• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುಂತುರು ಮಳೆಯಲ್ಲೂ ಉಕ್ಕಿದ ಬಿಜೆಪಿ ಕಾರ್ಯಕರ್ತರ ಉತ್ಸಾಹ
ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಮಂಗಳವಾರ ನಿಗದಿತ ವೇಳೆಗೆ ಮತ ಎಣಿಕೆ ಆರಂಭವಾದರೆ ಇದೇ ಸಮಯದಲ್ಲಿ ಮಳೆಯೂ ಸುರುವಿಟ್ಟಿತು. ಮತ ಎಣಿಕೆ ಮುಗಿಯುವ ವರೆಗೂ ವರುಣನ ಸಿಂಚನ ಮುಂದುವರಿಯಿತು
ಈದ್ಗಾ ಚಳವಳಿಯಿಂದ ದೆಹಲಿ ತಲುಪಿದ ಜೋಶಿ
ಈದ್ಗಾ ಚಳವಳಿಯಲ್ಲಿ ಪ್ರಚಾರ ಪಡೆದಿದ್ದ ಜೋಶಿ, ಅಟಲ್‌ ಬಿಹಾರಿ ವಾಜಪೇಯಿ ಅಲೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದರು. ಆಗಿನಿಂದ ಈಗಿನ ವರೆಗೆ ಅವರು ಹಿಂದೆ ನೋಡಿಲ್ಲ.
ಜೋಶಿಗೆ 5ನೇ ಗೆಲುವಿನ ದಾಖಲೆ
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಪ್ರಹ್ಲಾದ ಜೋಶಿ 2004, 2009, 2014 ಮತ್ತು 2019ರಲ್ಲಿ ಜಯ ಗಳಿಸಿದ್ದು ಈ ಸಲದ ಜಯ ಐದನೆಯದ್ದು. ಧಾರವಾಡ ಲೋಕಸಭಾ ಕ್ಷೇತ್ರದಿಂದ ಐದು ಸಲ ಸತತವಾಗಿ ಆಯ್ಕೆಯಾಗಿರುವ ಮೊದಲ ಅಭ್ಯರ್ಥಿ ಎಂಬ ಖ್ಯಾತಿಗೂ ಇದೀಗ ಜೋಶಿ ಪಾತ್ರರಾಗಿದ್ದಾರೆ.
ಹಣ, ಹೆಂಡ ಹಂಚಿದರೂ ನನ್ನ ಕೈ ಹಿಡಿದ ಜನತೆ: ಜೋಶಿ
ದೇಶದಲ್ಲಿ ಕಳೆದ ಬಾರಿಗಿಂತ ಈ ಬಾರಿ ನಮಗೆ ಕಡಿಮೆ ಸ್ಥಾನಗಳು ಬಂದಿರುವುದು ನಿಜ. ಆದರೆ, ಅಧಿಕಾರದ ಗದ್ದುಗೆ ಹಿಡಿಯಲಿದ್ದೇವೆ. ಒಟ್ಟಾರೆಯಾಗಿ ದೇಶದ ಜನತೆ ಎನ್‌ಡಿಎಗೆ ಆಶೀರ್ವಾದ ಮಾಡಿದ್ದಾರೆ ಎಂದು ಪ್ರಹ್ಲಾದ ಜೋಶಿ ಹೇಳಿದರು.
ಇಸ್ಮಾಯಿಲ್‌ಗೆ ತಪ್ಪಿದ ವಿಪ ಸ್ಥಾನ: ಶಾಸಕ ವಿನಯ ಮನೆ ಎದುರು ಪ್ರತಿಭಟನೆ
ತಮಟಗಾರ ಅವರಿಗೆ ಕೈ ತಪ್ಪಲು ವಿನಯ ಕುಲಕರ್ಣಿ ಕಾರಣ ಎಂದು ಮುಸ್ಲಿಂ ಬಂಧುಗಳು ವಿನಯ ಮನೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಆದರೆ, ಉಪ ನಗರ ಪೊಲೀಸರು ತಡೆದು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಇದ್ದು ಯಾವುದೇ ಕಾರಣಕ್ಕೂ ಪ್ರತಿಭಟನೆ ಮಾಡುವಂತಿಲ್ಲ ಎಂದು ತಾಕೀತು ಮಾಡಿದರು.
ಕಿತ್ತೂರು ಕರ್ನಾಟಕ ಮರೆತ ಕಾಂಗ್ರೆಸ್‌..!
ಹೊಸಬರಿಗೆ ಕೊಡಬೇಕು ಎಂಬ ಬೇಡಿಕೆಯನ್ನು ಪುರಸ್ಕರಿಸಿಲ್ಲ. ಎರಡ್ಮೂರು ಬಾರಿ ವಿಧಾನಪರಿಷತ್‌ ಸದಸ್ಯರಾದವರಿಗೆ ಮತ್ತೆ ಮಣೆ ಹಾಕಲಾಗಿದೆ. ಹಾಗಾದರೆ 2ನೇ ಹಂತದ ನಾಯಕರು ಬೆಳೆಯಬಾರದೇ.
ಪಾಲಕರ ಜೇಬು ಸುಡುತ್ತಿದೆ ಪಠ್ಯ ಸಾಮಗ್ರಿ
ಹುಬ್ಬಳ್ಳಿ- ಧಾರವಾಡದಲ್ಲಿ ನಾಲ್ಕೈದ ವರ್ಷಗಳ ಹಿಂದೆ 40ಕ್ಕೂ ಅಧಿಕ ನೋಟ್‌ಬುಕ್‌ ತಯಾರಿಸುವ ಫ್ಯಾಕ್ಟರಿಗಳಿದ್ದವು. ಕೊರೋನಾದ ವೇಳೆ ಹಾಗೂ ಕಚ್ಚಾ ಸಾಮಗ್ರಿ ಕೊರತೆಯ ಹಿನ್ನೆಲೆಯಲ್ಲಿ ಈಗ 30ಕ್ಕೂ ಅಧಿಕ ಫ್ಯಾಕ್ಟರಿ ಬಂದ್‌ ಆಗಿವೆ. ಈಗ ಗ್ರಾಹಕರ ಬೇಡಿಕೆಗಳ ಅನುಗುಣವಾಗಿ ಬೇರೆ ಜಿಲ್ಲೆ, ಬೇರೆ ರಾಜ್ಯಗಳಿಂದ ನೋಟ್‌ಬುಕ್‌ ತಂದು ಮಾರಾಟ ಮಾಡಲಾಗುತ್ತಿದೆ.
ಜೋಶಿ ದಾಖಲೆಯೋ, ಅಸೂಟಿಯೋ!
ಈ ಬಾರಿ ಪ್ರಹ್ಲಾದ ಜೋಶಿ ಐದನೇ ಬಾರಿಗೆ ಆಯ್ಕೆ ಬಯಸಿ ಕಣಕ್ಕೆ ಇಳಿದಿದ್ದಾರೆ. ಕೇಂದ್ರದಲ್ಲಿ ಪ್ರಭಾವಿ ಸಚಿವರಾಗಿರುವ ಜೋಶಿ ಅವರಿಗೆ ಯುವ ರಾಜಕಾರಣಿ ಕಾಂಗ್ರೆಸ್ಸಿನ ವಿನೋದ ಅಸೂಟಿ ಭಾರೀ ಸ್ಪರ್ಧೆಯೊಡ್ಡಿದ್ದಾರೆ. ಕ್ಷೇತ್ರದಲ್ಲಿ ಯಾರೊಬ್ಬರೂ ಐದು ಬಾರಿ ಗೆದ್ದಿದ್ಲಿಲ.
ಜುಲೈ 29ರಿಂದ ಸುಪ್ರೀಂಕೋರ್ಟ್‌ನಲ್ಲಿ ವಿಶೇಷ ಜನತಾ ನ್ಯಾಯಾಲಯ
ಸುಪ್ರೀಂಕೋರ್ಟ್‌ನಲ್ಲಿ ಪ್ರಕರಣ ಹೊಂದಿದವರಿಗೆ ವಿಶೇಷ ಜನತಾ ನ್ಯಾಯಾಲಯದಲ್ಲಿ ಭಾಗವಹಿಸಿ, ಇತ್ಯರ್ಥಪಡಿಸಿಕೊಳ್ಳಲು ಜಿಲ್ಲಾ ನ್ಯಾಯಾಲಯದಲ್ಲಿ ಉಚಿತವಾಗಿ ವಿಡಿಯೋ ಕಾನ್ಫೆರೆನ್ಸ್‌ ಮತ್ತು ಇತರ ಅನುಕೂಲ ಮಾಡಿಕೊಡಲಾಗುವುದು.
ಕನ್ನಡದ ಕಂಪು ಹರಿಸಿದ ಜಿ.ಡಿ. ಘೋರ್ಪಡೆ
ಗುರುನಾಥ ಘೋರ್ಪಡೆ ಅವರು 1994ರಲ್ಲಿ ಪ್ರಥಮ ಬಾರಿಗೆ ಶಿರೂರ ಗ್ರಾಪಂ ಸದಸ್ಯರಾಗಿ ರಾಜಕೀಯ ಆರಂಭಿಸಿ ಸತತ 25 ವರ್ಷ ಗ್ರಾಪಂ ಉಪಾಧ್ಯಕ್ಷರಾಗಿ, ಅಧ್ಯಕ್ಷರಾಗುವ ಮೂಲಕ ಸೋಲಿಲ್ಲದ ಸರದಾರರಾಗಿ ಗ್ರಾಮದ ಅಭಿವೃದ್ಧಿಗೆ ಶ್ರಮಿಸಿದವರು.
  • < previous
  • 1
  • ...
  • 280
  • 281
  • 282
  • 283
  • 284
  • 285
  • 286
  • 287
  • 288
  • ...
  • 456
  • next >
Top Stories
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಭಾರತಕ್ಕೆ ಮತ್ತಷ್ಟು ಬ್ರಹ್ಮೋಸ್‌ ಬಲ
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved