• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಸಿವು ಮುಕ್ತ ಕರ್ನಾಟಕ ನಮ್ಮ ದ್ಯೇಯ: ಲಾಡ್
ಭರವಸೆಯ ಬೆಳಕಾಗಿರುವ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಅನೇಕ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಇದರ ಪೈಕಿ ಇಂದಿರಾ ಕ್ಯಾಂಟೀನ್ ಸಹ ಒಂದಾಗಿದೆ. ದುಡಿಮೆ ಅರಸಿ ಆಗಮಿಸುವ ಕಾರ್ಮಿಕರು, ರೈತರು ಹೀಗೆ ಎಲ್ಲ ತರಹದ ಜನರು ಹಸಿವಿನಿಂದ ಬಳಲುವುದನ್ನು ತಪ್ಪಿಸಲು ಅತ್ಯಂತ ಕಡಿಮೆ ಹಣದಲ್ಲಿ ಗುಣಮಟ್ಟದ ಆಹಾರ ಒದಗಿಸಲಾಗುತ್ತಿದೆ.
ಬೆಳಗಾವಿ- ಮಂತ್ರಾಲಯ ರೈಲಿಗೆ ಮತ್ತೆ ಬೇಡಿಕೆ
ಕೊರೋನಾಕ್ಕಿಂತ ಮುಂಚೆ ಸಂಚರಿಸುತ್ತಿತ್ತು. ಕೊರೋನಾ ವೇಳೆ ರಶ್‌ ಆಗುವುದನ್ನು ತಡೆಯುವ ಹಿತದೃಷ್ಟಿಯಿಂದ ಕೆಲ ರೈಲುಗಳನ್ನು ಸ್ಥಗಿತಗೊಳಿಸಲಾಗಿತ್ತು. ಆಗ ಸ್ಥಗಿತಗೊಳಿಸಿದ ರೈಲುಗಳ ಪೈಕಿ ಮಂತ್ರಾಲಯಂ ರೋಡ್‌ಗೆ ಉತ್ತರ ಕರ್ನಾಟಕ ಭಾಗದಿಂದ ಸಂಪರ್ಕಿಸುವ ರೈಲು ಕೂಡ ಒಂದಾಗಿದೆ.ಕೊರೋನಾ ಮುಗಿದ ಬಳಿಕ ಸ್ಥಗಿತಗೊಂಡಿದ್ದ ಉಳಿದ ಎಲ್ಲ ರೈಲುಗಳ ಸಂಚಾರ ಪುನಾರಂಭಗೊಳಿಸಲಾಯಿತು. ಆದರೆ ಅದೇಕೋ ಏನೋ ಮಂತ್ರಾಲಯಂ ರೋಡ್‌ಗೆ ಸಂಪರ್ಕಿಸುವ ರೈಲು ಮಾತ್ರ ಪುನಾರಂಭಗೊಳ್ಳಲೇ ಇಲ್ಲ.
ಬಿಆರ್‌ಟಿಎಸ್‌ ಕಾರಿಡಾರ್‌ ಮಿಶ್ರಪಥ ಮಾಡಲು ಬರುವುದಿಲ್ಲ
ಬಿಆರ್‌ಟಿಎಸ್ ಮಾರ್ಗವನ್ನು ಮಿಕ್ಸ್‌ ಟ್ರಾಫಿಕ್ ಮಾಡಲು ಬರಲ್ಲ. ಹೀಗಾಗಿ ಮಿಕ್ಸ್ ಟ್ರಾಫಿಕ್‌ಗೆ ಅವಕಾಶ ಕೊಡದೇ, ಪ್ರಯಾಣಿಕರಿಗೆ ಯಾವ ರೀತಿಯ ಅನುಕೂಲ ಮಾಡಬಹುದು ಎಂಬ ಸರ್ವೇ ಮಾಡಲಾಗುತ್ತಿದೆ.
ಚಿಗರಿಯಲ್ಲಿ ಸಂಚರಿಸಿ ಸಮಸ್ಯೆ ಆಲಿಸಿದ ಸಚಿವ ಲಾಡ್‌
ಹೊಸೂರ ಸರ್ಕಲ್, ಉಣಕಲ್ ಮತ್ತು ನವಲೂರ ಬಳಿಯ ಸೇತುವೆಗಳ ಗುಣಮಟ್ಟ, ಮಿಶ್ರವಾಹನ ಸಂಚಾರದಲ್ಲಿ ಆಗುತ್ತಿರುವ ತೊಂದರೆಗಳು, ಶೌಚಾಲಯ, ಕುಡಿಯುವ ನೀರು ಒದಗಿಸುವ ಸಾಧ್ಯತೆಗಳು, ಬಿಆರ್‌ಟಿಎಸ್ ಸಿಬ್ಬಂದಿ ಎದುರಿಸುತ್ತಿರುವ ಸಮಸ್ಯೆಗಳನ್ನು ಸಚಿವರು ಅರಿಯುವ ಯತ್ನ ಮಾಡಿದರು.
ರಂಗುರಂಗಿನ ದೀಪಗಳ ಚಿತ್ತಾರದಲ್ಲಿ ಗಣೇಶನ ನಿಮಜ್ಜನ
180ಕ್ಕೂ ಹೆಚ್ಚು ಸಾರ್ವಜನಿಕ ಹಾಗೂ ಸಾವಿರಕ್ಕೂ ಹೆಚ್ಚು ಮನೆಯ ಗಣೇಶ ಮೂರ್ತಿಗಳನ್ನು ಶ್ರದ್ಧಾ- ಭಕ್ತಿಯಿಂದ ಪೂಜಿಸುವ ಮೂಲಕ ಬೃಹತ್ ಮೆರವಣಿಗೆಯಲ್ಲಿ ತಂದು ವಿಸರ್ಜನೆ ಮಾಡಲಾಯಿತು.
ಸ್ವಾಮೀಜಿಗಳು ಸರ್ಕಾರಕ್ಕೆ ಸಲಹೆ ನೀಡಲಿ: ಸಚಿವ ಲಾಡ್
ಧರ್ಮಸ್ಥಳಕ್ಕೆ ಮಠಾಧೀಶರು ಭೇಟಿ ನೀಡುತ್ತಿರುವುದು ಒಳ್ಳೆಯದು. ಧರ್ಮಸ್ಥಳ ಪ್ರಕರಣವನ್ನು ಎನ್ಐಎಗೆ ಕೊಡಬೇಕು ಎಂದು ಒತ್ತಾಯ ಮಾಡುವ ಅಧಿಕಾರ ಎಲ್ಲರಿಗೂ ಇದೆ. ಸರ್ಕಾರ ಏನು ಮಾಡಬೇಕೋ ಆ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ.
ಪ್ರಜ್ಞಾವಂತ ಸಮಾಜ ನಿರ್ಮಾಣಕ್ಕೆ ಶಿಕ್ಷಕರ ಪಾತ್ರ ಮುಖ್ಯ
ಶೈಕ್ಷಣಿಕ ಪ್ರಗತಿಗೆ ವಿಭಿನ್ನ ಸೇವೆ ಸಲ್ಲಿಸುವ ಶಿಕ್ಷಕರಿಗೆ ಮತ್ತು ಆಧುನಿಕತೆ ಹಾಗೂ ವೈಜ್ಞಾನಿಕತೆಗೆ ಗ್ರಾಮೀಣ ವಿದ್ಯಾರ್ಥಿಗಳ ಏಳ್ಗೆಗೆ ನಿಸ್ವಾರ್ಥ ಸೇವೆ ಸಲ್ಲಿಸುವ ಶಿಕ್ಷಕರಿಗೆ ಇಂಜಿನಿಯರ್ಸ್ ಸನ್ಮಾನ ಮಾಡಿದ್ದು ವಿಶೇಷ.
ಪೌಷ್ಟಿಕಾಂಶ, ಅಧಿಕ ಇಳುವರಿಯ ಹೊಸ ಹತ್ತು ತಳಿಗಳ ಸಂಶೋಧನೆ!
ಪ್ರಮುಖವಾಗಿ ಕೃಷಿ ವಿವಿಯು ಆರು ಸಿರಿಧಾನ್ಯಗಳು, ಎರಡು ಎಣ್ಣೆಕಾಳು ಹಾಗೂ ಎರಡು ತರಕಾರಿ ತಳಿಗಳು ಸೇರಿ ಒಟ್ಟು ಹತ್ತು ಹೊಸ ತಳಿಗಳನ್ನು ಶೋಧಿಸಿದ್ದು, ಇವೆಲ್ಲವೂ ಹವಾಮಾನ ನಿರೋಧಕವಾಗಿವೆ. ಈ ಹತ್ತು ತಳಿಗಳನ್ನು ಸೆ. 13 ರಿಂದ ಶುರುವಾಗುವ ಕೃಷಿ ಮೇಳದ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗುತ್ತಿದೆ.
19ರಂದು ವೀರಶೈವ -ಲಿಂಗಾಯತ ಏಕತಾ ಸಮಾವೇಶ
ಬಾಗಲಕೋಟೆ ಜಿಲ್ಲೆಯ ಶಿವಯೋಗ ಮಂದಿರದಲ್ಲಿ ಶುಕ್ರವಾರ ರಾಜ್ಯ ಮತ್ತು ನೆರೆ ರಾಜ್ಯದ ವಿವಿಧ ಮಠಾಧೀಶರು ಸಭೆ ಸೇರಿ ಚರ್ಚೆ ನಡೆಸಿದ್ದೇವೆ. ಜಾತಿ ಗಣತಿ ಹಿನ್ನೆಲೆಯಲ್ಲಿ ಜನರಲ್ಲಿನ ಗೊಂದಲ ನಿವಾರಣೆ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದೇವೆ. ಸಮಾಜದ ಎಲ್ಲರೂ ಗಣತಿ ವೇಳೆ ವೀರಶೈವ ಲಿಂಗಾಯತ ಎಂದೇ ನಮೂದಿಸಬೇಕು ಎಂದು ಕರೆಕೊಟ್ಟರು.
ಕೆಎಂಸಿಆರ್‌ಐನಲ್ಲಿ ಪ್ರತ್ಯೇಕ 15 ಓಪಿಡಿ ನೋಂದಣಿ ಕೌಂಟರ್
ಕೆಎಂಸಿಆರ್‌ಐ ಮೂಲಗಳ ಪ್ರಕಾರ ಪ್ರತಿದಿನ ಸುಮಾರು 2,000-2,500 ರೋಗಿಗಳು ಹೊರರೋಗಿ ವಿಭಾಗಕ್ಕೆ ಭೇಟಿ
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 570
  • next >
Top Stories
ದೈವಗಳನ್ನು ಅನುಕರಣೆ ಮಾಡಬೇಡಿ : ಕಾಂತಾರ 1 ಚಿತ್ರತಂಡದಿಂದ ಪ್ರೇಕ್ಷಕರಲ್ಲಿ ಮನವಿ
ಧರ್ಮ ಒಡೆದರೆ ನಿಮ್ಮ ಸಿಎಂ ಸ್ಥಾನ ಉಳಿಯಲ್ಲ : ಡಾ. ನೀಲಕಂಠ ಶ್ರೀ
ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ
ವಿಚ್ಛೇದನ ಆಗಿದ್ದರೂ ಪುತ್ರಿಯ ಪೋಷಣೆ ತಂದೆ ಕರ್ತವ್ಯ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved