• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದ್ವಿಭಾಷಾ ಬೇಡ, ತ್ರಿಭಾಷಾ ಸೂತ್ರವನ್ನೇ ಮುಂದುವರಿಸಿ: ಹೊರಟ್ಟಿ

ತ್ರಿಭಾಷಾ ಸೂತ್ರ ಭಾತೃತ್ವ ಹಾಗೂ ಭಾಷಾ ವೈವಿದ್ಯತೆಯನ್ನು ಗೌರವಿಸುವ ಜತೆಗೆ ಸಂರಕ್ಷಣೆ ಮಾಡುತ್ತಿದೆ. ಹೀಗಿದ್ದಾಗ ದ್ವಿಭಾಷಾ ನೀತಿಯನ್ನು ಜಾರಿಗೆ ತಂದರೆ, ಭಾಷಾ ಜ್ಞಾನದ ಕೊರತೆಯಿಂದಾಗಿ ಸಂವಹನಕ್ಕೆ ತೊಂದರೆಯಾಗುತ್ತದೆ.  

ರೈತರು ಆತ್ಮಹತ್ಯೆ ಮಾಡಿಕೊಳ್ಳಬೇಡಿ: ಲಾಡ್‌
ಕುಂದಗೋಳ ತಾಲೂಕಿನ ಭರದ್ವಾಡ ಗ್ರಾಮದಲ್ಲಿ ಸಾಲಬಾಧೆಯಿಂದ ರೈತರಾದ ರವಿರಾಜ ಬಸವರಾಜ ಜಾಡರ ಹಾಗೂ ಬಸನಗೌಡ ಶಿವನಗೌಡ ಪಾಟೀಲ ಎಂಬಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಸರ್ಕಾರದ ಪರಿಹಾರ ಹಣ ಕಡಿತಗೊಳಿಸಿದರೆ ಬ್ಯಾಂಕ್‌ ವಿರುದ್ಧ ಕ್ರಮ
ಕುಂದಗೋಳ ತಾಲೂಕಿನ ಭರದ್ವಾಡ ಗ್ರಾಮದಲ್ಲಿ ಒಂದೇ ದಿನ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ನಾವೆಲ್ಲರೂ ಜವಾಬ್ದಾರರು. ಇನ್ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಮುಂಜಾಗೃತೆ ವಹಿಸಲು ಈ ಸಭೆ ಮಾಡಿದ್ದು, 50 ಸಾವಿರ ಅಕೌಂಟ್‌ಗಳು ಎನ್‌ಪಿಎ ಆಗಿವೆ. ಈ ಅಕೌಂಟ್‌ಗಳನ್ನು ಎ, ಬಿ, ಸಿ ಎಂದು ವಿಭಾಗಿಸಿ ಯಾರು ತೊಂದರೆಯಲ್ಲಿದ್ದಾರೆ?, ಕಾರಣ ಏನು? ಎಂಬುದನ್ನು ಪತ್ತೆ ಹಚ್ಚಿ ಪರಿಹರಿಸಲು ಪ್ರಯತ್ನಿಸಲಾಗುವುದು.
ಮನೆ–ಮನೆಗೆ ಪೊಲೀಸ್‌ ಪರಿಕಲ್ಪನೆ ಅನುಷ್ಠಾನ ಅಭಿಯಾನಕ್ಕೆ ಚಾಲನೆ
ಪೊಲೀಸ್ ಸೇವೆ ಪ್ರತಿ ಮನೆಗೆ ತಲುಪಲಿ ಮತ್ತು ಪೊಲೀಸರ ಕಾರ್ಯಮನೆ ಮಂದಿಗೆ ಮನವರಿಕೆಯಾಗಲಿ ಎಂಬ ಉದ್ದೇಶದಿಂದ ಸರ್ಕಾರ ಹೊರಡಿಸಿರುವ 27 ಅಂಶಗಳ ಸುತ್ತೋಲೆಯನ್ನು ಮನವರಿಕೆ ಮಾಡಿಕೊಂಡು ಪ್ರತಿ ಮನೆಗಳಿಗೆ ಭೇಟಿ ನೀಡಿ ಕಾರ್ಯಕ್ರಮದ ಮೂಲ ಉದ್ದೇಶ.
ದೇಶದ ಬಗ್ಗೆ ನಾವು ಪ್ರಶ್ನೆ ಕೇಳಬಾರದಾ?: ಲಾಡ್‌
ಅಧಿಕಾರಕ್ಕೆ ಬರುವ ಮುನ್ನ ಏನು ಭರವಸೆ ಕೊಟ್ಟಿದ್ದರೋ ಅದನ್ನೇ ಕೇಳುತ್ತೇವೆ. ಅದಕ್ಕೆ ಉತ್ತರಿಸುತ್ತಿಲ್ಲ. ಬದಲಿಗೆ ಮೈ ಪರಚಿಕೊಂಡಂತೆ ಮಾತನಾಡುತ್ತಾರೆ. ದೇಶ ಬಿಜೆಪಿ, ಕಾಂಗ್ರೆಸ್‌ಗೆ ಸೇರಿದ್ದಲ್ಲ. ದೇಶವನ್ನಾಳುವ ಪ್ರಧಾನಿಗೆ ಪ್ರಶ್ನೆ ಮಾಡುವ ಹಕ್ಕು ಪ್ರತಿಯೊಬ್ಬರಿಗೂ ಇದೆ. ನಾವು ಕೇಳುತ್ತೇವೆ. ಅದಕ್ಕೆ ಉತ್ತರಿಸಲಿ.
ಧಾರವಾಡ: 5 ವರ್ಷದಲ್ಲಿ 314 ಜನ ರೈತರ ಆತ್ಮಹತ್ಯೆ!
2020-21ರಲ್ಲಿ 64, 2021-22ರಲ್ಲಿ 55, 2022-23ರಲ್ಲಿ 64, 2023-24ರಲ್ಲಿ 79 ಹಾಗೂ 2024-25ರಲ್ಲಿ 52 ಒಟ್ಟು 314 ಜನ ರೈತರು ಸಾಲದ ಬಾಧೆಯಿಂದಲೇ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರೆಲ್ಲರಿಗೂ ಸರ್ಕಾರದಿಂದ ಸಿಗಬೇಕಾದ ಪರಿಹಾರವನ್ನೂ ಕೊಡಲಾಗಿದೆ. ಆದರೆ, ಏಪ್ರಿಲ್‌ನಿಂದ ಈವರೆಗೆ ದಾಖಲಾಗಿರುವ 11 ಪ್ರಕರಣಗಳನ್ನು ಈವರೆಗೂ ಪರಿಶೀಲನೆ ಮಾಡುವ ಗೋಜಿಗೆ ಉಪವಿಭಾಗಾಧಿಕಾರಿಗಳ ಕಮಿಟಿ ಹೋಗಿಲ್ಲ ಎಂಬ ಆಕ್ರೋಶ ರೈತ ವರ್ಗದ್ದು.
ಚೇತನ ಸಮೂಹ ಸಂಸ್ಥೆಗೆ ರಾಷ್ಟ್ರಮಟ್ಟದ ಪ್ರಶಸ್ತಿ
ದೇಶದ ವಿವಿಧ ರಾಜ್ಯಗಳ ಮಹಾವಿದ್ಯಾಲಯಗಳು ಪ್ರಶಸ್ತಿಗೆ ಅರ್ಜಿ ಸಲ್ಲಿಸಿದ್ದರು. ಪ್ರಶಸ್ತಿ ಆಯ್ಕೆಯ ತಂಡದಲ್ಲಿನ ವಿಷಯ ಪರಿಣಿತರು, ತಜ್ಞರು ಮತ್ತು ಶೈಕ್ಷಣಿಕ ನಾಯಕತ್ವ ಹೊಂದಿದವರು ವಿವಿಧ ಮಾನದಂಡಗಳ ಆಧಾರದ ಮೇಲೆ ಪ್ರಶಸ್ತಿ ವಿಜೇತರನ್ನು ಆಯ್ಕೆ ಮಾಡುತ್ತಾರೆ. ಈ ವರ್ಷ ಚೇತನ ಸಮೂಹ ಸಂಸ್ಥೆಗೆ ಪ್ರಶಸ್ತಿ ಲಭಿಸಿರುವುದು ಹೆಮ್ಮೆಯ ಸಂಗತಿ.
ಗ್ಯಾರಂಟಿ ಯೋಜನೆ ಜನರ ಬಲವರ್ಧನೆಗೆ ಸಹಕಾರಿ: ಕುರುಬರ
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಯಾವುದೇ ಮಧ್ಯವರ್ತಿಗಳಿಲ್ಲದೆ ನೇರವಾಗಿ ಜನರ ಮನೆ ಬಾಗಿಲಿಗೆ ತಲುಪುವಂತಹ ಯೋಜನೆಗಳಾಗಿದ್ದು, ಇದರಿಂದ ರಾಜ್ಯದ ಜನರ ಆರ್ಥಿಕ ಮತ್ತು ಸಾಮಾಜಿಕ ಬಲವರ್ದನೆಗೆ ಸಹಕಾರಿಯಾಗಿವೆ.
ಶಕ್ತಿ ಯೋಜನೆಯಿಂದ ಮಹಿಳಾ ಉದ್ಯೋಗಿಗಳ ಸಂಖ್ಯೆ ಹೆಚ್ಚಳ: ಸಚಿವ ಲಾಡ್‌
ದೇಶದಲ್ಲಿ ಮೊದಲ ಬಾರಿಗೆ ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಸಲು ಶಕ್ತಿ ಯೋಜನೆಯಡಿ ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಈಗಾಗಲೇ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಸುಮಾರು ₹12 ಸಾವಿರ ಕೋಟಿ ಹಣ ಖರ್ಚಾಗಿದೆ.
ರಾಜ್ಯದಲ್ಲಿರುವ 2.70 ಲಕ್ಷ ಖಾಲಿ ಹುದ್ದೆ ಭರ್ತಿಗೆ ಆಗ್ರಹ: ಷಡಾಕ್ಷರಿ
ನೌಕರರ ಮೇಲೆ ದಿನದಿಂದ ದಿನಕ್ಕೆ ಕೆಲಸದ ಒತ್ತಡ, ಅನಗತ್ಯ ಕಿರಿಕಿರಿ ಆಗುತ್ತಿದೆ. ಪ್ರತಿ ಇಲಾಖೆಯಲ್ಲಿ ಒಬ್ಬ ನೌಕರ ಮೂವರು ಸಿಬ್ಬಂದಿ ಕೆಲಸ ಮಾಡುತ್ತಿದ್ದಾನೆ. ಇದರಿಂದ ಅನೇಕ ರೀತಿಯ ದೈಹಿಕ, ಮಾನಸಿಕ ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 531
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved