ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆನಂದ ಭಾಟೆಗೆ ಹಮೀದ್ ಖಾನ್ ಸಂಗೀತ ಸಾಧಕ ಪ್ರಶಸ್ತಿ
ಉಸ್ತಾದ್ ಹಮೀದ್ ಖಾನ್ ಅವರ ಸ್ಮರಣಾರ್ಥ ಪ್ರತಿ ವರ್ಷ ಸಂಗೀತ ಕಾರ್ಯಕ್ರಮ ನಡೆಯುತ್ತಿದ್ದು ಇದು 4ನೇ ವರ್ಷದ ಸಂಗೀತೋತ್ಸವವಾಗಿದೆ.
ಸಿಎಂ ರಾಜೀನಾಮೆ ನೀಡಲೇಬೇಕು: ವಿಜಯೇಂದ್ರ
ಮೈಸೂರು ಕೆಸರೆ ಗ್ರಾಮದಿಂದಲೇ ಸಿಎಂ ಕೆಸರು ಎರಚಿಕೊಂಡಿದ್ದಾರೆ. ಅಕ್ರಮವಾಗಿ ಅವರ ಕುಟುಂಬ ಜಮೀನು ಖರೀದಿಸಿದೆ. ಅಲ್ಲದೇ, ಮುಡಾದಿಂದ 14 ನಿವೇಶನ ಸಿಎಂ ಪತ್ನಿಗೆ ನೀಡಲಾಗಿದೆ.
ಅಭಿವೃದ್ಧಿಗೆ ಪೂರಕ ರೋಬೋಟಿಕ್ಸ್, ಕೃತಕ ಬುದ್ಧಿಮತ್ತೆ
ಹೊಸ ಆವಿಷ್ಕಾರ ಮತ್ತು ಅನ್ವೇಷಣೆಗಳಿಂದ ಸಮಾಜ ಸಾಕಷ್ಟು ಅಭಿವೃದ್ಧಿ ಮತ್ತು ಬೆಳವಣಿಗೆ ಕಾಣಲಿದೆ. ಮನುಷ್ಯ ತಂತ್ರಜ್ಞಾನವನ್ನು ಒಳ್ಳೆಯದಕ್ಕಾಗಿ ಬಳಸುವುದಕ್ಕಿಂತ ಕೆಟ್ಟದ್ದಾಗಿಯೇ ಹೆಚ್ಚು ಬಳಸುತ್ತಿರುವುದು ತಪ್ಪು.
ಹೆಣ್ಣು ಮಗುವಿನ ತಾತ್ಸಾರ, ತಿರಸ್ಕಾರದ ಭಾವನೆ ಬೇಡ
ಭಾರತದಲ್ಲಿ ಹೆಣ್ಣು ಮಕ್ಕಳಿಗೆ ವಿಶೇಷ ಗೌರವವಿದೆ. ಆದರೂ ಇತ್ತೀಚಿನ ದಿನಗಳಲ್ಲಿ ಅವರ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಹತ್ಯೆ ಪ್ರಕರಣಗಳು ಹೆಚ್ಚು ಬೆಳಕಿಗೆ ಬರುತ್ತಿದ್ದು, ಇಂತಹ ಪ್ರಕರಣಗಳ ವಿರುದ್ಧ ಧ್ವನಿ ಎತ್ತಬೇಕು.
ರಾಮಾಯಣದ ಮೌಲ್ಯ ಜೀವನಕ್ಕೆ ದಾರಿದೀಪ
ರಾಮಾಯಣದಲ್ಲಿ ರಾಮನಿಗೆ ಎಷ್ಟು ಮಹತ್ವ ಇದೆಯೋ ಮಹರ್ಷಿ ವಾಲ್ಮೀಕಿ ಅವರಿಗೂ ಅಷ್ಟೇ ಮಹತ್ವವಿದೆ. ಅವರು ಮಹಾಕಾವ್ಯ ರಚಿಸುವ ಮೂಲಕ ಆದಿ ಕವಿ, ಮಹಾಕವಿ ಎಂದು ಪ್ರಖ್ಯಾತಿ ಪಡೆದರು.
ಭಾರತೀಯ ಸಂಸ್ಕೃತಿ ಪ್ರತಿಬಿಂಬಿಸುವ ರಾಮಾಯಣ
ವಾಲ್ಮೀಕಿ ರಚಿಸಿದ ರಾಮಾಯಾಣ ಭಾರತದ ಸಂಸ್ಕೃತಿ ಹಾಗೂ ಇತಿಹಾಸದ ವೈಭೋಗವನ್ನು ಪ್ರತಿಬಿಂಬಿಸುವ ಮಹಾಕಾವ್ಯವಾಗಿದೆ.
ಭೂಮಿ ತಾಯಿ ಸೀಮಂತಕ್ಕೆ ಮಳೆ ಅಡ್ಡಿ
ಪ್ರತಿವರ್ಷ ಹಸಿರು ಸೀರೆಯುಟ್ಟಂತೆ ಕಾಣುತ್ತಿದ್ದ ಹೊಲಗಳೆಲ್ಲ ಈ ಸಲ ಕೆರೆಗಳಂತಾಗಿವೆ. ಹಿಂಗಾರಿನಲ್ಲಿ ಇಷ್ಟೊಂದು ಮಳೆ ಬರುವುದಿಲ್ಲ. ಆದರೆ ಬಿಟ್ಟು ಬಿಡದೇ ಸುರಿಯುತ್ತಲೇ ಇದೆ.
ಮೈದುಂಬಿದ ಬೆಣ್ಣಿಹಳ್ಳ, ತುಪರಿಹಳ್ಳ: ಜನರಿಗೆ ಆತಂಕ
ಬೆಣ್ಣಿಹಳ್ಳ ಹಾಗೂ ತುಪರಿಹಳ್ಳಗಳಿಗೆ ಮಳೆಯಿಂದಾಗಿ ನೀರಿನ ಒಳಹರಿವು ಹೆಚ್ಚಾಗಿದೆ. ಎರಡು ಹಳ್ಳಗಳಳು ಸೇರಿದಂತೆ ಉಪಹಳ್ಳಗಳೆಲ್ಲ ಮೈದುಂಬಿ ಹರಿಯುತ್ತಿವೆ. ಇದರಿಂದ ಅಕ್ಕಪಕ್ಕದ ಗ್ರಾಮಗಳಲ್ಲಿ ನೀರು ನುಗ್ಗುವ ಆತಂಕವೂ ಎದುರಾಗಿದೆ.
ಸೀಗೆ ಹುಣ್ಣಿಮೆಯ ಸಂಭ್ರಮ ಕಸಿದ ಮಳೆ!
ಈ ಹುಣ್ಣಿಮೆಗೆ ಕಡಲೆ, ಗೋದಿ ಮೇಲೆದಿದ್ದು ಹಸಿರಾಗಿ ಕಾಣಬೇಕಿದ್ದ ಭೂಮಿ ತೇವಾಂಶದಿಂದ ಕೂಡಿದೆ. ಎಲ್ಲಿ ನೋಡಿದರಲ್ಲಿ ಹೊಲಗಳಲ್ಲಿ ನೀರು ನಿಂತಿದ್ದು, ಹಿಂಗಾರಿ ಬಿತ್ತನೆಯೇ ಆಗಿಲ್ಲ.
ಸತ್ಯದ ಜೀವನ ತೋರಿಸಿದ ವಾಲ್ಮೀಕಿ: ಜಿಲ್ಲಾಧಿಕಾರಿ
ಮಹರ್ಷಿ ವಾಲ್ಮೀಕಿ ಅವರ ಜೀವನವನ್ನು ನಾವು ಅವಲೋಕಿಸಿದಾಗ ಸತ್ಯ ತಿಳಿದು ಬರುತ್ತದೆ. ಒಬ್ಬ ಬೇಟೆಗಾರ ವೃತ್ತಿಯ ವ್ಯಕ್ತಿ ಸತ್ಯದ ಅರಿವಾದಾಗ, ಒಂದು ಮಹಾಕಾವ್ಯ ಬರೆದು, ಮನುಕುಲಕ್ಕೆ ಮಾರ್ಗದರ್ಶಕನಾದ ಮತ್ತು ಋಷಿ ಮಹರ್ಷಿ ಎಂದು ಪ್ರಸಿದ್ಧಿ ಗಳಿಸಿದರು.
< previous
1
...
250
251
252
253
254
255
256
257
258
...
543
next >
Top Stories
ದಸರಾ ಉದ್ಘಾಟನೆಗೆ ಬಾನುಗೆ ಅಧಿಕೃತ ಆಹ್ವಾನ
ಮಧ್ಯಮ ವರ್ಗಕ್ಕೆ ಜಿಎಸ್ಟಿ ಕಡಿತ ಬಂಪರ್ : ಸಣ್ಣ ಕಾರು, ಬೈಕ್ಗಳು, ವಿಮೆ, ಸಿಮೆಂಟ್ ಅಗ್ಗ
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
ಕಪ್ ತುಳಿತದ 3 ತಿಂಗಳಬಳಿಕ ವಿರಾಟ್ ಬೇಸರ!