• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಶಸ್ಸಿಗೆ ನಿರಂತರ ಶ್ರಮಬೇಕು: ಅಜಿತ್‌ ಹನುಮಕ್ಕನವರ
ಯಶಸ್ಸು ಸಿಗಲು ನಿರಂತರ ಶ್ರಮಬೇಕು. ಮುಂದೆ ಅದೇ ಸಾಧನೆ ಆಗುತ್ತದೆ. ಧೈರ್ಯದಿಂದ ಕಾರ್ಯದಲ್ಲಿ ಮುಂದೆ ನಡೆಯಬೇಕು.
ಜಗತ್ತಿಗೆ ಯೋಗ ಪರಿಚಯಿಸಿದ ಮೋದಿ
ಯೋಗ ಪದ್ಧತಿಯು ಹುಟ್ಟಿಕೊಂಡಿದ್ದು ಭಾರತದಲ್ಲಿ. 5 ಸಾವಿರ ವರ್ಷಗಳ ಹಿಂದೆ ಭಾರತದಲ್ಲಿ ಯೋಗ ಪದ್ಧತಿ ರೂಢಿಯಲ್ಲಿತ್ತು. ಇಂದು ಭಾರತದಲ್ಲಿ ಮಾತ್ರವಲ್ಲ, ಪ್ರಪಂಚದಾದ್ಯಂತ ಜನರು ಅಭ್ಯಾಸ ಮಾಡುತ್ತಿದ್ದಾರೆ.
3 ಡಿಸಿಎಂ ಹುದ್ದೆ ಸೃಷ್ಟಿ ಮಾಡಿದರೆ ತೊಂದರೆ ಏನು?: ಕೆ.ಎನ್‌.ರಾಜಣ್ಣ
‘ಮೂರು ಡಿಸಿಎಂ ಮಾಡಿದರೆ ತೊಂದರೆ ಏನು? ಈ ಕುರಿತಾದ ಸಚಿವ ಸತೀಶ ಜಾರಕಿಹೊಳಿ ಹೇಳಿಕೆಗೆ ನನ್ನ ಸಂಪೂರ್ಣ ಸಹಮತವಿದೆ’ ಎಂದು ಸಹಕಾರಿ ಸಚಿವ ಕೆ.ಎನ್‌.ರಾಜಣ್ಣ ಹೇಳಿದ್ದಾರೆ.
3 ಡಿಸಿಎಂ ಆದರೆ ತೊಂದರೆಯೇನು?: ಸಚಿವ ರಾಜಣ್ಣ
ನಾನು ಮೊದಲಿನಿಂದಲೂ ಹೆಚ್ಚು ಡಿಸಿಎಂ ಹುದ್ದೆ ಸೃಷ್ಟಿಸಿ ಎಂದು ಹೇಳುತ್ತಲೇ ಬಂದಿದ್ದೇನೆ. ಮಧ್ಯೆ ಚುನಾವಣೆ ಬಂದಿದ್ದರಿಂದ ಎಐಸಿಸಿ ಅಧ್ಯಕ್ಷರು ಸಾರ್ವಜನಿಕವಾಗಿ ಈ ಬಗ್ಗೆ ಪ್ರಸ್ತಾಪ ಮಾಡಬೇಡಿ ಎಂದು ಹೇಳಿದ್ದರು.
ಜನಪದ ಕಲೆ ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಕಾರ್ಯವಾಗಲಿ
ಜಗತ್ತಿನ ಮುಂದುವರಿದ ದೇಶಗಳು ನಮ್ಮ ಸಂಸ್ಕೃತಿ ಅಳವಡಿಸಿಕೊಂಡಿವೆ. ನಾವು ಕೂಡ ನಮ್ಮ‌ ಸಂಸ್ಕೃತಿ ಬೆಳೆಸಬೇಕಿದೆ. ಡಿಜೆ ಹಚ್ಚಿದರೆ ಎಷ್ಟು ಜನಾ ಸೇರುತ್ತಾರೆ ಅದಕ್ಕಿಂತ ಹೆಚ್ಚು ಜನರು, ಜಗ್ಗಲಗಿ ಹಬ್ಬಕ್ಕೆ ಬರುತ್ತಿದ್ದಾರೆ.
ಯುವಕ ಅನುಮಾನಾಸ್ಪದ ಸಾವು
ನನ್ನ ಮಗನನ್ನು ಮದ್ಯ ಕುಡಿಸಿ ಹತ್ಯೆ ಮಾಡಿರಬಹುದು ಎಂದು ಶಂಕಿಸಿರುವ ಆಕಾಶ ತಂದೆ ಶೇಖರಯ್ಯ ಮಠಪತಿ, ಶಂಕಿತ 6 ಜನರ ವಿರುದ್ಧ ದೂರು ನೀಡಿದ್ದಾರೆ.
ಕಿಮ್ಸ್‌ನಲ್ಲಿ ವೈರಾಣು ಸಂಶೋಧನಾ, ರೋಗ ನಿರ್ಣಯ ಪ್ರಯೋಗಾಲಯ
ಕಿಮ್ಸ್ ಆಸ್ಪತ್ರೆ ಉತ್ತರ ಕರ್ನಾಟಕದ ಅತೀ ದೊಡ್ಡ ಸರ್ಕಾರಿ ಆಸ್ಪತ್ರೆ. ಹತ್ತಕ್ಕೂ ಹೆಚ್ಚು ಜಿಲ್ಲೆಗಳ ಸಾವಿರಾರು ರೋಗಿಗಳು ಇಲ್ಲಿಗೆ ಬರುತ್ತಾರೆ.
ಕಳಪೆ ಗುಣಮಟ್ಟ, ಅವೈಜ್ಞಾನಿಕ ಕಾಮಗಾರಿ ಬೇಡ
ಮುಂಗಾರು ಮಳೆ ಪ್ರಾರಂಭವಾಗಿದೆ. ಕೆರೆ, ಹಳ್ಳಗಳಲ್ಲಿನ ನೀರಿನ ಹರಿವಿನ ಬಗ್ಗೆ ಸ್ಥಳೀಯ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ನಿಗಾವಹಿಸಬೇಕು. ಪ್ರವಾಹದಿಂದ ಅಥವಾ ಕೆರೆಗಳ ಒಡ್ಡು ಒಡೆದು ಹಾನಿ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು.
ಮಕ್ಕಳ ಭಾವನೆ ಬೆಳೆಯಲು ಬಿಡಿ: ವಿನಯ ಒಕ್ಕುಂದ
ಮಕ್ಕಳು ನಮ್ಮ ಕಲ್ಪನೆಯಲ್ಲಿ ಇರುವಂತೆ ಇರುವುದಿಲ್ಲ. ಮಗುವಿಗೆ ಅದರದೇ ಆದ ಭಾವನೆಗಳಿದ್ದು ಅವುಗಳನ್ನು ಬೆಳೆಯಲು ಬಿಡಬೇಕು. ಮಕ್ಕಳು ಹಾದಿ ತಪ್ಪುವುದಕ್ಕೆ ಹೆತ್ತವರೆ ಕಾರಣ. ಅದರ ಜವಾಬ್ದಾರಿ ಹೆತ್ತವರೇ ಹೊರಬೇಕು.
ಭಾರತ ಪರಿಚಯಿಸಿದ ಯೋಗವನ್ನು ಇಡೀ ಜಗತ್ತೇ ಅಪ್ಪಿಕೊಂಡಿದೆ
ವಿಶ್ವ ಯೋಗ ದಿನಾಚರಣೆಯ ದಶಮಾನೋತ್ಸವದ ಸಂದರ್ಭದಲ್ಲಿ ದೇಶ ಬಲಿಷ್ಠವಾಗಲು ದೇಹ ಬಲಿಷ್ಠವಾಗಬೇಕೆಂಬ ನಿಟ್ಟಿನಲ್ಲಿ ಜಾಗತಿಕವಾಗಿ ಭಾರತ ಪರಿಚಯಿಸಿದ ಯೋಗವನ್ನು ಇಡೀ ಜಗತ್ತು ಅಪ್ಪಿಕೊಂಡಿದೆ.
  • < previous
  • 1
  • ...
  • 266
  • 267
  • 268
  • 269
  • 270
  • 271
  • 272
  • 273
  • 274
  • ...
  • 458
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved