• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರ ಧ್ವನಿ ಅಡಗಿಸಲು ಮುಂದಾದ ಸರ್ಕಾರ
ಅತಿವೃಷ್ಟಿ, ಅನಾವೃಷ್ಟಿಯಿಂದ ಸಾಲದ ಸುಳಿಗೆ ಸಿಲುಕಿರುವ ರೈತರ ಸಾಲಮನ್ನಾ ಮಾಡಲು ಸರ್ಕಾರ ಮೀನಾಮೇಷ ಎಣಿಸುತ್ತಿದೆ. ರೈತರ ಆದಾಯ ದ್ವಿಗುಣ, ಬೆಂಬಲ ಬೆಲೆ, ಸ್ವಾಮಿನಾಥನ ಆಯೋಗ ವರದಿ ಜಾರಿಗೆ ಹೋರಾಟ ಮಾಡಿದರೂ ಸ್ಪಂದಿಸದ ಸರ್ಕಾರ ರೈತರ ಧ್ವನಿ ಅಡಗಿಸಲು ಮುಂದಾಗಿದೆ.
ಹಾಲು ಉತ್ಪಾದಕರ ಹಿತಾಸಕ್ತಿ ಕಾಪಾಡಿ ಲಾಭದತ್ತ ಒಯ್ಯುತ್ತೇನೆ
ಹಾಲಿನ ಕೊರತೆಯಾಗಿ ಗ್ರಾಹಕರ ಬೇಡಿಕೆ ಈಡೇರಿಸಲು ಆರೇಳು ರುಪಾಯಿ ಹೆಚ್ಚಿನ ಹಣ ನೀಡಿ ಬೇರೆಡೆಯಿಂದ ಹಾಲು ಸಂಗ್ರಹಿಸುವ ಸ್ಥಿತಿ ಉಂಟಾಯಿತು. ಇದರಿಂದ ಒಕ್ಕೂಟ ತುಂಬ ಆರ್ಥಿಕವಾಗಿ ನಷ್ಟದಲ್ಲಿತ್ತು ಎಂದು ಶಂಕರ ಮುಗದ ತಿಳಿಸಿದ್ದಾರೆ.
ಡೆಂಘೀ: ಮೇಯರ್‌, ಆಯುಕ್ತರ ಪರಿಶೀಲನೆ
ಯುಜಿಡಿ ಹಾಗೂ ರಸ್ತೆಯ ಕಾಮಗಾರಿಗಳಿಗೆ ತಕ್ಷಣ ಅನುಮತಿ ಪಡೆಯುವಂತೆ ಹಾಗೂ ಎಲ್ಲೂ ಮಳೆ ನೀರು ನಿಲ್ಲದೆ ಸರಾಗವಾಗಿ ಹರಿಯುವಂತೆ ನೋಡಿಕೊಳ್ಳಬೇಕೆಂದು ಮೇಯರ್‌ ಅಭಿಯಂತರರಿಗೆ ಸೂಚಿಸಿದರು.
ಧಾರವಾಡದಲ್ಲಾಗಲಿ ಪಂ. ಪಂಚಾಕ್ಷರಿ ಗವಾಯಿಗಳ ಸ್ಮಾರಕ
ಉತ್ತರದ ಸಂಗೀತವನ್ನು ದಕ್ಷಿಣಕ್ಕೆ ತಂದ ಪ್ರಮುಖರಲ್ಲೊಬ್ಬರಾದ, ಶಿಷ್ಯ ಪರಂಪರೆಯ ಮೂಲಕ ಧಾರವಾಡಕ್ಕೆ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ತವರು ಎನ್ನುವ ಖ್ಯಾತಿ ತಂದು ಕೊಟ್ಟ, ವಚನಗಳಿಗೆ ರಾಗ ಸಂಯೋಜಿಸಿ ಹಾಡಿ, ವಚನ ಗಾಯನ ಪರಂಪರೆಗೆ ನಾಂದಿ ಹಾಡಿದ್ದಲ್ಲದೇ ಭಾರತ ರತ್ನ ಪಂ. ಭೀಮಸೇನ ಜೋಶಿ ಅವರಂತಹ ಮಹಾನ್ ಸಂಗೀತ ದಿಗ್ಗಜರನ್ನು ಕೊಡುಗೆಯಾಗಿ ನೀಡಿದ ಶ್ರೇಯಸ್ಸು ಗವಾಯಿಗಳಿಗೆ ಸಲ್ಲುತ್ತದೆ.
ವೆಜ್‌ ಬದಲು ನಾನ್‌ ವೆಜ್‌ ಪಿಜ್ಜಾ ನೀಡಿದ ಡೊಮಿನೊಸ್‌!
ನಾವು ಸಸ್ಯಹಾರಿ ಕುಟುಂಬದವರು. ಸಸ್ಯಹಾರಿ ಎಂದು ನಿರ್ದಿಷ್ಟವಾಗಿ ಹೇಳಿ ಪಿಜ್ಜಾ ತರಿಸಿದರೆ ಮಾಂಸಹಾರಿ ಪಿಜ್ಜಾ ನೀಡಲಾಗಿದೆ. ಜತೆಗೆ ಡೊಮಿನೊಸ್‌ ಸಂಸ್ಥೆ ಸಿಬ್ಬಂದಿ ತಡವಾಗಿ ಬಂದಿದ್ದು ಪ್ರಶ್ನಿಸಿದರೆ ಬೆದರಿಸುವ ರೀತಿಯಲ್ಲಿ ಉತ್ತರ ಕೊಡುತ್ತಾರೆ ಎಂದು ಪ್ರದ್ಯುಮ್ನ ಹೇಳಿದ್ದಾರೆ.
ಪೊಲೀಸ್‌ ಕಮಿಷನರೇಟ್‌ನಲ್ಲಿ ಮೇಜರ್‌ ಸರ್ಜರಿ!
ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ, ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಮಹಾನಗರದಲ್ಲಿ ಭಾರೀ ಸಂಚಲನವನ್ನೇ ಉಂಟು ಮಾಡಿದ್ದವು. ಇದರೊಂದಿಗೆ ಕಳೆದ ಆರೇಳು ತಿಂಗಳ ಹಿಂದೆ ಒಂದು ವಾರ ದಿನಕ್ಕೊಂದರಂತೆ ಕೊಲೆ ಪ್ರಕರಣಗಳು ನಗರದ ನಾಗರಿಕರ ನಿದ್ದೆ ಗೆಡಿಸಿದ್ದವು.
ಕಾವೇರಿದ ಅಖಿಲ ಭಾರತ ವೀರಶೈವ ಮಹಾಸಭಾ ಚುನಾವಣೆ
ಒಂದು ಅಧ್ಯಕ್ಷ ಸ್ಥಾನ, 20 ಪುರುಷ ಕಾರ್ಯಕಾರಿ ಹಾಗೂ ಹತ್ತು ಮಹಿಳಾ ಕಾರ್ಯಕಾರಿ ಸ್ಥಾನಗಳು ಸೇರಿ ಒಟ್ಟು 31 ಸ್ಥಾನಗಳಿಗೆ ಬರುವ ಜುಲೈ 21ರಂದು ನಗರದ ಮಹಾಸಭಾದ ಲಿಂಗಾಯತ ಭವನದಲ್ಲಿ ಐದು ವರ್ಷಗಳ ಆಡಳಿತ ಮಂಡಳಿಗೆ ಚುನಾವಣೆ ನಡೆಯಲಿದೆ.
ಗ್ಯಾಸ್‌ ಕಟರ್‌ ಬಳಸಿ ಲಕ್ಷಾಂತರ ಮೌಲ್ಯದ ಬಂಗಾರ, ಬೆಳ್ಳಿ ಕಳ್ಳತನ
ಗ್ಯಾಸ್‌ ಕ​ಟರ್‌ ಮೂ​ಲಕ ಅಂಗಡಿಯ ಬಾ​ಗಿಲು ಮು​ರಿದು ಒ​ಳ ನುಗ್ಗಿದ ಕ​ಳ್ಳರು, ಅಂಗ​ಡಿ​ಯ​ಲ್ಲಿನ ಸಿ​ಸಿ ಕ್ಯಾ​ಮೆ​ರಾ​ ಸ್ಥ​ಗಿ​ತ​ಗೊ​ಳಿಸಿದ್ದಾರೆ. ಬ​ಳಿ​ಕ ಅಂಗ​ಡಿ​ಯ​ಲ್ಲಿದ್ದ ₹ 22.65 ಲಕ್ಷ ಮೌ​ಲ್ಯದ 250 ಗ್ರಾಂ ಚಿನ್ನ, 10 ಕೆಜಿ ಬೆಳ್ಳಿ ಆ​ಭ​ರಣ ಕ​ಳ್ಳ​ತನ ಮಾಡಿ ಪ​ರಾ​ರಿ​ಯಾ​ಗಿ​ದ್ದಾರೆ.
ನಕಲಿ ವೈದ್ಯರ ಮೇಲೆ ಕ್ರಮವಹಿಸಿ: ಡಿಸಿ ದಿವ್ಯಪ್ರಭು
ಜ್ವರ ಬಂದಾಗ ಆಸ್ಪತ್ರೆಗೆ ಬಂದು ಪರೀಕ್ಷೆ ಮಾಡಿಸಿಕೊಳ್ಳಬೇಕು. ವೈದ್ಯರ ಸಲಹೆ ಮೇರೆಗೆ ಅಗತ್ಯವಿದ್ದರೆ ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಜನರಿಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದ್ದಾರೆ.
ಎಸ್ಸೆಸ್ಸೆಲ್ಸಿಯಲ್ಲಿ ಶೇ.100ರಷ್ಟು ಫಲಿತಾಂಶ, ಶಿಕ್ಷಕರಿಗೆ ಗೌರವ
ಕನ್ನಡ ಸಾಹಿತ್ಯ ಪರಿಷತ್‌ ಹರಿಯುವ ನೀರಿನಂತೆ ಸದಾ ಕ್ರಿಯಾಶೀಲ ಚಟುವಟಿಕೆ ಮಾಡುತ್ತಿದೆ. ಈ ನಿಟ್ಟಿನಲ್ಲಿ ಮಕ್ಕಳ ಜೀವನದ ಭವ್ಯ ಭವಿಷ್ಯ ರೂಪಿಸುವ ಮಹಾಕಾರ್ಯ ಮಾಡುತ್ತಿರುವ ಶಿಕ್ಷಕರಿಗೆ ಸನ್ಮಾನಿಸಿ ಅವರಿಗೆ ಇನ್ನೂ ಹೆಚ್ಚು ಪ್ರೋತ್ಸಾಹ ನೀಡುವ ಕಾರ್ಯ ಮಾಡಿದೆ.
  • < previous
  • 1
  • ...
  • 246
  • 247
  • 248
  • 249
  • 250
  • 251
  • 252
  • 253
  • 254
  • ...
  • 459
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved