ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
24x7 ನೀರಿನ ಕಾಮಗಾರಿಗೆ ಸಹಕಾರ ನೀಡಿ: ಡಾ. ಈಶ್ವರ ಉಳ್ಳಾಗಡ್ಡಿ
ಪಾಲಿಕೆ ಆಯುಕ್ತರು ಸಭೆಯಲ್ಲಿ ವಿವಿಧ ಇಲಾಖೆಗಳಿಂದ ಅನುಮತಿ ಬಾಕಿ ಇರುವ ಮಾಹಿತಿ ಪಡೆದು ಅದಕ್ಕೆ ಸಂಬಂಧಿಸಿದಂತೆ ಅಗತ್ಯವಿರುವ ಜಂಟಿ ಕ್ಷೇತ್ರ ಭೇಟಿ ಹಮ್ಮಿಕೊಳ್ಳುವ ಹಾಗೂ ಸಂಬಂಧಿಸಿದ ತುರ್ತು ಕ್ರಮಕೈಗೊಳ್ಳುವ ಕುರಿತು ಇಲಾಖಾ ಮುಖ್ಯಸ್ಥರೊಂದಿಗೆ ಚರ್ಚಿಸಿದರು.
ನಿಯಮದಂತೆ ಎಸ್ಸಿ ಜಾತಿ ಪ್ರಮಾಣ ಪಡೆದಿರುವೆ: ನಿರಂಜನಯ್ಯ ಹಿರೇಮಠ
ನೇಹಾ ಹಿರೇಮಠ ಹೆಸರಲ್ಲಿ ಬೆಂಗಳೂರು ವಿಳಾಸದಲ್ಲಿ ವಾಸವಾಗಿರುವಂತೆ ಬೇಡ ಜಂಗಮ ಎಂದು ಎಸ್ಸಿ ಜಾತಿ ಪ್ರಮಾಣ ಪತ್ರ ಪಡೆಯಲಾಗಿದೆ. ಆದರೆ ನಿರಂಜನಯ್ಯ ಹಿರೇಮಠ ಹುಬ್ಬಳ್ಳಿ ನಿವಾಸಿಯಾಗಿದ್ದಾರೆ.
ಹುಬ್ಬಳ್ಳಿ ಧಾರವಾಡ ಬೈಪಾಸ್: ಮತ್ತೆ 49 ದಿನ ಟೋಲ್ ಕಟ್ಟಿ
ಪ್ರತಿನಿತ್ಯ ಸಾವಿರಾರು ವಾಹನಗಳು ಬೈಪಾಸ್ ಮೂಲಕ ಹಾಯ್ದು ಹೋಗುತ್ತವೆ. ಹೀಗಾಗಿ ಟೋಲ್ ಸಂಗ್ರಹದ ಮೊತ್ತ ಸರಿಸುಮಾರು ಪ್ರತಿದಿನವೂ ₹ 15ರಿಂದ ₹ 18 ಲಕ್ಷ ಗಳಷ್ಟಾಗುತ್ತದೆ.
ಕಪಿಲಧಾರಾದಲ್ಲಿ ಕನ್ನಡ ಶಾಸನದ ಸಂರಕ್ಷಣೆ
ಕ್ರಿ.ಶ. 1645ರಿಂದ 1660ರ ಅವಧಿಯಲ್ಲಿ ರಾಜ್ಯವಾಳಿದ ಕರ್ನಾಟಕದ ಶಿವಮೊಗ್ಗ ಜಿಲ್ಲೆ ಕೆಳದಿ ಸಂಸ್ಥಾನದ ಶಿವಪ್ಪ ನಾಯಕ ಅರಸರು ಕನ್ನಡನಾಡಿನ ಪಂಚಕ್ರೋಶಿ ಯಾತ್ರಾರ್ಥಿಗಳ ಸ್ನಾನ ಮತ್ತು ಬಟ್ಟೆ ತೊಳೆಯುವ ಅನುಕೂಲಕ್ಕಾಗಿ ಉತ್ತರಪ್ರದೇಶದ ವಾರಾಣಾಸಿ ಹತ್ತಿರದ ಕಪಿಲಧಾರಾದಲ್ಲಿ ಬೃಹತ್ ಸರೋವರ ನಿರ್ಮಿಸಿದ್ದರು.
ಸ್ವಾವಲಂಬಿ ಜೀವನಕ್ಕೆ ನಬಾರ್ಡ್ ನೆರವು
ನಬಾರ್ಡ್ ಸಂಸ್ಥೆಯು ಈ ತರಬೇತಿಗೆ ₹ 1 ಲಕ್ಷ ಅನುದಾನ ವಿನಿಯೋಗಿಸಿದ್ದು, ತರಬೇತಿಗೆ 3 ತಿಂಗಳ ಸಿದ್ಧತೆ ಮಾಡಲಾಗಿದೆ.
ಪ್ರಜ್ವಲ್ ರೇವಣ್ಣರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ: ಜೋಶಿ
ವಾಲ್ಮೀಕಿ ನಿಗಮದಲ್ಲಿ ಬಹುದೊಡ್ಡ ಹಗರಣವಾಗಿದೆ. ಸರ್ಕಾರದ ಹಸ್ತಕ್ಷೇಪವಾಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ. ಯಾವ ಕಾರಣಕ್ಕೆ ನಿಗಮದ ಹಣ ಬೇರೆ ಖಾತೆಗೆ ವರ್ಗಾವಣೆಯಾಯಿತು ಎಂದು ಸರ್ಕಾರ ಹೇಳಿಲ್ಲ.
ಅಂಜಲಿ ಹಂತಕನಿಗೆ 16 ದಿನ ನ್ಯಾಯಾಂಗ ಬಂಧನ
ಆರೋಪಿಯನ್ನು ಮೇ 23ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಸಿಐಡಿ ಎಸ್ಪಿ ವೆಂಕಟೇಶ ನೇತೃತ್ವದ ತನಿಖಾ ತಂಡ 8 ದಿನ ಸಿಐಡಿ ಕಸ್ಟಡಿ ಪಡೆದುಕೊಂಡಿತ್ತು.
ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕ
ಹೈಸ್ಕೂಲ್, ಕಾಲೇಜು ವಿದ್ಯಾರ್ಥಿಗಳು ತಂಬಾಕು ಸೇವನೆ ಮಾಡುತ್ತಿರುವುದು ಆತಂತಕಾರಿ ಬೆಳವಣಿಗೆಯಾಗಿದೆ. ಈ ಕುರಿತು ಸ್ಥಳೀಯ ಸಂಘ-ಸಂಸ್ಥೆಗಳು, ಶಿಕ್ಷಕರು ಹಾಗೂ ಸ್ವಯಂಸೇವಾ ಸಂಸ್ಥೆಗಳು ಜಾಗೃತಿ ಮೂಡಿಸಬೇಕು.
ಪ್ರಜ್ವಲ್ ಪ್ರಕರಣ: ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಲಿ
ವಾಲ್ಮೀಕಿ ನಿಗಮದ ಸೂಪರಿಂಟೆಂಡೆಂಟ್ ಚಂದ್ರಶೇಖರ ಆತ್ಮಹತ್ಯೆ ಪ್ರಕರಣ ಸಿಬಿಐಗೆ ಹೋಗುವುದು ಯೋಗ್ಯ. ಇದರಲ್ಲಿ ಬ್ಯಾಂಕ್ ಕೂಡ ಪಾತ್ರವಹಿಸಿದೆ.
ಮಕ್ಕಳಿಗೆ ತಿಳವಳಿಕೆ ನೀಡಿದರೆ ನೇಹಾ, ಅಂಜಲಿ ಹತ್ಯೆ ಘಟನೆ ಮರುಕಳಿಸಲ್ಲ
ಮಹಿಳೆಯರ ಸುರಕ್ಷತೆಗಾಗಿ ಪೊಲೀಸ್ ಇಲಾಖೆ ಚೆನ್ನಮ್ಮ ಪಡೆ ರಚಿಸಿದ್ದು, ಎಲ್ಲಿಯಾದರೂ ಮಹಿಳೆಯರಿಗೆ ತೊಂದರೆಯಾಗುತ್ತಿದ್ದರೆ 112 ಸಂಖ್ಯೆಗೆ ಕರೆ ಮಾಡಿದ 5 ನಿಮಿಷದೊಳಗೆ ಸ್ಥಳಕ್ಕೆ ಆಗಮಿಸಿ ತೊಂದರೆ ಪರಿಹರಿಸುವ ಕಾರ್ಯ ಕೈಗೊಳ್ಳಲಿದೆ.
< previous
1
...
281
282
283
284
285
286
287
288
289
...
455
next >
Top Stories
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
ನೀಟ್ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ