ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹುಬ್ಬಳ್ಳಿಯಲ್ಲಿ ಸಡಗರ-ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ಈದ್ಗಾ ಮೈದಾನದಲ್ಲಿ ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಧ್ವಜಾರೋಹಣ
ವಿಶ್ವದ ವೇದಿಕೆಯಲ್ಲಿ ಭಾರತದ ಹೆಜ್ಜೆ
ಭಾರತವು 2047ರ ವೇಳೆಗೆ ಅಭಿವೃದ್ಧಿಶೀಲ ರಾಷ್ಟ್ರವಾಗುವ ಗುರಿಯತ್ತ ಹೆಜ್ಜೆ ಇಡುತ್ತಿರುವಾಗ, ವಿಶ್ವವಿದ್ಯಾಲಯಗಳ ಪಾತ್ರ ಅತ್ಯಂತ ಮಹತ್ವದಾಗಿದೆ
ಸ್ವಾತಂತ್ರ್ಯೋತ್ಸವ ಇತಿಹಾಸ ಸ್ಮರಿಸುವ ದಿನ
ಸಚಿವ ಲಾಡ್ ರಾಜ್ಯ ಸರ್ಕಾರ ನುಡಿದಂತೆ ನಡೆದಿದ್ದು, ಜನಪರ ಯೋಜನೆಗಳಾದ ಶಕ್ತಿ ಯೋಜನೆ, ಗೃಹ ಲಕ್ಷ್ಮಿ ಯೋಜನೆ, ಗೃಹ ಜ್ಯೋತಿ ಯೋಜನೆ, ಅನ್ನಭಾಗ್ಯ ಯೋಜನೆ ಹಾಗೂ ಯುವನಿಧಿ ಯೋಜನೆ ಜಾರಿಗೊಳಿಸಲಾಗಿದೆ
ಸ್ವಾತಂತ್ರ್ಯ ಹೋರಾಟದಲ್ಲಿ ಹು-ಧಾ ವಿಶಿಷ್ಟ ಸ್ಥಾನ
ವಿಶೇಷವಾಗಿ ಧಾರವಾಡ ನಗರದ ಸಾಹಿತಿಗಳು ಸ್ವಾತಂತ್ರ್ಯದ ಸಂದೇಶವನ್ನು ಕಾವ್ಯ ಗೀತೆಗಳಲ್ಲಿ ಹರಿಸಿದರು
ಧಾರವಾಡದ ಎನ್ಸಿಸಿ ಬಟಾಲಿಯನ್ನಿಂದ ಏಕತಾ ಓಟ
ಕೆಲಗೇರಿ ಕೆರೆ ಮತ್ತು ಕರ್ನಾಟಕ ಕಾಲೇಜು ವೃತ್ತದ ಸುತ್ತಮುತ್ತಲಿನ ಪ್ರದೇಶವನ್ನು ಎನ್ಸಿಸಿ ಕೆಡೆಟ್ಗಳ ಸ್ವಯಂಸೇವಕರು ಸ್ವಚ್ಛಗೊಳಿಸಿದರು. ಒಗ್ಗಟ್ಟು ಪ್ರದರ್ಶಿಸುವುದು, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಗಳಿಗೆ ಜಾಗೃತಿ ಮೂಡಿಸುವುದು. ಸ್ವಚ್ಛತೆ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಏಕತಾ ಓಟ ಜರುಗಿತು.
ಭಾರತ ಸುಪರ್ ಪವರ್ ರಾಷ್ಟ್ರವಾಗಬಾರದೆಂಬ ಷಡ್ಯಂತ್ರ
ಜನರಿಗೆ ದೇಶ ವಿಭಜನೆ ಆಗುವುದು ಬೇಕಾಗಿರಲಿಲ್ಲ. ಆದರೆ, ಅಧಿಕಾರದ ದುರಾಸೆ ಹೊಂದಿದ್ದ ರಾಜಕಾರಣಿಗಳಿಂದಾಗಿ ದೇಶ ಒಡೆಯಿತು. ಧರ್ಮದ ಹೆಸರಲ್ಲಿ ದೇಶ ವಿಭಜನತೆಯಾದರೂ ಪಾಕಿಸ್ತಾನಕ್ಕಿಂತ ಹೆಚ್ಚಿನ ಸಂಖ್ಯೆಯ ಮುಸ್ಲಿಮರು ಭಾರತದಲ್ಲಿದ್ದಾರೆ.
ಎಸ್ಟಿ ಮೀಸಲಾತಿಗಾಗಿ ಕುರಿಗಳೊಂದಿಗೆ ಪ್ರತಿಭಟನೆ
2017ರಲ್ಲಿ ಮಠಾಧೀಶರು ಹಾಗೂ ಸಮಾಜದ ಮುಖಂಡರ ಸಭೆ ಕರೆದ ಅಂದಿನ ಸಿಎಂ ಸಿದ್ದರಾಮಯ್ಯನವರು ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಆದರೆ, ಇಂದಿಗೂ ನಮ್ಮ ನ್ಯಾಯಯುತ ಬೇಡಿಕೆಗಳನ್ನು ಸಿದ್ದರಾಮಯ್ಯನವರು ಈಡೇರಿಸದೇ ಅನ್ಯಾಯ ಮಾಡುತ್ತಿದ್ದಾರೆ.
ಕಳಸಾ- ಬಂಡೂರಿ: ಅನುಮತಿ ಕೊಡಿಸಿ ಬದ್ಧತೆ ಮೆರೆಯಲಿ: ಸಲೀಂಅಹ್ಮದ
ರಾಜ್ಯ ಬಿಜೆಪಿಗರಿಗೆ ನಾಚಿಕೆಯಾಗಬೇಕು. ಬರೀ ಇಲ್ಲಸಲ್ಲದ ಭರವಸೆ ನೀಡಿ ಜಾರಿಗೊಳ್ಳುವುದಲ್ಲ. ಯೋಜನೆ ಹಾಗೂ ಉತ್ತರ ಕರ್ನಾಟಕದ ಜನತೆಯ ಬಗ್ಗೆ ನಿಜವಾದ ಕಾಳಜಿ ಇದ್ದರೆ ತಕ್ಷಣವೇ ಕೇಂದ್ರ ಸರ್ಕಾರದಿಂದ ಅನುಮತಿ ಕೊಡಿಸಬೇಕು. ಈ ಮೂಲಕ ತಮ್ಮ ಬದ್ಧತೆ ಪ್ರದರ್ಶಿಸಲಿ.
ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖಯ್ಯಗೆ ಗೌರವ
ಭಾರತದ ಸ್ವಾತಂತ್ರ್ಯ ಚಳವಳಿಯ ಹೋರಾಟಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದ ಚಂದ್ರಶೇಖರಯ್ಯ, ಆ ಕಾಲದಲ್ಲಿ ಬ್ರಿಟಿಷರ ದಮನ, ಜೈಲು ಜೀವನ, ಹೋರಾಟದ ತೀವ್ರ ಕ್ಷಣ ಅನುಭವಿಸಿದ್ದ ತಮ್ಮ ನೆನಪುಗಳನ್ನು ಜಿಲ್ಲಾಧಿಕಾರಿಗಳೊಂದಿಗೆ ಮೆಲಕು ಹಾಕಿದರು.
ಲಕ್ಷಕ್ಕೂ ಅಧಿಕ ಮನೆಗಳ ಮೇಲೆ ತಿರಂಗಾ!
ರಾಜ್ಯ, ಜಿಲ್ಲೆಯಲ್ಲಿರುವ ಪ್ರತಿಯೊಂದು ಮನೆಯ ಮೇಲೆ ತಿರಂಗಾ ರಾರಾಜಿಸಬೇಕು ಎಂಬ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 2022ರಲ್ಲಿ 75ನೇ ವರ್ಷದ ಸ್ವಾತಂತ್ರ್ಯೋತ್ಸವ ವೇಳೆ ಚಾಲನೆ ನೀಡಿದರು. ಇದಾದ ಬಳಿಕ ಎಲ್ಲ ರಾಜ್ಯಗಳಲ್ಲೂ ಈ ಹರ ಘರ್ ತಿರಂಗಾಕ್ಕೆ ಉತ್ತಮ ಸ್ಪಂದನೆ ದೊರೆಯುತ್ತಿದೆ.
< previous
1
2
3
4
5
6
7
8
9
10
...
530
next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್ ಪಡೆಯುವ ಬಗೆ ಹೇಗೆ!
ಮಾಸ್ಕ್ ಮ್ಯಾನ್ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ