• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಧನಸಹಾಯ
ಕೃಷಿ ಕ್ಷೇತ್ರದ ಬಲವರ್ಧನೆಗೆ ಒತ್ತು ನೀಡುವ ಫೌಂಡೇಶನ್, ಧಾರವಾಡ ಜಿಲ್ಲೆ ಸುತ್ತಮುತ್ತಲಿನ ಪ್ರದೇಶದಲ್ಲಿ ಎತ್ತುಗಳಿಲ್ಲದೆ ಸಂಕಷ್ಟದಲ್ಲಿದ್ದ ಅನೇಕ ರೈತರಿಗೆ ಹೊಸ ಎತ್ತುಗಳನ್ನು ಹಾಗೂ ಜೆಸಿಬಿ ಒದಗಿಸುವ ಮೂಲಕ ಕೃಷಿ ಚಟುವಟಿಕೆಗಳಿಗೆ ಪುನಶ್ಚೇತನ ನೀಡಿದೆ. ಇದು ರೈತರು ತಮ್ಮ ಜಮೀನುಗಳಲ್ಲಿ ಸುಲಭವಾಗಿ ಕೆಲಸ ಮಾಡಲು ಮತ್ತು ಉತ್ತಮ ಇಳುವರಿ ಪಡೆಯಲು ಸಹಾಯಕವಾಗಿದೆ.
ಏರೋಸ್ಪೇಸ್‌ ಪಾರ್ಕ್ ಉತ್ತರಕ್ಕೆ ಬರಲಿ: ಶಾಸಕ ಬೆಲ್ಲದ
ಈ ಭಾಗದಲ್ಲಿ ಏರೋಸ್ಪೇಸ್ ಪಾರ್ಕ್ ಸ್ಥಾಪನೆಯಿಂದ ಮುಂದಿನ ದಿನಗಳಲ್ಲಿ ಬೃಹತ್ ಮಟ್ಟದ ಹೂಡಿಕೆದಾರರು ಈ ಭಾಗದಲ್ಲಿ ತಮ್ಮ ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚಿನ ಒಲವು ತೋರುತ್ತಾರೆ. ಇದರಿಂದ ಬಂಡವಾಳ ಹೂಡಿಕೆಯಲ್ಲೂ ಹೆಚ್ಚಳ ಕಾಣಲಿದೆ. ಈ ಪಾರ್ಕ್ ಅನ್ಯ ರಾಜ್ಯಗಳ ಪಾಲಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಸರ್ಕಾರಕ್ಕೂ ಇದೆ.
ಹುಬ್ಬಳ್ಳಿಯಲ್ಲಿ 20ಕ್ಕೆ ಹವ್ಯಕ ಹಬ್ಬ
ಈ ಹವ್ಯಕ ಹಬ್ಬ ಒಂದು ವೈಶಿಷ್ಟ್ಯಪೂರ್ಣವಾಗಿದ್ದು, ಉತ್ತರ ಕನ್ನಡ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮೊದಲಾದ ಕಡೆಗಳ ಹವ್ಯಕರ ವಿಶಿಷ್ಟ ಪರಂಪರೆ, ಸಂಸ್ಕೃತಿ ಹಾಗೂ ಭಾಷೆಗಳನ್ನು ಉತ್ತರ ಕರ್ನಾಟಕದ ಜನತೆಗೆ ಪರಿಚಯಿಸುವ ಹಬ್ಬವಾಗಿದೆ.
ಕುರ್ಚಿಗೆ ಕಂಟಕ ಬಂದಾಗ ಮಾತ್ರ ಸಿದ್ದುಗೆ ಹಿಂದುಳಿದವರು ನೆನಪು: ಕಾರಜೋಳ
ಕುರ್ಚಿಗಾಗಿ ಕಾಂಗ್ರೆಸ್ಸಿಗರ ನಡುವೆ ಮೂರ್ನಾಲ್ಕು ಗುಂಪುಗಳು ರಚನೆಯಾಗಿದೆ. ಹೀಗಾಗಿ, ಸಿದ್ದರಾಮಯ್ಯ ಹಿಂದುಳಿದ ವರ್ಗ, ಅಹಿಂದ ಎನ್ನುವ ಮೋಸದಾಟಕ್ಕೆ ಚಾಲನೆ ನೀಡಿದ್ದಾರೆ ಎಂದು ದೂರಿದರು.
ಹಾವುಗಳನ್ನು ಗೌರವಿಸಿ, ಗಾಬರಿ ಪಡಬೇಡಿ: ಪ್ರೊ. ಕಲ್ಲೂರ
ಇತ್ತೀಚೆಗೆ ಹಾವುಗಳ ಆವಾಸ ಸ್ಥಳದ ಅತಿಕ್ರಮಣ, ರಾತ್ರಿಯೂ ಹಗಲಿನಷ್ಟೇ ಮನುಷ್ಯರ ಚಟುವಟಿಕೆ, ಕಣ್ಣು ಕೋರೈಸುವಷ್ಟು ಬೆಳಕು, ಭೂಮಿಗೇ ಜ್ವರ ಬಂದಂತೆ ಕಾವು, ವಾಣಿಜ್ಯಿಕ ಬೆಳೆಗಳ ದೆಸೆಯಿಂದ ಆಹಾರದ ಅಲಭ್ಯತೆ, ರೈತನ ಮಿತ್ರನಾದ ಹಾವಿಗೆ ಆಹಾರ ಬೆಳೆಗಳ ತಾಕು ಕ್ಷೀಣಿಸಿ, ಬೆಳೆ ಪೀಡೆಗಳಾದ ಇಲಿ, ಹೆಗ್ಗಣ, ಮೊಲಗಳ ಸಂಖ್ಯೆಯಲ್ಲಿ ಇಳಿಮುಖವಾಗಿ ಆಹಾರ ಸರಪಳಿ ತುಂಡಾಗಿದ್ದೂ ಕಾರಣ.
ಹೃದಯಾಘಾತ ಕುರಿತು ಭಯಬೇಡ, ಜಾಗೃತಿ ಮುಖ್ಯ: ಡಾ. ರಘು ಪ್ರಸಾದ
ಬದಲಾದ ಜೀವನಶೈಲಿ, ಧೂಮಪಾನ, ಮದ್ಯಪಾನ ಮಾಡುವುದರಿಂದ ಹೃದಯಾಘಾತದಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಭಾರವಾದ ವಸ್ತು ಎತ್ತಿದಾಗ, ಹೆಚ್ಚು ನಡೆದಾಗ ಉಂಟಾಗುವ ಅಲ್ಪ ಪ್ರಮಾಣದ ಸುಸ್ತು, ಆಯಾಸಕ್ಕೆ ಭಯಪಡುವ ಅಗತ್ಯವಿಲ್ಲ. ಆದರೆ, ಹೆಚ್ಚಿನ ಸುಸ್ತು, ಆಯಾಸವಾದಲ್ಲಿ ನಿರ್ಲಕ್ಷಿಸದೇ ವೈದ್ಯರನ್ನು ಭೇಟಿಯಾಗಿ ಪರೀಕ್ಷಿಸಿಕೊಳ್ಳುವುದು ಉತ್ತಮ.
ಭಾನುವಾರ ಸಂತೆಯ ಅಂಗಡಿ ಉಪಯೋಗಕ್ಕೆ ಯೋಜನೆ ಸಿದ್ಧ
ಹೋಲ್‌ಸೆಲ್‌ ಮಾರುಕಟ್ಟೆ ಸಮೀಪದಲ್ಲಿದೆ. ಹೋಲ್‌ಸೆಲ್‌ ವಹಿವಾಟು ಮುಗಿಯುತ್ತಿದ್ದಂತೆ ಅಲ್ಲೇ ಚಿಲ್ಲರೆ ವ್ಯಾಪಾರಸ್ಥರು ಕುಳಿತು ವ್ಯಾಪಾರ ಮಾಡುತ್ತಾರೆ. ಹೀಗಾಗಿ ಭಾನುವಾರ ಸಂತೆ ನಿರುಪಯುಕ್ತವಾಗಿತ್ತು. ಜತೆಗೆ ಸಂಜೆಯಾದರೆ ಸಾಕು ಮದ್ಯ ಸೇವಕರ ತಾಣವಾಗುತ್ತಿತ್ತು.
ದೇಶದ ದಕ್ಷಿಣ- ಪೂರ್ವ ಭಾರತದಲ್ಲಿ ಸುಪ್ರಿಂ ವಿಭಾಗೀಯ ಪೀಠ ಸ್ಥಾಪನೆಗೆ ಆಗ್ರಹ
ಭಾರತ ಪ್ರಾದೇಶಿಕ ವೈವಿದ್ಯತೆ ಹೊಂದಿದೆ. ರಾಷ್ಟ್ರೀಯ ಏಕತೆ ಹಾಗೂ ಸಮಗ್ರತೆ ಬಲಪಡಿಸಲು ದಕ್ಷಿಣ- ಪೂರ್ವ ಭಾರತದ ರಾಜ್ಯಗಳ ಸಂಸತ್ ಅಧಿವೇಶನ ಕರೆದು, ಆಯಾ ಪ್ರದೇಶಗಳ ಬೇಡಿಕೆಗಳಿಗೆ ಸ್ಪಂದಿಸಲು ಅನುಕೂಲ ಕಲ್ಪಿಸಲು ಒತ್ತಾಯ.
ಅವಳಿ ನಗರ ಸಮಗ್ರ ಅಭಿವೃದ್ಧಿ ಕುರಿತು ನೀಲನಕ್ಷೆ ಸಿದ್ಧಪಡಿಸಿ: ಖರ್ಗೆ
ಹುಬ್ಬಳ್ಳಿ- ಧಾರವಾಡ ರಾಜ್ಯದ ಎರಡನೇ ರಾಜಧಾನಿಯಂದೇ ಬಿಂಬಿತವಾಗಿದೆ. ಅತೀ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದೆ. ನಗರವನ್ನು ಇನ್ನಷ್ಟು ಸುಂದರ ಮತ್ತು ಮಾದರಿ ನಗರವಾನ್ನಾಗಿಸುವ ಅವಶ್ಯಕತೆ ಇದ್ದು, ಮಾಸ್ಟರ್ ಪ್ಲಾನ್ ಅವಶ್ಯಕತೆಯಿದೆ. ಹೀಗಾಗಿ ಹು-ಧಾ ಮಹಾನಗರ ಪಾಲಿಕೆ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಸಂಬಂಧಪಟ್ಟ ಇಲಾಖೆಗಳ ಸಹಯೋಗದೊಂದಿಗೆ ನಿಗದಿ ಪಡಿಸಿದ ಸಂಸ್ಥೆಗಳಿಗೆ ಸಮಗ್ರ ಮಾಹಿತಿ ನೀಡಬೇಕು.
ಹಲವು ವೈಜ್ಞಾನಿಕ ಯೋಜನೆಗಳನ್ನು ಕೈಗೆತ್ತಿಕೊಂಡ ಧಾರವಾಡ ಐಐಟಿ
ಸಾಮಾಜಿಕ ಪರಿಣಾಮ ಯೋಜನೆಗಳಲ್ಲಿ ಬೆಳೆ ಇಳುವರಿಯನ್ನು ಸುಧಾರಿಸಲು ನಿಖರ ಕೃಷಿ ಮತ್ತು ಉನ್ನತ ತಂತ್ರಜ್ಞಾನ ಸಂವೇದಕಗಳು ಮತ್ತು ವಿಶ್ಲೇಷಣಾ ಸಾಧನವನ್ನು ಬಳಸಿಕೊಂಡು ನಿರ್ವಹಣಾ ನಿರ್ಧಾರಗಳಿಗೆ ಸಹಾಯ ಮಾಡುವುದು ತಮಗೆ ಬಂದಿರುವ ಈ ಯೋಜನೆಗಳಲ್ಲಿ ಸೇರಿವೆ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 530
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved