• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಫಲಾನುಭವಿಗೆ ಸರ್ಕಾರದ ಸೌಲಭ್ಯ ನೆರವಾಗಿ ಮುಟ್ಟಲಿ
ಸಮಾಜದಲ್ಲಿ ಯಾವ ವ್ಯಕ್ತಿಯೂ ಕೂಡ ಮೂಲಭೂತ ಸೌಕರ್ಯದಿಂದ ವಂಚಿತನಾಗಬಾರದೆಂದು ಸರ್ಕಾರ ಸಮುದಾಯಗಳ ಅಭಿವೃದ್ಧಿಗಾಗಿ ಹಲವಾರು ಯೋಜನೆ ಜಾರಿಗೆ ತರುತ್ತಿದೆ. ಅವುಗಳನ್ನು ಪಡೆಯುವ ಮೂಲಕ ಮಧ್ಯವರ್ತಿಗಳ ಹಾವಳಿ ತಪ್ಪಿಸಬೇಕು.
ಮಹಾಂತ ಶ್ರೀಗಳ ಜೋಳಿಗೆಯಿಂದ ವ್ಯಸನ ಮುಕ್ತ ಸಮಾಜ ನಿರ್ಮಾಣವಾಗಲಿ
ಬಹಳಷ್ಟು ವ್ಯಕ್ತಿಗಳು ವ್ಯಸನಗಳಿಂದ ತಾವಷ್ಟೇ ಹಾಳಾಗದೇ ಇಡೀ ಕುಟುಂಬವನ್ನೇ ನಾಶ ಮಾಡುತ್ತಾರೆ. ಬೆಂಕಿ ದೇಹ ಮಾತ್ರ ಸುಟ್ಟರೆ, ವ್ಯಸನ ದೇಹ ಮತ್ತು ಆತ್ಮ ಎರಡನ್ನು ಸುಡುತ್ತದೆ. ಮಹಾಂತ ಅಪ್ಪಗಳು ವ್ಯಸನ ಮುಕ್ತ ಸಮಾಜ ರೂಪಿಸಲು ಜೋಳಿಗೆ ಹಾಕಿದ್ದು ಮಾತ್ರವಲ್ಲ, ಹೊರದೇಶದಲ್ಲೂ ವ್ಯಸನ ಮುಕ್ತ ಸಮಾಜಕ್ಕಾಗಿ ಶ್ರಮಿಸಿದರು.
ಆ. 15ರಂದು ರಾಜ್ಯಾದ್ಯಂತ ಟ್ರ್ಯಾಕ್ಟರ್‌ ರ‍್ಯಾಲಿ: ಕುರುಬೂರು ಶಾಂತಕುಮಾರ
ಕಳೆದ ಒಂದುವರೆ ವರ್ಷದಲ್ಲಿ ರಾಜ್ಯದಲ್ಲಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೂಡಲೇ ಸರ್ಕಾರ ರೈತರಿಗೆ ಬೆಳೆಹಾನಿ, ಬೆಳೆ ವಿಮಾ ಪರಿಹಾರ ಬಿಡುಗಡೆ ಮಾಡಬೇಕು.
ಆರ್ಭಟಿಸುತ್ತಿದೆ ಇಂದಿರಮ್ಮನ ಕೆರೆ
ಬುಧವಾರ ರಾತ್ರಿ ಸುರಿದ ಮಳೆಗೆ ಕೆರೆಯ ಹಿನ್ನೀರು ಅಧಿಕವಾಗಿದ್ದು, ಕೆರೆ ಕೋಡಿಯ 2.5 ಅಡಿ ಎತ್ತರದಷ್ಟು ನೀರು ಹೊರಹೋಗುತ್ತಿದೆ. ಜತೆಗೆ ಬೆಳಗಾವಿ ರಸ್ತೆಗೆ ಸಂಪರ್ಕ ಕಲ್ಪಿಸುವ ಹುಲಿಕೇರಿ ರಸ್ತೆಯಲ್ಲಿರುವ ಸೇತುವೆಯು ಮುಳುಗಡೆಯಾಗಿದೆ.
ಚುನಾವಣಾ ಆಯೋಗಕ್ಕೆ ಶಾಸಕ ಬೆಲ್ಲದ ತಪ್ಪು ಮಾಹಿತಿ
ಅಫಿಡವಿಟ್‌ನಲ್ಲಿ ಸುಳ್ಳು ಮಾಹಿತಿ ನೀಡಿದ ಶಾಸಕ ಬೆಲ್ಲದ ಅವರ ವಿರುದ್ಧ ಹೋರಾಡುತ್ತಿರುವ ಎಸ್‌.ಬಿ. ಅಬ್ದುಲ್‌ ಹಮೀದ್‌ಗೆ ಗೃಹ ಇಲಾಖೆ ಸೂಕ್ತ ರಕ್ಷಣೆ ನೀಡಬೇಕು.
ತವರಿಗೆ ಮರಳಿದ ಮಾಜಿ ಸೈನಿಕನಿಗೆ ಅದ್ಧೂರಿ ಸ್ವಾಗತ
ಕುಟುಂಬ ತೊರೆದು ಹಲವು ವರ್ಷ ದೇಶ ಸೇವೆ ಸಲ್ಲಿಸಿ ನಿವೃತ್ತರಾಗಿ ಮರಳಿ ತವರೂರಿಗೆ ಬರುವಾಗ ಸೈನಿಕನಿಗೆ ಈ ರೀತಿಯಲ್ಲಿ ಸಿಗುವ ಗೌರವ, ಸ್ವಾಗತವು ಆತನಿಗೆ ಹೊಸ ಜೀವನ, ವೃತ್ತಿ ನಡೆಸಲು ಪ್ರೇರಣಾದಾಯಕ ಆಗಲಿದೆ.
ನಿಯಂತ್ರಣದಲ್ಲಿ ರಾಜ್ಯ ಕಾನೂನು ಸುವ್ಯವಸ್ಥೆ
ರಾಜ್ಯದಲ್ಲಿ ಈಗಲೂ ಕೊಲೆ, ಕಳ್ಳತನ ಹಾಗೂ ಡ್ರಗ್ಸ್‌ ದಂಧೆಗಳು ನಡೆಯುತ್ತಿವೆ ನಿಜ. ಆದರೆ, ಅವು ಈಗ ಎಷ್ಟು ಪ್ರಮಾಣದಲ್ಲಿ ನಡೆಯುತ್ತಿವೆ ಎಂಬುದು ಬಹಳ ಮುಖ್ಯ. ಬಿಜೆಪಿ ಅಧಿಕಾರದಲ್ಲೂ ಸಾಕಷ್ಟು ಕೊಲೆ, ಕಳ್ಳತನ ನಡೆದಿವೆ. ಆದರೆ, ನಾವು ಬಂದ ಮೇಲೆ ಎಲ್ಲವನ್ನು ನಿಯಂತ್ರಿಸಿದ್ದೇವೆ ಎಂದು ಗೃಹ ಸಚಿವರು.
ಸಂಶಿ ಗ್ರಾಪಂ ಪಿಡಿಒ ಅಮಾನತಿಗೆ ಲಾಡ್‌ ಆದೇಶ
ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಸಾಕಷ್ಟು ಜನರಿಗೆ ತೊಂದರೆ ಆಗುತ್ತಿದೆ. ಮನೆಗಳು ಹಾನಿಯಾಗಿ ಆಶ್ರಯದ ತೊಂದರೆ ಆಗಿದೆ. ಇಷ್ಟಾಗಿಯೂ ಸಂಬಂಧಿಸಿದ ಮೇಲಾಧಿಕಾರಿಗಳಿಗೆ ಸರಿಯಾದ ಮಾಹಿತಿ ನೀಡದೇ, ಅನುಮತಿ ಪಡೆಯದೇ, ಕಳೆದ ಒಂದು ತಿಂಗಳಿಂದ ಸಂಶಿ ಗ್ರಾಪಂ ಪಿಡಿಒ ಗೈರಾಗಿದ್ದಾರೆ.
25 ಸಾವಿರ ಕೋಟಿ ಬಾಕಿ ಬಿಲ್‌ ಬಿಡುಗಡೆಗೆ ಗುತ್ತಿಗೆದಾರರ ಪ್ರತಿಭಟನೆ
ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಬಾಕಿ ಇರುವ ಬಿಲ್ ಪಾವತಿ ಮಾಡಬೇಕು. ಇಲ್ಲವೇ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಇನ್ನಷ್ಟು ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ. ಜತೆಗೆ ಸರ್ಕಾರದ ಕಾಮಗಾರಿಗಳನ್ನು ಅರ್ಧಕ್ಕೆ ನಿಲ್ಲಿಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಜಾನಪದ ಉಳಿವಿಗೆ ಯುವ ಕಲಾವಿದರ ಪ್ರೋತ್ಸಾಹ ಅತ್ಯಗತ್ಯ
ಯುವ ಕಲಾವಿದರನ್ನು ಗುರುತಿಸಿ ಅವರಿಗೆ ಸೂಕ್ತ ಅವಕಾಶಗಳನ್ನು ನೀಡುವ ಮೂಲಕ ಪ್ರೋತ್ಸಾಹಿಸಿದರೆ ಜಾನಪದ ಕಲೆಗಳನ್ನು ಉಳಿಸಿ ಬೆಳಸಬಹುದಾಗಿದೆ.
  • < previous
  • 1
  • ...
  • 309
  • 310
  • 311
  • 312
  • 313
  • 314
  • 315
  • 316
  • 317
  • ...
  • 535
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved