• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳೆಹಾನಿ ಪರಿಹಾರಕ್ಕಾಗಿ ಅಹೋರಾತ್ರಿ ಧರಣಿ ಶುರು
ಜಿಲ್ಲಾಧಿಕಾರಿ ‌ಕಚೇರಿ‌ ಎದುರು ಹಾಕಿದ್ದ ಟೆಂಟ್‌ನಲ್ಲಿ ನಡೆಯುತ್ತಿರುವ ಧರಣಿಯಲ್ಲಿ ರೈತರು, ಮುಖಂಡರುಗಳು ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಲ್ಲದೇ ಭಜನೆ ಮೂಲಕ ಸರ್ಕಾರವನ್ನು ಎಚ್ಚರಿಸುವ ಪ್ರಯತ್ನ ನಡೆಸಿದರು.
ಕಣ್ಮನ ಸೆಳೆಯುವ ಹುಬ್ಬಳ್ಳಿ ಕಾ ಸಪ್ತ ಸಾಮ್ರಾಟ್
ಈ ಗಣೇಶ ಮಂಡಳಿಯಲ್ಲಿ 30ಕ್ಕೂ ಅಧಿಕ ಸದಸ್ಯರಿದ್ದಾರೆ. ಇವರೇ ಅಧ್ಯಕ್ಷರು ಎಂದು ಯಾರನ್ನೂ ಆಯ್ಕೆ ಮಾಡಿಲ್ಲ. ಬದಲಾಗಿ ಎಲ್ಲರೂ ಅಧ್ಯಕ್ಷರಂತೆ ಮುಂದೆ ನಿಂತು ಅಚ್ಚುಕಟ್ಟಾಗಿ ಎಲ್ಲ ಕಾರ್ಯಕ್ರಮಗಳ ಯಶಸ್ಸಿಗೆ ಶ್ರಮಿಸುತ್ತಾರೆ.
ಇಂದಿರಾ ಕ್ಯಾಂಟೀನ್‌ನಿಂದ ಬಡವರ ಅನ್ನ ಕಸಿಯುವ ಹೊಂಚು
ಶಾಲಾ-ಕಾಲೇಜುಗಳು ಸೇರಿದಂತೆ ಇಂದಿರಾ ಕ್ಯಾಂಟೀನ್ ಎದುರಿಗೆ ಸರ್ಕಾರಿ ಆಸ್ಪತ್ರೆ ಇರುವುದರಿಂದ ರೋಗಿಗಳಿಗೂ ಅನುಕೂಲವಾಗಬಹುದಾದ ಇಂದಿರಾ ಕ್ಯಾಂಟೀನ್ ಆರಂಭದಲ್ಲಿಯೇ ಆಯ ತಪ್ಪಿರುವುದು ಬೇಸರವನ್ನುಂಟು ಮಾಡಿದೆ.
ಬೆಳೆಹಾನಿ ಜಂಟಿ ಸಮೀಕ್ಷೆಗೆ ಸೂಚನೆ: ಪರಿಹಾರದ ಭರವಸೆ
ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಸೋಮವಾರ ಬೆಳಗ್ಗೆಯಿಂದ ಸಂಜೆವರೆಗೆ ಕಲಘಟಗಿ ಮತಕ್ಷೇತ್ರ ವ್ಯಾಪ್ತಿಯ ವಿವಿಧ ಹಳ್ಳಿಗಳಿಗೆ, ಬೆಳೆಹಾನಿಯಾದ ರೈತರ ಜಮೀನುಗಳಿಗೆ ಭೇಟಿ ನೀಡಿದರು.
ಅಲೆಮಾರಿಗಳ ಸೂರಿಗೆ ಭರವಸೆ ನೀಡಿದ ಸಂತೋಷ ಲಾಡ್
ಅಲೆಮಾರಿ ಕುಟುಂಬಗಳು ಈಗ ತಾತ್ಕಾಲಿಕವಾಗಿ ನೆಲೆಸಿರುವ ಸ್ಥಳಗಳಿಂದ ವಕ್ಕಲೆಬ್ಬಿಸದಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು, ಅರ್ಹರಿಗೆ ಅದಷ್ಟು ಬೇಗ ನಿವೇಶನ ನೀಡಲು ಕ್ರಮ ವಹಿಸುವುದಾಗಿ ತಿಳಿಸಿದರು.
ಧಾರವಾಡ ಶಿಕ್ಷಣ ಕಾಶಿಯಾಗಲಿ ಹೆಗ್ಗಡೆ ಅವರದ್ದು ಸಿಂಹಪಾಲು
ಜೆಎಸ್ಸೆಸ್‌, ಎಸ್.ಡಿ.ಎಂ ಮುಖಾಂತರ ಶಿಕ್ಷಣ ಹಾಗೂ ಆರೋಗ್ಯ, ಎಸ್.ಕೆ.ಡಿ.ಆರ್.ಡಿ.ಪಿಯಿಂದ ಗಾಮಾಭಿವೃದ್ಧಿ, ರುಡ್‌ಸೆಟ್‌ನಿಂದ ಸ್ವ-ಉದ್ಯೋಗ ಕಲ್ಪಿಸಿದ ಅವರು ಧಾರವಾಡ ಒಂದು ಮಾದರಿ ನಗರವನ್ನಾಗಿ ಮಾಡಿದ್ದಾರೆ.
ಎರಡು ಕಡೆಗಳಲ್ಲಿ ಮತ: ಚುನಾವಣಾ ಆಯೋಗದ ವಿರುದ್ಧ ಪಿಐಎಲ್‌
ಒಬ್ಬ ವ್ಯಕ್ತಿ ತನ್ನ ಮೂಲ ಸ್ಥಳ ತೊರೆದು ಬೇರೆ ಸ್ಥಳದಲ್ಲಿ ನೆಲೆಸಿದಾಗ ಅಫಿಡವಿಟ್‌ ಸಲ್ಲಿಸಿ ವಾಸವಿರುವ ಸ್ಥಳದಲ್ಲಿ ಮತದಾನ ಹಕ್ಕು ಹೊಂದಬೇಕು. ಆದರೆ, ಅನ್ಯ ರಾಜ್ಯದವರ ವಿಷಯದಲ್ಲಿ ಹೀಗೆ ಮಾಡಿರುವುದು ಕಂಡುಬರುತ್ತಿಲ್ಲ. ಹೀಗಾಗಿಯೇ ಕಾನೂನಾತ್ಮಕ ಹೋರಾಟಕ್ಕೆ ನಿರ್ಧರಿಸಲಾಗಿದೆ.
ಸ್ಮಶಾನಕ್ಕೆ ರಸ್ತೆ ನಿರ್ಮಿಸದಿದ್ದರೆ ಡಿಸಿ ಕಚೇರಿ ಎದುರು ಪ್ರತಿಭಟನೆ
ರೈತರ ಹೊಲಗಳಿಗೆ ರಸ್ತೆ ನಿರ್ಮಿಸಿದ್ದೇವೆಂದು ಶಾಸಕರು ಹೇಳುತ್ತಾರೆ. ಆದರೆ, ಶವಸಂಸ್ಕಾರಕ್ಕೆ ತೆರಳಲು ನಿರ್ಮಿಸಬೇಕಾದ ರಸ್ತೆಯನ್ನೇ ನಿರ್ಮಿಸಿಲ್ಲ. ಇದರಿಂದ ಗ್ರಾಮದಲ್ಲಿ ಯಾರಾದರೂ ತೀರಿಕೊಂಡರೆ ತೀವ್ರ ಸಮಸ್ಯೆಯಾಗುತ್ತಿದೆ.
ಬಿಆರ್‌ಟಿಎಸ್‌ ಸಮಸ್ಯೆಗಳಿಗೆ ಪರಿಹಾರದ ಭರವಸೆ ನೀಡಿದ ಸಚಿವ ಲಾಡ್‌
ಈಗಿರುವ ವ್ಯವಸ್ಥೆಯಲ್ಲಿ ಸಾರ್ವಜನಿಕರಿಗೆ ಅನೂಕೂಲ ಒದಗಿಸಲು ಬೇಕಾಗಿರುವ ಮಾರ್ಗೋಪಾಯಗಳು, ಅವಶ್ಯವಿರುವ ಸೌಲಭ್ಯ, ಆರ್ಥಿಕ ನೆರವು ಮತ್ತು ಸರ್ಕಾರದ ಹಂತದಲ್ಲಿ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಸುವ ನಿಟ್ಟಿನಲ್ಲಿ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಸಚಿವರು ಬಿಆರ್‌ಟಿಎಸ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.
36 ಬಾರಿ ಸಂಚಾರಿ ನಿಯಮ ಉಲ್ಲಂಘನೆ: ₹9 ಸಾವಿರ ದಂಡ
ಕಳೆದ ಆ. 23 ರಿಂದ ಸೆ. 12ರ ವರೆಗೆ ಈ ಅವಕಾಶ ಕಲ್ಪಿಸಿದ್ದು, ಯಾರ ವಾಹನಗಳ ಮೇಲೆ ಸಂಚಾರಿ ನಿಯಮ ಉಲ್ಲಂಘನೆಯ ಪ್ರಕರಣಗಳಿವೆಯೋ ಅವರು ಯೋಜನೆ ಸದುಪಯೋಗ ಪಡಿಸಿಕೊಳ್ಳಬೇಕು. ಕರ್ನಾಟಕ ಓನ್‌ ಸೆಂಟರ್‌, ಟ್ರಾಫಿಕ್ ಎಸೈ, ಸಿಪಿಐ ಅವರ ಬಳಿ ಬಂದು ದಂಡದ ಹಣ ಪಾವತಿ ಮಾಡಬಹುದು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 570
  • next >
Top Stories
ದೈವಗಳನ್ನು ಅನುಕರಣೆ ಮಾಡಬೇಡಿ : ಕಾಂತಾರ 1 ಚಿತ್ರತಂಡದಿಂದ ಪ್ರೇಕ್ಷಕರಲ್ಲಿ ಮನವಿ
ಧರ್ಮ ಒಡೆದರೆ ನಿಮ್ಮ ಸಿಎಂ ಸ್ಥಾನ ಉಳಿಯಲ್ಲ : ಡಾ. ನೀಲಕಂಠ ಶ್ರೀ
ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ
ವಿಚ್ಛೇದನ ಆಗಿದ್ದರೂ ಪುತ್ರಿಯ ಪೋಷಣೆ ತಂದೆ ಕರ್ತವ್ಯ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved