• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಭದ್ರ ದೇಶಕ್ಕಾಗಿ ಮೋದಿಗೆ ಮತ ಹಾಕಿ: ಅಮಿತ್‌ ಶಾ
ಸುಭದ್ರ, ಸುರಕ್ಷಿತ, ಭ್ರಷ್ಟಾಚಾರ ಮುಕ್ತ, ಆತಂಕವಾದಕ್ಕೆ ಮುಕ್ತ, ಅಭಿವೃದ್ಧಿಗಾಗಿ ಪಣ ತೊಟ್ಟಿರುವ ಮೋದಿ, ಇನ್ನೊಂದೆಡೆ ಬರೀ ಭ್ರಷ್ಟಾಚಾರ ಮಾಡುತ್ತಾ, ಆತಂಕವಾದಕ್ಕೆ ಬೆಂಬಲ ನೀಡುತ್ತಿರುವ ಕಾಂಗ್ರೆಸ್‌. ಯಾವ ಸರ್ಕಾರ ಬೇಕೋ ನೀವೇ ತುಲನೆ ಮಾಡಿ ಮತ ಚಲಾಯಿಸಿ.
ಧಾರವಾಡ ಮಾವು ಮೇಳ ಆರಂಭ
ಮೇಳದ ಮೊದಲ ದಿನದಂದು ಹಣ್ಣನ್ನು ಖರೀದಿಸಲು ಸಾಕಷ್ಟು ಗ್ರಾಹಕರು ಮುಗಿಬಿದ್ದಿದ್ದರು. ಮೇಳದಲ್ಲಿ ಬರೀ ಆಪೂಸ್‌ ಮಾತ್ರವಲ್ಲದೇ ಕೇಸರ್‌, ಕಲಮಿ ಅಂತಹ ಹತ್ತಾರು ತಳಿಗಳಿವೆ. ಎರಡೂವರೆ ಕೆಜಿ ಒಂದು ಬಾಕ್ಸ್‌ಗೆ (ಅಂದಾಜು 11 ಹಣ್ಣುಗಳು) ₹ 500ರ ವರೆಗೆ ಮಾರಾಟ ಮಾಡಲಾಗುತ್ತಿದೆ.
ಪ್ರಜ್ವಲ್‌ ವಿದೇಶಕ್ಕೆ ಹೋಗುವವರೆಗೂ ಕತ್ತೆ ಕಾಯುತ್ತಿದ್ದರಾ?: ಜೋಶಿ
ಪ್ರಜ್ವಲ್‌ ರೇವಣ್ಣ ಘಟನೆ ಒಂದು ವರ್ಷದಲ್ಲಿ ಆಗಿದೆ ಅಂತ ಅನಿಸುತ್ತಿಲ್ಲ. ಹಿಂದಿನ ಘಟನೆ ಇರಬಹುದು. ಘಟನೆಯನ್ನು ಅತ್ಯಂತ ಕಠಿಣ ಶಬ್ದಗಳಿಂದ ಖಂಡಿಸುತ್ತೇನೆ. ಅತ್ಯಂತ ಘೋರ ಅಪರಾಧ ಇದಾಗಿದೆ.
ಜನತೆಯ ವಿಶ್ವಾಸ ಕಳೆದುಕೊಂಡ ಮೋದಿ ಆಡಳಿತ
ಈ ಮೊದಲು 400ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವ ಕನಸು ಕಂಡಿದ್ದ ಬಿಜೆಪಿ ಈ ಲೋಕಸಭಾ ಚುನಾವಣೆಯಲ್ಲಿ 200 ಸ್ಥಾನಗಳಲ್ಲೂ ಗೆಲುವು ಸಾಧಿಸುವುದಿಲ್ಲ.
ಜೋಶಿ ಕಾರ್ಯಕ್ಷಮತೆಗೆ ಮೋದಿ ಮೆಚ್ಚುಗೆ
ಕೇಂದ್ರ ಸಚಿವ ಪ್ರಹ್ಲಾದ ಜೋಶಿ 10 ವರ್ಷಗಳ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳೇ ಅವರಿಗೆ ಶ್ರೀರಕ್ಷೆಯಾಗಿದೆ. ಜೋಶಿ ಅಪ್ಪಟ್ಟ ಜನನಾಯಕರಾಗಿದ್ದಾರೆ. ಅವರ ಅಭಿವೃದ್ಧಿಯ ಕಾರ್ಯವನ್ನು ನಾನು ದೆಹಲಿಯಲ್ಲಿದ್ದುಕೊಂಡೇ ನೋಡಿದ್ದೇನೆ.
ಭಾರತದ ಸುವರ್ಣಯುಗಕ್ಕೆ ಈ ಚುನಾವಣೆ ನಾಂದಿ: ಜೋಶಿ
ಇಂದಿನ ಲೋಕಸಭಾ ಚುನಾವಣೆ ಕೇವಲ ಒಂದು ಚುನಾವಣೆಯಲ್ಲ. ದೇಶದ ಅಭಿವೃದ್ಧಿ, ಸ್ವಾವಲಂಬಿ ಮತ್ತು ಸ್ವಾಭಿಮಾನಕ್ಕೆ ಸವಾಲಾದದ್ದಾಗಿದೆ.
ಮಹದಾಯಿ ಯೋಜನೆ ಏಕೆ ಜಾರಿಗೊಳಿಸಿಲ್ಲ
ಸಾಲ ಮಾಡುವ ಮೂಲಕ ದೇಶವನ್ನು ದಿವಾಳಿಗೆ ಎಬ್ಬಿಸಿರುವ ಕೇಂದ್ರ ಬಿಜೆಪಿ ಸರ್ಕಾರವು ರಾಜ್ಯ ಕಾಂಗ್ರೆಸ್‌ ಸರ್ಕಾರ ದಿವಾಳಿ ಆಗಿದೆ ಎನ್ನುವುದು ಎಷ್ಟರ ಮಟ್ಟಿಗೆ ಸರಿ. ಹತ್ತು ವರ್ಷಗಳಲ್ಲಿ ಬಿಜೆಪಿ ಸರ್ಕಾರ ಏನು ಅಭಿವೃದ್ಧಿ ಮಾಡಿದೆ ಎಂಬುದನ್ನು ಹೇಳಲಿ.
ನೇಹಾ ಹತ್ಯೆ ಪ್ರಕರಣ ಮುಚ್ಚಿಹಾಕುವ ಹುನ್ನಾರ
ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ತಮ್ಮ ಭಾಷೆಯಲ್ಲಿ ವಿಚಾರಣೆ ನಡೆಸಿದ್ದರೆ ಅವನು ಕೊಲೆಗೆ ಸಂಬಂಧಿಸಿದಂತೆ ಎಲ್ಲ ವಿಷಯ ಹೇಳುತ್ತಿದ್ದ. ಅವನನ್ನು ನೋಡಿದರೆ ಸಮಾಜ ವಿರೋಧಿ ಸಂಘಟನೆಯವರೊಂದಿಗೆ ಸಂಬಂಧ ಹೊಂದಿರಬಹುದು ಎಂಬ ಅನುಮಾನವಿದೆ.
ದಾರಿತಪ್ಪಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಂ.1
ರಾಜ್ಯದ ಇತಿಹಾಸದಲ್ಲಿ ಒಂದೇ ಕಂತಿನಲ್ಲಿ ಇಷ್ಟು ಪ್ರಮಾಣದ ಬರ ಪರಿಹಾರ ಹಣ ಬಿಡುಗಡೆಯಾಗಿದ್ದು ಇದೇ ಮೊದಲು. ನಮ್ಮ ಸರ್ಕಾರ ಇದ್ದಾಗ ರೈತರ ಸಂಕಷ್ಟಕ್ಕೆ ಸ್ಪಂದಿಸಿದ್ದೇವೆ.
ಪ್ರಜ್ವಲ್‌ ಎಂಬ ರಾಕ್ಷಸನ ಪರ ಬಿಜೆಪಿ ನಿಂತಿದೆ: ಸುಪ್ರಿಯಾ
ನೂರಾರು ಹೆಣ್ಣುಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿರುವ ಸಂಸದ ಪ್ರಜ್ವಲ್ ಒಬ್ಬ ರಾಕ್ಷಸಿ ಮನಸ್ಥಿತಿ ಹೊಂದಿದವನು. ಬಡ, ಅಮಾಯಕ, ತನ್ನ ತಾಯಿಯ ವಯಸ್ಸಿನವರನ್ನೂ ಬಿಡದೆ ಲೈಂಗಿಕ ಕಿರುಕುಳ ನೀಡಿದ್ದಾನೆ.
  • < previous
  • 1
  • ...
  • 306
  • 307
  • 308
  • 309
  • 310
  • 311
  • 312
  • 313
  • 314
  • ...
  • 455
  • next >
Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved