• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೇಹಾಳ ಹತ್ಯೆ ಪ್ರಕರಣ ಸಿಬಿಐಗೆ ವಹಿಸಲಿ: ರಂಭಾಪುರಿ ಶ್ರೀ
ಯಾವುದೋ ಒಂದು ಸಮುದಾಯವನ್ನು ತುಷ್ಟೀಕರಣ ಮಾಡಬಾರದು. ಎಲ್ಲ ರಾಜಕಾರಣಿಗಳು ಈ ಕುಟುಂಬಕ್ಕೆ ನ್ಯಾಯ ಕೊಡಿಸುವ ಕೆಲಸ ಮಾಡಬೇಕು ಎಂದು ರಂಭಾಪುರಿ ಶ್ರೀಗಳು ಹೇಳಿದರು.
ಹತ್ಯೆ ಮಾಡಿದ ಯುವಕನ ಹಿನ್ನೆಲೆಯ ತನಿಖೆ ನಡೆಯಲಿ: ಮುರುಗೇಶ ನಿರಾಣಿ
ಯುವಕ ಸ್ವಯಂಪ್ರೇರಿತವಾಗಿ ಹತ್ಯೆ ಮಾಡಿಲ್ಲ. ಯಾರೋ ಪ್ರೇರಣೆ ನೀಡಿದಂತೆ ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಪೊಲೀಸರು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಿ ಆರೋಪಿಗೆ ಉಗ್ರವಾದ ಶಿಕ್ಷೆಗೆ ಗುರಿಪಡಿಸುವಂತೆ ಮಾಜಿ ಸಚಿವ ನಿರಾಣಿ ಒತ್ತಾಯಿಸಿದರು.
ಮಕ್ಕಳನ್ನು ನಿರ್ವಹಿಸುವುದು ಇಂದಿನ ಪ್ರಮುಖ ಸವಾಲು: ವಿನಯಾ ಒಕ್ಕುಂದ
ಪ್ರಸ್ತುತ ದಿನಗಳಲ್ಲಿ ಮಕ್ಕಳು ವಿಚಾರ ಮಾಡುವ ಶಕ್ತಿಯನ್ನೇ ಕಳೆದುಕೊಂಡಿದ್ದಾರೆ. ಯಾವುದು ಕೆಟ್ಟದ್ದು, ಯಾವುದು ಸರಿ ಎಂದು ತಿಳಿದುಕೊಳ್ಳುವ ವ್ಯವಧಾನ ಇಲ್ಲದಾಗಿದೆ ಎಂದು ಪ್ರಾಧ್ಯಾಪಕಿ ವಿನಯಾ ಒಕ್ಕುಂದ ಹೇಳಿದರು.
ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಕೇಸ್‌ ಎಸ್‌ಐಟಿಗೆ

ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ   ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯ ಆರೋಪಗಳ ಕುರಿತು ತನಿಖೆಗೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ನೇತೃತ್ವದಲ್ಲಿ ವಿಶೇಷ ತನಿಖಾ ದಳ (ಎಸ್‌ಐಟಿ)ವನ್ನು ರಾಜ್ಯ ಸರ್ಕಾರ ಶನಿವಾರ ರಚಿಸಿದೆ.

ಜಿಹಾದಿ ಮನಸ್ಥಿತಿಗಳ ಕುರಿತು ಹಿಂದೂ ಮಹಿಳೆಯರು ಜಾಗೃತರಾಗಿ
ನೇಹಾ ಹತ್ಯೆಯಿಂದಾಗಿ ಇಡೀ ದೇಶವೇ ಭಯಬೀತವಾಗಿದೆ. ಇದೊಂದು ವ್ಯವಸ್ಥಿತವಾಗಿ ಸಂಚು ರೂಪಿಸಿ ಮಾಡಿರುವ ಹತ್ಯೆ ಎಂಬುದನ್ನು ನಾವೆಲ್ಲರೂ ಅರಿತುಕೊಳ್ಳಬೇಕು. ದೇಶದಲ್ಲಿ ದಿನ ಬೆಳಗಾದರೆ ಲವ್ ಜಿಹಾದ್ ನಂತಹ ಸಾಕಷ್ಟು ಪ್ರಕರಣಗಳು ನಡೆಯುತ್ತಿವೆ.
ಪ್ರಚಾರದ ಅಬ್ಬರ ಉತ್ತರ ಕರ್ನಾಟಕಕ್ಕೆ ಶಿಫ್ಟ್
ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತ ಮುಕ್ತಾಯವಾದ ಬೆನ್ನಲ್ಲೇ ಚುನಾವಣಾ ಪ್ರಚಾರದ ಅಬ್ಬರ ಉತ್ತರ ಕರ್ನಾಟಕಕ್ಕೆ ಸ್ಥಳಾಂತರಗೊಂಡಿದ್ದು, ಉಭಯ ಪಕ್ಷಗಳಲ್ಲೂ ಚುನಾವಣಾ ರಾಜಕೀಯ ಬಿಸಿ ತೀವ್ರಗೊಂಡಿದೆ.
ಮೇ 1ರಿಂದ ಧಾರವಾಡ ಆಪೂಸ್‌ ಮಾವು ಮೇಳ
ಮೇ 1ರಿಂದ ಜೂನ್ 1ರ ವರೆಗೆ ನಡೆಯುವ ಮೇಳದಲ್ಲಿ ಗುಣಮಟ್ಟದ ಮಾವು ಮಾರಾಟ ಇರಲಿದೆ. ನಗರ ಹಾಗೂ ಸುತ್ತಲಿನ ‌ಭಾಗಗಳ ಮಾವು ಪ್ರಿಯರು ಈ ಮೇಳದ ಪ್ರಯೋಜನ ಪಡೆಯಬೇಕು.
ಕಾಂಗ್ರೆಸ್‌ ಪಕ್ಷವೇ ಕೋಮುವಾದಿ ಪಕ್ಷ
ಅಯೋಧ್ಯೆಯಲ್ಲಿ ‌ರಾಮಮಂದಿರ‌ ಉದ್ಘಾಟನಾ ಸಂದರ್ಭದಲ್ಲಿಯೇ ಕಾಂಗ್ರೆಸ್ ತನ್ನ ನಿಲುವು ಪ್ರದರ್ಶಿಸುವ ಮೂಲಕ‌ ಕೋಮುವಾದಕ್ಕೆ ಈಡಾಗಿದೆ.
ಕಾಂಗ್ರೆಸ್‌ ಹಿಂದುಳಿದ ಜಾತಿಗಳಿಗೆ ಚಿಪ್ಪು ಕೊಡಲು ಹೊರಟಿದೆ: ಜೋಶಿ
ಪ್ರಧಾನಿ ನರೇಂದ್ರ ಮೋದಿ ಅವರ ಅವಧಿಯಲ್ಲಿ ರಾಜ್ಯಕ್ಕೆ ಅತಿ ಹೆಚ್ಚು ತೆರಿಗೆ ಹಣ ಸಂದಾಯವಾಗಿದೆ. ಆದರೆ, ಕಾಂಗ್ರೆಸ್ಸಿನವರು ಸುಳ್ಳು ಹೇಳಿ ಜನರನ್ನು ಕನ್ನಡಿಗ- ಕನ್ನಡಿಗ ತಾರತಮ್ಯ ಎಂದು ಮಾಡಲು ಹೊರಟಿದ್ದಾರೆ.
50 ಕೋಟಿ ಜನರಿಗೆ ಆಯುಷ್ಮಾನ ಭಾರತ ಯೋಜನೆ ತಲುಪಿಸುವ ಗುರಿ
ಪ್ರಹ್ಲಾದ ಜೋಶಿ ಅವರು ತಮ್ಮ ನಾಲ್ಕು ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಿದ್ದು, ವಿಧಿ-ವಿಜ್ಞಾನ ವಿಶ್ವವಿದ್ಯಾಲಯ, ಐಐಟಿ, ಐಐಐಟಿ ಯಂತಹ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಕ್ಷೇತ್ರಕ್ಕೆ ತಂದಿದ್ದಾರೆ.
  • < previous
  • 1
  • ...
  • 309
  • 310
  • 311
  • 312
  • 313
  • 314
  • 315
  • 316
  • 317
  • ...
  • 455
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved