• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕಕಲ್ಯಾಣಾರ್ಥ ಸಹಸ್ರ ಚಂಡಿಕಾಯಾಗ
ಎಸ್‌ಎಸ್‌ಕೆ ಪಂಚ ಟ್ರಸ್ಟ್‌ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥ ನ​ಡೆ​ಯು​ತ್ತಿ​ರುವ ಈ ಧಾ​ರ್ಮಿಕ ಕಾ​ರ್ಯ​ಕ್ರ​ಮ​ದ​ಲ್ಲಿ ಬೆ​ಳಗ್ಗೆ 6ಕ್ಕೆ ಪ​ವ​ಮಾ​ನ​ಹೋಮ, ಕೂ​ಷ್ಮಾಂಡ​ ಹೋಮ ಅ​ದ್ಧೂ​ರಿ​ಯಾಗಿ ನ​ಡೆ​ಯಿ​ತು. ಸಂಜೆ 5ಕ್ಕೆ ಸು​ದ​ರ್ಶನ ಹೋಮ, ವಿ​ಷ್ಣು​ಸ​ಹ​ಸ್ರ​ನಾಮ ಪಾ​ರಾ​ಯಣ, ಪಂಜಿನ ಬೆ​ಳ​ಕಿ​ನಲ್ಲಿ ವಿ​ಷ್ಣು​ ಪೂಜೆ, ಮಂಡ​ಲ​ಪೂಜೆ ಮತ್ತು ಪ್ರ​ವ​ಚನ ಕಾರ್ಯಕ್ರಮ ನಡೆಯಿತು.
ಪಾಕ್‌ ಪ್ರಜೆಗಳನ್ನು ಹೊರ ಹಾಕದ ಮುಖ್ಯಮಂತ್ರಿಗಳು
ದೇಶದ ಪ್ರಧಾನ ಮಂತ್ರಿಗಳು ಮಾಡಿರುವ ಆದೇಶಕ್ಕೆ ಸ್ಪಂದಿಸದೆ ಅವಮಾನ ಮಾಡುವುದು ಸಮಂಜಸ ಅಲ್ಲ. ರಾಜ್ಯಪಾಲರು ಕೂಡಲೇ ಕೋರಿಕೆ ಮನ್ನಿಸಿ ಇಂತಹ ದೇಶದ್ರೋಹಿ ಸರ್ಕಾರ ಮತ್ತು ಮುಖ್ಯಮಂತ್ರಿಗಳನ್ನು ವಜಾ ಮಾಡಬೇಕು. ದೇಶದ ಭದ್ರತೆಗೆ ಮಾರಕ ಇರುವ ಪಾಕ್‌ ಪ್ರಜೆಗಳನ್ನು ಕೂಡಲೇ ದೇಶದಿಂದ ಹೊರ ಹಾಕಲು ಸೂಚಿಸಬೇಕು.
ಸಂವಿಧಾನ ಪ್ರತಿಯೊಬ್ಬರ ಜೀವನಾಡಿ: ಡಾ. ರಂಜಾನ ದರ್ಗಾ
ಮಕ್ಕಳ ಬಾಲ್ಯವನ್ನು ಇಂದಿನ ಆಧುನಿಕ ಸಮಾಜ ಕಸಿದುಕೊಂಡಿದೆ. ರಂಗಭೂಮಿಯಲ್ಲಿ ಮಾನವೀಯ ಸಂಬಂಧದ ಗುಣವಿದೆ. ಯಾವುದೇ ಮೇಲು- ಕೀಳು ಎಂಬ ಭೇದ ಇಲ್ಲದೆ ಸಮಚಿತ್ತದಿಂದ ಸಂಗೀತ, ನಾಟಕ, ಚಿತ್ರಕಲೆ ಸೇರಿದಂತೆ ಇತರೆ ಸಾಂಸ್ಕೃತಿಕ ರಂಗ ಚಟುವಟಿಕೆಳಲ್ಲಿ ಮಕ್ಕಳು ತಲ್ಲೀಣರಾಗಿ ಶಿಬಿರದಲ್ಲಿ ತೊಡಗಿಕೊಂಡಿರುವುದು ರಂಗಾಯಣದ ಹೆಮ್ಮೆ.
ಕನ್ನಡ ನಾಡು-ನುಡಿ ಸೇವೆಗಾಗಿ ಬಣಗಳ ಪೈಪೋಟಿ!
ನಾಡು- ನುಡಿ ಸೇವೆಯನ್ನೇ ಪ್ರಧಾನ ಉದ್ದೇಶವಾಗಿಟ್ಟು 130 ವರ್ಷಗಳ ಹಿಂದೆ ಶುರುವಾದ ಕರ್ನಾಟಕ ವಿದ್ಯಾವರ್ಧಕ ಸಂಘದ ಮುಂದಿನ ಮೂರು ವರ್ಷಗಳ ಅವಧಿಗಾಗಿ ನಡೆಯಲಿರುವ ನೂತನ ಪದಾಧಿಕಾರಿಗಳ ಚುನಾವಣೆಗೆ ಮೇ 25ರಂದು ಮಹೂರ್ತ ನಿಗದಿಯಾಗಿದ್ದು, ಕನ್ನಡದ ಸೇವೆಗಾಗಿ ವಿವಿಧ ಬಣಗಳ ಪೈಪೋಟಿ ಶುರುವಾಗಿದೆ.
ಹೂಬಳ್ಳಿಯೀಗ ಕಸದ ತೊಟ್ಟಿ!
ಅತ್ತ ವಿವಿಧ ಬಗೆಯ ಹೊಸ ಯೋಜನೆಗಳನ್ನು ಪಾಲಿಕೆ ಹಾಕಿಕೊಂಡರೆ, ಇತ್ತ ಊರ ಹೊರವಲಯಗಳೆಲ್ಲ ಡಂಪಿಂಗ್‌ ಯಾರ್ಡ್‌ ಆಗುತ್ತಿದೆ. ಉದಾಹರಣೆಗೆ ಕುಸುಗಲ್‌ ರಸ್ತೆ, ಸುಳ್ಳ ರಸ್ತೆ, ಆನಂದನಗರ ರಸ್ತೆ ಅಕ್ಕಪಕ್ಕಗಳು ಡಂಪಿಂಗ್‌ ಯಾರ್ಡ್‌ ಆಗುತ್ತಿದೆ.
ಕಲಾವಿದ ಕಾಂತೇಶಗೆ ರಾಷ್ಟ್ರೀಯ ವ್ಯಂಗ್ಯಚಿತ್ರ ಪುರಸ್ಕಾರ
ಛತ್ತೀಸಗಡ ಸರ್ಕಾರದ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ‘ಕಾರ್ಟೂನ್ ವಾಚ್’ ನಿಯತಕಾಲಿಕೆ‘ಪ್ರವಾಸಿಗರು ಭಯೋತ್ಪಾದಕರಿಗೆ ಹೆದರುವದಿಲ್ಲ’ಎಂಬ ವಿಷಯವಾಗಿ ಆಯೋಜಿಸಿದ್ದ ಅಖಿಲ ಭಾರತ ಮಟ್ಟದ ವ್ಯಂಗ್ಯಚಿತ್ರಗಳ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಕಾಂತೇಶ ಈ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.
ಅಕ್ರಮ ಅಕ್ಕಿ ಸಂಗ್ರಹಣಾ ಮಳಿಗೆಗಳ ಮೇಲೆ ದಾಳಿ: 17 ಕ್ವಿಂಟಲ್ ಅಕ್ಕಿ ವಶ
ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಎಚ್. ಕೃಷ್ಣ ನೇತೃತ್ವದ ತಂಡ ಮಂಗಳವಾರ ಪಟ್ಟಣಕ್ಕೆ ಭೇಟಿ ನೀಡಿ ಖಚಿತ ಮಾಹಿತಿ ಮೇರೆಗೆ ಪಟ್ಟಣದ ಅಕ್ಕಿ ಓಣಿಯಲ್ಲಿರುವ ರಾಜು ಶೆಟ್ಟಿ ಎಂಬುವವರು ಅನ್ನಭಾಗ್ಯ ಅಕ್ಕಿ ದಾಸ್ತಾನು ಮಾಡಿದ ಅಂಗಡಿ ಮೇಲೆ ದಿಢೀರನೆ ದಾಳಿ ನಡೆಸಿತು. ಮೊದಲೇ ಮಾಹಿತಿ ತಿಳಿದು ಅಂಗಡಿ ಮಾಲೀಕ ಬಾಗಿಲಿಗೆ ಬೀಗ ಜಡಿದು ಹೋಗಿದ್ದರು.
ಅಕ್ರಮ ಗಣಿಗಾರಿಕೆ ತಡೆಯಲು ಆಗ್ರಹ
ಯಾವುದೇ ಭಯವಿಲ್ಲದೇ ಅಕ್ರಮ ಮರಳು ಸಾಗಣೆಯನ್ನು ಹಗಲಿರುಳು ನಡೆಸಲಾಗುತ್ತಿದೆ. ಈ ಕುರಿತು ಸರ್ಕಾರ ಗಂಭೀರವಾಗಿ ಪರಿಗಣಿಸಿ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ದಂಧೆ ಹಾಗೂ ಅಕ್ರಮ ಗಣಿಗಾರಿಕೆಯನ್ನು ತಡೆಯಬೇಕು.
ನಿಶ್ಚಿತಾರ್ಥ ಮುಗಿಸಿ ಮನೆಗೆ ಹೊರಟವರು ಮಸಣ ಸೇರಿದರು
ಭಾನುವಾರ ಅಂದುಕೊಂಡಂತೆ ನಿಶ್ಚಿತಾರ್ಥ ಮುಗಿದಿತ್ತು. ಸೋಮವಾರ ಒಂದು ದಿನ ತಮ್ಮೂರಲ್ಲೇ ಕಳೆದು ಮಂಗಳವಾರ ನಸುಕಿನಲ್ಲಿ ಕಾರಿನಲ್ಲಿ ಪತ್ನಿ ಶಶಿಕಲಾ, ಮಗಳು ಶ್ವೇತಾ, ಮಗ ಸಂದೀಪ ಮತ್ತು ಅಣ್ಣನ ಮಗಳು ಅಂಜಲಿ ಪ್ರಯಾಣ ಬೆಳೆಸಿದ್ದಾರೆ. ಬೆಳಗ್ಗೆ 7ರ ವೇಳೆಗೆ ವರೂರಿನಲ್ಲಿ ತಿಂಡಿ ಮುಗಿಸಿ ಮತ್ತೆ ಪ್ರಯಾಣ ಬೆ‍ಳೆಸಿದ್ದಾರೆ. ಮಗ ಸಂದೀಪ ಕಾರು ಚಲಾಯಿಸುತ್ತಿದ್ದ ಹುಬ್ಬಳ್ಳಿ ಬಳಿಯ ಕುಸುಗಲ್‌ ದಾಟುತ್ತಿದ್ದಂತೆ ನಿದ್ದೆ ಮಂಪರಿನಲ್ಲಿದ್ದ ಸಂದೀಪ ಲಾರಿಗೆ ಕಾರ್‌ ಡಿಕ್ಕಿ ಹೊಡೆಸಿದ್ದಾನೆ. ಅತಿ ವೇಗದಲ್ಲಿ ಕಾರು ಲಾರಿಗೆ ಡಿಕ್ಕಿ ಹೊಡೆದಿದ್ದರಿಂದ ಒಳಗಿದ್ದ ಎಲ್ಲರೂ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಮಾದಿಗರನ್ನು ಹಿಂದೂಗಳು ನಮ್ಮವರೆಂದು ಅಪ್ಪಿಕೊಳ್ಳುತ್ತಿಲ್ಲ: ತಿಮ್ಮಾಪುರ
ಸಾಮಾಜಿಕ ನ್ಯಾಯದಡಿ ಡಾ. ಅಂಬೇಡ್ಕರ ಸಂವಿಧಾನಾತ್ಮಕ ಹಾಗೂ ಹಕ್ಕುಬದ್ಧ ಅವಕಾಶಗಳನ್ನು ಕಲ್ಪಿಸಲು ಮುಂದಾದರು. ಆದರೆ ರಾಜಕಾರಣದ ದಳ್ಳುರಿಗೆ 4 ಜಾತಿಗಳಿದ್ದ ಪರಿಶಿಷ್ಟ ಜಾತಿಯಲ್ಲಿ 118 ಜಾತಿಗಳನ್ನು ಸೇರಿಸುವ ಮೂಲಕ ನಮ್ಮನ್ನು ಮೇಲೇಳಲು ಬಿಡಲಿಲ್ಲ. ಬದಲಾಗಿ ಮೊದಲಿದ್ದ ಜಾಗಕ್ಕೆ ಕರೆದೊಯ್ಯುವ ಕೆಲಸವಾಗುತ್ತಿದೆ.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 479
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved