ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಹಸ್ರ ಚಂಡಿಕಾಯಾಗ: ವಿವಿಧ ಧಾರ್ಮಿಕ ಕಾರ್ಯಕ್ರಮ
ಬೆಳಗ್ಗೆ 6ಕ್ಕೆ ದೇವಿಗೆ ಅಲಂಕಾರ ಪೂಜೆ, ಶ್ರೀರುದ್ರಪಾರಾಯಣ, ಶ್ರೀರುದ್ರ ಏಕಾದಶಿ ಹೋಮ ನಡೆಯಿತು.
ಬಿಳಿಜೋಳ ಮಾರಲು ಉತ್ತರ ಕರ್ನಾಟಕ ರೈತರ ನಿರಾಸಕ್ತಿ!
ಧಾರವಾಡ ಜಿಲ್ಲೆಯಲ್ಲಿ ಧಾರವಾಡ, ಹುಬ್ಬಳ್ಳಿ, ಕಲಘಟಗಿ, ಕುಂದಗೋಳ, ನವಲಗುಂದದಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ಇಲ್ಲಿವರೆಗೆ ಕುಂದಗೋಳ ಮತ್ತು ಧಾರವಾಡದ 50 ರೈತರು ಮಾತ್ರ ಜಿಪಿಎಸ್ ನೋಂದಣಿ ಮಾಡಿಸಿದ್ದಾರೆ.
ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ: ಈಶ್ವರ ಉಳ್ಳಾಗಡ್ಡಿ
ವಿವಿಧ ಅಭಿವೃದ್ಧಿ ಕಾರ್ಯಗಳ ಬಗ್ಗೆ ಅಳ್ನಾವರ ತಾಲೂಕು ನೋಡಲ್ ಅಧಿಕಾರಿ ಈಶ್ವರ ಉಳ್ಳಾಗಡ್ಡಿ ಅವರ ಅಧ್ಯಕ್ಷತೆಯಲ್ಲಿ ಅಳ್ನಾವರ ತಾಲೂಕು ಕಾರ್ಯಾಲಯದ ಸಭಾಭವನದಲ್ಲಿ ಗುರುವಾರ ಸಭೆ ನಡೆಯಿತು.
ನಾಳೆ ರ್ಯಾಪರ್ ಚಂದನ್ ಶೆಟ್ಟಿ ಅಭಿನಯದ ಸೂತ್ರಧಾರಿ ತೆರೆಗೆ
ಮೊದಲ ಬಾರಿ ಅವರು ನಾಯಕ ನಟನಾಗಿ, ಅವರೇ ಸಂಗೀತ ನಿರ್ದೇಶನ ಮಾಡಿದ್ದಾರೆ. ಪೊಲೀಸ್ ಪಾತ್ರದಲ್ಲಿ ಅಭಿನಯಿಸಿದ್ದು, ನಾಯಕಿಯಾಗಿ ಅಪೂರ್ವಾ ನಟಿಸಿದ್ದಾರೆ. 3 ಹಾಡುಗಳನ್ನು ಹೊಂದಿದ್ದು, 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
ಎಲ್ಲೆಂದರಲ್ಲಿ ಕಸ ಎಸೆಯುವುದನ್ನು ತಡೆಯಿರಿ!
ಮೇಯರ್ ರಾಮಪ್ಪ ಬಡಿಗೇರ್, ಹು-ಧಾ ಮಹಾನಗರ ಪಾಲಿಕೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಆಟೋ ಟಿಪ್ಪರ್ಗಳ ಕೊರತೆ ಇದೆ. ಆದರೆ ಶೀಘ್ರದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ 66 ಹೊಸ ಆಟೋ ಟಿಪ್ಪರ್ ತೆಗೆದುಕೊಳ್ಳಲಾಗುತ್ತದೆ. ಇದರಿಂದ ಕಸ ಸಂಗ್ರಹ ಪರಿಸ್ಥಿತಿ ಸುಧಾರಿಸಲಿದೆ
ವಿದ್ಯಾವರ್ಧಕ ಸಂಘದ ಚುನಾವಣೆಗೆ ಪಾಪು ಅಭಿಮಾನಿ ಬಳಗ ಪ್ರವೇಶ
ಮೇ 25ರಂದು ಚುನಾವಣೆ ನಡೆಯಲಿದ್ದು, ನಾನು ರಾಜಕೀಯ ಪಕ್ಷದಲ್ಲಿ ಗುರುತಿಸಿಕೊಂಡಿದ್ದರೂ ರಾಜಕೀಯೇತರ ಹಾಗೂ ಜಾತ್ಯಾತಿತವಾಗಿ ಚುನಾವಣೆ ನಡೆಸುತ್ತೇವೆ. ಇಷ್ಟು ವರ್ಷ ಸೇವೆ ಸಲ್ಲಿಸಿರುವ ಚಂದ್ರಕಾಂತ ಬೆಲ್ಲದ ವಿಶ್ರಾಂತಿ ಪಡೆಯುವ ಮೂಲಕ ಬೇರೆಯವರಿಗೆ ಅವಕಾಶ ಕಲ್ಪಿಸಿಕೊಡಲಿ.
ಆಪರೇಶನ್ ಸಿಂದೂರ್: ಮಾಜಿ ಸೈನಿಕರಿಗೆ ತಿಲಕವಿಟ್ಟು ಸಂಭ್ರಮಾಚರಣೆ
ನರೇಂದ್ರ ಮೋದಿ ನೇತೃತ್ವದಲ್ಲಿ ಆಪರೇಶನ್ ಸಿಂದೂರ ಮೂಲಕ ಯುದ್ಧ ಪ್ರಾರಂಭ ಮಾಡಿದ್ದಾರೆ. ರಾತ್ರಿ ವೇಳೆ ಪಾಕಿಸ್ತಾನ ಜನ, ಸೈನಿಕರು ಮಲಗಿದ ವೇಳೆ ಸೈನ್ಯ ಸರಿಯಾಗಿ ಉತ್ತರ ಕೊಟ್ಟಿದೆ. ಇತ್ತೀಚಿಗೆ 26 ಮಹಿಳೆಯರ ಸಿಂಧೂರ ಅಳಿಸಿದ್ದರು. ಅದಕ್ಕಿಂತ ಮೊದಲು ಅಂದರೆ ಕಳೆದ 3-4 ದಶಕಗಳಿಂದ ಲಕ್ಷಾಂತರ ಮಹಿಳೆಯರು ಸಿಂದೂರ ಅಳಿಸಿದ್ದಾರೆ. ಇವರೆಲ್ಲರ ಪ್ರತಿಕಾರವೆಂಬಂತೆ ಪ್ರಧಾನಿ ಮೋದಿ ಅವರು ಆಪರೇಷನ್ ಸಿಂದೂರ್ ಮೂಲಕ ಉತ್ತರ ನೀಡಿದ್ದಾರೆ.
ಹಿಂದೂಗಳ ಹತ್ಯೆಗೆ ಭಾರತದಿಂದ ಸೂಕ್ತ ಪ್ರತ್ಯುತ್ತರ: ಶಾಸಕ ಟೆಂಗಿನಕಾಯಿ
ಆಪರೇಶನ್ ಸಿಂದೂರ್ ಮೂಲಕ ಸೈನ್ಯ ಸಿಂದೂರದ ಮಹತ್ವ ಸಾರಿದೆ. ಪತಿ ಕೊಂದು ಹೋಗಿ ಮೋದಿಗೆ ಹೇಳು ಎಂದವರಿಗೆ ತಕ್ಕ ಉತ್ತರ ನೀಡಿದೆ.
ರೆಡ್ಡಿಗೆ ಶಿಕ್ಷೆ ಐತಿಹಾಸಿಕ ಮೈಲುಗಲ್ಲು: ಹಿರೇಮಠ
ಸಂವಿಧಾನದ ಮಹತ್ವದ ಕಾಯ್ದೆ ಪ್ರಕಾರ ಜನಪ್ರತಿನಿಧಿಗಳಿಗೆ 2 ವರ್ಷಕ್ಕಿಂತ ಹೆಚ್ಚಿನ ಅವಧಿ ಶಿಕ್ಷೆ ಪ್ರಕಟವಾದಾಗ ಅವರ ಶಾಸಕತ್ವ ರದ್ದಾಗಲಿದೆ. ಈ ಕಾರ್ಯ ನಡೆಯಲಿದ್ದು, ಜತೆಗೆ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಇನ್ನೂ ಭಯಂಕರ ಪ್ರಕಣಗಳಿದ್ದು, ಅವುಗಳಲ್ಲೂ ಕೂಡಾ ನ್ಯಾಯಾಲಯ ಮುಂದುವರೆಸಿ ದೇಶದ ಸಂವಿಧಾನದ ಪ್ರಕಾರ ಶಿಕ್ಷೆಯಾಗಬೇಕು.
ಕರ್ನಾಟಕ ವಿವಿ ಕುಲಪತಿ: ಒಂದು ಹುದ್ದೆಗೆ 191 ಅರ್ಜಿಗಳು ಸಲ್ಲಿಕೆ
ಮೈಸೂರು, ಗುಲ್ಬರ್ಗ ಮತ್ತು ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಿಂದ 25ರಿಂದ 30 ವರ್ಷಗಳಿಗೂ ಹೆಚ್ಚು ಬೋಧನಾ ಅನುಭವ ಹೊಂದಿರುವ ಹಲವಾರು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಶೋಧನಾ ಸಮಿತಿ ಮುಂದಿನ 10 ದಿನಗಳಲ್ಲಿ ಸರ್ಕಾರಕ್ಕೆ ಮೂರು ಹೆಸರುಗಳನ್ನು ಪ್ರಸ್ತಾಪಿಸುವ ಸಾಧ್ಯತೆಯಿದೆ ಮತ್ತು ಹದಿನೈದು ದಿನಗಳಲ್ಲಿ ಹೊಸ ಉಪಕುಲಪತಿ ನೇಮಿಸಬಹುದು ಎಂದು ಮೂಲಗಳು ''ಕನ್ನಡಪ್ರಭ''ಕ್ಕೆ ತಿಳಿಸಿವೆ.
< previous
1
...
22
23
24
25
26
27
28
29
30
...
479
next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್ ರೇವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ