• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧಾರವಾಡ: ಒಣಗಿದ ವಾಲ್‌ ಗಾರ್ಡನ್‌
ಕೋಟಿ ಕೋಟಿ ವ್ಯಯಿಸಿ ಧಾರವಾಡ ರೈಲು ನಿಲ್ದಾಣ ಅಭಿವೃದ್ಧಿಗೊಳಿಸಲಾಗಿದೆ. ಅದರ ಭಾಗವಾಗಿ ನಿಲ್ದಾಣದ ಎಡ ಬದಿ ಬಗೆ-ಬಗೆಯ ಅಲಂಕಾರಿಕ ಸಸ್ಯಗಳ ವಾಲ್ ಗಾರ್ಡನ್ ಮಾಡಲಾಗಿತ್ತು.
ಸಂಶೋಧನೆಗೆ ಪಾಶ್ಚಾತ್ಯ ವಿಜ್ಞಾನಿಗಳಿಂದ ಜ್ಯೋತಿಷ್ಯ ಬಳಕೆ
ಸಮಾಜ ಜೀವಿಯಾದ ಮಾನವನ ಅವಶ್ಯಕತೆಗಳನ್ನು ಹಲವು ಬಗೆಯ ಅವಸರಗಳನ್ನಾಗಿ ವಿಂಗಡಿಸಬಹುದು. ಜ್ಯೋತಿಷ್ಯವು ಎಲ್ಲ ತುರ್ತು ಅವಶ್ಯಕತೆಗಳಿಗೂ ನಿರ್ದಿಷ್ಟವಾದ ಸಂಬಂಧ ಪಡೆದಿದೆ. ಬದುಕಿನಲ್ಲಿ ಯಶಸ್ಸು ಬಹುಮಟ್ಟಿಗೆ ಸಂಪತ್ತನ್ನು ಇಲ್ಲವೆ ವಿಪತ್ತನ್ನು ಅವಲಂಭಿಸುತ್ತದೆ.
ಜನರಿಗೆ ಅಪರಾಧದ ಜಾಗೃತಿ ಅವಶ್ಯ: ಪಿಐ ಪ್ರವೀಣ
ಕೇವಲ ಪೊಲೀಸರಿಂದ ಅಪರಾಧ ತಡೆ ಸಾಧ್ಯವಿಲ್ಲ. ಇದಕ್ಕೆ ಸಾರ್ವಜನಿಕರ ಸಹಕಾರ ಮತ್ತು ಮಾಹಿತಿ ಅತ್ಯಗತ್ಯ. ಈ ಹಿನ್ನಲೆಯಲ್ಲಿ ಶಾಲಾ, ಕಾಲೇಜುಗಳಲ್ಲಿ ಇಂತಹ ಜಾಗೃತಿ ಮೂಡಿಸಲು ನಿರಂತರ ಕಾರ್ಯಾಗಾರಗಳ ಅವಶ್ಯಕತೆ ಇದೆ.
ಜೆಡಿಎಸ್‌- ಬಿಜೆಪಿ ಮೈತ್ರಿ ಮುಂದಿದೆ ದೊಡ್ಡ ಸವಾಲು
ಒಂದು ಕಾಲದಲ್ಲಿ ಜೆಡಿಎಸ್‌ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಸಾಕಷ್ಟು ಸಂಘಟನೆ ಹೊಂದಿತ್ತು. ಸಾಕಷ್ಟು ಜನ ಶಾಸಕರು ಆಯ್ಕೆಯಾಗಿದ್ದುಂಟು. ಆದರೆ ವರ್ಷ ಉರುಳಿದಂತೆ ತನ್ನ ಶಕ್ತಿಯನ್ನು ಕುಂದಿಸಿಕೊಂಡಿತ್ತು.
ತುಪ್ಪರಿ ಹಳ್ಳ, ಬೆಣ್ಣಿಹಳ್ಳ ಪ್ರವಾಹ ಹಾನಿ ಪರಿಶೀಲಿಸಿದ ಸಚಿವ ಸಂತೋಷ ಲಾಡ್‌
2019ರಲ್ಲಿ ಸರ್ಕಾರ ಒದಗಿಸಿದ ಅನುದಾನದಲ್ಲಿ ಹೂಳು ತೆಗೆಯುವುದು, ಬದು ಎತ್ತರಿಸುವುದು ಹಾಗೂ ತಡೆಗೋಡೆ ಕಾಮಗಾರಿಗಳನ್ನು ಇಲಾಖೆ ಅಧಿಕಾರಿಗಳು ಕೈಗೊಂಡಿದ್ದಾರೆ.
ಶಾಸಕರ ಹಿಂಬಾಲಕರಿಗೆ ಆಶ್ರಯ ಮನೆ ನಿರ್ಮಾಣ ಜಾಗ ಹಂಚಿಕೆ ಆರೋಪ
ಆಶ್ರಯ ಯೋಜನೆಯ ನಿವೇಶನಗಳು ಬಡವರಿಗೆ ಸಿಗಬೇಕು. ಆದರೆ, ಅವರು ರಾಜಕೀಯ ಪ್ರಭಾವಿಗಳ ಪಾಲಾಗುತ್ತಿವೆ. ಈ ಅನ್ಯಾಯದ ವಿರುದ್ಧ ಧ್ವನಿ ಎತ್ತಿದ್ದಕ್ಕೆ ಬೆದರಿಕೆ ಹಾಕಲಾಗಿದೆ ಎಂದು ಪರಶುರಾಮ ದಾವಣಗೆರೆ ಆರೋಪಿಸಿದ್ದಾರೆ.
ಕಲಘಟಗಿಯಲ್ಲಿ ಕಾಂಗ್ರೆಸ್ಸಿಗೆ ಹಿನ್ನಡೆ, ತಪ್ಪು ತಿದ್ದುಕೊಳ್ಳುತ್ತೇವೆ
ಧಾರವಾಡ ಲೋಕಸಭೆ ಸಾರ್ವತ್ರಿಕ ಚುನಾವಣೆಯನ್ನು ಕಾಂಗ್ರೆಸ್ ಪಕ್ಷದ ಎಲ್ಲ ಮುಖಂಡರ ನೇತೃತ್ವದಲ್ಲಿ ಎದುರಿಸಲಾಗಿದೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿದ್ದರಿಂದಲೇ ಪ್ರಹ್ಲಾದ ಜೋಶಿ ಗೆಲುವಿನ ಅಂತರ ತೀರಾ ಕಡಿಮೆಯಾಗಿದೆ.
ಬಿಆರ್‌ಟಿಎಸ್‌ ಕಾರಿಡಾರ್‌ನಲ್ಲಿಸಂಚರಿಸಲು ಅನುಮತಿ ನೀಡಿ
ದ್ವಿಪಥ ರಸ್ತೆ ಮತ್ತಷ್ಟು ಇಕ್ಕಟ್ಟಾಗಿದೆ. ಧಾರವಾಡದ ಜ್ಯುಬಿಲಿ ಸರ್ಕಲ್‌ದಿಂದ ನವಲೂರ ವರೆಗೆ ಮತ್ತು ಉಣಕಲ್ಲದಿಂದ ರಾಣಿ ಚೆನ್ನಮ್ಮ ವೃತ್ತದ ವರೆಗೆ ಸಾರ್ವಜನಿಕ ವಾಹನಗಳಿಗೆ ಸಂಚರಿಸಲು ಅನುಮತಿ ನೀಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗೆ ಮನವಿ ಮಾಡಲಾಯಿತು.
300 ಕೋಟಿ ಬಾಕಿ ಹಣ ನೀಡಿ ವಾಯವ್ಯ ಸಾರಿಗೆಗೆ ಶಕ್ತಿ ಕೊಡಿ
ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್‌ ನೀಡಿದ ಭರವಸೆಯಂತೆ ಜೂ.11ರಿಂದ ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣವನ್ನು ಶುರು ಮಾಡಿತು.
ಆಸಕ್ತಿಯಿರುವ ವಿಷಯದಲ್ಲಿ ಅಧ್ಯಯನ ಮಾಡಿ
ಮಾತೃಭಾಷೆ ಯಾವುದಾದರೂ ಭವಿಷ್ಯದ ದೃಷ್ಟಿಯಿಂದ ಇಂಗ್ಲಿಷ್‌, ಹಿಂದಿ ಭಾಷೆಗಳನ್ನು ಕಲಿಯುವುದು ಅವಶ್ಯ. ಪಾಲಕರು, ಮಕ್ಕಳ ಮೇಲೆ ಅತಿಯಾದ ವಿಶ್ವಾಸ ಇಟ್ಟಿರುತ್ತಾರೆ. ಆ ವಿಶ್ವಾಸಕ್ಕೆ ಧಕ್ಕೆ ಬಾರದಂತೆ ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು.
  • < previous
  • 1
  • ...
  • 276
  • 277
  • 278
  • 279
  • 280
  • 281
  • 282
  • 283
  • 284
  • ...
  • 458
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved