• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಪತ್ರ ಚಳವಳಿ
ಬಿಜೆಪಿ ಸರ್ಕಾರ ಇದ್ದಾಗಲೂ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಹೋರಾಟ ನಡೆಸಿದ್ದೆವು. ಈಗಿನ ಸರ್ಕಾರ ಕೂಡ ಮೀಸಲಾತಿ ನೀಡುವ ಭರವಸೆ ಕೊಟ್ಟಿತ್ತು. ಆದರೆ, ಒಂದೂವರೆ ವರ್ಷವಾದರೂ ಭರವಸೆ ಈಡೇರಿಸಿಲ್ಲ.
ಊಟದ ತಟ್ಟೆಗೆ ಭಾರವಾದ ಅಕ್ಕಡಿ ಕಾಳುಗಳ ಬೆಲೆ!
ರಾಜಕೋಟ್‌ದಿಂದ ನಿತ್ಯ 15 ಲಾರಿ ಗೋಧಿ ಬರುತ್ತಿದೆ. ಮಹಾರಾಷ್ಟ್ರದ ಬಾರ್ಸಿಯಿಂದ ಬಿಳಿಜೋಳ ಆಗಮಿಸುತ್ತಿದ್ದು, ವಿಜಯಪುರ ಜೋಳದಂತೆ ಇದು ಹೆಸರುವಾಸಿಯಾಗಿದ್ದು, ನಾನಾ ತರಹದ ಜೋಳದಲ್ಲಿಯೇ ಕಿಲೋಗೆ 60 ವರೆಗೂ ಮಾರಾಟವಾಗುತ್ತಿದೆ.
ಧಾರವಾಡ ರಂಗಾಯಣಕ್ಕೆ ಬೇಕಿದೆ ಸಮರ್ಥ ಸಾರಥಿ!
ಧಾರವಾಡ ರಂಗಾಯಣ ಸೇರಿ ವಿವಿಧ ರಂಗಾಯಣಗಳಿಗೆ ನಿರ್ದೇಶಕರನ್ನು ಆಯ್ಕೆ ಮಾಡುವ ಮಹತ್ವದ ರಂಗ ಸಮಾಜದ ಸಭೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಅಧ್ಯಕ್ಷತೆಯಲ್ಲಿ ಸದ್ಯದಲ್ಲಿಯೇ ನಡೆಯಲಿದೆ.
ಹಾಲಿನ ಬೆಲೆ ಏರಿಕೆ ಖಂಡಿಸಿ ಎಮ್ಮೆಯೊಂದಿಗೆ ಪ್ರತಿಭಟನೆ
ರಾಜ್ಯದ ಜನರು ಸಂಕಷ್ಟದಲ್ಲಿದ್ದು ಅವರ ಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡದೇ ಬೆಲೆ ಏರಿಕೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹುಡುಗಾಟ ಆಡುತ್ತಿದ್ದಾರೆ.
ವಚನಗಳನ್ನು ಸಂರಕ್ಷಿಸಿದ ಹಳಕಟ್ಟಿ
ವಚನ ಗುಮ್ಮಟ ಎಂದು ಅಭಿದಾನ ಹೊಂದಿದ್ದ ಫ.ಗು. ಹಳಕಟ್ಟಿ ಅವರು ಕನ್ನಡ ನಾಡಿನ ಮನೆ-ಮನೆಗೆ ಹೋಗಿ ವಚನದ ಕಟ್ಟುಗಳನ್ನು ಸಂಗ್ರಹಿಸಿ, ತಮ್ಮ ಶಿವಾನುಭವ ಪತ್ರಿಕೆ ಮೂಲಕ ಪ್ರಕಟಿಸಿದರು.
ನಾನೊಬ್ಬ ಹಿಂದೂ, ಹಿಂಸಕನಲ್ಲ: ಮುತಾಲಿಕ್‌
ಹಿಂದೂಗಳು ಸಹಿಷ್ಣುತೆ, ಸಮಾನತೆ ಬೋಧಿಸುತ್ತಾರೆ. ಹಿಂದೂ ಅತ್ಯಂತ ಶ್ರೇಷ್ಠವಾದ ವಿಚಾರವನ್ನು ಜಗತ್ತಿಗೆ ಪ್ರಸಾರ ಮಾಡುತ್ತದೆ. ಇವರು ರಾಜಕಾರಣ ಸಾವಿರ ಮಾತನಾಡಲಿ. ಹಿಂದೂ ಧರ್ಮ, ದೇವತೆಗಳ ಬಗ್ಗೆ ಈ ರೀತಿ ಅಪಮಾನ ಮಾಡುವುದು ಸರಿಯಲ್ಲ.
ವೈದ್ಯ ಶಿಕ್ಷಣ ಕಬ್ಬಿಣದ ಕಡಲೆಯಲ್ಲ: ಡಾ. ರಾಹುಲ್‌ ಸಜ್ಜನರ್‌
ಕಠಿಣ ಪರಿಶ್ರಮ, ನಿರಂತರ ಓದಿನಿಂದ ವೈದ್ಯಕೀಯ ವ್ಯಾಸಂಗ ಮಾಡಿ ಉನ್ನತ ಶ್ರೇಣಿ ಪಡೆಯಬಹುದು. ವೈದ್ಯ ಶಿಕ್ಷಣ ಕಬ್ಬಿಣದ ಕಡಲೆಯಲ್ಲ, ಶಿಸ್ತಿನಿಂದ ಓದಿ ಕಠಿಣವಾದ ಅಧ್ಯಯನ ಮಾಡಿದರೆ ಎಲ್ಲವೂ ಸಾಧ್ಯ. ಇಲ್ಲಿಯ ಶಿಕ್ಷಕರು ನಿಜಕ್ಕೂ ಅತ್ಯುತ್ತಮವಾದ ಶಿಕ್ಷಣ ನೀಡಿ ನಮ್ಮ ಬದುಕು ರೂಪಿಸಿಕೊಳ್ಳಲು ಸಹಕಾರಿಯಾಗುತ್ತಾರೆ.
ಅಪರಾಧ ಪ್ರಕರಣಗಳ ಕಡಿವಾಣಕ್ಕೆ ವಿಶೇಷ ಕಾರ್ಯಾಚರಣೆ
ಬರೋಬ್ಬರಿ 248 ಪೊಲೀಸ್‌ ಅಧಿಕಾರಿಗಳು ಹಾಗೂ ಸಿಬ್ಬಂದಿ ಏಕಕಾಲಕ್ಕೆ ಮಹಾನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಿದ್ದಾರೆ. ಹುಬ್ಬಳ್ಳಿ-ಧಾರವಾಡ ನಗರದಲ್ಲಿ 72 ರೌಡಿಶೀಟರ್‌ಗಳ ಮನೆ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಲಾಗಿದೆ.
ಸಂಭ್ರಮದ ಹರಿಹರಪುರ ಶ್ರೀಗಳ ಶೋಭಾಯಾತ್ರೆ
ವರ್ಧಂತಿ ಮಹೋತ್ಸವದ ನಿಮಿತ್ತ ಹುಬ್ಬಳ್ಳಿಗೆ ಆಗಮಿಸಿದ ಹರಿಹರಪುರದ ಶ್ರೀ ಆದಿ ಶಂಕರಾಚಾರ್ಯ ಶಾರದಾ ಲಕ್ಷ್ಮೀ ನರಸಿಂಹ ಪೀಠದ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತೀ ಶ್ರೀಗಳ ಭವ್ಯ ಶೋಭಾಯಾತ್ರೆಯು ಹುಬ್ಬಳ್ಳಿಯಲ್ಲಿ ಮಂಗಳವಾರ ಸಂಭ್ರಮದಿಂದ ಜರುಗಿತು.
ಎರಡು ವರ್ಷದ ಬಳಿಕ ಮೇಯರ್‌ಗೆ ಬಂತು ಗೌನು!
ಕಳೆದ ಎರಡು ವರ್ಷಗಳ ಹಿಂದೆ ಅಂದರೆ 2022ರಲ್ಲಿ 21ನೇ ಅವಧಿಯ ಮೇಯರ್‌ ಆಗಿದ್ದ ಈರೇಶ ಅಂಚಟಗೇರಿ ಗೌನು ಧರಿಸುವುದನ್ನು ತಿರಸ್ಕರಿಸಿದ್ದರು. ಬ್ರಿಟಿಷ್‌ ಸಂಸ್ಕೃತಿಯ ಗೌನು ಇದು. ಗುಲಾಮಗಿರಿಯ ಸಂಕೇತ. ತಾವೇ ಶ್ರೇಷ್ಠ ಎಂಬುದನ್ನು ತೋರಿಸುತ್ತದೆ. ಪಾಲಿಕೆ ಆಡಳಿತದಲ್ಲಿ ಇಂಥ ಗುಲಾಮಗಿರಿಯ ಸಂಸ್ಕೃತಿ ಸರಿಯಲ್ಲ ಎಂದು ಗೌನು ಧರಿಸುವುದನ್ನು ಬಿಟ್ಟಿದ್ದರು.
  • < previous
  • 1
  • ...
  • 258
  • 259
  • 260
  • 261
  • 262
  • 263
  • 264
  • 265
  • 266
  • ...
  • 459
  • next >
Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved