• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್ಸಿಗರಿಂದ ಆಕಾಶಕ್ಕೆ ಉಗುಳುವ ಪ್ರಯತ್ನ: ಕೇಂದ್ರ ಸಚಿವ ಜೋಶಿ
ನರೇಂದ್ರ ಮೋದಿ ಪ್ರಧಾನಿಯಾದ ಮೇಲೆ ದೇಶದಲ್ಲಿ ಕಾಂಗ್ರೆಸ್ ಧೂಳಿಪಟವಾಗಿದೆ. 2014ರಲ್ಲಿ 44 ಕ್ಷೇತ್ರ ಹಾಗೂ 2019ರಲ್ಲಿ 52 ಸೀಟುಗಳನ್ನಷ್ಟೇ ಗೆದ್ದುಕೊಂಡ ರಾಹುಲ್ ಗಾಂಧಿ ಅವರಿಗೆ ಅಧಿಕೃತ ವಿರೋಧ ಪಕ್ಷವಾಗಲೂ ಶಕ್ತವಾಗಲಿಲ್ಲ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಜೋಶಿ ಗೆಲವು ಖಚಿತ: ಶಾಸಕ ಮಹೇಶ ಟೆಂಗಿನಕಾಯಿ
ಜೋಶಿ ಅವರು ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಕುರಿತಾದ ಕರಪತ್ರಗಳನ್ನು ಕಾರ್ಯಕರ್ತರು ಮನೆ ಮನೆಗೆ ತಲುಪಿಸಿದ್ದಾರೆ. ಶಾಸಕರು, ಮುಖಂಡರು ತಮ್ಮ ವ್ಯಾಪ್ತಿಯಲ್ಲಿ ಸಭೆಗಳನ್ನು ಆಯೋಜಿಸಿ ಈ ಕುರಿತು ವಿವರ ನೀಡಿ ಮತದಾರರ ಮನವೊಲಿಸುವ ಕಾರ್ಯವನ್ನು ಸಮರ್ಥವಾಗಿ ಮಾಡಿದ್ದಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ಚುನಾವಣೆ ಮುಗಿದ ತಕ್ಷಣ ಬರ ನಿರ್ವಹಣೆಗೆ ಟಾಸ್ಕ್‌ಫೋರ್ಸ್‌ ರಚಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಮಳೆ ಇಲ್ಲದ್ದಕ್ಕೆ ರೈತರಿಗೆ ಮೇವಿನಕೊರತೆ ಎದುರಾಗಿದೆ. ಜಾನುವಾರುಗಳಿಗೆ ಹಸಿ, ಒಣ ಮೇವು ಒದಗಿಸುವ ಜತೆಗೆ ಮೇವು ಬ್ಯಾಂಕ್‌ ಸ್ಥಾಪನೆ ಮಾಡಬೇಕು. ಜಾನುವಾರ ಸಾಕಣೆ ಕೇಂದ್ರ ಸ್ಥಾಪಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಕರ್ನಾಟಕದಲ್ಲಿ ಬಿಜೆಪಿ ಒಂದಂಕಿ ದಾಟುವುದಿಲ್ಲ: ಸಚಿವ ದಿನೇಶ ಗುಂಡೂರಾವ್‌
ಬಡವರು, ಮಹಿಳೆಯರು, ಮಧ್ಯಮ ವರ್ಗದ ಪರ ಗ್ಯಾರಂಟಿ ಯೋಜನೆಗಳನ್ನು ನೀಡಿರುವ ಕಾಂಗ್ರೆಸ್‌ಗೆ ಜನರಿಂದ ಹೆಚ್ಚಿನ ಬೆಂಬಲ ವ್ಯಕ್ತವಾಗಲಿದೆ. ರಾಜ್ಯದಲ್ಲಿ 20ಕ್ಕೂ ಅಧಿಕ ಸೀಟುಗಳು ಕಾಂಗ್ರೆಸ್‌ಗೆ ಬರಲಿವೆ. ಬಿಜೆಪಿ ಈ ಚುನಾವಣೆಯಲ್ಲಿ ಸಿಂಗಲ್‌ ಡಿಜಿಟ್‌ ಕೂಡ ದಾಟುವುದಿಲ್ಲ ಎಂದು ಕಲ್ಯಾಣ ಸಚಿವ ದಿನೇಶ ಗುಂಡೂರಾವ್‌ ಹೇಳಿದರು.
ದೇಶದಲ್ಲಿ ಬಿಜೆಪಿಯೇ ಅಪಾಯದಲ್ಲಿದೆ: ಹರಿಪ್ರಸಾದ
ನಾಗಪುರದಲ್ಲಿರುವ ಆರ್.ಎಸ್.ಎಸ್. ಸೂತ್ರದಾರರು ಸಂವಿಧಾನದ ಬದಲಾವಣೆಯನ್ನು ಮೌನವಾಗಿಯೇ ಮಾಡೋಣ ಬಹಿರಂಗವಾಗಿ ಬೇಡ ಎಂದು ಪತ್ರಿಕೆಗಳ ಮೂಲಕ ಹೇಳಿಕೆ ನೀಡುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಪ್ರಸಾದ ಹೇಳಿದರು.
ರಾಜ್ಯದ 14 ಕ್ಷೇತ್ರಕ್ಕೆ ನಾಳೆ ಮತದಾನ
ರಾಜ್ಯದ ಲೋಕಸಭಾ ಚುನಾವಣೆಯ ಎರಡನೇ ಹಂತದ 14 ಕ್ಷೇತ್ರಗಳಲ್ಲಿ ನಡೆದ ಅಬ್ಬರದ ಬಹಿರಂಗ ಪ್ರಚಾರಕ್ಕೆ ಭಾನುವಾರ ಸಂಜೆ ತೆರೆ ಬಿದ್ದಿತು. ಸೋಮವಾರ ಅಭ್ಯರ್ಥಿಗಳು ಮನೆ-ಮನೆ ಪ್ರಚಾರ ನಡೆಸಿ ಮತಯಾಚಿಸಲಿದ್ದಾರೆ.
ಧರ್ಮ, ಜಾತಿ ನೋಡದೆ ಬಿಜೆಪಿ ಬೆಂಬಲಿಸಿ
ಮರಠಾ ಸಮಾಜಕ್ಕೆ ಕಾಂಗ್ರೆಸ್‌ ಕೊಡುಗೆ ಶೂನ್ಯವಾಗಿದ್ದು ಕೇವಲ ಮತಕ್ಕಾಗಿ ನಮ್ಮನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇದನ್ನೆಲ್ಲ ಅರಿತುಕೊಳ್ಳುವ ಶಕ್ತಿ ನಮಗಿದೆ.
ದೇಶವನ್ನು ರಾವಣ ರಾಜ್ಯವಾಗಿಸಿದ ಬಿಜೆಪಿ
ಭ್ರಷ್ಟಾಚಾರ, ಸರ್ವಾಧಿಕಾರಿ, ದುರಹಂಕಾರದಿಂದ ಮೆರೆಯುತ್ತಿರುವ ಬಿಜೆಪಿ ಸೋಲಿಸುವುದೇ ನಮ್ಮ ಪಕ್ಷದ ಮುಖ್ಯ ಉದ್ದೇಶವಾಗಿದೆ. ಬಿಜೆಪಿಯು ಅಭಿವೃದ್ಧಿ ವಿಚಾರದಲ್ಲಿ ಮತ ಕೇಳದೆ ಬರೀ ಸುಳ್ಳು ಹೇಳುತ್ತಾ ಜನರ ಮನಸ್ಸನ್ನು ಬೇರೆಡೆ ಸೆಳೆದು ಧರ್ಮದ ಆಧಾರದ ಮೇಲೆ ಮತ ಕೇಳುತ್ತಿದ್ದಾರೆ.
ಚಿಂಥನ ಮಂಥನ ಸಭೆಗೆ ಅನುಮತಿ ನಿರಾಕರಣೆಗೆ, ಮಠಾಧೀಶರ ಆಕ್ರೋಶ
ಇದು ವಿವಿಧ ಮಠಾಧೀಶರ ಸಭೆಯಾಗಿದ್ದು, ನಾವು ಅನುಮತಿ ಕೇಳಿದರೂ ನೀಡಿಲ್ಲ ಎಂದು ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳ ವಿರುದ್ಧ ವಾಗ್ವಾದ ನಡೆಸಿದರು.
ವೈದ್ಯ ವಿದ್ಯಾರ್ಥಿ ಅಕಾಲಿಕ ಸಾವಿಗೆ ಮರುಗಿದ ಕಿಮ್ಸ್‌
ನಾಲ್ಕು ದಿನಗಳಿಂದ ಅನಾರೋಗ್ಯ ಎಂದು ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿಗೆ ಕ್ಷಣ ಕ್ಷಣಕ್ಕೂ ದೇಹದಲ್ಲಿ ವಿಚಿತ್ರ ಬದಲಾವಣೆಗಳು ಕಾಣಿಸಿಕೊಂಡು ಚಿಕಿತ್ಸೆಗ ಸ್ಪಂದಿಸಲಿಲ್ಲ. ಹೀಗಾಗಿ ಎಸ್‌ಡಿಎಂ ಆಸ್ಪತ್ರೆಯಲ್ಲಿರುವ ಅತ್ಯಾಧುನಿಕ ಕ್ರಿಟಿಕಲ್ ಮೆಡಿಸಿನ್ ಕೇರ್ ವಿಶೇಷ ವಿಭಾಗಕ್ಕೆ ಸೇರಿಸಲಾಗಿತ್ತು.
  • < previous
  • 1
  • ...
  • 302
  • 303
  • 304
  • 305
  • 306
  • 307
  • 308
  • 309
  • 310
  • ...
  • 455
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved