ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೈತಿಕತೆಯ ಶಿಕ್ಷಣ ಸಾಧನೆಗೆ ಪೂರಕ
ಕಲಿಯುತ್ತಿರುವಾಗಲೇ ವಿದ್ಯಾರ್ಥಿಗಳನ್ನು ವಿವಿಧ ಕಂಪನಿಗಳಲ್ಲಿ ಆನ್ಜಾಬ್ ಟ್ರೈನಿಂಗ್ ನಿಯೋಜಿಸುವ ಮೂಲಕ ಹೆಚ್ಚಿನ ತಾಂತ್ರಿಕ ತರಬೇತಿ, ಕಲಿಕೆಯ ನಂತರ ಎಂತಹ ಉದ್ಯೋಗ ಆಯ್ಕೆ ಮಾಡಿಕೊಳ್ಳಬೇಕು.
ರಸ್ತೆ ದುರಸ್ತಿಗೆ ಕ್ರಮಕೈಗೊಳ್ಳಲು ಶಾಸಕರಿಗೆ ಒತ್ತಾಯ
ಹಳ್ಯಾಳ ಗ್ರಾಮದಲ್ಲಿ ಗುಂಡಿಗಳ ಸಾಮ್ರಾಜ್ಯ ನಿರ್ಮಾಣವಾಗಿದೆ. ರಸ್ತೆ ಮೇಲೆ ಗುಂಡಿಗಳು ಇವೆಯೋ? ಅಥವಾ ಗುಂಡಿಗಳಲ್ಲಿ ರಸ್ತೆ ಇದೆಯೋ? ಎಂದು ವಾಹನ ಸವಾರರು ಕಂಗಾಲಾಗುತ್ತಿದ್ದಾರೆ ಎಂದು ಗ್ರಾಮಸ್ಥರು ಶಾಸಕರು ಎದುರು ಅಳಲು ತೋಡಿಕೊಂಡರು.
ಜೆಜೆಎಂ ಕಾಮಗಾರಿ: ಹಾಳಾದ ರಸ್ತೆ
ಜೆಜೆಎಂ ಅಡಿ ಗ್ರಾಮಗಳಲ್ಲಿ ಕೈಗೊಳ್ಳಲಾಗಿರುವ ಕಾಮಗಾರಿಯು ಸಮರ್ಪಕವಾಗಿಲ್ಲ. ಅಲ್ಲದೇ ನಲ್ಲಿ ಸಂಪರ್ಕಕ್ಕಾಗಿ ತೆಗೆದಿರುವ ಗುಂಡಿ ಮುಚ್ಚಿಲ್ಲ. ಕಾಟಾಚಾರಕ್ಕೆ ಮಾತ್ರ ಮುಚ್ಚಿದಂತೆ ಕಾಣುತ್ತಿವೆ. ಇದರಿಂದ ಸಂಚಾರಕ್ಕೆ ತೊಂದರೆಯಾಗಿದೆ.
ಸಿಎಂಗೆ ರಾಜ್ಯಪಾಲರ ಶೋಕಾಸ್ ನೋಟಿಸ್, ಪ್ರತಿಭಟನೆ
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಕೇಳಿಬಂದಿರುವುದರಿಂದ ರಾಜ್ಯಪಾಲರು ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ. ಇದರಿಂದ ಆಕ್ರೋಶಗೊಂಡಿರುವ ಶೋಷಿತ ಸಮುದಾಯಗಳು ನೋಟಿಸ್ ಹಿಂಪಡೆಯುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದವು.
ಪ್ರಾಣ ಲೆಕ್ಕಿಸಿದೇ ಅಜ್ಜನ ಜೀವ ಉಳಿಸಿದ ಬಾಲಕ
ಜಮೀನುವೊಂದರಲ್ಲಿ ಕೊಳವೆಬಾವಿ ಸಂಪರ್ಕಿಸುವ ವಿದ್ಯುತ್ ವಯರ್ ಭೂಮಿಗೆ ತಾಗಿ ಬಿದ್ದಿತ್ತು. ಇದನ್ನು ಗಮನಿಸದೇ ಮುಂದೆ ಸಾಗಿದಾಗ ಮಹ್ಮದ ಅಲಿ ಮೇಲೆ ವಿದ್ಯುತ್ ಪ್ರವಹಿಸಿ ಪ್ರಾಣಾಪಾಯದಲ್ಲಿ ಸಿಲುಕಿದ್ದ.
ಮೈಸೂರು ಚಲೋ: ಧಾರವಾಡ ಜಿಲ್ಲೆಯಿಂದ 2000 ಕಾರ್ಯಕರ್ತರು
ಮುಡಾ ಹಗರಣದ ವಿಷಯ ಚರ್ಚೆ ಮಾಡುತ್ತೇವೆ ಎಂದ ಮೇಲೆ ಒಂದು ದಿನ ಮುಂಚಿತವಾಗಿ ಸದನವನ್ನು ಮೊಟಕುಗೊಳಿಸಿದರು. ಸಮಾಜವಾದಿ ಹಿನ್ನೆಲೆಯಿಂದ ಬಂದ ಮುಖ್ಯಮಂತ್ರಿ ಸದನದಲ್ಲಿ ಭಯಭೀತರಾಗಿದ್ದರು ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ಬಂತಣ್ಣ ಸಣ್ಣ ಸೋಮವಾರ, ಕಾಣಬೇಕಣ್ಣ ಸೋಮೇಶ್ವರ...’
ಬೇಂದ್ರೆಯವರ ‘ಬಂತಣ್ಣ ಸಣ್ಣ ಸೋಮವಾರ, ಕಾಣಬೇಕಣ್ಣ ಸೋಮೇಶ್ವರ...’ ಕವಿತೆಯಲ್ಲಿ ಸಾಧನಕೇರಿಯಿಂದ ಸೋಮೇಶ್ವರ ದೇವಸ್ಥಾನದ ವರೆಗಿನ ಸುಮಾರು 8 ಕಿಮೀ ದೂರದ ದೃಶ್ಯಗಳ ವಿವರಣೆಯಿದೆ.
ನಿಯಮ ಪಾಲಿಸದ ನ್ಯಾಯಬೆಲೆ ಅಂಗಡಿ ಪರವಾನಗಿ ರದ್ದುಪಡಿಸಿ
ಉಚಿತವಾಗಿ ಬಸ್ಗಳಲ್ಲಿ ಅಡ್ಡಾಡುತ್ತಿದ್ದೇವೆ ಎಂದು ಸಾರಿಗೆ ಸಂಸ್ಥೆಯ ಸಿಬ್ಬಂದಿ ಮಹಿಳೆಯರನ್ನು ಕೀಳಾಗಿ ನೋಡುತ್ತಿದ್ದಾರೆ. ಬಸ್ ನಿಲ್ದಾಣದಲ್ಲಿ ಮಹಿಳೆಯರು ಕಂಡು ಕೂಡಲೇ ಬಸ್ ನಿಲ್ಲಿಸದೇ ಹೋಗಿರುವ ಉದಾಹರಣೆಗಳೂ ಇವೆ. ಸರ್ಕಾರದ ಯೋಜನೆ ಲಾಭ ಪಡೆಯಲು ಮಹಿಳೆಯರು ಬಸ್ನಲ್ಲಿ ಸಂಚಾರ ಮಾಡಬಾರದೇ?
ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ರಾಜ್ಯದ ಮುಖ್ಯಮಂತ್ರಿಯೇ ಭ್ರಷ್ಟಾಚಾರದಲ್ಲಿ ಮುಳುಗಿರುವಾಗ ಶಾಸಕರು ಸುಮ್ಮನೆ ಇರುತ್ತಾರೆಯೇ ಎಂದು ಕೇಂದ್ರ ಸಚಿವ ಜೋಶಿ ಸರ್ಕಾರದ ವಿರುದ್ಧ ಹರಿಹಾಯ್ದರು
ಸಮ್ಮೇಳನಗಳು ಕಲಿಕೆ, ಸಂಶೋಧನೆಗೆ ಸಹಕಾರಿ: ಬಸವರಾಜ ಹೊರಟ್ಟಿ
ಉಪನ್ಯಾಸ, ಸಮ್ಮೇಳನಗಳು ಕಲಿಕೆ ಮತ್ತು ಸಂಶೋಧನೆಯಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು.
< previous
1
...
306
307
308
309
310
311
312
313
314
...
536
next >
Top Stories
ಆರೆಸ್ಸೆಸ್ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!