ಲೋಕಕಲ್ಯಾಣಾರ್ಥ ಸಹಸ್ರ ಚಂಡಿಕಾಯಾಗಎಸ್ಎಸ್ಕೆ ಪಂಚ ಟ್ರಸ್ಟ್ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥ ನಡೆಯುತ್ತಿರುವ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಬೆಳಗ್ಗೆ 6ಕ್ಕೆ ಪವಮಾನಹೋಮ, ಕೂಷ್ಮಾಂಡ ಹೋಮ ಅದ್ಧೂರಿಯಾಗಿ ನಡೆಯಿತು. ಸಂಜೆ 5ಕ್ಕೆ ಸುದರ್ಶನ ಹೋಮ, ವಿಷ್ಣುಸಹಸ್ರನಾಮ ಪಾರಾಯಣ, ಪಂಜಿನ ಬೆಳಕಿನಲ್ಲಿ ವಿಷ್ಣು ಪೂಜೆ, ಮಂಡಲಪೂಜೆ ಮತ್ತು ಪ್ರವಚನ ಕಾರ್ಯಕ್ರಮ ನಡೆಯಿತು.