• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಪಿಎಫ್‌ಒನಲ್ಲಿ 23.73 ಕೋಟಿ ಹೊಸ ಅಭ್ಯರ್ಥಿಗಳ ನೋಂದಣಿ: ಜೋಶಿ
ಇಪಿಎಫ್‌ಒನಲ್ಲಿ ಇಷ್ಟು ಜನ ನೋಂದಣಿಯಾಗಿದ್ದಾರೆ ಎಂದರೆ ಅದರ ಅರ್ಥ ಇಷ್ಟು ಜನರಿಗೆ ಉದ್ಯೋಗ ಲಭಿಸಿದೆ ಎಂದರ್ಥ. ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಿದೆ ಎನ್ನುವವರು ಈ ಅಂಕಿ-ಸಂಖ್ಯೆ ಗಮನಿಸಲಿ. ಸರ್ಕಾರಿ ಕಚೇರಿಗಳು, ಸಂಸ್ಥೆಗಳು ಸೇರಿದಂತೆ ವಿವಿಧ ವಲಯಗಳಲ್ಲಿ ಹೊಸದಾಗಿ ನೇಮಕಾತಿ ಹೊಂದಿದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ರೋಜಗಾರ್ ಮೇಳದ ಮೂಲಕ ವಿತರಿಸಲಾಗುತ್ತಿದೆ.
ವಿಶೇಷ ಶಿಕ್ಷಕರ ಸಾಮೂಹಿಕ ವರ್ಗಾವಣೆ ಕ್ರಮ ಖಂಡನೀಯ: ಶಂಕರ ಹಲಗತ್ತಿ
ಕನ್ನಡ ಶಾಲೆಗಳು ಮುಚ್ಚುವ ನಿಟ್ಟಿನಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭಿಸಲು ಹೊರಟಿರುವ ರಾಜ್ಯ ಸರ್ಕಾರ ಗ್ರಾಮೀಣ ಭಾಗದ ಶಾಲೆಯ ವಿಶೇಷ ಶಿಕ್ಷಕರನ್ನು ಹೆಚ್ಚುವರಿ ಎಂದು ವರ್ಗಾವಣೆ ಮಾಡಲಾಗುತ್ತಿದೆ.
ಪೇಯ್ಡ್‌ ಪಾರ್ಕಿಂಗ್‌ ಹೆಸರಲ್ಲಿ ಜನರಿಂದ ಹಗಲು ದರೋಡೆ
ದ್ವಿಚಕ್ರ ವಾಹನಕ್ಕೆ ₹5 ನಿಗದಿ ಮಾಡಿದ್ದರೆ ₹10 ಮತ್ತು ನಾಲ್ಕು ಚಕ್ರದ ವಾಹನಗಳಿಗೆ ₹10 ನಿಗದಿ ಮಾಡಿದ್ದರೆ ₹20 ವಸೂಲಿ ಮಾಡಲಾಗುತ್ತಿದೆ. ವಿಪರ್ಯಾಸವೆಂದರ ನಿಗದಿಗಿಂತ ಹೆಚ್ಚು ಹಣ ವಸೂಲಿ ಮಾಡಿದರೆ ಗುತ್ತಿಗೆ ರದ್ದಾಗುತ್ತದೆ ಎಂದು ಟೆಂಡರ್ ಪ್ರತಿಯಲ್ಲೇ ಕರಾರು ಇದ್ದು, ನಿಗದಿಗಿಂತ ಹೆಚ್ಚು ಶುಲ್ಕ ವಸೂಲಿ ಮಾಡುತ್ತಿದ್ದರೂ ಪಾಲಿಕೆ ಕಣ್ಮುಚ್ಚಿ ಕುಳಿತಿದೆ.
ಮುಂಗಾರು ಬೆಳೆಗಳಿಗೆ ಬಸವನ ಹುಳುಗಳ ಬಾಧೆ!
ಈ ಬಸವನಹುಳುಗಳನ್ನು ನಿಯಂತ್ರಿಸಬೇಕೆಂದರೆ ಕೀಟನಾಶಕ ಸಿಂಪಡಿಸಬೇಕು. ಆದರೆ, ಮಳೆ ನಿರಂತರವಾಗಿ ಬರುತ್ತಿದ್ದು, ಕೀಟನಾಶಕ ಸಿಂಪಡಿಸಿದರೂ ಯಾವುದೇ ಪ್ರಯೋಜನ ಆಗುತ್ತಿಲ್ಲ. ರಾತ್ರಿ ಹೊತ್ತು ಬೆಳೆ ನಾಶ ಮಾಡಿ ಹಗಲೊತ್ತಿನಲ್ಲಿ ಮಣ್ಣಿನೊಳಗೆ ಹುದುಗಿರುವ ಬಸವನ ಹುಳುವನ್ನು ಕೂಲಿಯಾಳುಗಳೊಂದಿಗೆ ರೈತರು ಮಣ್ಣಿನಿಂದ ಹೊರ ತೆಗೆದು ನಾಶ ಮಾಡುವ ಸ್ಥಿತಿ ಬಂದಿದೆ.
ಕೈಗಾರಿಕಾ ಕ್ಷೇತ್ರದಲ್ಲಿ ಸ್ಕಿಲ್‌, ಸ್ಕೇಲ್‌, ಸ್ಪೀಡ್‌ ಅಗತ್ಯ: ಕೇಂದ್ರ ಸಚಿವ ಜೋಶಿ
ಕರ್ನಾಟಕ ಮಟೇರಿಯಲ್ ಟೆಸ್ಟಿಂಗ್‌ ಆ್ಯಂಡ್ ರಿಸರ್ಚ್ ಸೆಂಟರ್ ವತಿಯಿಂದ ನೀಡಲಾಗುವ ಪ್ರಮಾಣ ಪತ್ರದ ಬಗ್ಗೆ ಮಾರ್ಕೆಟಿಂಗ್ ಮಾಡುವ ಅವಶ್ಯಕತೆ ಇದೆ. ಸಂಸ್ಥೆಯನ್ನು ಮತ್ತಷ್ಟು ಎತ್ತರಕ್ಕೆ ಬೆಳೆಸಿ, ಗುಣಮಟ್ಟದ ವಸ್ತುಗಳ ಉತ್ಪಾದನೆಗೆ ಕೈಜೋಡಿಸಬೇಕು.
ಲೋಕಾಯುಕ್ತರಿಂದ ಶಿಕ್ಷಣ ಇಲಾಖೆ ವಿರುದ್ಧ ದೂರು
ಸುತ್ತಲಿನ ಗ್ರಾಮಗಳ ಬಡ ಮಕ್ಕಳಿಗೆ ದೇವರ ಹುಬ್ಬಳ್ಳಿ ಸರ್ಕಾರಿ ಪ್ರೌಢ ಶಾಲೆಯೇ ಶಿಕ್ಷಣಕ್ಕೆ ಆಸರೆಯಾಗಿದ್ದು, ಅಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಸಾಕಷ್ಟಿದೆ
ಜೀವನದಲ್ಲಿ ಅಂಕಗಳಿಕೆಯೇ ಅಂತಿಮವಲ್ಲ: ಡಾ.ಅಜಿತ ಪ್ರಸಾದ
ಧಾರವಾಡ ಜೈನ್‌ ಮಿಲನದ ಅಡಿಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಏಳಿಗೆಗಾಗಿ ಪ್ರತಿ ವರ್ಷ ಶಿಷ್ಯವೇತನ ಮೂಲಕ ಅವರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದೆ
ಸಿಎಂ ಬದಲಾವಣೆಯ ಚರ್ಚೆ ಇದೀಗ ಅಪ್ರಸ್ತುತ: ಸಚಿವ ಶಿವಾನಂದ ಪಾಟೀಲ
ಸಿಎಂ ಬದಲಾವಣೆ ವಿಚಾರ ಮಾಧ್ಯಮವೇ ಚರ್ಚೆಗೆ ತಂದಿದ್ದು. ಅದಕ್ಕೆ ಸಿಎಂ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತಂತೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ
ರೈತರು ಏಜೆಂಟರಿಗೆ ಬೆಳೆ ವಿಮೆ ಹಣ ನೀಡಬೇಡಿ
ಪ್ರಧಾನಿಯನವರನ್ನು ತೆಗಳುವ ಸಚಿವ ಸಂತೋಷ ಲಾಡ್ ಇತಿಹಾಸದ ಪುಟಗಳನ್ನು ಸರಿಯಾಗಿ ಓದಿ ತಿಳಿದುಕೊಳ್ಳಲಿ
ಗುರುಗಳಿಗೆ ಪಾದಪೂಜೆ ಮಾಡಿ ಗುರು ಪೂರ್ಣಿಮೆ ಆಚರಣೆ
ಮಕ್ಕಳು ಈ ಸಂದರ್ಭದಲ್ಲಿ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ಪಾದಪೂಜೆಯ ಮುಖಾಂತರ ಸನ್ಮಾನಿಸುತ್ತಿರುವುದು ಹೆಮ್ಮೆಯ ಸಂಗತಿ
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 531
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved