ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಾತಿ ಕಾಲಂನಲ್ಲಿ ವಿಶ್ವಕರ್ಮ ಎಂದು ಬರೆಸಿ: ಕೆ.ಪಿ. ನಂಜುಡಿ
ವಿಶ್ವಕರ್ಮ ಸಮಾಜದಲ್ಲಿ 40 ಉಪಜಾತಿಗಳು ಇವೆ. ಪಂಚ ಕುಲಕಸುಬುಗಳನ್ನು ಮಾಡುವರೆಲ್ಲರೂ ವಿಶ್ವಕರ್ಮರು’. ಆದ್ದರಿಂದ ಯಾವುದೇ ಉಪಜಾತಿಗಳನ್ನು ನಮೂದಿಸದೇ ವಿಶ್ವಕರ್ಮ ಎಂದು ಮಾತ್ರ ಗಣತಿ ಸಂದರ್ಭದಲ್ಲಿ ಬರೆಸಬೇಕು.
ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಜಿಲ್ಲಾಧ್ಯಕ್ಷರಾಗಿ ಶಿರಕೋಳ ಶ್ರೀ ಆಯ್ಕೆ
ಚಂದ್ರಶೇಖರ ಶಿವಾಚಾರ್ಯರು ಆಯ್ಕೆಯಾದ ಶಿರಕೋಳದ ಗುರುಸಿದ್ಧೇಶ್ವರ ಶಿವಾಚಾರ್ಯರಿಗೆ ಪಂಚಾಚಾರ್ಯರ ಧರ್ಮಧ್ವಜ ನೀಡಿ ಮತ್ತು ಸಮಾವೇಶದಲ್ಲಿ ಪಾಲ್ಗೊಂಡ ಎಲ್ಲ ಶ್ರೀಗಳನ್ನು ಗೌರವಿಸಿದರು.
ನಿರಂತರ ಮಳೆಗೆ 93 ಸಾವಿರ ಹೆಕ್ಟೇರ್ ಕೃಷಿ, ತೋಟಗಾರಿಕೆ ಬೆಳೆ ಹಾನಿ
ಒಟ್ಟಾರೆಯಾಗಿ ಜಿಲ್ಲೆಯಲ್ಲಿ 88,970 ಹೆಕ್ಟೇರ್ ಕೃಷಿ ಕ್ಷೇತ್ರದ ಬೆಳೆಗಳು ಮತ್ತು 4,526 ಹೆಕ್ಟೇರ್ ತೋಟಗಾರಿಕೆ ಬೆಳೆಗಳು ಸೇರಿದಂತೆ ಒಟ್ಟು 93,496 ಹೆಕ್ಟೆರ್ ಪ್ರದೇಶದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ಹಾನಿಯಾಗಿವೆ.
ಯುವಸಮೂಹ ಸೆಳೆಯುತ್ತಿರುವ ಪಂಚಮುಖಿ ಗಣೇಶ
ಈ ಗಣೇಶ ಮೂರ್ತಿ ಸ್ಥಾಪನೆಯ ಮೂಲಕ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಹೋರಾಟ ಆರಂಭಿಸಿದ್ದಾರೆ. ಈ ಭಾಗದಿಂದಲೇ ಚುನಾಯಿತರಾಗಿ ಮುಖ್ಯಮಂತ್ರಿಗಳಾಗಿ, ಸಚಿವರಾಗಿ ಅಧಿಕಾರ ನಡೆಸಿದ ರಾಜಕಾರಣಿಗಳು ಇಲ್ಲಿನ ಅಭಿವೃದ್ಧಿಗೆ ಆಸಕ್ತಿ ವಹಿಸಿಲ್ಲ. ಈ ಕುರಿತು ಹಲವಾರು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂಬುದು ಸಂಘಟಕರ ಮಾತು.
ಮುಂಗಾರಿ ಬೆಳೆಗಳಿಗೆ ಕಂಟಕವಾದ ಅತಿವೃಷ್ಟಿ!
ಅತಿವೃಷ್ಟಿಯಿಂದಾಗಿ ಗದಗ, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಮುಂಗಾರಿ ಬೆಳೆಗಳಾದ ಹೆಸರು, ಶೇಂಗಾ, ಗೋವಿನಜೋಳ, ಸೋಯಾಬಿನ್, ಉದ್ದು, ಮೆಣಸಿನಕಾಯಿ, ಹತ್ತಿ, ಈರುಳ್ಳಿ ಹೀಗೆ ತರಹೇವಾರಿ ಬೆಳೆಗಳು ಬಹುತೇಕ ನಾಶವಾಗಿದೆ.
ಹು-ಧಾ ಮಹಾನಗರ ಮಾಸ್ಟರ್ ಪ್ಲ್ಯಾನ್ ಶೀಘ್ರ ರಿವೈಸ್!
ಒಂದು ನಗರ ವ್ಯವಸ್ಥಿತವಾಗಿ ಬೆಳೆಯಬೇಕೆಂದರೆ ಮಾಸ್ಟರ್ ಪ್ಲ್ಯಾನ್ ಬೇಕೇ ಬೇಕು. ಮಾಸ್ಟರ್ ಪ್ಲ್ಯಾನ್ ಎಂದರೆ ಆ ನಗರದ ನೀಲನಕ್ಷೆ. ಎಲ್ಲಿ ರಸ್ತೆಗಳು ಬರಬೇಕು. ಎಷ್ಟು ಅಳತೆಯ ರಸ್ತೆಗಳು ಇರಬೇಕು. ವಸತಿ ವ್ಯವಸ್ಥೆ ಎಲ್ಲಿದ್ದರೆ ಚೆನ್ನ? ವಾಣಿಜ್ಯ ಸಂಕೀರ್ಣಗಳು ಎಲ್ಲಿರಬೇಕು. ಅಲ್ಲಿ ಪಾರ್ಕಿಂಗ್ ವ್ಯವಸ್ಥೆ ಯಾವ ರೀತಿ ಇರಬೇಕು ಎಂಬುದೆಲ್ಲವೂ ಅದರಲ್ಲಿ ಅಡಕವಾಗಿರುತ್ತವೆ.
ಹಳೆಯ ಹೊಸ ಬಸ್ ನಿಲ್ದಾಣ ಇಂದಿನಿಂದ ಕಾರ್ಯಾರಂಭ
ಮಂಗಳವಾರ ರಾತ್ರಿಯಿಂದಲೇ ಕಾರ್ಯಾರಂಭವಾಗಿದೆ ಎಂದು ವಾಯವ್ಯ ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದು, ಸೆ. 3ರಿಂದ ಈ ಹಿಂದಿನಂತೆಯೇ ಕಾರ್ಯಾಚರಣೆ ನಡೆಯಲಿದೆ. ಫ್ಲೈ ಓವರ್ ಕಾಮಗಾರಿಯಿಂದ ಅಲ್ಲಲ್ಲಿ ತಾತ್ಕಾಲಿಕ ಬಸ್ ನಿಲ್ದಾಣ ತೆರೆದು ಬಸ್ ಸಂಚಾರಕ್ಕೆ ಅನುವು ಮಾಡಲಾಗಿತ್ತು.
7ನೇ ದಿನ ಪೂಜಿತ ಗಜಮುಖನಿಗೆ ಅದ್ಧೂರಿ ವಿದಾಯ
ಸಾರ್ವಜನಿಕ ಗಣೇಶ ಮೂರ್ತಿಗಳನ್ನು ಯುವಕ ಮಂಡಳದ ಸದಸ್ಯರು ಡಿಜೆಗಳ ಅಬ್ಬರದಲ್ಲಿ ಮೆರವಣಿಗೆ ಮಾಡಿ ವಿಸರ್ಜಿಸಿದರು. ಈ ವೇಳೆ ಯುವಕ-ಯುವತಿಯರೆನ್ನೆದೆ ಕುಣಿದು ಕುಪ್ಪಳಿಸಿದರು.
ಇಸ್ರೋ ರೋಬೋಟಿಕ್ಸ್ ಚಾಲೆಂಜ್ನಲ್ಲಿ ಧಾರವಾಡ ಐಐಐಟಿಗೆ 3ನೇ ಸ್ಥಾನ
ಐಐಐಟಿ ನಿರ್ದೇಶಕ ಡಾ. ಮಹಾದೇವ ಪ್ರಸನ್ನ, ದೇಶದ ಐಐಟಿ, ಐಐಐಟಿ, ಎನ್ಐಟಿ ಸೇರಿದಂತೆ ವಿವಿಧ ತಂತ್ರಜ್ಞಾನ ಸಂಸ್ಥೆಗಳ ಸುಮಾರು 1700 ತಂಡಗಳು ಈ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದವು.
ಬಸವಲಿಂಗಯ್ಯ ಹಿರೇಮಠ ಹೆಸರಿನಲ್ಲಿ ಪ್ರತಿಷ್ಟಾನ ಆಗಲಿ
ದಕ್ಷಿಣ ಕನ್ನಡದ ಯಕ್ಷಗಾನವನ್ನು ಡಾ. ಶಿವರಾಮ ಕಾರಂತರು ಅಂತಾರಾಷ್ಟ್ರೀಯ ಮಟ್ಟಕ್ಕೆ ತಲುಪಿಸಿದಂತೆ ಉತ್ತರ ಕರ್ನಾಟಕದ ಜಾನಪದ ಕಲೆಗಳನ್ನು ಹಾಗೂ ಕೃಷ್ಣ ಪಾರಿಜಾತ ಬಯಲಾಟವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತಲುಪಿಸುವಲ್ಲಿ ಬಸವಲಿಂಗಯ್ಯ ಶ್ರಮಿಸಿದರು.
< previous
1
...
25
26
27
28
29
30
31
32
33
...
570
next >
Top Stories
ದೈವಗಳನ್ನು ಅನುಕರಣೆ ಮಾಡಬೇಡಿ : ಕಾಂತಾರ 1 ಚಿತ್ರತಂಡದಿಂದ ಪ್ರೇಕ್ಷಕರಲ್ಲಿ ಮನವಿ
ಧರ್ಮ ಒಡೆದರೆ ನಿಮ್ಮ ಸಿಎಂ ಸ್ಥಾನ ಉಳಿಯಲ್ಲ : ಡಾ. ನೀಲಕಂಠ ಶ್ರೀ
ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ
ವಿಚ್ಛೇದನ ಆಗಿದ್ದರೂ ಪುತ್ರಿಯ ಪೋಷಣೆ ತಂದೆ ಕರ್ತವ್ಯ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ