು 

ಉಣಕಲ್‌ ಸಿದ್ದಪ್ಪಜ್ಜನ ಮಠದಲ್ಲಿ ಬಿಜೆಪಿಯಿಂದ ವಿಶೇಷ ಪೂಜೆ ಕಾರ್ಯಕ್ರಮ
ಈ ವೇಳೆ "ದೇಶ್‌ ಕೇ ಸೈನಿಕೋ ತುಮ್‌ ಆಗೇ ಬಡೋ ಹಮ್ ತುಮಾರೆ ಸಾತ್ ಹೈ ಭಾರತ್ ಮಾತಾ ಕಿ ಜೈ.. " ಎಂದು ಘೋಷಣೆಗಳನ್ನು ಕಾರ್ಯಕರ್ತರು ಕೂಗಿದರು.
4 ಜಿಲ್ಲೆಗಳಲ್ಲಿ 4800 ಜನ ಅನ್ಯರಾಜ್ಯಗಳ ಕಾರ್ಮಿಕರು!
ಅನ್ಯರಾಜ್ಯಗಳಿಂದ ಬರುವ ಕಾರ್ಮಿಕರ ಮೇಲೆ ಸರ್ಕಾರಕ್ಕೇನು ನಿಗಾನೇ ಇರಲ್ಲ. ಯಾರ್‍ಯಾರೋ ಬರುತ್ತಾರೆ ಎಲ್ಲೋ ಒಂದೆಡೆ ಕೆಲಸ ಮಾಡಿ ಅಲ್ಲಿಂದ ಮತ್ತೆ ಪರಾರಿಯಾಗಿ ಬಿಡುತ್ತಾರೆ ಎಂಬ ಆರೋಪ ಕೇಳಿ ಬಂದಿತ್ತು.
ಸಹಸ್ರ ಚಂಡಿಕಾಯಾಗ: ವಿವಿಧ ಧಾರ್ಮಿಕ ಕಾರ್ಯಕ್ರಮ
ಬೆ​ಳಗ್ಗೆ 6ಕ್ಕೆ ದೇ​ವಿಗೆ ಅ​ಲಂಕಾರ ಪೂಜೆ, ಶ್ರೀ​ರು​ದ್ರ​ಪಾ​ರಾ​ಯಣ, ಶ್ರೀ​ರುದ್ರ ಏ​ಕಾ​ದಶಿ ಹೋಮ ನ​ಡೆ​ಯಿ​ತು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 479
  • next >
Top Stories
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
ಸಂಧ್ಯಾಸುರಕ್ಷಾ, ವೃದ್ದಾಪ್ಯ ಯೋಜನೇಲಿ 23 ಲಕ್ಷ ಅನರ್ಹರು!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved