• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಳೆ ಪರಿಹಾರ ಕಾರ್ಯಕ್ಕೆ ನೀತಿ ಸಂಹಿತೆ ಅಡ್ಡಿ
ಕಳೆದ 2 ದಿನಗಳಿಂದ ಸುರಿದ ಮಳೆಯಿಂದಾಗಿ ನಗರದ ಹಲವು ಅಪಾರ್ಟ್‌ಮೆಂಟ್ ಹಾಗೂ ರಸ್ತೆಗಳು ಜಲಾವೃತ್ತಗೊಂಡು ಜನರಿಗೆ ಸಾಕಷ್ಟು ಸಮಸ್ಯೆಯಾಗಿದೆ. ಶೀಘ್ರವೇ ಪರಿಹಾರ ಕ್ರಮಕೈಗೊಳ್ಳಲು ಚುನಾವಣಾ ನೀತಿ ಸಂಹಿತೆ ಅಡ್ಡಿಯಾಗಿದೆ.
ಮುಂಗಾರು ಮಳೆ ಪ್ರವಾಹ ಎದುರಿಸಲು ಸನ್ನದ್ಧರಾಗಿ
ಗ್ರಾಮಗಳಲ್ಲಿ ಕೆರೆಗಳು ಭರ್ತಿಯಾಗುವ ಹಾಗೂ ದುರ್ಬಲ ಬಂಡ/ಬದುಗಳನ್ನು ಮುಂಜಾಗೃತವಾಗಿ ಪರಿಶೀಲಿಸಬೇಕು. ಅಗತ್ಯವಿದ್ದಲ್ಲಿ ಈಗಲೇ ದುರಸ್ತಿ ಮಾಡುವಂತೆ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.
ಅಧ್ಯಾತ್ಮ ಪ್ರಜ್ಞೆ ಬೆಳೆಸುವ ಯೋಗ
ಚಂಚಲ ಮಾನವನ ಮನವನ್ನು ಪ್ರಸನ್ನವಾಗಿಸಲು ಮತ್ತು ಅನೇಕ‌ ಮನೋ ದೈಹಿಕ ಕಾಯಿಲೆಗಳಿಗೆ ಯೋಗವು ಸಹ ಒಂದು ಚಿಕಿತ್ಸೆಯಾಗಿ ಸಹಕಾರಿಯಾಗಿದೆ.
ಒಂದೇ ಗಂಟೆ ಮಳೆಯಾದರೂ ಪ್ರವಾಹ
ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಮಳೆ ಬಂದರೆ ಪ್ರವಾಹ ಪರಿಸ್ಥಿತಿ ಉಂಟಾಗಲು ಅವೈಜ್ಞಾನಿಕ ಕಾಮಗಾರಿಗಳೇ ಕಾರಣ ಎಂಬ ಮಾತು ಪ್ರಜ್ಞಾವಂತರದ್ದು. ಅಭಿವೃದ್ಧಿ ಹೆಸರಲ್ಲೇ ಕಾಮಗಾರಿ ಕೈಗೊಳ್ಳಲಾಗುತ್ತದೆ. ಆದರೆ ಎಲ್ಲವೂ ಅವೈಜ್ಞಾನಿಕ ಕಾಮಗಾರಿಗಳೇ ಆಗುತ್ತಿವೆ.
ನಗರದಲ್ಲಿ ಮತದಾನಕ್ಕೆ ಹಿಂದೇಟು
2019ರಲ್ಲಿ ಯಾವ್ಯಾವ ಬೂತ್‌ಗಳಲ್ಲಿ ಮತದಾನ ಕಡಿಮೆಯಾಗಿತ್ತೋ ಆ ಪ್ರದೇಶಕ್ಕೆ ತೆರಳಿ ಮತದಾನದ ಜಾಗೃತಿ ಸಹ ಮೂಡಿಸಲಾಗಿತ್ತು. ಇಷ್ಟಾಗಿಯೂ ಹುಬ್ಬಳ್ಳಿ ಧಾರವಾಡ ಕೇಂದ್ರ, ಪಶ್ಚಿಮ ಹಾಗೂ ಪೂರ್ವ ಮತದಾನ ಪ್ರಮಾಣದ ಕೊನೆ ಸ್ಥಾನದಲ್ಲಿವೆ.
ಅಸ್ಪೃಶ್ಯತೆ, ಮೂಢನಂಬಿಕೆಗಳ ವಿರುದ್ಧ ಹೋರಾಡಿದ ಬಸವಣ್ಣನವರು: ಡಾ. ಬಸವರಾಜು
ಭಾರತೀಯ ಸಮಾಜದಲ್ಲಿರುವಂತಹ ಅಸ್ಪೃಶ್ಯತೆ, ಸಮಾಜಿಕ ಬಹಿಸ್ಕಾರಗಳನ್ನು ಹಾಗೂ ಜಾತೀಯತೆಗಳನ್ನು ಹೊಡೆದು ಹಾಕಿ ಮೂಢನಂಬಿಕೆಗಳ ವಿರುದ್ಧ ಹೋರಾಡಿ ಸಮಾಜವನ್ನು ಸುಧಾರಿಸಲು ಪ್ರಯತ್ನಿಸಿದ ಮಹಾನ್‌ ನಾಯಕ ಎಂದು ಡಾ. ಸಿ. ಬಸವರಾಜು ಹೇಳಿದರು.
ನಾಡು, ನುಡಿ, ಕನ್ನಡ ಚಳವಳಿಗೆ ಅನಕೃ ಪ್ರೇರಕ ಶಕ್ತಿ: ಮಾಳವಾಡ
ಕನ್ನಡದ ಕಟ್ಟಾಳು ಅಪ್ರತಿಮ ಹೋರಾಟಗಾರರಾಗಿದ್ದ ಅನಕೃ ಅವರು ನಾಡು, ನುಡಿ, ಚಳವಳಿಗೆ ಪ್ರೇರಕ ಶಕ್ತಿಯಾಗಿದ್ದರು ಎಂದು ನಿವೃತ್ತ ಗ್ರಂಥಪಾಲಕ ಬಿ.ಎಸ್. ಮಾಳವಾಡ ಹೇಳಿದರು.
ಭಾರೀ ಮಳೆ: ರಾತ್ರಿಯಿಡಿ ಕಗ್ಗತ್ತಲಲ್ಲೇ ಕಾಲ ಕಳೆದ ಜನತೆ
ರಭಸವಾಗಿ ಬೀಸಿದ ಗಾಳಿಯಿಂದಾಗಿ ನಗರದ ಹಲವು ಕಡೆಗಳಲ್ಲಿ ಬೃಹತ್‌ ಮರಗಳು ರಸ್ತೆಗಳ ಮೇಲೆಯೇ ಬಿದ್ದು ವಾಹನ ಸಂಚಾರಕ್ಕೆ ತೊಂದರೆಯನ್ನುಂಟು ಮಾಡಿದವು.
ಕುಂದಗೋಳದಲ್ಲಿ ತಂಪೆರೆದ ವರುಣ
ಮಧ್ಯಾಹ್ನದ ವೇಳೆಗೆ ಆರಂಭಗೊಂಡ ಬಿರುಗಾಳಿ ಸಹಿತ ಮಳೆಗೆ ಪಟ್ಟಣ ಸೇರಿದಂತೆ ಹಲವು ಕಡೆಗಳಲ್ಲಿ ಗಿಡಮರಗಳು ಧರೆಗುರುಳಿವೆ. ಹಲವು ಗಂಟೆಗಳ ಕಾಲ ಕಾಲ ವಿದ್ಯುತ್ ವ್ಯತ್ಯಯವಾಯಿತು.
ಧಾರವಾಡದ ಆಪೂಸ್‌ ಮಾವು ಅಮೇರಿಕಾಗೆ ರಫ್ತು
ಸಾಮಾನ್ಯವಾಗಿ ಧಾರವಾಡ ಮಾವು ಮುಂಬೈ ವರೆಗೂ ಹೋಗುತ್ತಿತ್ತು. ಎರಡ್ಮೂರು ವರ್ಷಗಳಿಂದ ಅದು ಸೌದಿ ರಾಷ್ಟ್ರಗಳಿಗೂ ರಫ್ತಾಗುತ್ತಿತ್ತು. ಇದೀಗ ಅಮೇರಿಕಾದ ಮಾವು ಪ್ರಿಯರಿಂದಲೂ ಬೇಡಿಕೆ ಬಂದಿದೆ.
  • < previous
  • 1
  • ...
  • 296
  • 297
  • 298
  • 299
  • 300
  • 301
  • 302
  • 303
  • 304
  • ...
  • 455
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved