• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯಮಟ್ಟದಲ್ಲೇ ವೈದ್ಯಕೀಯ ಪ್ರವೇಶ ಪರೀಕ್ಷೆಗೆ ಆಗ್ರಹ
ವೈದ್ಯಕೀಯ ಶಿಕ್ಷಣಕ್ಕೆ ತೀವ್ರ ಸ್ಪರ್ಧೆ ನಡೆಯುತ್ತಿದ್ದು, ಇದರ ದುರ್ಲಾಭವನ್ನು ಎನ್‌ಟಿಎ ಮತ್ತು ಕೋಚಿಂಗ್ ಸಂಸ್ಥೆಗಳು ಪಡೆಯುತ್ತಿವೆ. ನೀಟ್ ಯುಜಿಯಲ್ಲಿನ ಭ್ರಷ್ಟಾಚಾರವು ಹೊರ ಬಿದ್ದಿರುವ ಬೆನ್ನಲ್ಲೇ, ಎನ್‌ಟಿಎಯಿಂದ ಆಯೋಜಿಸಲ್ಪಟ್ಟ ನೆಟ್ ಪರೀಕ್ಷೆಯನ್ನು ಶಿಕ್ಷಣ ಸಚಿವಾಲಯವು ರದ್ದುಗೊಳಿಸಿದೆ.
ಪತ್ರಕರ್ತರ ಚಿಕಿತ್ಸೆಗಾಗಿ ಶೀಘ್ರ ಆರೋಗ್ಯ ಕಾರ್ಡ್‌
ಶೀಘ್ರದಲ್ಲಿಯೇ 1.60 ಲಕ್ಷ ಚದುರ ಅಡಿಯಲ್ಲಿ ಕೆಎಲ್‌ಇ ಮೆಡಿಕಲ್ ಕಾಲೇಜು, ಆಸ್ಪತ್ರೆ ಆರಂಭವಾಗಲಿದೆ. ಆಸ್ಪತ್ರೆ ಆರಂಭದ ಮೊದಲ ದಿನದಿಂದಲೇ ಅನ್ವಯವಾಗುವಂತೆ ಪತ್ರಕರ್ತರಿಗೆ ಆರೋಗ್ಯ ಕಾರ್ಡ್ ನೀಡಲಾಗುವುದು.
ಶಾಂತಿ ಕದಡುವವರನ್ನು ಸುಮ್ಮನೆ ಬಿಡುವುದಿಲ್ಲ: ಕಮಿಷನರ್‌ ಶಶಿಕುಮಾರ
ಗಾಂಜಾ ಉಪಯೋಗ ಇಂದು ದೊಡ್ಡ ಶೋಕಿಯಾಗಿ ಪರಿಣಮಿಸಿದೆ. ಅದಕ್ಕೆ ಸಂಪೂರ್ಣ ಕಡಿವಾಣ ಹಾಕುವ ನಿಟ್ಟಿನಲ್ಲಿ ಅಗತ್ಯ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವುದಾಗಿ ಕಮಿಷನರ್ ತಿಳಿಸಿದ್ದಾರೆ.
ನಾಳೆ ಸಿದ್ಧಾರೂಢ ಶ್ರೀಗಳ ಅಂಚೆ ಚೀಟಿ ಲೋಕಾರ್ಪಣೆ
ಸಿದ್ಧಾರೂಢರ ಭಾವಚಿತ್ರ ಹೊಂದಿದ ಅಂಚೆಚೀಟಿ ಬಿಡುಗಡೆ ಮಾಡಬೇಕೆಂದು ಭಕ್ತರು, ಧರ್ಮದರ್ಶಿಗಳು ಪ್ರಯತ್ನಿಸಿದ್ದರು. ಆದರೆ, ಈಗ ಅದು ಸಾಕಾರಗೊಂಡಿದೆ. ₹ 5 ಮುಖಬೆಲೆಯ ಒಂದು ಲಕ್ಷ ಅಂಚೆ ಚೀಟಿಗಳನ್ನು ಶ್ರೀಮಠದಿಂದ ಖರೀದಿಸಿ ಲೋಕಾರ್ಪಣೆಗೊಳಿಸಲಾಗುತ್ತಿದೆ.
ವಾಯವ್ಯ ಸಾರಿಗೆಯ ಆರ್ಥಿಕ ಹೊರೆ ಹೆಚ್ಚಿಸಿದ ಡೀಸೆಲ್‌ ದರ
ಪ್ರತಿನಿತ್ಯ ₹ 6ರಿಂದ ₹ 6.50 ಕೋಟಿ ಆದಾಯ ಸಂಸ್ಥೆಯದ್ದು. ಆದರೆ ನಿರ್ವಹಣೆ ವೆಚ್ಚವೆ ₹ 7 ಕೋಟಿಗೂ ಅಧಿಕವಾಗುತ್ತದೆ. ಹೀಗಾಗಿ ನಷ್ಟ ಎನ್ನುವುದು ಇಲ್ಲಿ ನಿತ್ಯ ನಿರಂತರ. ಸಂಸ್ಥೆ ಪ್ರಾರಂಭವಾಗಿ 25 ವರ್ಷವಾದರೂ ಒಂದು ಬಾರಿ ಕೂಡ ಲಾಭದಲ್ಲಿ ಬಂದ ಉದಾಹರಣೆಯೇ ಇಲ್ಲ.
ಸಮಾಜಘಾತುಕ ಶಕ್ತಿಗಳಿಗೆ ಕಾನೂನಿನ ಭಯವಿಲ್ಲ
ಮಾದಕ ವಸ್ತು ಮಾರಾಟ, ಸೇವನೆ ಅಪರಾಧವಾದರೂ ಕೆಲವು ಸಮಾಜಘಾತುಕ ಶಕ್ತಿಗಳು ಇದನ್ನು ವೃತ್ತಿಯಾಗಿ ಮಾಡಿಕೊಂಡಿವೆ. ಪೊಲೀಸ್ ಹಾಗೂ ಇತರ ಶಿಕ್ಷಾ ಸಂಸ್ಥೆಗಳಿದ್ದರೂ ಅವರಿಗೆ ಭಯವಿಲ್ಲ.
ಇಸ್ಲಾಂ, ಕ್ರಿಶ್ಚಿಯನ್‌ ಭಾರತೀಯ ಸಂಸ್ಕೃತಿಗೆ ಸೇರಿಲ್ಲ
ಇಸ್ಲಾಂ, ಕ್ರಿಶ್ಟಿಯನ್‌ನ ಪ್ರಧಾನ ಶ್ರದ್ಧಾ ಕೇಂದ್ರಗಳು ಅನ್ಯದೇಶದಲ್ಲಿವೆ. ಸಿಖ್‌ ಸೇರಿದಂತೆ ಎಲ್ಲ ಧರ್ಮದ ಶ್ರದ್ಧಾ ಕೇಂದ್ರಗಳು ಭಾರತದಲ್ಲಿವೆ. ಹಾಗಾಗಿ ದೇಶದಲ್ಲಿರುವ ಎಲ್ಲ ಧರ್ಮಗಳು ಭಾರತೀಯ ಸಂಸ್ಕೃತಿಗೆ ಸೇರಿದವುಗಳಾಗಿವೆ.
ಲಕ್ಷ ಗಿಡ ನೆಡಲು ಪಾಲಿಕೆ ಅಲಕ್ಷ್ಯ
ಹುಬ್ಬಳ್ಳಿ-ಧಾರವಾಡ ಮಹಾನಗರವನ್ನು ಹಸಿರೀಕರಣಗೊಳಿಸುವ ಉದ್ದೇಶದೊಂದಿಗೆ ಪಾಲಿಕೆಯು ಪ್ರಸಕ್ತ ಮಳೆಗಾಲವನ್ನು ಪ್ರಮುಖವಾಗಿಟ್ಟುಕೊಂಡು ಹಂತ-ಹಂತವಾಗಿ ಒಂದು ಲಕ್ಷ ಸಸಿ ನೆಡಲು ನಿರ್ಧರಿಸಿತ್ತು. ಇದಕ್ಕಾಗಿ ಅರಣ್ಯ ಇಲಾಖೆ 25 ಸಸಿಗಳನ್ನು ಸಿದ್ಧಪಡಿಸಿದೆ,
ವಚನ ಸಾಹಿತ್ಯಕ್ಕೆ ಹಳಕಟ್ಟಿ ಕೊಡುಗೆ ಅಪಾರ
ಫ.ಗು. ಹಳಕಟ್ಟಿ ಅವರು ವಚನ ಸಾಹಿತ್ಯ ಬೆಳೆಸುವ ಜತೆಗೆ ಕರ್ನಾಟಕ ಏಕೀಕರಣದಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದರು. ಅಂದಿನ ದಿನದಲ್ಲಿ ಅನೇಕ ಗ್ರಂಥಗಳನ್ನು ರಚಿಸಿದ್ದರು ಮತ್ತು ಎರಡು ಪತ್ರಿಕೆ ಪ್ರಾರಂಭಿಸಿದ ಹೆಗ್ಗಳಿಕೆ ಇವರಿಗೆ ಸಲ್ಲುತ್ತಿದೆ.
ಬಿಆರ್‌ಟಿಎಸ್‌ ಬಸ್‌ ಪಾದಚಾರಿ ಸಾವು: ಪ್ರತಿಭಟನೆ
ಬಿಆರ್‌ಟಿಎಸ್ ಬಸ್ ಯೋಜನೆ ಜಾರಿಗೆ ತಂದಿರುವುದೇ ಸಾರ್ವಜನಿಕರ ಜೀವ ತೆಗೆಯಲು ಎಂಬಂತಹ ಸ್ಥಿತಿ ನಿರ್ಮಾಣವಾಗಿದೆ. ಈ ರೀತಿ ಬಸ್ ಗುದ್ದಿ ಮೃತಪಟ್ಟ ಅಮಾಯಕರ ಜೀವಕ್ಕೆ ಯಾರು ಹೊಣೆಗಾರರು ಯಾರು.
  • < previous
  • 1
  • ...
  • 257
  • 258
  • 259
  • 260
  • 261
  • 262
  • 263
  • 264
  • 265
  • ...
  • 459
  • next >
Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved