• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನೆ ಮನೆಯಲ್ಲೂ ಜಾತಿ ಪದ್ಧತಿಗೆ ಚಿನ್ನಸ್ವಾಮಿ ವಿಷಾದ
ದಲಿತರ ನೋವುಗಳು ಮೇಲ್ಜಾತಿಯವರಿಗೆ ಅರ್ಥವಾಗದ ಮಾತು. ಇಂದಿಗೂ ದಿನಂಪ್ರತಿ ಪತ್ರಿಕೆಗಳಲ್ಲಿ ದಲಿತರ ಮೇಲಿನ ದೌರ್ಜನ್ಯದ ವರದಿಗಳು ಬರುತ್ತಲೇ ಇದೆ. ಇಂದಿಗೂ ಸಹ ಜಾತಿ ಪದ್ಧತಿ ಕಡಿಮೆಯಾಗಿಲ್ಲ.
ಸಂಘಟನಾ ಶಕ್ತಿ ಸೃಷ್ಟಿಗೆ ರಾಜ್ಯೋತ್ಸವ ಕಾರಣ
ಸಾರ್ವಜನಿಕ ಸಂಘಟನಾ ಶಕ್ತಿಯು ಸುತ್ತಲಿನ ಪ್ರದೇಶ, ರಾಜ್ಯ ಹಾಗೂ ದೇಶದ ಸದೃಢತೆಗೆ ಪ್ರಗತಿಗೆ ಸಹಕಾರಿಯಾಗಿದೆ. ಸಂಘಟನೆಯಲ್ಲಿ ರಚನಾತ್ಮಕವಾಗಿ ಭಾಗವಹಿಸಿ ನಿರಂತರ ಶಿಸ್ತು ರೂಪಿಸಿಕೊಂಡು ಬಂದಲ್ಲಿ ವ್ಯಕ್ತಿತ್ವ ಬದಲಾವಣೆಯೊಂದಿಗೆ ದೇಶದ ಅಭಿವೃದ್ಧಿಗೆ ಪೂರಕವಾಗಿ ಸಹಾಯ ಮಾಡಲಿದೆ.
ಶಾಲ್ಯಾಗ ದನ ಕಟ್ತಾರ, ಸಗಣಿ ಕಸ ಹಾಕ್ತಾರ
ನಮ್ಮ ಶಾಲೆಯಲ್ಲಿ ಗಣಿತ, ವಿಜ್ಞಾನ ವಿಷಯಕ್ಕೆ ಪ್ರಯೋಗ ಶಾಲೆ, ಗ್ರಂಥಾಲಯಗಳ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಿಕೊಡಲು ಸ್ಫೂರ್ತಿ ವಿ. ಮಟಗೊಡ್ಲಿ, ಚಿತ್ರಕಲೆ, ಕರಕುಶಲ ಕಲೆಗೆ, ದೈಹಿಕ, ಗಣಕಯಂತ್ರ ಶಿಕ್ಷಕರನ್ನು ನೇಮಿಸಲು ಲಕ್ಷ್ಮಿ ವೀರಭದ್ರಪ್ಪನವರ ಮನವಿ ಮಾಡಿದರು.
ಪೊಲೀಸರು ಆರೋಗ್ಯದ ಕಡೆಗೆ ಗಮನಹರಿಸಿ
ಪೊಲೀಸರಿಗೆ ನಿಗದಿತ ಕೆಲಸದ ಸಮಯ, ವೇಳೆ ಇರುವುದಿಲ್ಲ. ಹಬ್ಬ ಹಾಗೂ ರಜಾ ದಿನಗಳಲ್ಲೂ ಸಹ ಅವರು ಕಾರ್ಯನಿರ್ವಹಿಸುತ್ತಾರೆ. 1 ಲಕ್ಷ ಜನಸಂಖ್ಯೆಗೆ 200ಕ್ಕೂ ಅಧಿಕ ಪೊಲೀಸರು ಇರಬೇಕಾಗುತ್ತದೆ. ಆದರೆ, ರಾಜ್ಯದಲ್ಲಿ 1 ಲಕ್ಷ ಜನಸಂಖ್ಯೆಗೆ 142 ಪೊಲೀಸರು ಮಾತ್ರ ಇದ್ದಾರೆ.
ಪಶ್ಚಿಮ ಪದವೀಧರ ಮತಕ್ಷೇತ್ರಕ್ಕೆ 74000ಕ್ಕೂ ಅಧಿಕ ನೋಂದಣಿ
ಪದವೀಧರ ಕ್ಷೇತ್ರದಿಂದ ಪರಿಷತ್‌ಗೆ ಆರು ವರ್ಷಕ್ಕೊಮ್ಮೆ ನಡೆಯುವ ಚುನಾವಣೆಗೆ ಹೆಸರು ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ. ಪ್ರತಿ ಸಲ ನೋಂದಣಿ ಮಾಡಿಸುವುದು, ಉದ್ಯೋಗ ಅರಸಿ ವಿವಿಧೆಡೆ ತೆರಳಿರುವ ಪದವೀಧರರು ನೋಂದಣಿ ಮಾಡಿಸಲು ಹಿಂದೇಟು ಹಾಕುತ್ತಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣ ಪಾರ್ಕಿಂಗ್‌ ಖಾಸಗೀಕರಣ
ಹುಬ್ಬಳ್ಳಿ ವಿಮಾನ ನಿಲ್ದಾಣದ ಪಾರ್ಕಿಂಗ್‌ ವ್ಯವಸ್ಥೆಯನ್ನು ಇಷ್ಟು ದಿನ ತಾನೇ ನಿರ್ವಹಿಸುತ್ತಿದ್ದ ಎರ್ಪೋರ್ಟ್‌ ಅಥಾರಿಟಿ ಆಫ್‌ ಇಂಡಿಯಾ, ಇದೀಗ ಟೆಂಡರ್‌ ಮೂಲಕ ಖಾಸಗಿ ಸಂಸ್ಥೆಗೆ ವಹಿಸಿದೆ.
ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭ, ಬೆಳೆಹಾನಿ ಪರಿಹಾರ ನೀಡಲು ಆಗ್ರಹ
ಈಗಾಗಲೇ ರೈತರು ಅತಿವೃಷ್ಟಿಯಿಂದ ಹಾನಿಗೊಳಗಾಗಿದ್ದು, ಅಳಿದುಳಿದ ಬೆಳೆಗೆ ಬೆಲೆಯೂ ಇಲ್ಲದೇ ಕೊರಗುವಂತಾಗಿದೆ. ವಿವಿಧ ಬೆಳೆಗಳಿಗೆ ಈಗಾಗಲೇ ಬೆಂಬಲ ಬೆಲೆಯಲ್ಲಿ ಸರ್ಕಾರ ಖರೀದಿ ಮಾಡುತ್ತಿದ್ದು, ಮೆಕ್ಕೆಜೋಳ ಸಹ ಖರೀದಿಸಲು ಕೇಂದ್ರ ತೆರೆಯಬೇಕು.
ಚಳಿಗೆ ನಡುಗಿದ ಧಾರವಾಡ!
ಮೈಕೊರೆಯುವ ಚಳಿಯಿಂದಾಗಿ ಮಕ್ಕಳಾದಿಯಾಗಿ ಎಲ್ಲರಿಗೂ ಹೊದಿಕೆ ಹೊದ್ದು ಬೆಚ್ಚಗಿರಬೇಕು ಎನಿಸುತ್ತಿದೆ. ಸಂಜೆ 5 ಗಂಟೆ ಆಗುವುದೇ ತಡ ಸ್ವೆಟರ್‌, ಜಾಕೆಟ್‌ ಅಂತಹ ಬೆಚ್ಚನೆಯ ವಸ್ತುಗಳನ್ನು ಧರಿಸಿ, ಕಿವಿ ಮುಚ್ಚಿಕೊಂಡು ಮನೆಯಲ್ಲಿ ಮುದ್ದೆಯಾಗಿ ಕೂರುವಷ್ಟು ಚಳಿ ಎಲ್ಲರನ್ನೂ ಕಾಡುತ್ತಿದೆ.
ಹಳೆ ಹುಬ್ಬಳ್ಳಿ ಪೊಲೀಸ್ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ
ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಪ್ರಮುಖವಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಹೆಚ್ಚಾಗುತ್ತಿದೆ. ಗಾಂಜಾ ಇನ್ನಿತೆರೆ ಚಟುವಟಿಕೆ ತಡೆಗಟ್ಟಲು ಪೊಲೀಸರಿಗೆ ಸಂಪೂರ್ಣ ಬೆಂಬಲ ನೀಡಲಾಗುವುದು.
ರಂಭಾಪುರಿ ಶ್ರೀಗಳ ಮಂದಿರದಲ್ಲಿ ಸಡಗರದ ಕಾರ್ತಿಕೋತ್ಸವ
ಮನುಷ್ಯನಿಗೆ ಭಗವಂತ ಅಮೂಲ್ಯ ಕೊಡುಗೆ ಕೊಟ್ಟಿದ್ದಾನೆ. ಅರಿವು ಮತ್ತು ಆದರ್ಶಗಳಿಂದ ಮನುಷ್ಯನ ಬದುಕು ಉಜ್ವಲಗೊಳ್ಳುತ್ತದೆ. ಕತ್ತಲೆ ಅಜ್ಞಾನದ ಸಂಕೇತ. ಬೆಳಕು ಜ್ಞಾನದ ಸಂಕೇತ. ಅರಿವಿನ ಬದುಕು ಶ್ರೇಯಸ್ಸಿಗೆ ಮೂಲ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 604
  • next >
Top Stories
ಕಾಂಗ್ರೆಸ್ ಭವಿಷ್ಯದ ದೃಷ್ಟಿಯಿಂದ ಡಿಕೆಶಿಗೆ ಸಿಎಂ ಸ್ಥಾನ ನೀಡಬೇಕು : ಕೆ.ಎಂ.ಉದಯ್
ಸಿದ್ದರಾಮಯ್ಯ ಇರದಿದ್ದರೆ ಅನೇಕ ಕುಟುಂಬ ಸಾಲದಲ್ಲಿ ಬದುಕಬೇಕಿತ್ತು: ಮಹದೇವಪ್ಪ
ಮೆಕ್ಕೆಜೋಳ ಆಮದು ನಿಲ್ಲಿಸಿ : ಪಿಎಂಗೆ ಸಿಎಂ ಸಿದ್ದರಾಮಯ್ಯ
ಅಮಿತ್‌ ಶಾ ಜೊತೆ ರಾಜಣ್ಣ ಪುತ್ರ ಅರ್ಧಗಂಟೆ ಚರ್ಚೆ
ನಾವು ಡಿಸಿಎಂ ಮಾಡದಿದ್ದರೇ ‘ಕೈ’ ಮೂಸುತ್ತಿರಲಿಲ್ಲ : ಎಚ್‌.ಡಿ.ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved