ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಖಾಸಗಿ ಬಸ್ಲ್ಲಿ ಅಕ್ರಮ ಚಿನ್ನಾಭರಣ ಸಾಗಾಟ: ಓರ್ವನ ಬಂಧನ
ಮುಂಬೈನಲ್ಲಿ ಆಭರಣ ತಯಾರಿಸಿಕೊಂಡು ಯಾವುದೇ ದಾಖಲೆ ಹಾಗೂ ಜಿಎಸ್ಟಿ ಇಲ್ಲದೇ ಹುಬ್ಬಳ್ಳಿಗೆ ತಂದು ಸ್ಥಳೀಯ ಆಭರಣಗಳ ಅಂಗಡಿಗಳಿಗೆ ಮಾರಲು ಯೋಜಿಸಿದ್ದ.
ಚಿತ್ರ ಕಲಾಕೃತಿಗಳ ಪ್ರದರ್ಶನ ಉದ್ಘಾಟನೆ
50 ಪ್ರೌಢಶಾಲಾ ಚಿತ್ರಕಲಾ ಶಿಕ್ಷಕರು ಈ ಶಿಬಿರದಲ್ಲಿ ಪಾಲ್ಗೊಂಡು ತಮ್ಮದೇ ಆದ ವಿಭಿನ್ನ ಪರಿಕಲ್ಪನೆಗಳಲ್ಲಿ ರಚಿಸಿರುವ ಚಿತ್ರಕಲಾ ಕೃತಿಗಳನ್ನು ಅವಲೋಕನ ಮಾಡಿದ ಮಧು ಬಂಗಾರಪ್ಪ.
ರಾಮಾಯಣದಲ್ಲಿ ಮಾನವೀಯ ಮೌಲ್ಯ
ಕುಂದಗೋಳ ಪಟ್ಟಣದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಈಗಾಗಲೇ ಪಟ್ಟಣ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಠರಾವು ಪಾಸ್ ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ಜಾಗ ಗುರುತಿಸಿ ಕಟ್ಟಡ ನಿರ್ಮಾಣಕ್ಕೆ ಅನುವು ಮಾಡಿಕೊಡಬೇಕು.
ಸದಾಶಿವ ಆಯೋಗ ವರದಿ ಜಾರಿಗೆ ಬೃಹತ್ ಪ್ರತಿಭಟನೆ
ಸರ್ಕಾರ ಬಂದು ಒಂದೂವರೆ ವರ್ಷ ಕಳೆದರೂ ಸಿದ್ದರಾಮಯ್ಯನವರು ಈ ಬಗ್ಗೆ ಕಣ್ಣೆತ್ತಿ ನೋಡುತ್ತಿಲ್ಲ. ನ್ಯಾಯಯುತವಾಗಿ ಒಳ ಮೀಸಲಾತಿ ಹಕ್ಕಿಗಾಗಿ ಅನೇಕ ಹೋರಾಟ ಕೈಕೊಂಡಿರುವ ಸಮುದಾಯದ ಜನರ ತಾಳ್ಮೆ ಪರೀಕ್ಷಿಸುವ ಕೆಲಸವನ್ನು ಸರ್ಕಾರ ಮಾಡಬಾರದು.
ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲಿ: ಶಾಸಕ ರಾಮಣ್ಣ ಲಮಾಣಿ
ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಹೆಚ್ಚು ಆತ್ಮಹತ್ಯೆ ಪ್ರಕರಣಗಳು ಕಂಡುಬರುತ್ತಿರುವ ಕಾರಣ ಪ್ರತಿ ಶಾಲಾ-ಕಾಲೇಜುಗಳಲ್ಲಿ ಆಪ್ತ ಸಮಾಲೋಚನೆ ಕೇಂದ್ರಗಳನ್ನು ತೆರೆದು ಸೇವೆ ನೀಡಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಕವಿವಿಗೆ ಕಾಯಂ ಕುಲಪತಿ ನೇಮಕ ಯಾವಾಗ?
ಪ್ರೊ. ಕೆ.ಬಿ. ಗುಡಸಿ ಅವರು ಸೆಪ್ಟಂಬರ್ ತಿಂಗಳಲ್ಲಿ ನಿವೃತ್ತಿಯಾದ ನಂತರ ಕುಲಪತಿ ಸ್ಥಾನವನ್ನು ತೆರವು ಮಾಡಿದರು. ನೂತನ ಉಪಕುಲಪತಿ ಆಯ್ಕೆಗೆ ಮುತುವರ್ಜಿ ವಹಿಸಬೇಕಿದ್ದ ರಾಜ್ಯ ಸರ್ಕಾರ ಹಾಗೂ ಉನ್ನತ ಶಿಕ್ಷಣ ಇಲಾಖೆಯು ವಿವಿ ಅಭಿವೃದ್ಧಿ ವಿಚಾರದಲ್ಲಿ ಉದಾಸೀನ ಧೋರಣೆ ಮುಂದುವರಿಸಿದೆ.
ಆನ್ಲೈನ್ ಬೆಟ್ಟಿಂಗ್ ಗೇಮ್ಸ್, ಆ್ಯಪ್ ಬ್ಯಾನ್ ಮಾಡಿ
ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಆನ್ಲೈನ್ ಬೆಟ್ಟಿಂಗ್ ಗೇಮ್ಸ್ ನಡೆಸಲು ಸರ್ಕಾರ ಅವಕಾಶ ನೀಡಬಾರದರು. ಬೆಟ್ಟಿಂಗ್ ಆ್ಯಪ್ಗಳಿಂದಾಗಿ ಸಾವಿರಾರು ಯುವಕರು ಆರ್ಥಿಕ ನಷ್ಟವಾಗಿ, ಕೊನೆಗೆ ಆತ್ಮಹತ್ಯೆ ಮಾಡಿಕೊಂಡ ಘಟನೆಗಳು ಸಾಕಷ್ಟು ನಡೆದಿವೆ.
ಹುಬ್ಬಳ್ಳಿಯಲ್ಲಿ ಎರಡು ದಿನ ಸೊಪ್ಪು ಮೇಳ
ಸೊಪ್ಪಿನ ವೈವಿಧ್ಯವನ್ನು ಮತ್ತೆ ಜನಪ್ರಿಯಗೊಳಿಸಲು "ಸಹಜ ಸಮೃದ್ಧ-ಸಾವಯವ ಕೃಷಿಕರ ಬಳಗ "ವು ಹುಬ್ಬಳ್ಳಿಯಲ್ಲಿ ಮೊದಲ ಬಾರಿಗೆ "ಸೊಪ್ಪು ಮೇಳ " ಹಮ್ಮಿಕೊಕೊಂಡಿದೆ.
ಹಳೇಹುಬ್ಬಳ್ಳಿ ಕೇಸ್: ಸರ್ಕಾರ ತನ್ನ ನಿರ್ಧಾರ ಹಿಂಪಡೆಯದಿದ್ದರೆ ಹುಬ್ಬಳ್ಳಿ ಬಂದ್
ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಜಿಹಾದಿಗಳಿಗೆ ರಕ್ಷಣೆ ನೀಡುವ ಮೂಲಕ ಕರ್ನಾಟಕವನ್ನು ತಾಲಿಬಾನ್ ಮಾಡಲು ಹೊರಟಿದೆ. ಇದೇ ರೀತಿಯಾದಲ್ಲಿ ರಾಜ್ಯದಲ್ಲೂ ಲಾಡೆನ್ ನಂಥವರನ್ನು ಬೆಳೆಸಿದಂತಾಗುತ್ತದೆ.
ಎಂಜಿನಿಯರಿಂಗ್ ಕಾಲೇಜು ಶುಲ್ಕ ಏರಿಕೆ ಕೈಬಿಡಿ
ರಾಜ್ಯದ ಅತ್ಯಂತ ಹಳೆಯ ಕಾಲೇಜುಗಳಲ್ಲಿ ಒಂದಾದ ಹಾಗೂ ರಾಜ್ಯದ ಪ್ರಥಮ ಸರ್ಕಾರಿ ಎಂಜಿನಿಯರಿಂಗ್ ಕಾಲೇಜ್ ಆದ ಯುಬಿಡಿಟಿಯಲ್ಲಿ ಶೇ. 50ರಷ್ಟು ಪ್ರಮಾಣದ ಸೀಟ್ಗಳಲ್ಲಿ ಶುಲ್ಕ ಏರಿಕೆ ಮಾಡಲಾಗಿದೆ.
< previous
1
...
251
252
253
254
255
256
257
258
259
...
543
next >
Top Stories
ದಸರಾ ಉದ್ಘಾಟನೆಗೆ ಬಾನುಗೆ ಅಧಿಕೃತ ಆಹ್ವಾನ
ಮಧ್ಯಮ ವರ್ಗಕ್ಕೆ ಜಿಎಸ್ಟಿ ಕಡಿತ ಬಂಪರ್ : ಸಣ್ಣ ಕಾರು, ಬೈಕ್ಗಳು, ವಿಮೆ, ಸಿಮೆಂಟ್ ಅಗ್ಗ
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
ಕಪ್ ತುಳಿತದ 3 ತಿಂಗಳಬಳಿಕ ವಿರಾಟ್ ಬೇಸರ!