• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಲಾ ಪ್ರಾರಂಭೋತ್ಸವ ದಿನ ಎಲ್ಲ ಮಕ್ಕಳಿಗೂ ಪುಸ್ತಕ ಸಿಗುವುದು ಡೌಟು!
ಬುಧವಾರದಿಂದ ರಾಜ್ಯದಲ್ಲಿ ಸರ್ಕಾರಿ ಶಾಲೆಗಳು ಪ್ರಾರಂಭವಾಗಲಿವೆ. ಇದಕ್ಕಾಗಿ ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. ಬಿಇಒ, ಮುಖ್ಯೋಪಾಧ್ಯಾಯರ ಸಭೆ ನಡೆಸಿ ಶಾಲಾ ಪ್ರಾರಂಭೋತ್ಸವ ಯಾವ ರೀತಿ ಮಾಡಬೇಕು ಎಂಬುದರ ಕುರಿತು ಮಾಹಿತಿ ನೀಡಲಾಗಿದೆ.
ಕರ್ನಾಟಕ ಉಗ್ರರ ಸುರಕ್ಷಿತ ತಾಣವನ್ನಾಗಿಸಿದೆ
ಉಗ್ರ ಇಲ್ಲೇ ಇದ್ದರೂ ನಮ್ಮ ಗೃಹ ಇಲಾಖೆಗೆ ಗೊತ್ತೇ ಆಗಿಲ್ಲ. ಎನ್ಐಎ ತಂಡವೇ ಬಂದು ಅರೆಸ್ಟ್ ಮಾಡುವ ಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರ್ಕಾರ ಮಲಗಿದೆ.
8 ತಿಂಗಳಾದರೂ ಉದ್ಘಾಟನೆ ಆಗದ ಉಪ ಕೃಷಿ ಉತ್ಪನ್ನ ಮಾರುಕಟ್ಟೆ
ನಾಮಕೆವಾಸ್ತೆ ಎಂಬಂತೆ ನವಲಗುಂದದಲ್ಲೂ 12 ಎಕರೆ ಪ್ರದೇಶದಲ್ಲಿ ಉಪ ಕೃಷಿ ಉತ್ಪನ್ನ ಮಾರುಕಟ್ಟೆ ತೆರೆದಿದ್ದಾರೆ. ಆದರೆ, ಇಲ್ಲಿ ಬಂದ ರೈತರಿಗೆ ಕುಡಿಯಲು ನೀರಿಲ್ಲ, ಜಾನುವಾರುಗಳಿಗೆ ನೆರಳಿಲ್ಲ, ಹಳೆ ಕಟ್ಟಡಗಳನ್ನು ತೆರವುಗೊಳಿಸಿಲ್ಲ.
ಸಾಗರ ರಕ್ಷಣೆ ಆದ್ಯತೆ ಆಗಲಿ
ಭೂ ಮಂಡಲದಲ್ಲಿ ಶೇ.70ರಷ್ಟು ನೀರು ಹೊಂದಿದ್ದು, ನಾವು ಸಾಗರದ ಸಂರಕ್ಷಣೆ ನಮ್ಮ ಆದ್ಯತೆಯಾಗಿರಬೇಕು. ಸಾಗರದಲ್ಲಿನ ನೀರಿನ ಮಟ್ಟವು ಹವಾಮಾನ ಬದಲಾವಣೆ ಮತ್ತು ಅದರ ಪರಿಣಾಮಗಳಿಗೆ ಕಾರಣವಾಗುತ್ತದೆ
30ರಂದು ಹೋರಾಟದ ನಡಿಗೆ ಹಾಸನದ ಕಡೆಗೆ
ಬಿಜೆಪಿ-ಜೆಡಿಎಸ್ ನಾಯಕರು ಕೃತ್ಯ ಖಂಡಿಸಿಲ್ಲ. ಕನಿಷ್ಠ ಪಕ್ಷ ಸಂತ್ರಸ್ತ ಮಹಿಳೆಯರಿಗೆ ಸಾಂತ್ವನ ಹೇಳಿಲ್ಲ. ನ್ಯಾಯ ದೊರಕಿಸುವ ನಿಟ್ಟಿನಲ್ಲೂ ಪ್ರತಿಕ್ರಿಯೆ ನೀಡಿಲ್ಲ.
ಶಿರಡಿ ಮಾರ್ಗವಾಗಿ ಹುಬ್ಬಳ್ಳಿ- ಮನ್ಮಾಡ ರೈಲು ಆರಂಭಿಸಿ
ಪ್ಲಾಟ್‌ಫಾರ್ಮ್‌ಗಳಲ್ಲಿರುವ ಪ್ರದರ್ಶನ ಫಲಕದಲ್ಲಿ ರೈಲು ಆಗಮಿಸುವ ಕೊನೆ ಗಳಿಗೆಯಲ್ಲಿ ರೈಲು ಯಾವ ಸಂಖ್ಯೆಯ ಪ್ಲಾಟ್‌ಫಾರ್ಮ್‌ಗೆ ಆಗಮಿಸುತ್ತಿದೆ ಎಂದು ಪ್ರದರ್ಶಿಸುತ್ತಾರೆ. ಇದರಿಂದ ಕೊನೆಗಳಿಗೆಯಲ್ಲಿ ಪ್ರಯಾಣಿಕರು ತಮ್ಮ ಮಕ್ಕಳು, ಬ್ಯಾಗ್‌ ಹೊತ್ತುಕೊಂಡು ರೈಲು ತಲುಪಲು ಪರದಾಡಬೇಕಾಗುತ್ತದೆ.
ಮಕ್ಕಳನ್ನು ಶಿಕ್ಷಿಸುವ ಹಕ್ಕು ಪೋಷಕರಿಗಿಲ್ಲ
ಮಕ್ಕಳಲ್ಲಿ ಹುದುಗಿದ ಪ್ರತಿಭೆ ಗುರುತಿಸುವಲ್ಲಿ ಬೇಸಿಗೆ ಶಿಬಿರಗಳು ಯಶಸ್ವಿಯಾಗುತ್ತಿವೆ. ಅದರಲ್ಲೂ ಕಲಾಶಕ್ತಿ ಫೌಂಡೇಶನ್ ಕಲಾಲೋಕದಲ್ಲಿ ಒಂದು ಪುಟ್ಟ ಹೆಜ್ಜೆ ಎಂಬ ಶಿಬಿರ ಮಕ್ಕಳಿಗೆ ಉತ್ತಮ ವೇದಿಕೆಯಾಗಿದೆ.
ಕೆಫೆ ಬಾಂಬ್‌ ಸ್ಫೋಟ: 5ನೇ ಶಂಕಿತ ಹುಬ್ಬಳ್ಳಿಯಲ್ಲಿ ಸೆರೆ
ಬೆಂಗಳೂರಿನ ಕುಂದಲಹಳ್ಳಿಯ ಕೆಫೆಯೊಂದರಲ್ಲಿ ಬಾಂಬ್‌ ಸ್ಫೋಟಿಸಿದ ಪ್ರಕರಣದಲ್ಲಿ ಹುಬ್ಬಳ್ಳಿ ಮೂಲದ ಶೋಯೆಬ್‌ ಅಹ್ಮದ್‌ ಮಿರ್ಜಾ ಅಲಿಯಾಸ್‌ ಛೋಟು ಎಂಬಾತನನ್ನು ಹುಬ್ಬಳ್ಳಿಯಲ್ಲೇ ರಾಷ್ಟ್ರೀಯ ತನಿಖಾ ಆಯೋಗ (ಎನ್‌ಐಎ) ಬಂಧಿಸಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 5ಕ್ಕೆ ಏರಿಕೆ ಆಗಿದೆ.
ರಿಲ್ಸ್‌ಗಾಗಿ ಛತ್ರಿ ಹಿಡಿದು ಬಸ್‌ ಓಡಿಸಿದ ಚಾಲಕ, ಕಂಡಕ್ಟರ್‌ ಸಸ್ಪೆಂಡ್‌
ಗುರುವಾರ ಸಂಜೆ ಧಾರವಾಡ ಭಾಗದಲ್ಲಿ ಮಳೆಯಾಗುತ್ತಿವಾಗ ನಿರ್ವಾಹಕಿ ಅನಿತಾ, ಚಾಲಕ ಹನುಮಂತಪ್ಪ ಕಿಲ್ಲೇದಾರ ಎಂಬುವರು ಬಸ್‌ ಸೋರುತ್ತಿದೆ ಎಂಬಂತೆ ಛತ್ರಿ ಹಿಡಿದು ವಿಡಿಯೋ ಮಾಡಿದ್ದಾರೆ.
ಪಾಲಿಕೆ ವ್ಯಾಪ್ತಿಯಲ್ಲೀಗ ಪಿಐಡಿ ಸಮೀಕ್ಷೆ!
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಈ ಮೊದಲು 2.85 ಲಕ್ಷ ಆಸ್ತಿಗಳಿವೆ ಎಂದು ಅಂದಾಜಿದೆ. ಈಗ ಅವುಗಳ ಸಂಖ್ಯೆ 3.39 ಲಕ್ಷಕ್ಕೆ ಏರಿದೆ. ಆದರೆ ಸರಿಯಾಗಿ ತೆರಿಗೆ ಪಾವತಿ ಮಾತ್ರ ಮಾಡುವುದಿಲ್ಲ.
  • < previous
  • 1
  • ...
  • 286
  • 287
  • 288
  • 289
  • 290
  • 291
  • 292
  • 293
  • 294
  • ...
  • 455
  • next >
Top Stories
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
8500 ಕೋಟಿ ಐಎಂಎಫ್‌ಸಾಲದ ಭಿಕ್ಷೆಗಾಗಿ ಕದನವಿರಾಮಕ್ಕೆ ಒಪ್ಪಿದ್ದ ಪಾಕ್‌
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved