• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳೆ ಹಾನಿಯಾದ ಉಣಕಲ್, ಬೈರಿದೇವರಕೊಪ್ಪದ ಸಮಸ್ಯೆ ಸರಿಪಡಿಸಿ
ಭೈರಿದೇವರಕೊಪ್ಪ ಹಾಗೂ ಉಣಕಲ್ ಗ್ರಾಮಗಳ ರೈತರ ಹೊಲಗಳು ಜಿಪಂ ವ್ಯಾಪ್ತಿ ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಗೂ ಬರುವುದಿಲ್ಲ. ಇದರಿಂದ ಸಮಸ್ಯೆಯಾಗುತ್ತಿದೆ. ಮುಂಬರುವ ದಿನಗಳಲ್ಲಿ ಮತ್ತೆ ಸಭೆ ಸೇರಿ ಸಮಸ್ಯೆ ಇತ್ಯರ್ಥ ಪಡಿಸಲಾಗುವುದು ಎಂದು ಸಭೆಯಲ್ಲಿ ಶಾಸಕರು ಭರವಸೆ ನೀಡಿದರು.
ವಿವಿಧ ಮಾರ್ಗಗಳಲ್ಲಿ ರೈಲು ಸಂಚಾರ, ವಿಸ್ತರಣೆಗೆ ಆಗ್ರಹ
ಕುಡಚಿ, ಬಾಗಲಕೋಟ ರೇಲ್ವೆ ಮಾರ್ಗದ ಕಾಮಗಾರಿ ಪೂರ್ಣ ಪ್ರಮಾಣದಲ್ಲಿ ಪ್ರಾರಂಭಿಸುವುದು, ಲೋಕಾಪೂರ, ಧಾರವಾಡ ಹೊಸ ರೈಲು ಮಾರ್ಗ ಅನುಷ್ಠಾನಗೊಳಿಸುವುದು, ಲೋಕಾಪುರ ವರೆಗೆ ಪ್ಯಾಸೆಂಜರ್ ರೈಲು ಪ್ರಾರಂಭಿಸುವದು. ಗದಗ, ಬಾಗಲಕೋಟೆ, ಸೋಲಾಪೂರ ಮಾರ್ಗದಲ್ಲಿ ಹೆಚ್ಚಿನ ರೇಲ್ವೆ ಸೌಲಭ್ಯ ದೊರಕಿಸುವದು ಸೇರಿದಂತೆ ಅನೇಕ ಬೇಡಿಕೆ ಈಡೇರಿಸುವಂತೆ ಕೋರಿತು.
19ರಂದು ಧಾರವಾಡ ಐಐಟಿ 6ನೇ ಘಟಿಕೋತ್ಸವ
ಘಟಿಕೋತ್ಸವದಲ್ಲಿ ಕೇಂದ್ರದ ವಿಜ್ಞಾನ ಮತ್ತು ತಂತ್ರಜ್ಞಾನ ಕಾರ್ಯದರ್ಶಿ ಪ್ರೊ. ಅಭಯ್ ಕರಂದ್ಕರ್ ಅತಿಥಿಗಳಾಗಿ ಭಾಗವಹಿಸಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಐಐಟಿ- ಗೋವಾ ನಿರ್ದೇಶಕ ಧೀರೇಂದ್ರ ಕಟ್ಟಿ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಹಲ್ಲೆ ಮಾಡಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಿ
ಕಳೆದ ಜು. 10ರಂದು ನಡೆದ ಈ ಘಟನೆ ಕುರಿತು ಸವದತ್ತಿ ಠಾಣೆಯಲ್ಲಿ ಅಣ್ಣಪ್ಪ ದೂರು ದಾಖಲಿಸಿದ್ದರೂ, ಸಹ ಈವರೆಗೆ ಅವರನ್ನು ಬಂಧಿಸಿಲ್ಲ. ಅವರನ್ನು ಕರ್ತವ್ಯದಿಂದಲೂ ಅಮಾನತ್ತು ಕೂಡ ಮಾಡಿಲ್ಲ ಎಂದು ಕಾರ್ಯಕರ್ತರು ಆಪಾದಿಸಿದರು.
ರೈತ ಸಾಲವಸೂಲಾತಿ ನೋಟಿಸ್‌ ನೀಡಬೇಡಿ
ಹಣಕಾಸು ಸಂಸ್ಥೆ ಹಾಗೂ ಬ್ಯಾಂಕ್‌ಗಳ ಅಧಿಕಾರಿಗಳ ಸಭೆ ಕರೆದು ಯಾವುದೇ ಕಾರಣಕ್ಕೂ ರೈತರಿಗೆ ನೋಟಿಸ್‌ ನೀಡದಂತೆ ತಾಕೀತು ಮಾಡಲು ಶಾಸಕ ಎಂ.ಆರ್‌. ಪಾಟೀಲ ಸೂಚನೆ
ವಿಶ್ವಾಸಾರ್ಹ ಸುದ್ದಿ ಓದಲು ಮತ್ತೆ ಪತ್ರಿಕೆಗಳತ್ತ ಮುಖ
ಪತ್ರಿಕಾ ರಂಗದಲ್ಲಿ ಕೆಲಸ ಮಾಡಲು ಇಚ್ಛಿಸುವ ಇಂದಿನ ಯುವಕರಿಗೆ ಭಾಷೆಯ ಮೇಲೆ ಯಾವುದೇ ಹಿಡಿತ ಕಾಣುತ್ತಿಲ್ಲ. ಕನ್ನಡ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿದರೂ ಇಂಗ್ಲಿಷ ಭಾಷೆಯನ್ನು ನಿರ್ಲಕ್ಷ್ಯ ಮಾಡಬಾರದು.
ಮಕ್ಕಳ ಭಾವನೆಗಳಿಗೆ ಪಾಲಕರು ಸ್ಪಂದಿಸಲಿ: ದಿವ್ಯಪ್ರಭು
ಪೋಷಕರು ಬಾಲ್ಯ ವಿವಾಹವನ್ನು ಮಾಡುವ ಮುಂಚೆ ಒಂದು ಸಾರಿ ಮಕ್ಕಳ ಮನಸ್ಥಿತಿ, ಮಾನಸಿಕ ಸ್ಥಿತಿ, ದೈಹಿಕವಾಗಿ ಅವರ ಮೇಲೆ ಆಗುವ ಪರಿಣಾಮಗಳನ್ನು ತಿಳಿದುಕೊಳ್ಳಬೇಕು.
ಬಾಲಕಿ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಖಮ್ಮರುನ್ನಿಸಾ ಬನಾರಸಿ ಎಂಬ ಬಾಲಕಿ ಮೇಲೆ ಏಕಾಏಕಿ ಎರಗಿದ ಎರಡು ನಾಯಿಗಳು ರಸ್ತೆಯಲ್ಲಿ ಎಳೆದಾಡಿವೆ. ಅಲ್ಲದೆ, ಕಾಲಿಗೆ ಅಲ್ಲಲ್ಲಿ ಕಚ್ಚಿ ಗಾಯಗೊಳಿಸಿವೆ. ಈ ವೇಳೆ ಅವಳು ಕಿರುಚಾಡಿದ್ದರಿಂದ ಬಿಟ್ಟು ಓಡಿ ಹೋಗಿವೆ.
ಜಲ ಜೀವನ್ ಮಿಷನ್‌ನಲ್ಲಿ ಲೋಪವಾಗದಂತೆ ಎಚ್ಚರ ವಹಿಸಿ
ಗ್ರಾಮದ ಮನೆ ಮನೆಗೆ ಭೇಟಿ ನೀಡುವ ಮೂಲಕ ಬಹುಗ್ರಾಮ ಕುಡಿಯುವ ನೀರು ಪೂರೈಕೆಯಾಗುತ್ತಿರುವುದನ್ನು ಪರಿಶೀಲಿಸಿದರು. ನಂತರ ಗ್ರಾಪಂಗೆ ಭೇಟಿ ನೀಡಿ ಅಲ್ಲಿಯ ಸಿಬ್ಬಂದಿ ಇ-ಹಾಜರಾತಿಯನ್ನು ವೆಬ್ ತಂತ್ರಾಂಶದಲ್ಲಿ ಪರಿಶೀಲಿಸಿದರು.
ಧಾರವಾಡ ಜಿಲ್ಲೆಗೆ ಗುಂಜನ್‌ ಆರ್ಯ ನೂತನ ಎಸ್ಪಿ
ಗುಂಜನ್ ಆರ್ಯ ಮೂಲತಃ ಮಧ್ಯಪ್ರದೇಶ ರಾಜ್ಯದವವರು. 2018 ರ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ. ಈ ಮೊದಲು ಅವರು ರಾಯಚೂರ ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಚಿಕ್ಕಮಂಗಳೂರು ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 530
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved