• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಿನ್ನವಾಗಿ ಆಲೋಚಿಸುವ ವಿದ್ಯಾರ್ಥಿಗಳಿಗೆ ಪತ್ರಿಕೋದ್ಯಮ ಸೂಕ್ತ ಕ್ಷೇತ್ರ
ಸಮಾಜದಲ್ಲಿ ಪತ್ರಕರ್ತರಿಗೆ ಮತ್ತು ‌ಪತ್ರಿಕೋದ್ಯಮಕ್ಕೆ ದೊಡ್ಡ ಸ್ಥಾನವಿದೆ ಎಂದ ಅವರು, ಭಾರತೀಯ ಮಾಧ್ಯಮ ಮತ್ತು ಮನರಂಜನೆ ಕ್ಷೇತ್ರವು ಜಾಗತಿಕ ಮಟ್ಟದಲ್ಲಿ ಮುಂದಿದೆ. ಪ್ರಸ್ತುತ ವ್ಯಕ್ತಿಗತವಾಗಿ ಪತ್ರಿಕೋದ್ಯಮಕ್ಕೆ ‌ಹೆಚ್ಚು‌ ಮನ್ನಣೆ ಇದೆ.
ಯೋಗೀಶಗೌಡ ಹತ್ಯೆ ಪ್ರಕರಣ: ಧಾರವಾಡದಲ್ಲಿ ಸಿಬಿಐ ಸ್ಥಳ ಪರಿಶೀಲನೆ
ಯೋಗೀಶಗೌಡ ಹತ್ಯೆ ಪ್ರಕರಣದ ಸಾಕ್ಷಿ ನಾಶ ಆರೋಪದ ಪ್ರಮುಖ ಆರೋಪಿಯಾಗಿರುವ ಮಾಜಿ ಸಚಿವ ಹಾಗೂ ಹಾಲಿ ಶಾಸಕ ವಿನಯ್ ಕುಲಕರ್ಣಿ ಅವರ ವಿರುದ್ಧ ಈಗಾಗಲೇ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದು, ಇದೇ ವಿಷಯಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳಿಗೆ ಸಮನ್ಸ್ ನೀಡಲು ಸಿಬಿಐ ತಂಡ ಧಾರವಾಡಕ್ಕೆ ಬಂದಿದೆ ಎಂಬ ಮಾಹಿತಿಯೂ ಇದೆ.
ವಿದ್ಯಾರ್ಥಿಗಳು ಸಾಹಿತ್ಯ ಅಭಿರುಚಿ ಬೆಳೆಸಿಕೊಳ್ಳಲಿ: ಲೇಖಕಿ ಸವಿತಾ ನಾಗಭೂಷಣ
ಪ್ರೊ. ಎಚ್‌.ಎಂ. ಮಹೇಶ್ವರಯ್ಯ ಅವರ ಪರಿಶ್ರಮ ಪ್ರಯತ್ನಗಳಿಂದಲೇ ಉನ್ನತವಾದದ್ದನ್ನು ಸಾಧಿಸಿದವರು. ಅವರದು ವೇಗದ ವ್ಯಕ್ತಿತ್ವ, ತಾವು ಅಂದುಕೊಂಡಿದ್ದನ್ನು ಛಲ ಬಿಡದೆ ಸಾಧಿಸಿದವರು.
ಸಾರ್ವಜನಿಕ ಅಭಿಪ್ರಾಯ ರೂಪಿಸುವ ಪತ್ರಿಕೋದ್ಯಮ: ಬಸವರಾಜ ಹೊರಟ್ಟಿ
ಮಾಧ್ಯಮ ಕ್ಷೇತ್ರಕ್ಕೆ ಬರುವವರು ಭಾಷೆಯ ಮೇಲೆ ಹಿಡಿತ, ತಂತ್ರಜ್ಞಾನ ಕಲಿಯುವದು ಬಹಳ ಮುಖ್ಯ. ಪ್ರಸ್ತುತ ಮಾಧ್ಯಮ ಭಿನ್ನವಾಗಿ ಬೆಳೆಯುತ್ತದೆ. ಆದ್ದರಿಂದ ಇಂದು ವಾಕ್ ಚಾತುರ್ಯ ಬಹಳ ಮುಖ್ಯವಾಗಿದೆ. ಓದುಗರನ್ನು ಮತ್ತು ವೀಕ್ಷಕರನ್ನು ಆಕರ್ಷಿಸುವ ತಂತ್ರಗಾರಿಕೆಯನ್ನು ಕಲಿಯಬೇಕು.
ಭವಿಷ್ಯದ ಮಾಧ್ಯಮವಾಗಿ ಎಐ ತಂತ್ರಜ್ಞಾನ: ರವಿ ಹೆಗಡೆ
ವಾಟ್ಸ್‌ಆ್ಯಪ್‌, ಗೂಗಲ್‌, ಫೇಸ್‌ಬುಕ್‌, ಟ್ವೀಟರ್‌ (ಎಕ್ಸ್‌), ಇನ್‌ಸ್ಟ್ರಾಗ್ರಾಂ ದೊಡ್ಡ ಮಾಧ್ಯಮಗಳೆಂದು ತಿಳಿದುಕೊಂಡಿದ್ದೇವು. ಇದೀಗ ಸಂಕ್ರಮಣದ ಕಾಲ, ಈ ಮಾಧ್ಯಮಗಳಿಗಿಂತ ಒಂದು ಹೆಜ್ಜೆ ಮುಂದೆ ಹೋಗಿ ಎಲ್ಲವನ್ನು ಏಕಕಾಲಕ್ಕ ಓದಿ ಅರ್ಥ ಮಾಡಿಕೊಳ್ಳುವ ಮತ್ತು ಕೇಳಿದ ಮಾಹಿತಿಯನ್ನು ಕ್ಷಣಾಮಾತ್ರದಲ್ಲಿ ಒದಗಿಸುವ ಶಕ್ತಿ ಕೃತಕ ಬುದ್ಧಿಮತ್ತೆಗಿದೆ.
ಸಂಡೂರು ಗಣಿಗಾರಿಕೆ, ಎಚ್‌ಡಿಕೆ ಚರ್ಚೆಗೆ ಬರಲಿ: ಹಿರೇಮಠ
ಗಣಿಗಾರಿಕೆ ನಡೆಸಲು ಸಹಿ ಮಾಡಿರುವ ಕುಮಾರಸ್ವಾಮಿ ಅವರ ಜತೆ ಚರ್ಚೆ ಮಾಡಲು ನಾನು ಸಿದ್ಧನಿದ್ದೇನೆ. ನಮ್ಮ ದಾಖಲೆ ಸರಿಯಾಗಿದ್ದರೆ ನಾವು ಎಲ್ಲಿಗೆ ಬೇಕಾದರೂ ಬಂದು ಚರ್ಚೆ ಮಾಡುತ್ತೇವೆ. ಅವರು ಚರ್ಚೆಗೆ ಬಂದ ನಂತರ ಜನರಿಗೆ ಎಲ್ಲ ಗೊತ್ತಾಗಲಿದೆ ಎಂದಿರುವ ಎಸ್‌.ಆರ್‌. ಹಿರೇಮಠ.
ಆರೋಗ್ಯಕರ ಸಮಾಜಕ್ಕೆ ಬಲಿಷ್ಠವಾಗಲಿ ಮಾಧ್ಯಮ ಶಿಕ್ಷಣ: ಕುಲಪತಿ ಪ್ರೊ. ಬಿ.ಕೆ. ರವಿ
ಪ್ರಸ್ತುತ ಭಾರತೀಯ ಮಾಧ್ಯಮ ವಿಸ್ತಾರವಾಗಿದೆ. ತಂತ್ರಜ್ಞಾನದ ಭರಾಟೆಯಲ್ಲಿ ಭಾರತೀಯ ಮಾಧ್ಯಮ ತನ್ನದೇ ಸ್ಥಾನ ಪಡೆದಿದೆ. ಆದರೆ, ಮಾಧ್ಯಮ ಶಿಕ್ಷಣ ಮಾತ್ರ ಇನ್ನೂ ಹಳೆಯ ಕಾಲದ್ದಿದೆ. ಪಾಶ್ಚಾತ್ಯ ಪಠ್ಯಗಳನ್ನೇ ಬೋಧಿಸುವ ಸ್ಥಿತಿ ಇದೆ.
ವೈದ್ಯರಿಗೆ ಸವಾಲಾಗಿ ಕಾಡಿದ ಕೋವಿಡ್
ರೋಗಿಗಳಿಗೆ ಚಿಕಿತ್ಸೆ ನೀಡುವಾಗ ಉನ್ನತ ನೈತಿಕತೆಯನ್ನು ಕಾಪಾಡಿಕೊಳ್ಳಲು ಮತ್ತು ಲಭ್ಯವಿರುವ ಅತ್ಯುತ್ತಮ ಸೌಲಭ್ಯಗಳಲ್ಲಿ ಕಡಿಮೆ ವೆಚ್ಚದ ಚಿಕಿತ್ಸೆಯನ್ನು ನೀಡಲು ಯುವ ವೈದ್ಯರು ಮುಂದಾಗಬೇಕು.
ಡಾ. ಜಿನದತ್ತ ಹಡಗಲಿ ವ್ಯಕ್ತಿತ್ವದಲ್ಲಿ ಇತರರಿಗೆ ಮಾದರಿ
ಬೋಧನೆ, ಭಾಷಣ ಮತ್ತು ಬರಹಗಳನ್ನು ಮೈಗೂಡಿಸಿಕೊಂಡ ಅಪರೂಪದ ಪ್ರಾಧ್ಯಾಪಕರಾದ ಡಾ. ಜಿನದತ್ತ ಹಡಗಲಿ ಧಾರವಾಡದ ಸಾಹಿತ್ಯ ಸಿರಿ ಹಂಚುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.
ನೇಹ ಹಿರೇಮಠ ಹತ್ಯೆ: ಚಾರ್ಜ್‌ಶೀಟ್‌ ಸಲ್ಲಿಕೆ
ಫಯಾಜ್ ಪ್ರೀತಿಯನ್ನು ನೇಹಾ ನಿರಾಕರಿಸಿದ್ದಳು. ಇದರಿಂದ ಕುಪಿತಗೊಂಡಿದ್ದ ಫಯಾಜ್ ಚಾಕುವಿನಿಂದ ಬರೋಬ್ಬರಿ ೧೩ ಬಾರಿ ಇರಿದು ಕೊಲೆ ಮಾಡಿದ್ದ. ಸಿಐಡಿ ಅಧಿಕಾರಿಗಳ ಮುಂದೆ ಆರೋಪಿ ಫಯಾಜ್‌ ತಪ್ಪೊಪ್ಪಿಕೊಂಡಿದ್ದ.
  • < previous
  • 1
  • ...
  • 253
  • 254
  • 255
  • 256
  • 257
  • 258
  • 259
  • 260
  • 261
  • ...
  • 459
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved