ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಡೆಂಘೀ ತಡೆಗೆ ಅಧಿಕಾರಿಗಳು ವಾರಿಯರ್ಸ್ ಆಗಿ
ಪಾಲಿಕೆ ವ್ಯಾಪ್ತಿಯ ಎಲ್ಲ ವಾರ್ಡ್ಗಳಲ್ಲಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಪಾಲಿಕೆ ಆಯೋಜಿಸಬೇಕು. ಕೋವಿಡ್ ಸಂದರ್ಭದಲ್ಲಿ ಅನೇಕ ಜನರು ಸಾವನ್ನಪ್ಪಿದರು. ಹೀಗಾಗಿ ಅಂತಹ ಪರಿಸ್ಥಿತಿ ಮತ್ತೆ ಮರುಕಳಿಸಬಾರದು.
ಮನುಷ್ಯನ ಪ್ರಭುತ್ವದಿಂದ ಅವಸಾನದತ್ತ ಪರಿಸರ
ಆಧುನಿಕತೆಯ ಸೋಗಿನಲ್ಲಿ ಪರಿಸರದ ಮೇಲೆ ಪ್ರಭುತ್ವ ಸಾಧಿಸಲು ಹೊರಟ ಮಾನವ ಪರಿಸರವನ್ನು ಅವಸಾನದೆಡೆಗೆ ಮನುಷ್ಯ ಕೊಂಡೊಯ್ಯುತ್ತಿದ್ದಾನೆ.
ಶೈಕ್ಷಣಿಕ, ರಾಜಕೀಯವಾಗಿ ಹಿಂದುಳಿದ ಗಾಣಿಗ ಸಮಾಜ
ಗಾಣಿಗ ಸಮಾಜವು ರಾಜಕೀಯ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಹಿಂದುಳಿದಿದೆ. ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಕಾರ್ಯ ಮಾಡಬೇಕು.
ಕವಿವಿ: ಮರ ಉಳಿಸಲು ಅಪ್ಪಿಕೋ ಚಳವಳಿ
120ಕ್ಕೂ ಹೆಚ್ಚು ಮರಗಳು ಒಣಗಿದ್ದು, ದಾರಿಹೋಕರಿಗೆ ಅಪಾಯ ತಂದೊಡ್ಡುತ್ತಿವೆ ಮತ್ತು ವಿದ್ಯುತ್ ತಂತಿಗೆ ಸಿಕ್ಕು ಬೀಳುವ ಸಾಧ್ಯತೆ ಇದೆ ಎಂದು ಏಪ್ರಿಲ್ನಲ್ಲಿ ವಿವಿಯು ಅರಣ್ಯ ಇಲಾಖೆಗೆ ಪರವಾನಗಿಗೆ ಮನವಿ ಸಲ್ಲಿಸಿತ್ತು. ಈ ಮನವಿ ಆಧರಿಸಿ ಅರಣ್ಯ ಇಲಾಖೆ 120 ಮರ ನೆಲಸಮ ಮಾಡಲು ಒಪ್ಪಿಗೆ ನೀಡಿತ್ತು.
ತೈಲ ಬೆಲೆ ಏರಿಕೆಗೆ ಬಿಜೆಪಿ ಬೃಹತ್ ಪ್ರತಿಭಟನೆ
ಗ್ಯಾರಂಟಿ ಘೋಷಿಸಿದ ಸಿದ್ದರಾಮಯ್ಯ ರಾಜ್ಯದ ಬೊಕ್ಕಸ ಖಾಲಿ ಮಾಡಿದ್ದು, ಅಭಿವೃದ್ಧಿಗೆ ಹಣ ಇಲ್ಲವಾಗಿದೆ. ಹೀಗಾಗಿ ಬೊಕ್ಕಸ ತುಂಬಿಸಲು ತೈಲ ಬೆಲೆ ಏರಿಸಿ, ಜನರ ಜೇಬಿಗೆ ಕತ್ತರಿ ಹಾಕಿದ್ದಾರೆ.
ವಚನ ಸಾಹಿತ್ಯ ಭಕ್ತಿಗೆ ಪೂರಕ: ಸಾಹಿತಿ ನಾಯಕ
ಪರಿಸರ ಸಂರಕ್ಷಣೆಯತ್ತ ಕವಿಗಳು ಕಾವ್ಯದಲ್ಲಿ ಇರುವ ಆಸಕ್ತಿಯನ್ನು ವ್ಯಕ್ತಪಡಿಸುವ ಅಗತ್ಯವಿದೆ. ನಿತ್ಯ ಬದುಕಿನ ಹತ್ತಾರು ಪ್ರಸಂಗಗಳನ್ನು ಸಾಹಿತ್ಯದ ಮೂಲಕ ಪರಿಚಯಿಸಿ ಸಾಹಿತ್ಯ ಬದುಕಿಗೆ ಹತ್ತಿರವಾಗಬೇಕು.
ತ್ಯಾಗ-ಬಲಿದಾನದ ಬಕ್ರೀದ್ ಆಚರಣೆ
ವಿಶ್ವದೆಲ್ಲೆಡೆ ಸುಖ-ಶಾಂತಿ ನೆಲೆಸುವಂತೆ ಹಾಗೂ ಸರ್ವ ಸಮಾಜದವರು ಸಾಮರಸ್ಯದಿಂದ ಬಾಳುಬೇಕು ಜತೆಗೆ ಸಕಾಲಕ್ಕೆ ಮಳೆ-ಬೆಳೆ ಆಗಲಿ ಎಂದು ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಿದರು.
ಕಲಘಟಗಿಗೆ ಕರ್ನಾಟಕ ಸಂಭ್ರಮದ ಜ್ಯೋತಿ ರಥಯಾತ್ರೆ ಮೆರವಣಿಗೆ
ಅಳ್ಳಾವರ ಮೂಲಕ ಕೂಡಲಗಿ ಗ್ರಾಮಕ್ಕೆ ಬರುತ್ತಿದಂತೆ ಸಂಗಮೇಶ್ವರ ಗ್ರಾಮ ಪಂಚಾಯಿತಿಯಿಂದ ಸ್ವಾಗತಿಸಿದ ನಂತರ ಪಟ್ಟಣಕ್ಕೆ ಆಗಮಿಸಿತು. ಮೆರವಣಿಗೆ ಉದ್ದಕ್ಕೂ ಜಗ್ಗಲಿಗಿ ಮೇಳ, ಭಜನೆ, ಮಹಿಳೆಯರಿಂದ ಜಾಂಜು ಮಜಲು ಜ್ಯೋತಿ ರಥಯಾತ್ರೆಗೆ ಕಳೆ ತಂದವು.
ಅಂತರ ಜಿಲ್ಲಾ ವರ್ಗಾವಣೆಗೆ ಅವಕಾಶ ಕೊಟ್ಟು ಪುಣ್ಯಕಟ್ಕೊಳ್ಳಿ..!
ರಾಜ್ಯದಲ್ಲಿ ಕಂದಾಯ ಇಲಾಖೆಯಡಿ ಬರೋಬ್ಬರಿ 10 ಸಾವಿರ ಗ್ರಾಮ ಆಡಳಿತಾಧಿಕಾರಿಗಳು ಇದ್ದಾರೆ. ಇವರಲ್ಲಿ ಕನಿಷ್ಠವೆಂದರೂ 2 ಸಾವಿರಕ್ಕೂ ಅಧಿಕ ನೌಕರರು ಅಂತರಜಿಲ್ಲಾ ವರ್ಗಾವಣೆ ಬಯಸುತ್ತಿದ್ದಾರೆ.
ನಾಳೆ ಎಲ್ಲ ಶಾಲೆ-ಕಾಲೇಜುಗಳಲ್ಲಿ ಡೆಂಘೀ ಜಾಗೃತಿ
ಧಾರವಾಡ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಲ್ಲಿ ಜೂ. 18ರಂದು ಏಕಕಾಲಕ್ಕೆ ಡೆಂಘೀ ನಿಯಂತ್ರಣ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕುರಿತು ಪೂರ್ವಭಾವಿ ಸಭೆ ನಡೆಸಲಾಗಿದೆ. ಭಿತ್ತಿಪತ್ರ ಹಾಗೂ ವೀಡಿಯೊಗಳನ್ನು ಮಕ್ಕಳಿಗೆ ತೋರಿಸಲು ತಿಳಿಸಲಾಯಿತು.
< previous
1
...
270
271
272
273
274
275
276
277
278
...
458
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!