• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿದ್ದರಾಮಯ್ಯ ಅವರದ್ದು ಭಂಡತನದ ಪರಮಾವಧಿ : ಜೋಶಿ

ಸಿದ್ದರಾಮಯ್ಯ ಅವರದ್ದು ಅಯೋಗ್ಯತನ, ಭಂಡತನದ ಪರಮಾವಧಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ ಕಾರಿದ್ದಾರೆ.

ಸುಸಜ್ಜಿತ ಕ್ರೀಡಾ ಸಮುಚ್ಚಯ ಶೀಘ್ರ ಉದ್ಘಾಟನೆ: ಜೋಶಿ
ಸ್ಮಾರ್ಟ್‌ಸಿಟಿ ಯೋಜನೆ ಮತ್ತು ಖೇಲೋ ಇಂಡಿಯಾ ಅನುದಾನದಲ್ಲಿ ಸುಸಜ್ಜಿತ ಕ್ರೀಡಾ ಸಂಕೀರ್ಣ ನಿರ್ಮಿಸಲಾಗುತ್ತಿದೆ. ಮೊದಲು ಸ್ಮಾರ್ಟ್‌ ಸಿಟಿ ಯೋಜನೆಯಡಿ ವಾಣಿಜ್ಯ ಮಳಿಗೆ ನಿರ್ಮಿಸುವ ಉದ್ದೇಶವಿತ್ತು. ಬಳಿಕ ಅದನ್ನು ರದ್ದು ಮಾಡಿ ಜಾರ್ಖಂಡನಲ್ಲಿರುವ ಕ್ರೀಡಾಗ್ರಾಮ ಮಾದರಿಯಲ್ಲಿ ಕ್ರೀಡಾ ಸಂಕೀರ್ಣ ನಿರ್ಮಿಸುವ ಯೋಜನೆ ರೂಪಿಸಿದ್ದೆವು. ಆರಂಭದಲ್ಲಿ ಇದಕ್ಕೆ ವಿರೋಧವಿತ್ತು. ನಾನೇ ಮುತುವರ್ಜಿ ವಹಿಸಿ ಅನುದಾನ ಮತ್ತು ಅನುಮತಿ ಕೊಡಿಸಿದ್ದೆ. ಈಗ ಅದರ ಕಾಮಗಾರಿ ಮುಗಿಯುವ ಹಂತಕ್ಕೆ ಬಂದಿದೆ.
ಹುಬ್ಬಳ್ಳಿಯಲ್ಲಿ ಜನಾಕ್ರೋಶ ಯಾತ್ರೆ ಸಮಾರೋಪ ಸಮಾರಂಭ: ಎನ್‌. ರವಿಕುಮಾರ
ಮೇ 7ರಂದು ಕೋಲಾರ, 8 ರಂದು ತುಮಕೂರು, ಚಿತ್ರದುರ್ಗ, 9ರಂದು ಬಳ್ಳಾರಿ, ವಿಜಯನಗರ, 10ರಂದು ಚಿಕ್ಕಬಳ್ಳಾಪುರದಲ್ಲಿ ಜನಾಕ್ರೋಶ ಯಾತ್ರೆ ನಡೆಯಲಿದ್ದು, 11ರಂದು ಹುಬ್ಬಳ್ಳಿಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಅಂದು ಸಂಜೆ ದುರ್ಗದ ಬೈಲ್‌ನಿಂದ ರ್‍ಯಾಲಿ ನಡೆಯಲಿದ್ದು, ಮೂರುಸಾವಿರ ಮಠದ ಆವರಣದಲ್ಲಿ ಬೃಹತ್‌ ಸಮಾವೇಶ ನಡೆಯಲಿದೆ.
ಸರ್ಕಾರಿ ಸವಲತ್ತುಗಳನ್ನು ಅರ್ಹರಿಗೆ ತಲುಪಿಸಿ: ಡಾ. ಎಚ್. ಕೃಷ್ಣ
ಎಲ್ಲ ಇಲಾಖೆಯ ಅಧಿಕಾರಿಗಳು ಇರುವ ಸಮಯವನ್ನು ಸರಿಯಾಗಿ ಉಪಯೋಗಿಸಿಕೊಂಡು ಜಿಲ್ಲೆಯಲ್ಲಿ ಒಳ್ಳೆಯ ಕೆಲಸ ಕಾರ್ಯಗಳನ್ನು ಮಾಡಿ. ನಮ್ಮ ಜತೆ ಕೈಜೋಡಿಸಿಕೊಂಡು ನಡೆದರೆ ಯಾವುದೇ ರೀತಿಯ ನ್ಯೂನತೆಗಳು ಆಗದ ಹಾಗೆ ನೋಡಿಕೊಂಡು ಹೋಗಬಹುದು
ಊರುಗಳಲ್ಲಿ ಕಳೆಗಟ್ಟಿರುವ ಗ್ರಾಮ ದೇವತೆಗಳ ಜಾತ್ರೆ!
ಒಟ್ಟಾರೆ ಜಾತಿ ಬೇಧವಿಲ್ಲದೇ ಎಲ್ಲರೂ ಸಮಾನರು ಎಂದು ತೋರಿಸುವ, ಸಂಭ್ರಮಿಸುವ ಸಂದರ್ಭವನ್ನು ಈ ಜಾತ್ರೆಗಳು ಒದಗಿಸಿಕೊಡುತ್ತಿವೆ. ಜಾತ್ರೆ ಸಂಭ್ರಮಿಸುವುದರಲ್ಲಿ ಬಡವ- ಶ್ರೀಮಂತ ಇಲ್ಲ. ಒಲ್ಲರನ್ನು ಒಗ್ಗೂಡಿಸಿ ಸಂಭ್ರಮಿಸುತ್ತಿದ್ದು, ಜನರ ಮನದಲ್ಲೂ ಒಗ್ಗಟ್ಟು, ಧನಾತ್ಮಕ ಭಾವನೆ ಬರುತ್ತಿರುವುದು ಉತ್ತಮ ಬೆಳವಣಿಗೆಯೇ ಸರಿ.
ರಾಜ್ಯದ ಬೆಲೆ ಏರಿಕೆ ನೀತಿಯಿಂದ ಜನ ಹೈರಾಣು: ಶಾಸಕ ಟೆಂಗಿನಕಾಯಿ
ಜನನ- ಮರಣ ನೋಂದಣಿ ಶುಲ್ಕ ಏರಿಕೆ ಸೇರಿ ಪ್ರತಿಯೊಂದು ಕ್ಷೇತ್ರದಲ್ಲಿ ಸಹ ಬೆಲೆ ಏರಿಕೆ ಮಾಡಿದೆ. ಇದರಿಂದ ಬಡ ಹಾಗೂ ಮಧ್ಯಮ ವರ್ಗದವರು ಪರಿತಪಿಸುವಂತಾಗಿದೆ. ಮೇ 11ರಂದು ನಡೆಯುವ ಜನಾಕ್ರೋಶ ಯಾತ್ರೆಯ ಸಮಾರೋಪ ಸಮಾರಂಭವನ್ನು ಎಲ್ಲರೂ ಸೇರಿ ಯಶಸ್ವಿಯಾಗೊಳಿಸೋಣ ಎಂದು ಕರೆ ನೀಡಿದರು.
ದುಃಖ ಕಳೆದು ಸುಖ ದೊರೆಯಲು ಧರ್ಮ ಮಾರ್ಗದಲ್ಲಿ ನಡೆಯಿರಿ
ತಿರ್ಲಾಪುರ ಗ್ರಾಮದಲ್ಲಿ ಹಿಂದೆಂದೂ ಕಂಡರಿಯದಂತೆ ಎತ್ತ ನೋಡಿದರೂ ಜನವೋ ಜನ. ಅಸಂಖ್ಯಾತ ಭಕ್ತ ಸಾಗರ ಭಕ್ತಿಭಾವದಲ್ಲಿ ತೇಲುತ್ತಿದೆ. ಅವಿಸ್ಮರಣೀಯ ಧಾರ್ಮಿಕ ಪವಿತ್ರತೆಯ ಭಾವನಾತ್ಮಕ ಅಭೂತಪೂರ್ವ ದೃಶ್ಯ ನೋಟಕ್ಕೆ ಗ್ರಾಮ ದೇವತೆಗಳ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ಜಾತ್ರಾ ಮಹೋತ್ಸವವು ಸೋಮವಾರ ಸಾಕ್ಷಿಯಾಗಿತ್ತು.
ಪಾಕಿಸ್ತಾನಕ್ಕೆ ಬಾಂಬ್‌ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ

ಪಾಕಿಸ್ತಾನಕ್ಕೆ ಬಾಂಬ್ ಹಾಕಲು ನಮ್ಮವರೂ ಹೋಗಲ್ಲ, ಬಿಜೆಪಿಯವರು ಹೋಗುವುದಿಲ್ಲ. ಬಾಂಬ್ ಹಾಕಲು ಸೈನಿಕರಿದ್ದಾರೆ

16ರಿಂದ 19ರ ವರೆಗೆ ಐಮೆಕ್ಸ್‌- ಹುಬ್ಬಳ್ಳಿ ಕೈಗಾರಿಕಾ ಮೇಳ
ಬಹುತೇಕ ಯುವಜನರೇ ಸ್ಟಾರ್ಟ್‌ಅಪ್ ಉದ್ಯಮಕ್ಕೆ ಬರುತ್ತಾರೆ. ಆದರೆ, ಸರಿಯಾದ ಮಾಹಿತಿ ಮಾರ್ಗದರ್ಶನವಿಲ್ಲದೆ ಎಡವುತ್ತಿದ್ದಾರೆ. ಇತ್ತೀಚೆಗೆ ಪಾರಂಪರಿಕ ವಸ್ತುಗಳ ತಯಾರಿಕೆಯ ಸ್ಟಾರ್ಟ್‌ಅಪ್ ಸಹ ಆರಂಭವಾಗಿದೆ. ಅದು ದೊಡ್ಡ ಉದ್ಯಮವಾಗಿ ಬೆಳೆಯುವ ಸಠಧ್ಯತೆಯಿದ್ದು, ಆ ನಿಟ್ಟಿನಲ್ಲಿ ಗಮನಹರಿಸಬೇಕು
ಹಿಂದೂ ಧರ್ಮ ಜೀವನದ ಒಂದು ಭಾಗ: ಸಚಿವ ಜೋಶಿ
ಋಷಿ ಮುನಿಗಳ ಕಾಲದಿಂದಲೂ ಆರಂಭವಾಗಿರುವ ಯಜ್ಞ- ಯಾಗಾದಿಗಳು, ಹೋಮ- ಹವನಗಳು ಹಿಂದೂ ಧರ್ಮದ ವೈಶಿಷ್ಟ್ಯಗಳಾಗಿವೆ. ಪ್ರಸ್ತುತ ದಿನಗಳಲ್ಲಿ ಇಂಥ ಧಾರ್ಮಿಕ ಕಾರ್ಯಕ್ರಮ ಹೆಚ್ಚು ಪ್ರಸ್ತುತವಾಗಿವೆ. ಹಿಂದೂ ಧರ್ಮ, ಸಂಸ್ಕೃತಿ ಉಳಿವಿಗಾಗಿ ಹೋರಾಡುವ ಕ್ಷತ್ರಿಯರು ದೇಶದ ರಕ್ಷಣೆಗೂ ನೀಡಿದ ಕೊಡುಗೆ ಅನನ್ಯವಾಗಿದೆ
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 479
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved