ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅವೈಜ್ಞಾನಿಕ ರೋಡ್ ಹಂಪ್ ತೆರವುಗೊಳಿಸಿ
ಅವಳಿ ನಗರದಲ್ಲಿ ಅನಧಿಕೃತ ಆಟೋಗಳ ಓಟಾಟ ಹೆಚ್ಚಾಗಿದ್ದು ಜನರಿಗೆ ಹೆಚ್ಚುವರಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ದೂರುಗಳು ಕೇಳಿ ಬಂದಿವೆ. ಸಾರಿಗೆ ಹಾಗೂ ಪೊಲೀಸರು ಅಧಿಕಾರಿಗಳು ಈ ಕುರಿತು ಪರಿಶೀಲಿಸಿ ತುರ್ತು ಕ್ರಮವಹಿಸಬೇಕು.
ರೈಲ್ವೆ ಹುದ್ದೆ ಬಡ್ತಿ ಪರೀಕ್ಷೆಯಲ್ಲೂ ಕನ್ನಡವಿಲ್ಲ
ನೈಋತ್ಯ ರೈಲ್ವೆಯಿಂದ ನಡೆಸಲಾಗುತ್ತಿರುವ ಸೀಮಿತ ವಿಭಾಗೀಯ ಸ್ಪರ್ಧಾತ್ಮಕ ಪರೀಕ್ಷೆಗಳನ್ನು (ಎಲ್ಡಿಸಿಇ) ಕೇವಲ ಹಿಂದಿ, ಇಂಗ್ಲಿಷ್ನಲ್ಲಿ ಬರೆಯುವ ಆಯ್ಕೆ ನೀಡುತ್ತಿರುವುದರಿಂದ ಕನ್ನಡಿಗರಿಗೆ ಉನ್ನತ ಹುದ್ದೆ, ಬಡ್ತಿ ಕೈತಪ್ಪುವಂತಾಗಿದೆ.
ಸ್ವಾತಂತ್ರ್ಯ ಚಳವಳಿ, ಹೋರಾಟಕ್ಕೆ ಜಿಲ್ಲೆಯ ಕೊಡುಗೆ ಅಪಾರ
ಥ್ಯಾಕರೆ ಸಮಾಧಿ, ಗಾನವಿಧೂಷಿ ಗಂಗೂಬಾಯಿ ಹಾನಗಲ್ಲ ಹುಟ್ಟಿದ ಮನೆ, ದ.ರಾ. ಬೇಂದ್ರೆ ಅವರ ಕುರಿತ ವಿಷಯಗಳು ಧಾರವಾಡದ ಹೆಮ್ಮೆಯ ಸಂಗತಿಗಳು. ಇವುಗಳನ್ನು ರಕ್ಷಿಸಿ, ನಮ್ಮವರಿಗೆ ಪ್ರಚುರಪಡಿಸಿ ಹೆಮ್ಮೆ, ಅಭಿಮಾನ ಮೂಡಿಸುವುದು ನಮ್ಮ ಕರ್ತವ್ಯ.
ಆರ್ಟಿಇ ಸೀಟ್ಗಿಲ್ಲ ಡಿಮ್ಯಾಂಡ್
ಖಾಲಿ ಇರುವ ಸೀಟುಗಳು ಮತ್ತು ಬಂದಿರುವ ಅರ್ಜಿಗಳನ್ನು ಪರಿಗಣಿಸಿದಾಗ, ಪಾಲಕರು ಆರ್ಟಿಇ ಬಗ್ಗೆ ಆಸಕ್ತಿ ವಹಿಸಿಲ್ಲ ಎಂಬುದು ಸ್ಪಷ್ಟವಾಗಿದೆ. ಧಾರವಾಡ ಗ್ರಾಮೀಣದಲ್ಲಿ 38 ಸೀಟುಗಳು ಆರ್ಟಿಇ ಅಡಿ ಲಭ್ಯವಿದ್ದು ಒಂದೂ ಅರ್ಜಿ ಬಂದಿಲ್ಲ.
ನಾಡಿನ ಅಭಿವೃದ್ಧಿಗೆ ಮದನ ಮೋಹನ ಕೊಡುಗೆ ಅಪಾರ
ಮದನ ಮೋಹನ ನಿಷ್ಠುರವಾದಿ ಆಗಿದ್ದರು. ವೃತ್ತಿಯ ವಿಷಯದಲ್ಲಿ ಯಾರ ಮುಲಾಜಿಗೂ ಒಳಗಾಗುತ್ತಿಲ್ಲ. ಹಾಗಾಗಿ ಅವರೆಂದರೆ ರಾಜಕಾರಣಿಗಳು, ಅಧಿಕಾರಿಗಳು ಹೆದರುತ್ತಿದ್ದರು. ಅವರು ಅನೇಕರನ್ನು ಬೆಳೆಸಿದ್ದಾರೆ.
ಹುಬ್ಬಳ್ಳಿಗೆ ಹರಿಹರಪುರ ಶ್ರೀಗಳ ಪುರಪ್ರವೇಶ
ವರ್ಧಂತಿ ಮಹೋತ್ಸವ ಹಿನ್ನೆಲೆಯಲ್ಲಿ ಹುಬ್ಬಳ್ಳಿಗೆ ಆಗಮಿಸಿದ ಹರಿಹರಪುರದ ಶ್ರೀ ಶಂಕರಾಚಾರ್ಯ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಪುರ ಪ್ರವೇಶಕ್ಕೆ ಸೋಮವಾರ ಅದ್ಧೂರಿ ಸ್ವಾಗತ ದೊರೆಯಿತು.
ಪೊಲೀಸರ ಮೇಲೆ ಭರವಸೆ ಇಡಿ: ರೇಣುಕಾ ಸುಕುಮಾರ
ಸಾರ್ವಜನಿಕರು ಮೊದಲು ಸಂಚಾರಿ ನಿಯಮ, ಕಾನೂನು ಪಾಲನೆಗೆ ಆದ್ಯತೆ ನೀಡಿ. ಎಲ್ಲ ಸಮಸ್ಯೆಗೂ ಪರಿಹಾರ ಪೊಲೀಸರು ಎಂಬ ಮನೊಭಾವದಿಂದ ಪ್ರತಿಯೊಬ್ಬರೂ ಹೊರಬನ್ನಿ.
ರಕ್ಷಣಾ ಇಲಾಖೆಗೆ ಮೀಸಲಿಟ್ಟಿದ್ದ ಜಾಗ ಲೀಸ್ ಪಡೆಯಲು ಪಾಲಿಕೆ ತೀರ್ಮಾನ
ಮಹಾನಗರ ವಾರ್ಡ್ ನಂ. 39ರಲ್ಲಿ ಬರುವ ವಿಶ್ವೇಶ್ವರ ನಗರದಲ್ಲಿ 17 ಎಕರೆ ಜಾಗದಲ್ಲಿ 2.5 ಎಕರೆ ಜಾಗವನ್ನು ಎನ್ಸಿಸಿ ಕಾರ್ಯಚಟುವಟಿಕೆಗಳಿಗಾಗಿ ಬಿಟ್ಟುಕೊಡಲಾಗಿತ್ತು.
ರಾಜ್ಯದ 470 ಕಿಮೀ ರಸ್ತೆ ನಿರ್ಮಾಣಕ್ಕೆ ₹ 8006 ಕೋಟಿ ಮಂಜೂರು
ಬೈಪಾಸ್ ರಸ್ತೆ ನಿರ್ಮಾಣಕ್ಕಾಗಿ ಈ ಹಿಂದೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇದೀಗ ಕಾಮಗಾರಿಗೆ ಅನುಮೋದನೆ ದೊರಕಿದೆ. ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ.
ಕಿಮ್ಸ್: ರೋಗಿಗಳ ಸಂಖ್ಯೆಶೇ. 13ರಷ್ಟು ಹೆಚ್ಚಳ
ಕಿಮ್ಸ್ನ ಈಗಿರುವ ಕ್ರಿಟಿಕಲ್ ಕೇರ್ ಬ್ಲಾಕ್ ಪಕ್ಕದಲ್ಲಿಯೇ ಮತ್ತೊಂದು 60 ಹಾಸಿಗೆಗಳ ಕ್ರಿಟಿಕಲ್ ಕೇರ್ ಬ್ಲಾಕ್ (ಸಿಸಿಬಿ) ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೀಘ್ರದಲ್ಲಿದೇ ಕಾಮಗಾರಿ ಪ್ರಾರಂಭವಾಗಲಿದೆ.
< previous
1
...
259
260
261
262
263
264
265
266
267
...
459
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!