• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆಯಿಂದ ಕವಿವಿಯಲ್ಲಿ ಬಸವಣ್ಣನ ಕುರಿತು ವಿಚಾರ ಸಂಕಿರಣ: ಪ್ರೊ.ಕೆ.ಬಿ. ಗುಡಸಿ
ರಾಜ್ಯದಲ್ಲಿ ಸ್ಥಾಪನೆಯಾದ ಬಸವೇಶ್ವರ ಪೀಠ 50 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಈ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಮೂರು ದಿನಗಳ ಈ ಕಾರ್ಯಕ್ರಮ ದಾಸೋಹದ ಪರಿಕಲ್ಪನೆ ಆಧಾರದಲ್ಲಿ ನಡೆಯಲಿದೆ ಎಂದರು.
ಬಸವಾಭಿಮಾನಿಗಳಿಂದ ಅದ್ಧೂರಿ ಮೆರವಣಿಗೆ
ಕರ್ನಾಟಕ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ 893ನೇ ಜಯಂತಿ ಅಂಗವಾಗಿ ಜಾಗತಿಕ ಲಿಂಗಾಯತ ಮಹಾಸಭಾ ನೇತೃತ್ವದಲ್ಲಿ ಬಸವ ಪರ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಶುಕ್ರವಾರ ಬೃಹತ್‌ ಮೆರವಣಿಗೆ ನಡೆಯಿತು.
ಬಸವಣ್ಣನವರ ವಚನ ಸಾರ್ವಕಾಲಿಕ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ
ಸಮಾನತೆ ಹಾಗೂ ಕಾಯಕದ ಬಗ್ಗೆ ಸಂದೇಶ ಸಾರಿದ ಬಸವಣ್ಣನವರ ವಚನಗಳು ಸಾರ್ವಕಾಲಿಕ ಸತ್ಯವಾಗಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು.
ಪೊಲೀಸ್‌ ಸಿಬ್ಬಂದಿಗೆ ಬೇಸಿಗೆ ಕಿಟ್‌ ವಿತರಣೆ
ಪೊಲೀಸ್‌ ಇಲಾಖೆ ಸಿಬ್ಬಂದಿಗೆ ಸ್ವರ್ಣಾಗ್ರೂಪ್‌ ಆಫ್‌ ಕಂಪನೀಸ್‌ ಹಾಗೂ ರೆಡ್‌ ಎಫ್‌ಎಂ ವತಿಯಿಂದ ಸಮ್ಮರ್‌ ಸ್ಮೈಲ್‌ ಏರ್ಪಡಿಸಿ ಬೇಸಿಗೆ ಕಿಟ್‌ ವಿತರಿಸಲಾಯಿತು.
ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸಾವು
ಬಸವೇಶ್ವರ ಜಯಂತಿ ಅಂಗವಾಗಿ ಮಜ್ಜಿಗುಡ್ಡದಲ್ಲಿ ರಥೋತ್ಸವ ನಡೆಯುತ್ತದೆ. ಈ ವೇಳೆ ಭಕ್ತಾಧಿಗಳ ಸಂಖ್ಯೆ ಅಪಾರವಾಗಿತ್ತು. ಅತ್ತ ರಥವೂ ಸಾಗುತ್ತಿತ್ತು. ಇತ್ತ ಜನಜಂಗುಳಿಯೂ ವಿಪರೀತವಾಗಿ ತಳ್ಳಾಟ, ನೂಕಾಟ ಎಲ್ಲವೂ ನಡೆದಿತ್ತು. ಈ ತಳ್ಳಾಟದಿಂದಾಗಿ ಮಹಮ್ಮದಸಾಬ ಆಯತಪ್ಪಿ ರಥದ ಚಕ್ರಕ್ಕೆ ಸಿಲುಕಿದ. ಇದರಿಂದ ಸ್ಥಳದಲ್ಲೇ ಮೃತಪಟ್ಟ.
ಧಾರವಾಡದಲ್ಲಿ ಅರ್ಥಪೂರ್ಣ ಬಸವ ಜಯಂತಿ ಆಚರಣೆ
ಜಿಲ್ಲಾಧಿಕಾರಿ ದಿವ್ಯಪ್ರಭು ಇಬ್ಬರೂ ಮಹಾನ್‌ ವ್ಯಕ್ತಿಗಳ ಭಾವಚಿತ್ರಕ್ಕೆ ಪೂಜೆಯೊಂದಿಗೆ ಪುಷ್ಪಾರ್ಚಣೆ ಸಲ್ಲಿಸಿ, ನಮಿಸಿದರು. ಚುನಾವಣೆ ನೀತಿ ಸಂಹಿತೆ ಹಿನ್ನಲೆಯಲ್ಲಿ ಸರಳವಾಗಿ ಆಚರಿಸಲಾಯಿತು.
ಬಸವಣ್ಣ ಭಾವಚಿತ್ರ ಮೆರವಣಿಗೆ ಮಾಡಿ ಜಯಂತಿ ಆಚರಣೆ
ಮೆರವಣಿಗೆಯುದ್ದಕ್ಕೂ ಭಕ್ತರು ಜೈ ಬಸವೇಶ, ವಿಶ್ವಗುರು ಬಸವಣ್ಣನವರಿಗೆ ಜಯವಾಗಲಿ. ಸಕಲರಿಗೆ ಲೇಸು ಬಯಸಿದ ಬಸವಾದಿ ಶಿವ ಶರಣರಿಗೆ ಜಯವಾಗಲಿ ಎಂದು ಘೋಷಣೆ ಕೂಗಿದರು.
ರವೀಂದ್ರನಾಥ ಠಾಕೂರ್‌ ಸಾಂಸ್ಕೃತಿಕ ಪುನರುಜ್ಜೀವನದ ವ್ಯಕ್ತಿ
ಕವಿ ರವೀಂದ್ರನಾಥ ಠಾಕೂರರು ನೊಬೆಲ್ ಪುರಸ್ಕಾರ ಪಡೆದ ಏಷ್ಯಾದ ಮೊದಲಿಗರು. ಬಾಂಗ್ಲಾ ಹಾಗೂ ಶ್ರೀಲಂಕಾ ದೇಶಕ್ಕೂ ರಾಷ್ಟçಗೀತೆ ರಚಿಸಿಕೊಟ್ಟ ಕೀರ್ತಿಗೆ ಭಾಜನರಾಗಿದ್ದಾರೆ ಎಂದು ಆಕಾಶವಾಣಿ ಕಾರ್ಯಕ್ರಮ ಮುಖ್ಯಸ್ಥ ಡಾ. ಬಸು ಬೇವಿನಗಿಡದ ಎಂದರು.
ಕೆರೆಯ ಕಲುಷಿತ ನೀರೇ ಕುಡಿಯಲು ಆಸರೆ
ನವಲಗುಂದ ತಾಲೂಕಿನ ಅರಹಟ್ಟಿ, ಸೊಟಕನಾಳ, ಕೊಂಗವಾಡ ಗ್ರಾಮಗಳಲ್ಲಿ ನೀರಿನ ಬರ ಎದುರಾಗಿದೆ. ಗ್ರಾಮೀಣ ಪ್ರದೇಶದ ರೈತರಿಗೆ ನೀರಿನ ಬರ ಎದುರಾಗಿದೆ.
ಅಳ್ನಾವರದಲ್ಲಿ ನಾಳೆ ಅಂತಾರಾಷ್ಟ್ರೀಯ ಮಟ್ಟದ ಕುಸ್ತಿ ಸ್ಪರ್ಧೆ
ಭಾನುವಾರ ಮೇ ೧೨ರಂದು ಎಪಿಎಂಸಿ ಪಕ್ಕದ ಜಯವಂತ ಪೇಜೋಳ್ಳಿಯವರ ಹೊಲದಲ್ಲಿ ಆಯೋಜನೆ ಮಾಡಿರುವ ಕುಸ್ತಿ ಪಂದ್ಯಾವಳಿಯಲ್ಲಿ ದೇಶ ವಿದೇಶಗಳಿಂದ ಕುಸ್ತಿ ಪಟುಗಳು ಭಾಗವಹಿಸಿ ಕುಸ್ತಿ ಪ್ರದರ್ಶನ ನೀಡಲಿದ್ದಾರೆ.
  • < previous
  • 1
  • ...
  • 298
  • 299
  • 300
  • 301
  • 302
  • 303
  • 304
  • 305
  • 306
  • ...
  • 455
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved