• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಫಾಯಿ ಕರ್ಮಚಾರಿಗಳಿಗೆ ಉತ್ತಮ ಸೌಲಭ್ಯ, ರಕ್ಷಣಾತ್ಮಕ ಸಾಧನ ನೀಡಿ
ಸಫಾಯಿ ಕರ್ಮಚಾರಿಗಳಿಗೆ ಸಾಮಾಜಿಕ ಹಾಗೂ ಸೇವಾ ಭದ್ರತೆ, ಸಕಾಲದಲ್ಲಿ ವೇತನ ಪಾವತಿ, ವೇತನ ಶ್ರೇಣಿಗಳ ಪರಿಷ್ಕರಣೆ ಮತ್ತು ವೈದ್ಯಕೀಯ ವಿಮೆ, ರಜೆ, ಬೋನಸ್ನಂತಹ ಹೆಚ್ಚುವರಿ ಸೌಲಭ್ಯಗಳ ಕುರಿತಾಗಿ ನಿಯಮಿತವಾಗಿ ರೈಲ್ವೆ ಅಧಿಕಾರಿಗಳು ಪರಿಶೀಲಿಸಿ ಕ್ರಮಕೈಗೊಳ್ಳಬೇಕು
ಮುಮ್ಮಿಗಟ್ಟಿಯಲ್ಲಿ ಉಲ್ಬಣಿಸಿದ ಡೆಂಘೀ
ಡೆಂಘೀ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳ ಕುರಿತು ಆರೋಗ್ಯ ಇಲಾಖೆ ಜನರಲ್ಲಿ ಜಾಗೃತಿ ಮೂಡಿಸಿತ್ತು. ಇಷ್ಟಾಗಿಯೂ ಮುಮ್ಮಿಗಟ್ಟಿಯಲ್ಲಿ ಡೆಂಘೀ ಸ್ಫೋಟಗೊಂಡಿದ್ದು 40ಕ್ಕೂ ಹೆಚ್ಚು ಜನರಿಗೆ ಡೆಂಘೀ ಲಕ್ಷಣಗಳಿಂದ ಆಸ್ಪತ್ರೆ ಸೇರಿದ್ದಾರೆ.
ಜನರ ಅರ್ಜಿಗಳ ವಿಲೇವಾರಿಗೆ ಶೀಘ್ರ ಕ್ರಮವಹಿಸಿ
ಕುಡಿಯುವ ನೀರಿನಲ್ಲಿ ಯಾವುದೇ ತರಹದ ಕಲಬೆರಕೆಯಾಗಬಾರದು. ನೀರಿನ ಟ್ಯಾಂಕರ್ ಶುಚಿಗೊಳಿಸಬೇಕು. ಅಧಿಕಾರಿಗಳು ಮುತುವರ್ಜಿಯಿಂದ ಕಾರ್ಯನಿರ್ವಹಿಸಬೇಕು. ತ್ವರಿತವಾಗಿ ಜನರ ಸಮಸ್ಯೆಗೆ ಸ್ಪಂದಿಸಬೇಕು.
ಜೆಜೆಎಂ, ಎಲ್‌ ಆ್ಯಂಡ್‌ ಟಿ ಕಂಪನಿಗೆ ನೋಟಿಸ್‌ ನೀಡಿ
ಕುಂದಗೋಳ ತಾಲೂಕಿನಲ್ಲಿ ಜೆಜೆಎಂ ಹಾಗೂ ಎಲ್ ಆ್ಯಂಡ್ ಟಿ ಕಂಪನಿಯವರು ನಡೆಸುತ್ತಿರುವ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಸಾರ್ವಜನಿಕರು ಬೇಸತ್ತು, ಇವರ ವಿರುದ್ಧ ಹಲವು ದೂರು ಸಲ್ಲಿಸುತ್ತಿದ್ದಾರೆ.
ಸಫಾಯಿ ಕರ್ಮಚಾರಿಗಳಿಗೆ ಕಾನೂನಾತ್ಮಕ ಸೌಲಭ್ಯ ಸಿಗಲಿ
ಸಫಾಯಿ ಕರ್ಮಚಾರಿಗಳಿಗೆ ತೊಂದರೆ, ಕಿರುಕುಳ ಆದರೆ ಜಿಲ್ಲಾಧಿಕಾರಿ ಸಂಪರ್ಕಿಸಿ, ಮಾಹಿತಿ ನೀಡಬೇಕು ಮತ್ತು ಆಯೋಗಕ್ಕೆ ದೂರು ಸಲ್ಲಿಸಲು ಬಯಸಿದಲ್ಲಿ ದೂರವಾಣಿ ಸಂಖ್ಯೆ -01124648924ಗೆ ಕರೆ ಮಾಡಿ ತಿಳಿಸಬಹುದು.
ಶಾಲಾ ಹಿಂಭಾಗದಲ್ಲೇ ಅಕ್ರಮ ಚಟುವಟಿಕೆ, ಡಿಸಿಗೆ ದೂರು
ಹಳೇ ಹುಬ್ಬಳ್ಳಿಯ 61ನೇ ವಾರ್ಡಿನ ಸದಾಶಿವ ನಗರದಲ್ಲಿರುವ ಸರ್ಕಾರಿ ಉರ್ದು ಶಾಲೆಯ ಹಿಂಭಾಗದಲ್ಲಿ ಹಲವು ತಿಂಗಳಿಂದ ಅಕ್ರಮ ಚಟುವಟಿಕೆ ನಡೆಯುತ್ತಿದೆ.
ನೀಟ್‌ ಭ್ರಷ್ಟಾಚಾರ, ನ್ಯಾಯಾಂಗ ತನಿಖೆ ನಡೆಸಿ
ಜೂನ್ 4ರಂದು ಪ್ರಕಟಗೊಂಡ ಪರೀಕ್ಷಾ ಫಲಿತಾಂಶದ ಪಾರದರ್ಶಕತೆಯ ಕುರಿತು ದೇಶವ್ಯಾಪಿ ವಿದ್ಯಾರ್ಥಿಗಳು ಹಾಗೂ ಪಾಲಕರು ಹಲವಾರು ಪ್ರಶ್ನೆಗಳನ್ನು ಎತ್ತಿದ್ದಾರೆ.
ಶಾಶ್ವತ ಪರಿಹಾರಕ್ಕೆ ಜಿಲ್ಲಾಡಳಿತ ಸಿದ್ಧ: ಜಿಲ್ಲಾಧಿಕಾರಿ ದಿವ್ಯಪ್ರಭು
ರಕ್ಷಣಾ ಇಲಾಖೆ ಫೈರಿಂಗ್ ರೇಂಜ್ ನಿರ್ಮಿಸಲು 1960ರಲ್ಲಿ ಈ ಜಾಗೆಯನ್ನು ಕಾಯ್ದಿರಿಸಿತ್ತು. ಆದರೀಗ ಈ ಪ್ರದೇಶದ ಸುತ್ತಲೂ ಜನವಸತಿ ನಿರ್ಮಾಣಗೊಂಡಿದೆ. ನಾಗರಿಕರ ಬೇಡಿಕೆಗೆ ಅನುಗುಣವಾಗಿ ಕಾಮಗಾರಿ ನಡೆಸಲು ಈ ಜಾಗೆಯಿಂದ ತೊಂದರೆ ಉಂಟಾಗುತ್ತಿದೆ.
ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗೆ ಚಿಂತಿಸಿ
ಕೇಂದ್ರ ಸರ್ಕಾರ ಬರ, ಮಳೆಹಾನಿ, ಅತಿವೃಷ್ಟಿ ಹಾನಿ, ಮಳೆ ವಿಪತ್ತು ನಷ್ಟ ಪರಿಹಾರ, ಎನ್ ಡಿಆರ್‌ಎಫ್ ಮಾನದಂಡ ತಿದ್ದುಪಡಿ ಮಾಡಿ ಬೆಳೆ ನಷ್ಟದ ಸಂಪೂರ್ಣ ಹಣ ನೀಡಬೇಕು.
ಬಸ್‌ ನಿಲ್ದಾಣ, ಘಟಕಗಳ ಸ್ವಚ್ಛತೆಗೆ ಆದ್ಯತೆ ನೀಡಿ
ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಯಿತು. ಹೀಗಾಗಿ ಮತ್ತೆ ಇತ್ತ ಕಡೆ ಬರಲು ಅಧ್ಯಕ್ಷರಾಗಿ ಸಾಧ್ಯವಾಗಿರಲಿಲ್ಲ.
  • < previous
  • 1
  • ...
  • 274
  • 275
  • 276
  • 277
  • 278
  • 279
  • 280
  • 281
  • 282
  • ...
  • 458
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved