• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಹಸ್ರ ಚಂಡಿಕಾಯಾಗ: ವಿವಿಧ ಧಾರ್ಮಿಕ ಕಾರ್ಯಕ್ರಮ
ಬೆ​ಳಗ್ಗೆ 6ಕ್ಕೆ ದೇ​ವಿಗೆ ಅ​ಲಂಕಾರ ಪೂಜೆ, ಶ್ರೀ​ರು​ದ್ರ​ಪಾ​ರಾ​ಯಣ, ಶ್ರೀ​ರುದ್ರ ಏ​ಕಾ​ದಶಿ ಹೋಮ ನ​ಡೆ​ಯಿ​ತು.
ಬಿಳಿಜೋಳ ಮಾರಲು ಉತ್ತರ ಕರ್ನಾಟಕ ರೈತರ ನಿರಾಸಕ್ತಿ!
ಧಾರವಾಡ ಜಿಲ್ಲೆಯಲ್ಲಿ ಧಾರವಾಡ, ಹುಬ್ಬಳ್ಳಿ, ಕಲಘಟಗಿ, ಕುಂದಗೋಳ, ನವಲಗುಂದದಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ಇಲ್ಲಿವರೆಗೆ ಕುಂದಗೋಳ ಮತ್ತು ಧಾರವಾಡದ 50 ರೈತರು ಮಾತ್ರ ಜಿಪಿಎಸ್‌ ನೋಂದಣಿ ಮಾಡಿಸಿದ್ದಾರೆ.
ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ: ಈಶ್ವರ ಉಳ್ಳಾಗಡ್ಡಿ
ವಿವಿಧ ಅಭಿವೃದ್ಧಿ ಕಾರ್ಯಗಳ ಬಗ್ಗೆ ಅಳ್ನಾವರ ತಾಲೂಕು ನೋಡಲ್ ಅಧಿಕಾರಿ ಈಶ್ವರ ಉಳ್ಳಾಗಡ್ಡಿ ಅವರ ಅಧ್ಯಕ್ಷತೆಯಲ್ಲಿ ಅಳ್ನಾವರ ತಾಲೂಕು ಕಾರ್ಯಾಲಯದ ಸಭಾಭವನದಲ್ಲಿ ಗುರುವಾರ ಸಭೆ ನಡೆಯಿತು.
ನಾ‍ಳೆ ರ್‍ಯಾಪರ್‌ ಚಂದನ್‌ ಶೆಟ್ಟಿ ಅಭಿನಯದ ಸೂತ್ರಧಾರಿ ತೆರೆಗೆ
ಮೊದಲ ಬಾರಿ ಅವರು ನಾಯಕ ನಟನಾಗಿ, ಅವರೇ ಸಂಗೀತ ನಿರ್ದೇಶನ ಮಾಡಿದ್ದಾರೆ. ಪೊಲೀಸ್‌ ಪಾತ್ರದಲ್ಲಿ ಅಭಿನಯಿಸಿದ್ದು, ನಾಯಕಿಯಾಗಿ ಅಪೂರ್ವಾ ನಟಿಸಿದ್ದಾರೆ. 3 ಹಾಡುಗಳನ್ನು ಹೊಂದಿದ್ದು, 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
ಎಲ್ಲೆಂದರಲ್ಲಿ ಕಸ ಎಸೆಯುವುದನ್ನು ತಡೆಯಿರಿ!
ಮೇಯರ್‌ ರಾಮಪ್ಪ ಬಡಿಗೇರ್‌, ಹು-ಧಾ ಮಹಾನಗರ ಪಾಲಿಕೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಆಟೋ ಟಿಪ್ಪರ್‌ಗಳ ಕೊರತೆ ಇದೆ. ಆದರೆ ಶೀಘ್ರದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ 66 ಹೊಸ ಆಟೋ ಟಿಪ್ಪರ್‌ ತೆಗೆದುಕೊಳ್ಳಲಾಗುತ್ತದೆ. ಇದರಿಂದ ಕಸ ಸಂಗ್ರಹ ಪರಿಸ್ಥಿತಿ ಸುಧಾರಿಸಲಿದೆ
ವಿದ್ಯಾವರ್ಧಕ ಸಂಘದ ಚುನಾವಣೆಗೆ ಪಾಪು ಅಭಿಮಾನಿ ಬಳಗ ಪ್ರವೇಶ
ಮೇ 25ರಂದು ಚುನಾವಣೆ ನಡೆಯಲಿದ್ದು, ನಾನು ರಾಜಕೀಯ ಪಕ್ಷದಲ್ಲಿ ಗುರುತಿಸಿಕೊಂಡಿದ್ದರೂ ರಾಜಕೀಯೇತರ ಹಾಗೂ ಜಾತ್ಯಾತಿತವಾಗಿ ಚುನಾವಣೆ ನಡೆಸುತ್ತೇವೆ. ಇಷ್ಟು ವರ್ಷ ಸೇವೆ ಸಲ್ಲಿಸಿರುವ ಚಂದ್ರಕಾಂತ ಬೆಲ್ಲದ ವಿಶ್ರಾಂತಿ ಪಡೆಯುವ ಮೂಲಕ ಬೇರೆಯವರಿಗೆ ಅವಕಾಶ ಕಲ್ಪಿಸಿಕೊಡಲಿ.
ಆಪರೇಶನ್‌ ಸಿಂದೂರ್: ಮಾಜಿ ಸೈನಿಕರಿಗೆ ತಿಲಕವಿಟ್ಟು ಸಂಭ್ರಮಾಚರಣೆ
ನರೇಂದ್ರ ಮೋದಿ ನೇತೃತ್ವದಲ್ಲಿ ಆಪರೇಶನ್‌ ಸಿಂದೂರ ಮೂಲಕ ಯುದ್ಧ ಪ್ರಾರಂಭ ಮಾಡಿದ್ದಾರೆ. ರಾತ್ರಿ ವೇಳೆ ಪಾಕಿಸ್ತಾನ ಜನ, ಸೈನಿಕರು ಮಲಗಿದ ವೇಳೆ ಸೈನ್ಯ ಸರಿಯಾಗಿ ಉತ್ತರ ಕೊಟ್ಟಿದೆ. ಇತ್ತೀಚಿಗೆ 26 ಮಹಿಳೆಯರ ಸಿಂಧೂರ ಅಳಿಸಿದ್ದರು. ಅದಕ್ಕಿಂತ ಮೊದಲು ಅಂದರೆ ಕಳೆದ 3-4 ದಶಕಗಳಿಂದ ಲಕ್ಷಾಂತರ ಮಹಿಳೆಯರು ಸಿಂದೂರ ಅಳಿಸಿದ್ದಾರೆ. ಇವರೆಲ್ಲರ ಪ್ರತಿಕಾರವೆಂಬಂತೆ ಪ್ರಧಾನಿ ಮೋದಿ ಅವರು ಆಪರೇಷನ್‌ ಸಿಂದೂರ್ ಮೂಲಕ ಉತ್ತರ ನೀಡಿದ್ದಾರೆ.
ಹಿಂದೂಗಳ ಹತ್ಯೆಗೆ ಭಾರತದಿಂದ ಸೂಕ್ತ ಪ್ರತ್ಯುತ್ತರ: ಶಾಸಕ ಟೆಂಗಿನಕಾಯಿ
ಆಪರೇಶನ್‌ ಸಿಂದೂರ್‌ ಮೂಲಕ ಸೈನ್ಯ ಸಿಂದೂರದ ಮಹತ್ವ ಸಾರಿದೆ. ಪತಿ ಕೊಂದು ಹೋಗಿ ಮೋದಿಗೆ ಹೇಳು ಎಂದವರಿಗೆ ತಕ್ಕ ಉತ್ತರ ನೀಡಿದೆ.
ರೆಡ್ಡಿಗೆ ಶಿಕ್ಷೆ ಐತಿಹಾಸಿಕ ಮೈಲುಗಲ್ಲು: ಹಿರೇಮಠ
ಸಂವಿಧಾನದ ಮಹತ್ವದ ಕಾಯ್ದೆ ಪ್ರಕಾರ ಜನಪ್ರತಿನಿಧಿಗಳಿಗೆ 2 ವರ್ಷಕ್ಕಿಂತ ಹೆಚ್ಚಿನ ಅವಧಿ ಶಿಕ್ಷೆ ಪ್ರಕಟವಾದಾಗ ಅವರ ಶಾಸಕತ್ವ ರದ್ದಾಗಲಿದೆ. ಈ ಕಾರ್ಯ ನಡೆಯಲಿದ್ದು, ಜತೆಗೆ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಇನ್ನೂ ಭಯಂಕರ ಪ್ರಕಣಗಳಿದ್ದು, ಅವುಗಳಲ್ಲೂ ಕೂಡಾ ನ್ಯಾಯಾಲಯ ಮುಂದುವರೆಸಿ ದೇಶದ ಸಂವಿಧಾನದ ಪ್ರಕಾರ ಶಿಕ್ಷೆಯಾಗಬೇಕು.
ಕರ್ನಾಟಕ ವಿವಿ ಕುಲಪತಿ: ಒಂದು ಹುದ್ದೆಗೆ 191 ಅರ್ಜಿಗಳು ಸಲ್ಲಿಕೆ
ಮೈಸೂರು, ಗುಲ್ಬರ್ಗ ಮತ್ತು ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಿಂದ 25ರಿಂದ 30 ವರ್ಷಗಳಿಗೂ ಹೆಚ್ಚು ಬೋಧನಾ ಅನುಭವ ಹೊಂದಿರುವ ಹಲವಾರು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಶೋಧನಾ ಸಮಿತಿ ಮುಂದಿನ 10 ದಿನಗಳಲ್ಲಿ ಸರ್ಕಾರಕ್ಕೆ ಮೂರು ಹೆಸರುಗಳನ್ನು ಪ್ರಸ್ತಾಪಿಸುವ ಸಾಧ್ಯತೆಯಿದೆ ಮತ್ತು ಹದಿನೈದು ದಿನಗಳಲ್ಲಿ ಹೊಸ ಉಪಕುಲಪತಿ ನೇಮಿಸಬಹುದು ಎಂದು ಮೂಲಗಳು ''ಕನ್ನಡಪ್ರಭ''ಕ್ಕೆ ತಿಳಿಸಿವೆ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 479
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved