• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ ದಮನಿತರ, ರೈತರ ಪರ: ಸವದಿ
ರೈತರಿಗೆ ನ್ಯಾಯ ನೀಡಲು ಬಿಜೆಪಿ ವಿಫಲವಾಗಿದೆ. ಕರಾಳ ಕೃಷಿ ನೀತಿ ತಂದು ರೈತರ ಹೊಟ್ಟೆ ಉರಿಸಿದರು. ಹತ್ತು ವರ್ಷಗಳ ಆಡಳಿತದಲ್ಲಿ ಕೇಂದ್ರದ ಮೋದಿ ಸರ್ಕಾರ ರೈತರಿಗೆ ನೀಡಿದ ಕೊಡುಗೆ ಏನು.
ಕಾಂಗ್ರೆಸ್‌ ಪ್ರತಿನಿಧಿಯಾಗಿ ಮೃಣಾಲ ಬೆಂಬಲಿಸಲು ಹೇಳಿದ್ದೇನೆ
ನೇಹಾ ತಂದೆಯಾಗಿ ನನ್ನ ಹೋರಾಟ ಪಕ್ಷಾತೀತವಾಗಿದ್ದು, ಈ ಹೋರಾಟಕ್ಕೂ ಮತ್ತು ನನ್ನ ರಾಜಕೀಯ ಹೇಳಿಕೆಗಳಿಗೂ ಯಾವುದೇ ಸಂಬಂಧವಿಲ್ಲ, ನನ್ನ ಮಗಳ ಸಾವಿಗೆ ನ್ಯಾಯ ಸಿಗುವವರೆಗೂ ನನ್ನ ಹೋರಾಟ ನಿರಂತರವಾಗಿರುತ್ತದೆ.
ವಿನೋದ ಅಸೂಟಿ ಕಾಂಗ್ರೆಸ್ಸಿನ ಹರಕೆ ಕುರಿ
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗಿಂತ ದೇಶದ ಸುರಕ್ಷತೆ, ಅಭಿವೃದ್ಧಿ ಮುಖ್ಯ ಎಂದು ಮಹಿಳೆಯರು ಬಿಜೆಪಿ ಬೆಂಬಲಿಸುತ್ತಾರೆಂಬ ವಿಶ್ವಾಸ ನನಗಿದೆ. ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಗೆಲ್ಲುವ ಸಾಮರ್ಥ್ಯವಿರುವ, ಸಮೀಕ್ಷೆಯಲ್ಲಿ ಜನರ ಅಭಿಪ್ರಾಯ, ಇತ್ಯಾದಿ ಅಂಶಗಳನ್ನು ಗಮನಿಸಿ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ.
ವಾರಂಟಿ ಇಲ್ಲದ ಪಕ್ಷ ಹೇಗೆ ಗ್ಯಾರಂಟಿ ಕೊಟ್ಟೀತು?
ಒಂದು ಲಕ್ಷ ಗ್ಯಾರಂಟಿ ಕೊಡುತ್ತೇವೆಂದು ಕಾಂಗ್ರೆಸ್ಸಿನವರು ಮನೆಗೆ ಬಂದರೆ ಮುಂಗಡ ಹಣವನ್ನಾಗಿ ₹ 5 ಸಾವಿರ ಈಗ ಕೊಡಿ. ಮುಂದೆ ₹ 95 ಸಾವಿರ ಕೊಡುವಿರಂತೆ ಎಂದು ಮಹಿಳೆಯರು ಹೇಳಿರಿ.
ಪ್ರಜ್ವಲ್‌ ರೇವಣ್ಣ ಪ್ರಕರಣ: ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ: ಜೋಶಿ
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ರಾಜ್ಯ ಸರ್ಕಾರದಿಂದ ರಾಜಕಾರಣ ಮಾಡುತ್ತಿದೆ. ಯಾವುದೇ ರೀತಿಯ ಎಫ್ಐಆರ್ ಮಾಡದೇ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ. ಬೇರೆಯವರ ಮೇಲೆ ತಪ್ಪು ಹೊರಿಸುವ ಕೆಲಸವನ್ನು ಸಿಎಂ ಮಾಡಿದ್ದಾರೆ.
70 ವರ್ಷಗಳಲ್ಲಿ ಆಗದ ಅಭಿವೃದ್ಧಿ ಹತ್ತು ವರ್ಷಗಳಲ್ಲಿ ಆಗಿದೆಯೇ?
ಪ್ರಹ್ಲಾದ ಜೋಶಿ ಅವರು ಕೇಂದ್ರ ಸಚಿವರಾಗಿದ್ದು ಸಂಸತ್ತಿನಲ್ಲಿ ಕಳಸಾ -ಬಂಡೂರಿ ಸೇರಿದಂತೆ ಎಷ್ಟು ವಿಷಯಗಳ ಬಗ್ಗೆ ಗಂಭೀರವಾಗಿ ಚರ್ಚೆ ಮಾಡಿ ಅದಕ್ಕೆ ಪರಿಹಾರ ಕೊಡಿಸಿದ್ದಾರೆ?
ಲೋಕಸಭೆ ಚುನಾವಣೆ ಬಳಿಕ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆ
ಜಗತ್ತಿನಲ್ಲಿ ಭಾರತವನ್ನು ಅಭಿವೃದ್ಧಿಯಲ್ಲಿ ಉತ್ತುಂಗಕ್ಕೆರಿಸಿದ ಮಹಾನ ಶಕ್ತಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಪ್ರಹ್ಲಾದ ಜೋಶಿ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಬೇಕು.
ಬೆಳಗಾವಿಯಲ್ಲಿ ಕಾಂಗ್ರೆಸ್‌ ಬೆಂಬಲಿಸಿದ ನೇಹಾ ತಂದೆ!
ನಮ್ಮ ಕಷ್ಟ ಕಾಲದಲ್ಲಿ ಪಕ್ಷಭೇದ ಮರೆತು, ಜಾತಿ ಭೇದ ಮರೆತು ಎಲ್ಲರೂ ನಮ್ಮ ನೆರವಿಗೆ ನಿಂತಿದ್ದಾರೆ. ಈ ಘಟನೆಯನ್ನು ರಾಜಕೀಯಕ್ಕೆ ಬಳಸಬಾರದೆಂದು ನಾನು ಮನವಿ ಮಾಡಿದ್ದೆ. ಆದರೆ ಕೆಲವರು ನನ್ನ ಮಗಳ ಹತ್ಯೆ ಪ್ರಕರಣವನ್ನು ತಮ್ಮ ರಾಜಕೀಯಕ್ಕೆ ಬಳಸುತ್ತಿರುವುದಕ್ಕೆ ಬೇಸರವಾಗಿದೆ.
ಮತದಾನಕ್ಕೆ ಬರುವವರಿಗೆ ವಾಯವ್ಯ ಸಾರಿಗೆಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ
ಲೋಕಸಭಾ ಚುನಾವಣೆಯ ಪ್ರಯುಕ್ತ ಜಿಲ್ಲೆಯಲ್ಲಿ ಮೇ 7ರಂದು ಮತದಾನ ನಡೆಯಲಿದ್ದು, ಮತದಾನದ ಹಕ್ಕು ಚಲಾಯಿಸಲು ಆಗಮಿಸುವವರು ಹಾಗೂ ಹಿಂದಿರುಗುವವರು ಸೇರಿದಂತೆ ಮೇ 3ರಿಂದ 7ರ ವರೆಗಿನ‌ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರ ಓಡಾಟ ನಿರೀಕ್ಷಿಸಲಾಗಿದೆ.
ಬಿಜೆಪಿಗರಿಂದ ಬರೀ ಸುಳ್ಳು
ನಾವು ಅಧಿಕಾರಕ್ಕೆ ಬರುವ ಪೂರ್ವದಲ್ಲಿ ಕರ್ನಾಟಕ ಹಾಗೂ ತೆಲಂಗಾಣ ರಾಜ್ಯಗಳಲ್ಲಿ 5 ಗ್ಯಾರಂಟಿ ಯೋಜನೆ ಜಾರಿ ಮಾಡಿದಂತೆ ಎಲ್ಲೆಡೆ ಜಾರಿ ಮಾಡುತ್ತೇವೆ ಎಂಬ ವಿಶ್ವಾಸ ಕಾಂಗ್ರೆಸ್ ಪಕ್ಷದ ಮೇಲಿದೆ.
  • < previous
  • 1
  • ...
  • 304
  • 305
  • 306
  • 307
  • 308
  • 309
  • 310
  • 311
  • 312
  • ...
  • 455
  • next >
Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved