• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಸಾಹಿತ್ಯ ಲೋಕಕ್ಕೆ ವೀರಪ್ಪ ವಿಶೇಷ ಕೊಡುಗೆ
ವೀರಪ್ಪ ನಾಗಶೆಟ್ಟಿ ಅವರು ಮುಲ್ಕಿ ಪರೀಕ್ಷೆ ಪಾಸಾಗಿ ಒಬ್ಬ ಶ್ರೇಷ್ಠ ಕನ್ನಡ ಶಿಕ್ಷಕರಾಗಿ ಸೇವೆ ಸಲ್ಲಿಸುವ ಮೂಲಕ ಅಂದಿನ ಶಿಕ್ಷಣ ಕ್ಷೇತ್ರಕ್ಕೆ ಆದರ್ಶವಾಗಿ ಶಿಕ್ಷಕರಿಗೆ ಮಾರ್ಗದರ್ಶಕರಾದರು. ಅವರ ಜ್ಞಾನ ಅಪರಿಮಿತವಾಗಿತ್ತು. ಕನ್ನಡ, ಸಂಸ್ಕೃತ, ಮರಾಠಿ ಮತ್ತು ಇಂಗ್ಲಿಷ್‌ ಈ ನಾಲ್ಕು ಭಾಷೆಗಳಲ್ಲಿ ಪ್ರಾವಿಣ್ಯತೆ ಹೊಂದಿದ್ದರು.
ಅನಾರೋಗ್ಯ: ಸಿಐಎಸ್‌ಎಫ್‌ ಯೋಧ ಸಾವು
ಅನಾರೋಗ್ಯದಿಂದ ತಾಲೂಕಿನ ಭರದ್ವಾಡ ಗ್ರಾಮದ ಸಿಐಎಸ್‌ಎಫ್‌ ಯೋಧ ಯಲ್ಲಪ್ಪ ಸೂರಣಗಿ (37) ಬಳ್ಳಾರಿಯ ಎನ್‌ಎಂಡಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಮೃತಪಟ್ಟಿದ್ದಾರೆ.
ಚಿಟಗುಪ್ಪಿ ಆಸ್ಪತ್ರೆಯಲ್ಲಿ ಎನ್‌ಐಸಿಯು ಘಟಕಕ್ಕೆ ಚಾಲನೆ
ಚಿಟಗುಪ್ಪಿ ಆಸ್ಪತ್ರೆಯಲ್ಲಿ ಭಾನುವಾರ ಇನ್ನರ್‌ವೀಲ್ ಕ್ಲಬ್ ಹುಬ್ಬಳ್ಳಿ ಮಿಡ್‌ಟೌನ್, ರಾಮದೇವಿ ತ್ಯಾಗಿ ಚಾರಿಟೇಬಲ್ ಸೊಸೈಟಿ ಪ್ರಾಯೋಜಿತ ಎನ್‌ಐಸಿಯು ಘಟಕ ಹಾಗೂ ಮಜೇಥಿಯಾ ಫೌಂಡೇಷನ್ ವತಿಯಿಂದ ಅಳವಡಿಸಿರುವ ಫಿಜಿಯೋಥೆರಪಿ ಹಾಗೂ ಪುನರ್ವಸತಿ ಕೇಂದ್ರ ಉದ್ಘಾಟಿಸಲಾಯಿತು.
ಸರ್ಕಾರ ಡೆಂಘೀ ರೋಗಿಗಳ ಚಿಕಿತ್ಸೆಗೆ ವಿಶೇಷ ಪ್ಯಾಕೇಜ್‌ ನೀಡಲಿ: ಶಾಸಕ ಬೆಲ್ಲದ
ದಿನೇ ದಿನೇ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ಶಾಸಕ ಮಹೇಶ ಟೆಂಗಿನಕಾಯಿ ಅವರೊಂದಿಗೆ ಪ್ರತಿಪಕ್ಷದ ಉಪನಾಯಕ, ಶಾಸಕ ಅರವಿಂದ ಬೆಲ್ಲದ ಕಿಮ್ಸ್ ಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು.
ಮದ್ಯದ ದರ ಏರಿಕೆ ಬರೀ ಊಹಾಪೋಹ: ಅಬಕಾರಿ ಸಚಿವ ತಿಮ್ಮಾಪುರ
ಮದ್ಯದ ದರ ಏರಿಕೆ ಈಗಾಗಲೇ ಹರಡಿರುವ ಸುದ್ದಿ ಕೇವಲ ಊಹಾಪೋಹವಾಗಿದೆ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.
ಗ್ರಾಪಂಗಳಲ್ಲಿಯೇ ಜನನ-ಮರಣ ಪ್ರಮಾಣ ಪತ್ರ ಸೌಲಭ್ಯ ಶುರು
ಧಾರವಾಡ ಜಿಲ್ಲೆಯ 124 ಗ್ರಾಪಂಗಳು ಸೇರಿದಂತೆ ರಾಜ್ಯಾದ್ಯಂತ ಜು. 1ರಿಂದ ಜನನ-ಮರಣ ನೋಂದಣಿಯನ್ನು ಗ್ರಾಪಂಗಳಲ್ಲಿ ಕಡ್ಡಾಯವಾಗಿ ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಜಿನದತ್ತ ಹಡಗಲಿ ಅವರಿಗೆ ಆತ್ಮೀಯ ಅಭಿನಂದನೆ
ಡಾ. ಜಿನದತ್ತ ಹಡಗಲಿ ಅವರಿಗೆ ಸನ್ನಧಿ ಕಲಾಕ್ಷೇತ್ರದಲ್ಲಿ ಭಾನುವಾರ ಅಭಿನಂದನಾ ಕಾರ್ಯಕ್ರಮ ನಡೆಯಿತು.
ಯಾರಿಗೂ ಬೇಡವಾದ ಮಹಾನಗರ ಅಭಿವೃದ್ಧಿ!
ಮಹಾನಗರದ ಅಗತ್ಯತೆ ಮತ್ತು ಅವಕಾಶಗಳ ಬಗ್ಗೆ ವಿಸ್ತೃತ ಪ್ರಸ್ತಾವನೆ ಸಲ್ಲಿಸಿದ ಹುಬ್ಬಳ್ಳಿ-ಧಾರವಾಡ ಅಭಿವೃದ್ಧಿ ವೇದಿಕೆ ಮನವಿಗೆ ಯಾರೊಬ್ಬ ನಾಯಕರೂ ಈ ವರೆಗೆ ಕವಡೆಕಾಸಿನ ಕಿಮ್ಮತ್ತು ನೀಡಿಲ್ಲ.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರಾಜ್ಯಾದ್ಯಂತ 750 ಕೆರೆಗಳ ಪುನಶ್ಚೇತನ
ಹಳೆ ತೇಗೂರ ಗ್ರಾಮದಲ್ಲಿ ನಮ್ಮೂರು ನಮ್ಮ ಕೆರೆ ಯೋಜನೆ ಅಡಿಯಲ್ಲಿ ಪುನಶ್ಚೇತನಗೊಂಡ ಜೋಗಿ ಕೆರೆಗೆ ಬಾಗೀನ ಅರ್ಪಣೆ ಮತ್ತು ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು
ಅಕ್ಕಿ ಕೊಡ್ತೇವೆ, ಆದರೆ ಖರೀದಿಗೆ ರಾಜ್ಯದಲ್ಲಿ ಹಣವೇ ಇಲ್ಲ: ಜೋಶಿ
ಕರ್ನಾಟಕಕ್ಕೆ ನಾವು ಬೇಕಾದಷ್ಟು ಅಕ್ಕಿ ನೀಡಲು ಸಿದ್ಧರಿದ್ದೇವೆ. ಆದರೆ ರಾಜ್ಯ ಸರ್ಕಾರ ಮಾತ್ರ ಅಕ್ಕಿ ತೆಗೆದುಕೊಳ್ಳುವುದಿಲ್ಲ. ಯಾಕೆಂದರೆ ಸರ್ಕಾರದ ಬಳಿ ಅಕ್ಕಿ ಖರೀದಿಗೂ ಹಣವಿಲ್ಲದಂಥ ಸ್ಥಿತಿಯಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
  • < previous
  • 1
  • ...
  • 254
  • 255
  • 256
  • 257
  • 258
  • 259
  • 260
  • 261
  • 262
  • ...
  • 459
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved