• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜಕಾಲುವೆ ಮೇಲಿರುವ ಕಟ್ಟಡಗಳ ಕಥೆಯೇನು?
ರಾಜಕಾಲುವೆಯಲ್ಲಿನ ಹೂಳು ತೆಗೆದು ಅದೆಷ್ಟೋ ವರ್ಷಗಳಾಗಿವೆ. ಹೂಳು ತೆಗೆಯುವುದಾದರೂ ಹೇಗೆ? ರಾಜಕಾಲುವೆಗಳ ಮೇಲೆ 30ರಿಂದ 40 ವರ್ಷಗಳ ಹಿಂದೇ ದೊಡ್ಡ ದೊಡ್ಡ ಕಟ್ಟಡ ತಲೆ ಎತ್ತಿವೆ.
ಇಂಟಿಗ್ರೇಟೆಡ್ ಡಿಜಿಟಲ್ ಸಿಸ್ಟಮ್‌ ಮೂಲಕ ಗ್ರಾಹಕಸ್ನೇಹಿ ವ್ಯವಸ್ಥೆ
ಈಗಾಗಲೇ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನಾಗರೀಕರಿಗಾಗಿ ವಿವಿಧ ಸೇವೆ ನೀಡಲಾಗುತ್ತಿದೆ. ಅದೇ ರೀತಿ ವಿವಿಧ ತೆರಿಗೆಗಳನ್ನು ಕೂಡ ವಿಧಿಸಿ ಆಕರಿಸಲಾಗುತ್ತಿದೆ.
ವೈಜ್ಞಾನಿಕ ಸಾಕ್ಷ್ಯಾಧಾರ ಸಂಗ್ರಹಿಸಿ: ಸಿಐಡಿ ಡಿಜಿಪಿ
ಪ್ರಕರಣದ ತನಿಖೆಗೆ ಪೂರಕವಾದ ವೈಜ್ಞಾನಿಕ ಸಾಕ್ಷ್ಯಸಂಗ್ರಹಕ್ಕೆ ಏನೆಲ್ಲ ಕ್ರಮವಹಿಸಬೇಕೆಂಬ ಸಲಹೆ ಮತ್ತು ಮಾರ್ಗದರ್ಶನವನ್ನು ಅಧಿಕಾರಿಗಳಿಗೆ ಸಿಐಡಿ ಡಿಜಿಪಿ ನೀಡಿದರು.
ಎಂಎಲ್ಸಿ ಸ್ಥಾನಕ್ಕಾಗಿ ಕಾಂಗ್ರೆಸ್‌ನಲ್ಲಿ ಭಾರೀ ಲಾಬಿ
ಲೋಕಸಭೆ ಚುನಾವಣೆಯಲ್ಲಿ ಯಾರ್‍ಯಾರು ಎಷ್ಟೆಷ್ಟು ಕೆಲಸ ಮಾಡಿದ್ದೀರಿ ಎಂದೆಲ್ಲ ಮಾಹಿತಿಯನ್ನು ಆಕಾಂಕ್ಷಿಗಳಿಂದಲೇ ಕೆಪಿಸಿಸಿ ಪಡೆದಿದೆ. ಜತೆಗೆ ಕೆಲಸ ಮಾಡದ, ಮಿಲಾಪಿ ಆದ ಕೆಲ ಮುಖಂಡರನ್ನು ಅಧ್ಯಕ್ಷ ಡಿ.ಕೆ. ಶಿವಕುಮಾರ, ತರಾಟೆ ಕೂಡ ತೆಗೆದುಕೊಂಡಿದ್ದಾರೆ
ಕನ್ನಡ ಲೋಕಕ್ಕೆ ಇಂಗ್ಲಿಷ್‌ ಸಾಹಿತ್ಯ ಪರಿಚಯಿಸಿದ ಶೇಷಗಿರಿರಾವ್
ಶೇಷಗಿರಿರಾವ್‌ರು ಹತ್ತಾರು ಕನ್ನಡ ಚಳವಳಿಗಳನ್ನು ಬೆಂಗಳೂರು ನೆಲದಲ್ಲಿ ಕಟ್ಟಿದವರು. ಅಂದಿಗಿಂತ ಇಂದು ಕನ್ನಡ ಚಳವಳಿಗಳ ಅವಶ್ಯಕತೆ ಇದೆ. ಕಾಲೇಜುಗಳಲ್ಲಿ ಕನ್ನಡ ಉಪನ್ಯಾಸಕರ ನೇಮಕಾತಿ ಇಲ್ಲ. ಕನ್ನಡ ಪ್ರಾಥಮಿಕ ಶಾಲೆಗಳು ಮುಚ್ಚಿಕೊಳ್ಳುತ್ತಿವೆ. ಇವುಗಳ ವಿರುದ್ಧ ಕನ್ನಡಿಗರು ಬೀದಿಗಿಳಿದು ಹೋರಾಟ ಮಾಡಬೇಕಾಗಿದೆ.
ನೇಹಾ, ಅಂಜಲಿ ಹತ್ಯೆ: ಸಿಐಡಿ ಡಿಜಿಪಿ ಸಲೀಂ ಭೇಟಿ
ನೇಹಾ ಹಾಗೂ ಅಂಜಲಿ ಎರಡೂ ಪ್ರಕರಣ ತೀವ್ರ ಗಂಭೀರ ಸ್ವರೂಪದ್ದಾಗಿದ್ದು, ಪ್ರಕರಣದ ತಾರ್ಕಿಕ ಅಂತ್ಯಕ್ಕೆ ಸಾಕ್ಷ್ಯಧಾರ ಮತ್ತು ಸಾಕ್ಷಿಗಳ ಹೇಳಿಕೆ ಮುಖ್ಯವಾಗಿರುತ್ತದೆ. ಹಾಗಾಗಿ ಅಂಜಲಿ ಕೊಲೆಗೆ ಬಳಸಿದ ಚಾಕುವಿನ ಮಾಹಿತಿ ಪಡೆದು, ಅದನ್ನು ಪತ್ತೆ ಹಚ್ಚಬೇಕು ಎಂದು ಸಿಐಡಿ ಡಿಜಿಪಿ ಸಲೀಂ ಅಧಿಕಾರಿಗಳಿಗೆ ಹೇಳಿದ್ದಾರೆ.
ಧಾರವಾಡ: ಸಂಗ್ರಹ ಇದ್ದರೂ ಗೊಬ್ಬರಕ್ಕಾಗಿ ರೈತರಿಂದ ಪರದಾಟ!
ಒಂದು ಆಧಾರ ಕಾರ್ಡ್‌ಗೆ ಐದು ಚೀಲ ಡಿಎಪಿ ಗೊಬ್ಬರ ನೀಡಲಾಗುತ್ತಿದೆ. ಎಕರೆಗೆ 2 ಚೀಲ ಬೇಕಾಗುತ್ತದೆ. 20 ಎಕರೆ ಇದ್ದ ರೈತರಿಗೆ ಇದು ಸಾಲುವುದಿಲ್ಲ. ನಮಗೆ ಬೇಕಾದಷ್ಟು ಡಿಎಪಿ ಗೊಬ್ಬರ ವಿತರಣೆ ಮಾಡುತ್ತಿಲ್ಲ ಎಂದು ರೈತರು ಆರೋಪಿಸಿದರು.
ರೌಡಿಶೀಟರ್ ಮನೆಗಳ ಮೇಲೆ ದಾಳಿ, ಇಬ್ಬರ ಬಂಧನ
ಬೆಂಡಿಗೇರಿ ಠಾಣೆ ವ್ಯಾಪ್ತಿಯಲ್ಲಿ ರೌಡಿಶೀಟರ್‌ಗಳ ಮನೆಗಳ ಮೇಲೆ ಏಕಾಏಕಿ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಈ ವೇಳೆ ಬಹಳ ದಿನಗಳಿಂದ ಪೊಲೀಸರಿಂದ ತಲೆ ಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಮಳೆಗಾಲದಲ್ಲಿ ಜೀವಹಾನಿ ಆಗದಂತೆ ಎಚ್ಚರ ವಹಿಸಿ: ಡಿಸಿ ದಿವ್ಯಪ್ರಭು
ಮಳೆಗಾಲದಲ್ಲಿ ಪ್ರವಾಹದಿಂದ ಜನರಿಗೆ ಸಂಪರ್ಕದ ತೊಂದರೆಯಾಗದಂತೆ ಕ್ರಮ ವಹಿಸಬೇಕೆಂದರು. ಅಳ್ನಾವರದ ಹುಲಿಕೆರೆ ಈಗಾಗಲೇ ದುರಸ್ತಿಯಾಗಿದ್ದು, ನಿಗದಿ ಕೆರೆ ದುರಸ್ತಿಗೆ ಟೆಂಡರ್ ಕರೆಯಲಾಗಿದೆ.
ಶಾಲೆಗಳ ಪ್ರಾರಂಭೋತ್ಸವಕ್ಕೆ ಶಿಕ್ಷಣ ಇಲಾಖೆ ಸಜ್ಜು..!
ಮೇ 31ರಂದು ಶಾಲಾ ಪ್ರಾರಂಭೋತ್ಸವ ನಡೆಯಲಿದೆ. ಶಾಲೆಗೆ ತಳಿರು ತೋರಣ ಕಟ್ಟಿ, ಡೋಲು, ನಗಾರಿ ಮೂಲಕ ಮಕ್ಕಳನ್ನು ಕರೆ ತಂದು ಗುಲಾಬಿ ಹೂಗಳನ್ನು ನೀಡಿ ಸ್ವಾಗತಿಸಿ, ಸಿಹಿ ಹಂಚುವ ಮೂಲಕ ಮಕ್ಕಳನ್ನು ಆತ್ಮೀಯವಾಗಿ ಶಾಲೆಗೆ ಬರಮಾಡಿಕೊಳ್ಳಲು ಅಧಿಕಾರಿಗಳ ಚಿಂತನೆ ನಡೆಸಿದ್ದಾರೆ.
  • < previous
  • 1
  • ...
  • 284
  • 285
  • 286
  • 287
  • 288
  • 289
  • 290
  • 291
  • 292
  • ...
  • 455
  • next >
Top Stories
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved