ಹಾವುಗಳನ್ನು ಗೌರವಿಸಿ, ಗಾಬರಿ ಪಡಬೇಡಿ: ಪ್ರೊ. ಕಲ್ಲೂರಇತ್ತೀಚೆಗೆ ಹಾವುಗಳ ಆವಾಸ ಸ್ಥಳದ ಅತಿಕ್ರಮಣ, ರಾತ್ರಿಯೂ ಹಗಲಿನಷ್ಟೇ ಮನುಷ್ಯರ ಚಟುವಟಿಕೆ, ಕಣ್ಣು ಕೋರೈಸುವಷ್ಟು ಬೆಳಕು, ಭೂಮಿಗೇ ಜ್ವರ ಬಂದಂತೆ ಕಾವು, ವಾಣಿಜ್ಯಿಕ ಬೆಳೆಗಳ ದೆಸೆಯಿಂದ ಆಹಾರದ ಅಲಭ್ಯತೆ, ರೈತನ ಮಿತ್ರನಾದ ಹಾವಿಗೆ ಆಹಾರ ಬೆಳೆಗಳ ತಾಕು ಕ್ಷೀಣಿಸಿ, ಬೆಳೆ ಪೀಡೆಗಳಾದ ಇಲಿ, ಹೆಗ್ಗಣ, ಮೊಲಗಳ ಸಂಖ್ಯೆಯಲ್ಲಿ ಇಳಿಮುಖವಾಗಿ ಆಹಾರ ಸರಪಳಿ ತುಂಡಾಗಿದ್ದೂ ಕಾರಣ.