• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೇರೆ ಯಾವ ರಾಜ್ಯದಲ್ಲೂ ನಾನೇ ಸಿಎಂ ಎಂದು ಹೇಳಿಕೊಳ್ಳುವ ಸ್ಥಿತಿ ಇಲ್ಲ
ಪವರ್‌ ಶೇರಿಂಗ್‌ ಕಾಂಗ್ರೆಸ್‌ ಪಕ್ಷದ ಆಂತರಿಕ ವಿಚಾರವಾದರೂ ಆ ಇಬ್ಬರಲ್ಲಿ ಯಾರು ಸುಳ್ಳು ಹೇಳುತ್ತಿದ್ದಾರೆ ಎನ್ನುವ ಕುರಿತಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಜನರಿಗೆ ತಿಳಿಸಲಿ
ನೃಪತುಂಗ ಬೆಟ್ಟದ ಮೇಲೆ ದುಷ್ಕರ್ಮಿಗಳ ಕೆಂಗಣ್ಣು
ಪೈಪ್‌ಲೈನ್‌ ಹಾಳುಗೆಡವಿರುವವರಿಂದಲೇ ಅದರ ದುರಸ್ತಿಗೆ ತಗಲುವ ವೆಚ್ಚವನ್ನು ವಸೂಲಿ ಮಾಡುವಂತೆ ಆಗ್ರಹಿಸಿರುವ ಅಸೋಸಿಯೇಶನ್‌ ಮುಂದೆ ಯಾರೂ ಇಂತಹ ಕೃತ್ಯ ಕೈಗೊಳ್ಳದಂತೆ ತಡೆಯುವ ಕೆಲಸವಾಗಬೇಕಿದೆ
ಕಾಂಗ್ರೆಸ್‌ ಜಿಲ್ಲಾಧ್ಯಕ್ಷರ ನೇಮಕ ಪ್ರಕ್ರಿಯೆಗೆ ಬ್ರೇಕ್‌
5 ವರ್ಷಕ್ಕಿಂತ ಹೆಚ್ಚು ಅವಧಿಯಿಂದ ಇವರಿಬ್ಬರು ಇರುವ ಕಾರಣದಿಂದ ಇಬ್ಬರು ಬದಲಾಗುತ್ತಾರೆ ಎಂದು ಹೇಳಲಾಗುತ್ತಿತ್ತು. ಹೀಗಾಗಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರು ಸಾಕಷ್ಟು ಲಾಬಿ ನಡೆಸುತ್ತಿದ್ದರು
ಬೆಳೆ ವಿಮೆ ಬರದೆ ಆತ್ಮಹತ್ಯೆ: ರೈತರ ಪ್ರತಿಭಟನೆ
ಕೃಷಿ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿ ವರ್ಗ ಸರಿಯಾಗಿ ಕೆಲಸ ಮಾಡುತ್ತಿಲ್ಲ
ಪಡಿತರಕ್ಕೆ ಪಿಎಂ ಗರೀಬ ಕಲ್ಯಾಣ ರಸೀದಿ ನೀಡದಿದ್ದರೆ ಸಬ್ಸಿಡಿ ಬಂದ್‌?
ನಿಮಗೆ ಕೊಡುವ ಯೋಗ್ಯತೆ ಇಲ್ಲ, ನಾವು ಕೊಡುತ್ತಿದ್ದೇವೆ. ಹೀಗಾಗಿ, ಪಿಎಂ ಗರೀಬ್ ಕಲ್ಯಾಣ ಯೋಜನೆ ರಸೀದಿ ಕಡ್ಡಾಯವಾಗಿ ನೀಡಿ ಮತ್ತು ಮೊಬೈಲ್‌ಗಳಿಗೆ ಈ ಕುರಿತು ಸಂದೇಶ ಕಳುಹಿಸುವುದು ಕಡ್ಡಾಯ
ಗುಂಪು ಘರ್ಷಣೆ: 20 ಜನರ ಬಂಧನ
ಎರಡು ಗುಂಪುಗಳಿಗೆ ಯಾವುದೇ ನಾಯಕನಿಲ್ಲ. ಅಪರಾಧ ಕೃತ್ಯದಲ್ಲಿ ತೊಡಗಿದಾಗ ಯಾರೇ ಇದ್ದರೂ ಆರೋಪಿಗಳಾಗಿರುತ್ತಾರೆ. ಇದು ಗ್ಯಾಂಗ್ ವಾರ್ ಅಲ್ಲ. ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಾಗಿದೆ. ಸಾಮಾಜಿಕ ಜಾಲತಾಣದ ಮೇಲೆ ನಿಗಾ ಇಡಲಾಗಿದೆ. ಸಾಕಷ್ಟು ಖಾತೆ ಸ್ಥಗಿತಗೊಳಿಸಲಾಗಿದೆ. ಕೆಲವರ ಮೇಲೆ ಪ್ರಕರಣಗಳನ್ನು ಸಹ ದಾಖಲಿಸಲಾಗಿದೆ.
ಹತ್ತು ಸಾವಿರಕ್ಕಾಗಿ ಯುವಕನಿಗೆ ಚಾಕು ಇರಿತ
ರಾಜುನೊಂದಿಗೆ ನಗರದಲ್ಲಿ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಮಲ್ಲಿಕನು ಮಹಾಂತೇಶನಿಗೆ ಈ ಹಿಂದೆ ₹10 ಸಾವಿರ ಸಾಲ ನೀಡಿದ್ದನು. ಹಣ ವಸೂಲಿಗೆ ಹಲವು ಬಾರಿ ಮಹಾಂತೇಶನಿಗೆ ಕೇಳಿ ಕೇಳಿ ಬೇಸತ್ತು ಗುರುವಾರ ಮನೆಗೆ ಬಂದಿದ್ದಾನೆ. ಮಹಾಂತೇಶ ಮನೆಯಲ್ಲಿ ಇಲ್ಲದ್ದರಿಂದ ರಾಜುವಿನೊಂದಿಗೆ ಹಣದ ವಿಚಾರವಾಗಿ ಜಗಳವಾಗಿದೆ. ಮಾತಿಗೆ ಮಾತು ಬೆಳೆದು ರಾಜುವಿಗೆ ಚಾಕು ಇರಿಯಲಾಗಿದೆ.
ಸಾರ್ವಜನಿಕರಿಗಿನ್ನು ಸಮುದಾಯ ನಿರ್ವಾಹಕರಿಂದ ಸ್ವಚ್ಛತಾ ಪಾಠ
ಸ್ವಚ್ಛತಾ ಮಿಷನ್ ಅಡಿ ಪಾಲಿಕೆ ವ್ಯಾಪ್ತಿಯಲ್ಲಿ 15000 ಜನರಿಗೊಬ್ಬರಂತೆ ಕಮ್ಯುನಿಟಿ ಮೊಬಲೈಸರ್‌ಗಳನ್ನು ನೇಮಕ ಮಾಡಲಾಗಿದೆ. ಅಭ್ಯರ್ಥಿಗಳ ಸಂದರ್ಶನ ಮುಗಿದಿದ್ದು, ಕೆಲವೇ ದಿನಗಳಲ್ಲಿ ಅವರಿಗೆ ತರಬೇತಿ ನೀಡಿ, ವಾರ್ಡ್‌ಗಳಲ್ಲಿ ಕೆಲಸಕ್ಕೆ ನಿಯೋಜಿಸಲಾಗುವುದು. ಇದರಿಂದ ತ್ಯಾಜ್ಯ ನಿರ್ವಹಣೆಗೆ ಅನುಕೂಲವಾಗಲಿದೆ.
ಆರೂಢರ ಮಠದಲ್ಲಿ ಗುರುಪೂರ್ಣಿಮಾ ಆಚರಣೆ
ಶ್ರೀ ಸಿದ್ಧಾರೂಢ ಮಠದಲ್ಲಿ ಗುರುಪೂರ್ಣಿಮೆ ಹಿನ್ನೆಲೆಯಲ್ಲಿ ವಿವಿಧ ಕಾರ್ಯಕ್ರಮಗಳು ನಡೆದವು.ಬೆಳಗ್ಗೆ ಕಾಕಡಾರತಿ ಪೂಜೆ, ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಸಂಜೆ ಶ್ರೀಗಳ ಮಠದಲ್ಲಿ ಮೊಸರು ಗಡಿಗೆ ಒಡೆಯುವ ಕಾರ್ಯಕ್ರಮ ನಡೆಯಿತು.
ಟೌನ್‌ ಪ್ಲಾನಿಂಗ್‌ಗೆ ಅಧ್ಯಯನ ಪ್ರವಾಸದಿಂದ ಅನುಕೂಲ
ಹುಬ್ಬಳ್ಳಿ- ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಮುಂದಿನ ಯೋಜನೆ ರೂಪುರೇಷೆಗೆ ಪ್ರೇರಕವಾಗಲಿದೆ. ಅಹಮದಾಬಾದ್ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಜಾರಿಯಲ್ಲಿರುವ ಅನೇಕ ಟೌನ್ ಪ್ಲಾನಿಂಗ್ ಯೋಜನೆಗಳ ಪ್ರಗತಿಯನ್ನು ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 531
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved