• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುಂಬಿ ಹರಿಯುತ್ತಿದೆ ಕಲ್ಲೇ ಗ್ರಾಮದ ಕಳ್ಳಿ ಹಳ್ಳ
ಹಳ್ಳದ ಪಕ್ಕದಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿ ಗಿಡ-ಕಂಟಿಗಳನ್ನು ಕಡಿದು ಹಳ್ಳಕ್ಕೆ ಎಸೆದ ಕಾರಣ ಹಳ್ಳಕ್ಕೆ ಕಟ್ಟಲಾಗಿದ್ದ ಸಣ್ಣ ಸೇತುವೆ ಕಡ್ಡಿ-ಕಸದೊಂದಿಗೆ ಹೂಳು ತುಂಬಿಕೊಂಡಿದೆ.
ಮಕ್ಕಳನ್ನು ಪರಿಸರ ಪ್ರೇಮಿಯಾಗಿ ಬೆಳೆಸಿ
ದೇಶದಲ್ಲಿ ಶೇ. 33ರಷ್ಟು ಇದ್ದಂತಹ ಅರಣ್ಯ ಪ್ರದೇಶ ಇತ್ತೀಚಿನ ದಿನಗಳಲ್ಲಿ ಅತೀ ಕಡಿಮೆಯಾಗುತ್ತಿದೆ. ಕಾರಣ ರಸ್ತೆ ಅಗಲೀಕರಣ, ಕಟ್ಟಡಗಳು, ಸೇತುವೆಗಳ ನಿರ್ಮಾಣಕ್ಕಾಗಿ ಗಿಡ-ಮರ ಕಡಿಯುವದರಿಂದ ಉಷ್ಣಾಂಶವು ಶೇ. 43ರಷ್ಟು ಏರಿಕೆಯಾಗಿದೆ.
ಚಿಕ್ಕೋಡಿಯಲ್ಲಿ ಪಾಕಿಸ್ತಾನ ಪರ ಘೋಷಣೆಗೆ ಕಿಡಿ
ಪಾಕಿಸ್ತಾನ ಈಗ ಭಿಕಾರಿಯಾಗಿದೆ. ಅಲ್ಲಿ ಊಟಕ್ಕೆ ಆಹಾರವಿಲ್ಲ. ಭಾರತದ ಅನ್ನ ಉಂಡು, ಇಲ್ಲಿಯೇ ಹುಟ್ಟಿ, ಎಲ್ಲ ಸೌಲಭ್ಯ ಪಡೆದು ಪಾಕಿಸ್ತಾನ ಪರ ಘೋಷಣೆ ಕೂಗುತ್ತಾರೆ ಎಂದರೆ ಅಂತಹವರಿಗೆ ಮಾನ-ಮರ್ಯಾದೆ ಇಲ್ಲವೇ?
ಪ್ಲಾಸ್ಟಿಕ ತ್ಯಜಿಸಿ ಪರಿಸರ ಉಳಿಸಿ: ನ್ಯಾಯಾಧೀಶ ಪರಮೇಶ್ವರ
ಆಧುನಿಕತೆಯಿಂದ ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಪರಿಸರ ಹಾಳು ಮಾಡುತ್ತಿದ್ದಾನೆ. ಅಲ್ಲದೇ ಪರಿಸರದ ಕುರಿತು ಜನರಲ್ಲಿ ಕಾಳಜಿ ಕಡಿಮೆಯಾಗುತ್ತಿದೆ. ಇಂದು ಹೆಚ್ಚಾಗಿ ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದೇವೆ.
ಬಾಲಬಳಗ ಶಾಲಾ ಮಕ್ಕಳಿಂದ ಹಸಿರಿನ ಮೆರವಣಿಗೆ
ಇಂದಿನ ಋತುಗಳ ವ್ಯತ್ಯಾಸ, ತಾಪಮಾನ ಹೆಚ್ಚಳದಲ್ಲಿ ಪರಿಸರದ ಪಾತ್ರ ಮುಖ್ಯವಾಗಿದೆ. ಸ್ವಚ್ಛ, ಸುಂದರ, ಹಸಿರು ಪರಿಸರ ಕಾಪಾಡಲು ಪ್ರತಿಯೊಬ್ಬರು ಪ್ರಯತ್ನಿಸಬೇಕು.
ಎಲ್ಲೆಡೆ ವಿಶ್ವ ಪರಿಸರ ದಿನಾಚರಣೆ ರಂಗು
ಶಾಲಾ ಮಕ್ಕಳು ತರತರಹದ ಚಟುವಟಿಕೆಗಳಾದ ಪ್ಲಾಸ್ಟಿಕ್ ಬಳಕೆಯ ನಿಷೇಧಕ್ಕಾಗಿ ಹಳೆಯ ಉಡುಪುಗಳ ಮೂಲಕ ಚೀಲ ತಯಾರಿಕೆ ಹಾಗೂ ಮಕ್ಕಳು ಪರಿಸರ ಕುರಿತು ಜಾಗೃತಿ ಮೂಡಿಸಿದರು.
ಗ್ರಾಮ ಪಂಚಾಯಿತಿ ಸಿಬ್ಬಂದಿಯಿಂದ ಸಸಿ ದತ್ತು
ಅಳ್ನಾವರ ತಾಲೂಕಿನ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಲ್ಲಿ ವಿಶ್ವ ಪರಿಸರ ದಿನ ಆಚರಿಸುವ ಜತೆಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಮರ ಕಡಿತದಿಂದ ತಾಪಮಾನ ಹೆಚ್ಚಳ: ಡಾ. ವಿಎಸ್‌ವಿ ಪ್ರಸಾದ
ಪರಿಸರ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಜಗತ್ತನ್ನು ಹಸಿರು, ಆರೋಗ್ಯಕರ ಸ್ಥಳವನ್ನಾಗಿ ಮಾಡಲು ಜಗತ್ತಿನಾದ್ಯಂತ ಜನರು ಒಗ್ಗೂಡಬೇಕಿದೆ.
ಬೀಗರ ಊರಲ್ಲಿ ಗೆದ್ದು ಬೀಗಿದ ಶೆಟ್ಟರ್‌
1990 ರಿಂದ ಸಕ್ರಿಯ ರಾಜಕಾರಣದಲ್ಲಿರುವ ಶೆಟ್ಟರ್, ಒಂದು ಹಂತದಲ್ಲಿ ಅದೃಷ್ಟದ ರಾಜಕಾರಣಿ ಎಂದೇ ಹೆಸರು ಪಡೆದವರು. ಸರಳ, ಸಜ್ಜನಿಕೆಗೆ ಹೆಸರಾದವರು. ಕುಟುಂಬದಲ್ಲೇ ಜನಸಂಘದ ರಕ್ತ ಹೊಂದಿರುವ ಶೆಟ್ಟರ್, ಉತ್ತರ ಕರ್ನಾಟಕದಲ್ಲಿ ಬಿಜೆಪಿ ಕಟ್ಟಿ ಬೆಳೆಸುವಲ್ಲಿ ಪ್ರಮುಖರಲ್ಲಿ ಒಬ್ಬರು.
ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಖಚಿತ
ನಾನು ಯಾವುದೇ ಸಚಿವ ಸ್ಥಾನದ ನಿರೀಕ್ಷೆ ಇಟ್ಟಿಕೊಂಡಿಲ್ಲ. ಪಕ್ಷದ ಹೈಕಮಾಂಡ್‌ ನನಗೆ ಏನೇ ಜವಾಬ್ದಾರಿ ಕೊಟ್ಟರೂ ಅದನ್ನು ನಿಭಾಯಿಸುತ್ತೇನೆ ಎಂದು ಸಂಸದ ಜಗದೀಶ ಶೆಟ್ಟರ್‌ ಹೇಳಿದ್ದಾರೆ.
  • < previous
  • 1
  • ...
  • 279
  • 280
  • 281
  • 282
  • 283
  • 284
  • 285
  • 286
  • 287
  • ...
  • 456
  • next >
Top Stories
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಭಾರತಕ್ಕೆ ಮತ್ತಷ್ಟು ಬ್ರಹ್ಮೋಸ್‌ ಬಲ
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved