• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೀವಹಾನಿ ತಡೆಗೆ ತುರ್ತು ಸ್ಪಂದನಾ ತಂಡ
ಜಿಲ್ಲಾದ್ಯಂತ ಉತ್ತಮ ಮಳೆಯಾಗಿದೆ. ಮುಂದಿನ ವಾರದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ. ಅಲ್ಲದೇ ಮುಂಗಾರು ಮಳೆಯು ವಾಡಿಕೆಗಿಂತ ಹೆಚ್ಚಾಗಲಿದೆ.
ಸರ್ವ ಸಮಾನತೆ ಸಂಸ್ಕೃತಿ ಪರಿಚಯಿಸಿದ ಬಸವಣ್ಣ
ಬಸವೇಶ್ವರರು ಅನುಭವ ಮಂಟಪದ ಮೂಲಕ ಶರಣ ಸಂಸ್ಕತಿಯನ್ನು ನಾಡಿಗೆ ಪರಿಚಯಿಸಿದರು. ಬಹು ಸಂಸ್ಕೃತಿಗಳ ನೆಲೆಗಳನ್ನು ಒಗ್ಗೂಡಿಸಿಕೊಂಡು ಹೊದವರಲ್ಲಿ ಬಸವೇಶ್ವರ ಪಾತ್ರ ದೊಡ್ಡದು
ಪ್ರವೃತ್ತಿಯಿಂದ ಸಮಾಜಮುಖಿ ಬದುಕು ಕಲಿಯಬೇಕು
ಪ್ರೀತಿಯು ಜೀವನದಲ್ಲಿ ಅತ್ಯಂತ ಸಂತೋಷದಾಯಕ ಮತ್ತು ಪೂರೈಸುವ ಅನುಭವಗಳಲ್ಲಿ ಒಂದಾಗಿದೆ. ಇದು ಅಪಾರ ಸಂತೋಷ ಮತ್ತು ತೃಪ್ತಿ ತರುತ್ತದೆ. ಆದ್ದರಿಂದ ಪ್ರೀತಿ ಮತ್ತು ಸಕಾರಾತ್ಮಕತೆ ಹರಡುತ್ತಲೇ ಇರಬೇಕು
ಕೈ ಬೀಸಿ ಕರೆಯುತ್ತಿದೆ ಧಾರವಾಡದ ಮಾವು ಮೇಳ
ಧಾರವಾಡದ ಆಪೂಸ್‌ ತುಂಬ ಪ್ರಸಿದ್ಧಿ ಪಡೆದಿದ್ದು ಈ ಮೇಳದಲ್ಲಿ ಆಪೂಸ್‌ ಜತೆಗೆ ಕಲಮಿ, ಕೇಸರ, ಮಲಗೋವಾ, ಸುಂದರಶಾ, ಚೈತ್ರಾಪೈರಿ ಅಂತಹ ತರಹೇವಾರಿ ತಳಿಗಳು ಸಹ ಮಾವು ಪ್ರಿಯರನ್ನು ಆಕರ್ಷಿಸುತ್ತಿವೆ.
ದುಡಿದು ಬದುಕುವ ಪಥದಲ್ಲಿ ಮುನ್ನೆಡೆಸಿದ ಬಸವಣ್ಣ
ಬಸವಣ್ಣನವರ ಸಮ ಸಮಾಜ ಕನಸು ನಿಜವಾಗಬೇಕಾದರೆ ನಾವು ಅವರ ತತ್ವಗಳನ್ನು ಅಳವಡಿಸಿಕೊಳ್ಳಬೇಕು. ಬಸವಣ್ಣನವರು ಜನಪರ ಹಾಗೂ ಸಮಾಜ ಸುಧಾರಣೆ ಕಾರ್ಯ ಕೈಗೊಂಡಿದ್ದರು.
ಎನ್‌ಇಪಿ ಹಿಂಪಡೆಯದಂತೆ ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ
ದೇಶದಲ್ಲಿ ಭಾರತೀಯ ಶಿಕ್ಷಣ ನೀತಿ ಜಾರಿಗೆ ತಂದು, ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೆ ಒಂದೇ ರೀತಿಯ ಶಿಕ್ಷಣ ಪದ್ಧತಿ ಇರಬೇಕು. ಆ ಶಿಕ್ಷಣ ಪದ್ಧತಿ ಭಾರತೀಯ ವಿದ್ಯಾರ್ಥಿಗಳಿಗೆ ಯೋಗ ಹಾಗೂ ಇನ್ನಿತರ ಕೌಶಲ್ಯ ನೀಡುವ ಉದ್ದೇಶ ಈ ನೀತಿಯಲ್ಲಿದೆ.
ರಂಗಭೂಮಿ ಚಲಿಸುವ ವಿಶ್ವವಿದ್ಯಾಲಯ
ರಂಗಭೂಮಿ ಕಲಾವಿದರಿಗೆ ಸಚ್ಚಾರಿತ್ರ್ಯ ಹಾಗೂ ತದಾತ್ಮತೆ ಮುಖ್ಯ. ಪ್ರಾರಂಭದಲ್ಲಿ ಜಾನಪದ ರಂಗಭೂಮಿ ದೊಡ್ಡಾಟ, ಸಣ್ಣಾಟ, ಶ್ರೀ ಕೃಷ್ಣ ಪಾರಿಜಾತ, ಗೊಂಬೆಯಾಟದಂತಹ ಆಟಗಳ ಮೂಲಕ ಹುಟ್ಟಿಕೊಂಡಿತು.
ಧರ್ಮ ಮೀರಿ ಪ್ರಯತ್ನವಾದದ ಮೇಲೆ ಬದುಕು ಕಟ್ಟಿಕೊಟ್ಟ ಬಸವಣ್ಣ
ಸಮಾಜದ ಕುರಿತಾಗಿ ಬಸವಣ್ಣನರ ಆಶಯ ಏನಿತ್ತು? ಅವರ ಕಂಡ ಕನಸೇನು? ಅವರೇಕೆ ನಮ್ಮ ಸಾಂಸ್ಕೃತಿಕ ನಾಯಕ? ಆಗಬೇಕು ಎಂಬುದನ್ನು ಸ್ಪಷ್ಟವಾಗಿ ಅರಿಯಬೇಕಿದೆ. ಬಸವಣ್ಣನವರನ್ನು ನಾವೆಲ್ಲರೂ ಒಂದು ಜಾತಿ-ಧರ್ಮಕ್ಕೆ ಸೀಮಿತ ಮಾಡಿದ್ದೇವೆ.
ಮುಂಗಾರು ಬೆಳೆ ಹಾನಿ ಪರಿಹಾರ: ₹ 108 ಕೋಟಿ ಜಮೆ
ಈಗಾಗಲೇ ಅನುಮೋದನೆ ನೀಡಿರುವ ರೈತರ ಮಾಹಿತಿ ಪಟ್ಟಿಯನ್ನು ನಾಡ ಕಚೇರಿ, ಗ್ರಾಮ ಪಂಚಾಯಿತಿ, ರೈತ ಸಂಪರ್ಕ ಕೇಂದ್ರ ಹಾಗೂ ತಹಸೀಲ್ದಾರ್‌ ಕಾರ್ಯಾಲಯದ ಸೂಚನಾ ಫಲಕದಲ್ಲಿ ಪ್ರಚುರಪಡಿಸಲಾಗಿದೆ.
ಸನಾತನ ಧರ್ಮ ವ್ಯವಸ್ಥೆ ಧಿಕ್ಕರಿಸಿ ಸಮಾನತೆ ಕ್ರಾಂತಿ ಮಾಡಿದ ಬಸವಣ್ಣ
12ನೇ ಶತಮಾನದಲ್ಲಿ ಸಮಾಜದ ಹೊಲಸು ತೊಳೆಯಲು ಬಸವಣ್ಣ ಜನಿಸಿದರು. ಇವತ್ತೂ ಬೇರೆ ಬೇರೆ ರೂಪದಲ್ಲಿ ಶೋಷಣೆಗಳು ನಡೆಯುತ್ತಿದ್ದು ಬಸವಣ್ಣನವರ ವಿಚಾರಧಾರೆಗಳ ಮೂಲಕ ಸಮಾಜ ಮತ್ತೊಮ್ಮೆ ಶುದ್ಧಿಯಾಗಬೇಕಿದೆ.
  • < previous
  • 1
  • ...
  • 295
  • 296
  • 297
  • 298
  • 299
  • 300
  • 301
  • 302
  • 303
  • ...
  • 455
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved