• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶರಣತತ್ವದಡಿ ಬದುಕಿದ ಪಂ. ಪುಟ್ಟರಾಜ ಗವಾಯಿಗಳು
ಸಮಾಜದಲ್ಲಿ ಯಾರೊಬ್ಬರು ಅನ್ನ, ಆಹಾರ ಹಾಗೂ ವಸ್ತ್ರದಿಂದ ವಂಚಿತರಾಗಬಾರದು, ಜೀವನವನ್ನು ಆನಂದದಿಂದ ಅನುಭವಿಸಬೇಕೆಂಬ ಅಚಲ ನಿರ್ಧಾರವನ್ನು ಹೊಂದಿದವರು ಪಂ. ಪುಟ್ಟರಾಜ ಕವಿಗವಾಯಿಗಳು.
ನಾಲೆಯ ಹೂಳು ತೆಗೆಯಲು ಪೊಲೀಸ್‌ ಠಾಣೆ ಶೀಘ್ರ ನೆಲಸಮ!
ಈ ನಾಲೆಯು ಹುಬ್ಬಳ್ಳಿಯ ಪ್ರಮುಖ ಮಾರುಕಟ್ಟೆ ಪ್ರದೇಶದೊಳಗೆ ಹಾದು ಹೋಗಿದೆ. ಮೇಲಾಗಿ ಇದರ ಮೇಲೆಯೇ 600 ಮೀಟರ್‌ಗೂ ಅಧಿಕ ರಸ್ತೆಯನ್ನು ನಿರ್ಮಿಸಿದರೆ, ಇನ್ನು ಕೆಲವೆಡೆ 20ಕ್ಕೂ ಅಧಿಕ ವಾಣಿಜ್ಯ ಕಟ್ಟಡಗಳು ಹಾಗೂ ಕಮರಿಪೇಟೆಯ ಪೊಲೀಸ್‌ ಠಾಣೆ ನಿರ್ಮಿಸಲಾಗಿದೆ.
ಬೀಜ, ಗೊಬ್ಬರದ ಕೃತಕ ಅಭಾವ ಸೃಷ್ಟಿಸಿದರೆ, ಲೈಸನ್ಸ್ ರದ್ದು, ಪ್ರಕರಣ ದಾಖಲು
ಕೆಲವು ಮಾರಾಟಗಾರರು ಬೀಜ ಮತ್ತು ರಸಗೊಬ್ಬರದ ಕೃತಕ ಅಭಾವ ಸೃಷ್ಟಿಸಲು ಪ್ರಯತ್ನಿಸುತ್ತಿರುವುದಾಗಿ ತಿಳಿದು ಬಂದಿದೆ. ಅಂತಹ ಮಾರಾಟಗಾರರ ಲೈಸನ್ಸ್ ತಕ್ಷಣ ರದ್ದುಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಎಚ್‌ಪಿಎಲ್‌: ಚಾಂಪಿಯನ್‌ ಆಗಿ ಹೊರಹೊಮ್ಮಿದ ಡ್ರಾಪಿನ್‌ ವಾರಿಯರ್ಸ್
ಹುಬ್ಬಳ್ಳಿ ರಾಜ್‌ ನಗರದಲ್ಲಿರುವ ಕೆಎಸ್‌ಸಿಎ ಮೈದಾನದಲ್ಲಿ ಬಿಡಿಕೆ ಸ್ಪೋರ್ಟ್ಸ್ ಫೌಂಡೇಷನ್ ವತಿಯಿಂದ ಆಯೋಜಿಸಿದ್ದ ಹುಬ್ಬಳ್ಳಿ ಪ್ರಿಮೀಯಂ ಲೀಗ್ (ಎಚ್‌ಪಿಎಲ್‌) ಜ್ಯೂನಿಯರ್ ಕ್ರಿಕೆಟ್ ಟೂರ್ನಿಯಲ್ಲಿ ಧಾರವಾಡದ ಡ್ರಾಪಿನ್ ವಾರಿಯರ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿತು.
ಅಂಜಲಿ ಕೊಲೆ ಪ್ರಕರಣ: ನಾಲ್ಕನೇ ದಿನವೂ ಮುಂದುವರಿದ ವಿಚಾರಣೆ
ಸಿಐಡಿ ತನಿಖೆ ವೇಳೆ ಪದೇ ಪದೇ ಆರೋಪಿ ತನ್ನ ಹೇಳಿಕೆ ಬದಲಿಸುತ್ತಿರುವ ಹಿನ್ನೆಲೆಯಲ್ಲಿ ಅವನ ಬಗ್ಗೆ ಸಿಐಡಿ ತಂಡ ಸ್ಪಷ್ಟ ನಿರ್ಧಾರಕ್ಕೆ ಬರಲು ಸಾಧ್ಯವಾಗುತ್ತಿಲ್ಲ.
ಮೂರುಸಾವಿರಮಠ ಭಾವೈಕ್ಯತೆಯ ಮಹಾಮಠ: ಪ್ರಭುಚನ್ನಬಸವ ಶ್ರೀ
ಅಥಣಿ ಮೊಟಗಿಮಠದ ಪ್ರಭುಚನ್ನಬಸವ ಸ್ವಾಮೀಜಿ ಅವರಿಗೆ ಡಾ. ಮೂಜಗಂ ಸಾಹಿತ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಪ್ರಸಿದ್ಧಿಗಾಗಿ ಅಲ್ಲ, ಸಿದ್ಧಿಗಾಗಿ ಹಾಡಿದವರು ಪಂ. ರಾಜಶೇಖರ ಮನಸೂರ: ಡಾ. ಎಂ. ವೆಂಕಟೇಶಕುಮಾರ
ಶೈಕ್ಷಣಿಕ ಕ್ಷೇತ್ರದೊಂದಿಗೆ ಸಂಗೀತ ಕ್ಷೇತ್ರದಲ್ಲಿಯೂ ಬಹುದೊಡ್ಡ ಸಾಧನೆ ಮಾಡಿದವರು ಪಂ. ರಾಜಶೇಖರ ಮನಸೂರ ಎಂದು ಪದ್ಮಶ್ರೀ ಪುರಸ್ಕೃತ ಹಿರಿಯ ಗಾಯಕ ಡಾ. ಎಂ. ವೆಂಕಟೇಶಕುಮಾರ ಹೇಳಿದರು.
ಶತಮಾನ ಕಂಡ ಕೆಲಗೇರಿ ಕೆರೆ ಸ್ವಚ್ಛತಾ ಅಭಿಯಾನ ಶುರು
ಕೆಲಗೇರಿ ಗ್ರಾಮಸ್ಥರು ಸೇರಿದಂತೆ ಪರಿಸರವಾದಿಗಳು, ಕೆರೆ ಬಳಕೆದಾರರು ನಮ್ಮ ಶ್ರಮದಾನ, ಕೆರೆಯ ಸನ್ಮಾನ ಘೋಷಣಾ ವಾಕ್ಯದಲ್ಲಿ ಭಾನುವಾರದಿಂದ ಕೆಲಗೇರಿ ಕೆರೆ ಅಭಿಯಾನ ಸ್ವಚ್ಛತಾ ಅಭಿಯಾನವನ್ನು ನ್ಯಾಯಾಧೀಶ ಪರಶುರಾಮ ದೊಡಮನಿ ನೇತೃತ್ವದಲ್ಲಿ ಶುರು ಮಾಡಿದ್ದಾರೆ.
ದ್ವಿಚಕ್ರ ವಾಹನದ ಮೂಲಕ 12 ಜ್ಯೋತಿರ್ಲಿಂಗ ದರ್ಶನ ಪಡೆದ ಭಾಗೀರಥಿ
ದ್ವಿಚಕ್ರ ವಾಹನದಲ್ಲಿ ಒಬ್ಬಂಟಿಯಾಗಿ (ಸೋಲೋ ರೈಡ್) ಉತ್ತರಾಖಂಡದ ವರೆಗೆ ಪ್ರಯಾಣ ಬೆಳೆಸಿದ್ದ ಯುವತಿ (ಹವ್ಯಾಸಿ ಬೈಕ್ ರೈಡರ್) ಭಾಗೀರಥಿ ಅಜಗೊಂಡ ಭಾನುವಾರ ಸುರಕ್ಷಿತವಾಗಿ ಹುಬ್ಬಳ್ಳಿಗೆ ವಾಪಸಾದರು.
ಮರಗಳ ಬುಡಕ್ಕೆ ಕಾಂಕ್ರಿಟ್‌, ಫೇವರ್ಸ್‌!
ರಸ್ತೆಯ ಅಕ್ಕಪಕ್ಕದಲ್ಲಿರುವ ಬೃಹದಾಕಾರದ ಸುಂದರ ಮರಗಳಿಗೆ ಹೊಂದಿಕೊಂಡೇ ಫುಟ್‌ಪಾತ್‌ ನಿರ್ಮಿಸಲಾಗಿದೆ. ಯಾವುದೇ ಒಂದು ಮರವಿದ್ದರೆ ಅದಕ್ಕೆ ನೀರು ಇಂಗಲು, ಬೆಳವಣಿಗೆಗೆ ಸಹಕಾರಿಯಾಗಲು ಅದರ ಸುತ್ತಲೂ ಒಂದು ಅಡಿಯಷ್ಟಾದರೂ ಜಾಗ ಬಿಡಬೇಕು. ಆದರೆ, ಅದು ಆಗಿಲ್ಲ.
  • < previous
  • 1
  • ...
  • 285
  • 286
  • 287
  • 288
  • 289
  • 290
  • 291
  • 292
  • 293
  • ...
  • 455
  • next >
Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved