• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅತಿವೃಷ್ಟಿ ಪರಿಹಾರದ ದಾಖಲಾತಿ ಒದಗಿಸುವ ಅವಧಿ ಹೆಚ್ಚಿಸಿ
ಬೆಣ್ಣಿಹಳ್ಳ ಹಾಗೂ ತುಪ್ಪರಿ ಹಳ್ಳದ ಪ್ರವಾಹದಿಂದ ಹಾನಿಗೊಳಗಾದ ರೈತರ ಭೂಮಿಯ ದಾಖಲಾತಿ ಸಲ್ಲಿಸಲು ಕೃಷಿ ಇಲಾಖೆ ಅ. 15 ಕೊನೆಯ ದಿನ ಹೇಳಿತ್ತು. ಆದರೆ, ಇಷ್ಟೇ ಅವಧಿಯೊಳಗೆ ವಿತರಿಸಬೇಕು ಎಂಬ ಮಾಹಿತಿ ರೈತರಿಗೆ ತಿಳಿಯದ ಹಿನ್ನೆಲೆಯಲ್ಲು ಇನ್ನೂ ಹಲವು ರೈತರು ದಾಖಲಾತಿ ನೀಡಿಲ್ಲ.
ಫ್ಲೈಓವರ್‌ ಕಾಮಗಾರಿ ಪುನರಾರಂಭ ಯಾವಾಗ?
ಸೆ. 10ರಂದು ಕರ್ತವ್ಯಕ್ಕೆ ಹಾಜರಾಗಲು ತೆರಳುತ್ತಿದ್ದ ಉಪನಗರ ಠಾಣೆಯ ಎಎಸ್‌ಐ ನಾಭಿರಾಜ ದಾಯಣ್ಣವರ ಎಂಬುವವರ ಮೇಲೆ ಮೇಲಿಂದ ಕಬ್ಬಿಣದ ರಾಡ್‌ ಬಿದ್ದು ಕೊನೆಯುಸಿರೆಳೆದಿದ್ದರು. ಹೀಗಾಗಿ ಕಾಮಗಾರಿ ಸ್ಥಗಿತಗೊಳಿಸಲಾಗಿತ್ತು.
ಸಮಷ್ಟಿ ಪ್ರಜ್ಞೆ ಹೊಂದಿದ ಉತ್ತರ ಕರ್ನಾಟಕ
ಕರ್ನಾಟಕ ಗತವೈಭವವನ್ನು ಮುದ್ರಣ ವ್ಯವಸ್ಥೆ ಮೂಲಕ ಕಟ್ಟಿಕೊಡುವ ಕೆಲಸ 12ನೇ ಶತಮಾನದಲ್ಲಿ ಆಯಿತು. 15ನೇ ಶತಮಾನದಲ್ಲಿ ಶೂನ್ಯ ಸಂಪಾದನೆಯ ಕಾಲಘಟ್ಟ ಪ್ರಮುಖವಾಗಿ ಗತವೈಭವವನ್ನು ಮರು ಅನುವಾದಿಸುವ ಕಾರ್ಯ ಮಾಡಿತು.
ಜಾತಿ ಗಣತಿಗೆ ವಿರೋಧವಿಲ್ಲ, ಸಮೀಕ್ಷೆಗೆ ವಿರೋಧ
ಮನೆ-ಮನೆಗೂ ಭೇಟಿ ನೀಡಿ, ನಿಖರ ದತ್ತಾಂಶಗಳನ್ನು ಸಂಗ್ರಹಿಸಿ ಜಾತಿ ಗಣತಿ ಮಾಡಿದರೆ ಅದನ್ನು ಸ್ವಾಗತಿಸುತ್ತೇವೆ. ಮೇಲಾಗಿ ಹಿಂದೆ ಮಾಡಲಾದ ಸಮೀಕ್ಷೆಯಲ್ಲಿ ಲಿಂಗಾಯತ ಸಮುದಾಯದವರ ಸಂಖ್ಯೆ ಕಡಿಮೆ ಇದೆ ಎಂಬ ಮಾತುಗಳು ಎಲ್ಲೆಡೆ ಕೇಳಿಬರುತ್ತಿದೆ.
ವೃತ್ತಿ ಮಾರ್ಗದರ್ಶನ, ಕೌಶಲ್ಯ ಶಿಕ್ಷಣ ರಾಜ್ಯಾದ್ಯಂತ ವಿಸ್ತರಣೆ
ರಾಜ್ಯ ಸರ್ಕಾರವು ಕೋಟಿಗಟ್ಟಲೇ ವೆಚ್ಚ ಮಾಡಿ ಶಾಲೆಗಳಿಗೆ ಸೌಲಭ್ಯಗಳನ್ನು ಒದಗಿಸುತ್ತಿದೆ. ಗುಣಮಟ್ಟದ ಶಿಕ್ಷಕರಿದ್ದಾರೆ. ಆದರೆ, ಸರ್ಕಾರಿ ಶಾಲೆಗಳಿಗೆ ಮಕ್ಕಳು ನಿರೀಕ್ಷಿತ ಪ್ರಮಾಣದಲ್ಲಿ ಬರುತ್ತಿಲ್ಲ ಎಂಬ ಕೊರಗಿದೆ.
ಹುಬ್ಬಳ್ಳಿ ಗಲಭೆ: ಸರ್ಕಾರದ ನಿರ್ಧಾರ ಸರಿಯಾಗಿಯೇ ಇದೆ
ಹುಬ್ಬಳ್ಳಿ ಗಲಭೆ ಇರಲಿ, ಮುಡಾ ಇರಲಿ, ಯಾವುದೇ ಪ್ರಕರಣವಿರಲಿ ಅಥವಾ ಯಾವುದೇ ಪಕ್ಷ ಎನ್ನುವುದು ಬೇರೆ. ಮೊದಲು ದೇಶದಲ್ಲಿ ಕಾನೂನು ಗೆಲ್ಲಬೇಕು. ಅದಕ್ಕೆ ಅವಕಾಶ ಕೊಡಬೇಕು ಹಾಗೂ ಅವಕಾಶ ತೆಗೆದುಕೊಳ್ಳಬೇಕು.
ಶಾಲಾ ಮಕ್ಕಳಿಗೆ ಸೌಲಭ್ಯ ನೀಡುವಲ್ಲಿ ವಿಫಲ: ಸಚಿವ ಮಧು ಬಂಗಾರಪ್ಪ
ಬೆಳಗಾವಿ ಹಾಗೂ ಕಲಬುರಗಿ ವಿಭಾಗಗಳ 2400 ಸರ್ಕಾರಿ ಪ್ರೌಢಶಾಲೆಗಳಲ್ಲಿ ಅಂದಾಜು 4 ಲಕ್ಷ ವಿದ್ಯಾರ್ಥಿಗಳನ್ನು ಸಬಲೀಕರಣಗೊಳಿಸುವ ಗುರಿಯನ್ನು ಸರ್ಕಾರ ಹೊಂದಿದ್ದು, ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಹಾದಿಯನ್ನು ಯಶಸ್ವಿಗೊಳಿಸಲು ಅಗತ್ಯ ಕೌಶಲ್ಯ ಮತ್ತು ಜ್ಞಾನ ಹೊಂದಲು ವಿವಿಧ ಕಂಪನಿಗಳ ಸಿಎಸ್‌ಆರ್‌ ಅಡಿ ಇಂಡಿಯಾ ಲಿಟರಸಿ ಪ್ರೊಜೆಕ್ಟ್‌ ಶುರು ಮಾಡಲಾಗಿದೆ.
ಬಡವರಿಗೆ ನೆರವಾದ ಗ್ಯಾರಂಟಿ
ಬಸ್ ಸಂಚಾರ ಸಮಸ್ಯೆ ಹೆಚ್ಚಾಗಿದೆ. ಪ್ರಯಾಣಿಕರಿಗೆ ತಮ್ಮ ಸ್ಥಾನ ತಲುಪಲು, ವಿದ್ಯಾರ್ಥಿಗಳಿಗೆ ಸಕಾಲಕ್ಕೆ ಶಾಲಾ-ಕಾಲೇಜು ತಲುಪಲು ಕಷ್ಟವಾಗಿದೆ. ಹಳೆಯ ಬಸ್ ಓಡಾಟ ನಿಲ್ಲಿಸಬೇಕು ಎಂದು ಅಳ್ನಾವರ ಪಟ್ಟಣ ಪಂಚಾಯಿತಿ ಸದಸ್ಯರು ಒತ್ತಾಯಿಸಿದರು.
ಮಾಜಿ ಶಾಸಕ ಕಾಲೇಬುಡ್ಡೆ ನಿಧನ
ಈದ್ಗಾ ಮೈದಾನದ ವಿವಾದ ರಾಷ್ಟ್ರವ್ಯಾಪ್ತಿ ಖ್ಯಾತಿಗಳಿಸಿದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಎಚ್‌.ಡಿ. ದೇವೇಗೌಡರು ಆಸಕ್ತಿ ವಹಿಸಿ, ಅಂದು ಹುಬ್ಬಳ್ಳಿ ಅಂಜುಮನ್‌ ಸಂಸ್ಥೆಯ ಯುವ ಮುಖಂಡರಾಗಿದ್ದ ಕಾಲೆಬುಡ್ಡೆ ಅವರಿಂದ ಈದ್ಗಾ ಮೈದಾನದಲ್ಲಿ ರಾಷ್ಟ್ರಧ್ವಜ ಆರೋಹಣ ಮಾಡಿಸುವ ಮೂಲಕ ವಿವಾದಕ್ಕೆ ತೆರೆ ಎಳೆದಿದ್ದರು.
ಹುಬ್ಬಳ್ಳಿಯ ಗಲಭೆ ಪ್ರಕರಣ ಹಿಂಪಡೆದ ಸರ್ಕಾರದ ಕ್ರಮ ಖಂಡಿಸಿ ಘೇರಾವ್‌ : ಬಿಜೆಪಿಗರ ಬಂಧನ-ಬಿಡುಗಡೆ
ಹುಬ್ಬಳ್ಳಿಯ ಗಲಭೆ ಪ್ರಕರಣ ಹಿಂಪಡೆದ ಸರ್ಕಾರದ ಕ್ರಮ ಖಂಡಿಸಿ, ಮುಖ್ಯಮಂತ್ರಿ ವಾಹನಕ್ಕೆ ಘೇರಾವ್‌ಗೆ ಯತ್ನಿಸಿದ ಬಿಜೆಪಿ ಮುಖಂಡರನ್ನು ಬಂಧಿಸಿ, ಬಿಡುಗಡೆಗೊಳಿಸಿದ ಘಟನೆ ಭಾನುವಾರ ನಡೆಯಿತು.
  • < previous
  • 1
  • ...
  • 252
  • 253
  • 254
  • 255
  • 256
  • 257
  • 258
  • 259
  • 260
  • ...
  • 543
  • next >
Top Stories
ದಸರಾ ಉದ್ಘಾಟನೆಗೆ ಬಾನುಗೆ ಅಧಿಕೃತ ಆಹ್ವಾನ
ಮಧ್ಯಮ ವರ್ಗಕ್ಕೆ ಜಿಎಸ್‌ಟಿ ಕಡಿತ ಬಂಪರ್‌ : ಸಣ್ಣ ಕಾರು, ಬೈಕ್‌ಗಳು, ವಿಮೆ, ಸಿಮೆಂಟ್‌ ಅಗ್ಗ
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್‌ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
ಕಪ್‌ ತುಳಿತದ 3 ತಿಂಗಳಬಳಿಕ ವಿರಾಟ್‌ ಬೇಸರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved