ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮನೆ ಬಾಗಿಲಿಗೆ ಮಹಾನಗರ ಪಾಲಿಕೆ
ನಾಗರಿಕರ ಮನೆ ಬಾಗಿಲಿಗೆ ಮಹಾನಗರ ಪಾಲಿಕೆಯನ್ನು ಒಯ್ಯಲಾಗುವುದು ಎಂದ ಅವರು, ಪಾಲಿಕೆಯ ಅಭಿವೃದ್ಧಿ ಕಾರ್ಯಗಳ ಕುರಿತು ಪ್ರತಿ 3 ತಿಂಗಳಿಗೊಮ್ಮೆ ಪ್ರಗತಿ ಪರಿಶೀಲನೆ ನಡೆಸಲಾಗುವುದು ಎಂದು ಮೇಯರ್ ಹೇಳಿದ್ದಾರೆ.
ಕನ್ನಡ ಸಾಹಿತ್ಯಕ್ಕೆ ಹೊಸ ಆಯಾಮ ನೀಡಿದ ಜಿಪಿ, ಕೀರ್ತಿ
ಉಭಯ ದಿಗ್ಗಜರದ್ದು ವಯಸ್ಸು ಮೀರಿದ ಗೆಳೆತನ. ಇಬ್ಬರೂ ದಕ್ಷತೆ, ಸಾಮರ್ಥ್ಯ ಹಾಗೂ ಅರ್ಹತೆ ಹೊಂದಿದ ಮಹಾಮಹಿಮರು. ಶಕ್ತಿ ಶಾರದೆಯ ಮೇಳದಿಂದ ಹೊರಹೊಮ್ಮಿದ ಅನುಭವಾಮೃತ ಸಾಹಿತ್ಯ ಪ್ರಿಯರನ್ನು ಮನತಣಿಸಿದೆ.
ಜನರಿಗೆ ತಟ್ಟಲಿದೆ ತೆರಿಗೆ ಬಿಸಿ
ಕೇಂದ್ರ ಸರ್ಕಾರದ ನಿರ್ದೇಶನ ಹಿನ್ನೆಲೆಯಲ್ಲಿ ಆಸ್ತಿಕರ ಶೇ. 3 ಹಾಗೂ ವಾಣಿಜ್ಯ ಮಳಿಗೆಗಳಿಗೆ ಶೇ 5ರಷ್ಟು ಆಸ್ತಿ ತೆರಿಗೆ ಹೆಚ್ಚಿಸುವುದು ಅನಿವಾರ್ಯ ಎಂದು ಅಧಿಕಾರಿಗಳು ಸದಸ್ಯರಿಗೆ ಮನವರಿಕೆ ಮಾಡಿದರು.
ಕೇರಳ ನೆರವಿಗೆ ಸಚಿವ ಲಾಡ್ ನೇತೃತ್ವದ ತಂಡ
ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ಗುಡ್ಡ ಕುಸಿತ ದುರಂತ ನಡೆದ ಕೇರಳದ ವಯನಾಡಿಗೆ ತೆರಳಿದ ಸಚಿವ ಸಂತೋಷ ಲಾಡ್ ಹಲವು ಸಂತ್ರಸ್ತ ಪ್ರದೇಶಗಳಿಗೆ ಭೇಟಿ ನೀಡಿದರು. ರಕ್ಷಣಾ ಕಾರ್ಯ ನಡೆಯುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.
ಗಾಂಜಾ: ಹುಬ್ಬಳ್ಳಿ ಪೊಲೀಸರ ಭರ್ಜರಿ ಬೇಟೆ
ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ರಾಜಸ್ಥಾನ ಮೂಲದ ವ್ಯಕ್ತಿಯೋರ್ವನನ್ನು ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಓಂಪ್ರಕಾಶ ಉರ್ಫ್ ಪಿಂಟೂ ಬಾರಮೇರ್ ಎಂಬಾತನೇ ಬಂಧಿತ. ಈತ ನಗರದ ರೈಲ್ವೆ ನಿಲ್ದಾಣದ ಬುಗಿಬುಗಿ ಹೋಟೆಲ್ ಬಳಿ ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ನಡೆಸಲಾಗಿದೆ.
ಇದು ಬಸ್ ನಿಲ್ದಾಣವೋ...ಕೆಸರು ಗದ್ದೆಯೋ?
2021ರಲ್ಲಿ ಉದ್ಘಾಟನೆಗೊಂಡಿರುವ ಹೊಸೂರು ಬಸ್ ನಿಲ್ದಾಣ ಮೂರೇ ಮೂರು ವರ್ಷದಲ್ಲಿ ತನ್ನ ಅಂದವನ್ನೆಲ್ಲ ಕಳೆದುಕೊಂಡಿದೆ. ಎಲ್ಲೆಂದರಲ್ಲಿ ಬಿಸಾಕಿರುವ ಕಸವನ್ನು ತೆರವುಗೊಳಿಸಿ ತಿಂಗಳೇ ಕಳೆದಿವೆ. ಹೊರಗಿನಿಂದ ನೋಡಿದರೆ ಸುಂದರವಾಗಿ ಕಾಣುವ ಬಸ್ ನಿಲ್ದಾಣದ ಅವ್ಯವಸ್ಥೆ ಒಳಹೋದಂತೆ ದರ್ಶನವಾಗುತ್ತದೆ.
ಹು-ಧಾ ಮಹಾನಗರದ ಅಭಿವೃದ್ಧಿಗೆ ಅಧಿಕಾರಿಗಳು ಆದ್ಯತೆ ನೀಡಿ: ಸಚಿವ ಲಾಡ್ ಸೂಚನೆ
ಮುಂದಿನ 20 ವರ್ಷಗಳಲ್ಲಿ ಮಹಾ ನಗರ ಹೇಗೆ ಅಭಿವೃದ್ಧಿಯಾಗಬೇಕು ಎಂಬುದರ ಕುರಿತು ಯೋಜನೆ ರೂಪಿಸಬೇಕು ಎಂದು ಸಚಿವ ಸಂತೋಷ ಲಾಡ್ ಹೇಳಿದರು.
ಡೆಂಘೀ ನಿಯಂತ್ರಣಕ್ಕೆ ಸೊಳ್ಳೆಗಳು ಉತ್ಪತ್ತಿ ಆಗದಂತೆ ಎಚ್ಚರಿಕೆ ವಹಿಸಿ: ಡಾ. ಕೌಲಗುಡ್ಡ
ಪ್ರತಿಯೊಬ್ಬರು ಸೊಳ್ಳೆಗಳು ಕಚ್ಚದಂತೆ ಸ್ವಯಂ ಎಚ್ಚರ ವಹಿಸಿಕೊಳ್ಳಲು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯ ಡಾ.ರಾಮ ಎಸ್. ಕೌಲಗುಡ್ಡ ಸಲಹೆ ನೀಡಿದರು.
ಪ್ರಬಂಧ ಸಾಹಿತ್ಯದಲ್ಲಿ ಸ್ವಚಿಂತನೆಗೆ ವಿಫುಲ ಅವಕಾಶ: ವೆಂಕಟೇಶ ಮಾಚಕನೂರು
ಹುಬ್ಬಳ್ಳಿಯ ಐಬಿಎಂಆರ್ ಕಾಲೇಜಿನ ಸಭಾಭವನದಲ್ಲಿ ಇತ್ತೀಚಿಗೆ ಹೂಬಳ್ಳಿ ಲೇಖಕಿಯರ ಬಳಗದ ಸಹಯೋಗದಲ್ಲಿ ಪ್ರಬಂಧ ಕಾರ್ಯಾಗಾರ ನಡೆಯಿತು.
ಹಡಪದ ಅಪ್ಪಣ್ಣನವರ ತತ್ವಗಳನ್ನು ಪಾಲಿಸೋಣ: ಜಿ.ವಿ. ಪಾಟೀಲ
ಶಿವಶರಣರು ಜಾತಿಗೆ ಮಾತ್ರ ಸೀಮಿತವಾಗದೆ ಮಾನವ ಕುಲಕ್ಕೆ ಸೀಮಿತರಾಗಬೇಕು. ಅವರ ತತ್ವಗಳು, ಸಿದ್ಧಾಂತಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅಪರ ತಹಸೀಲ್ದಾರ್ ಜಿ.ವಿ. ಪಾಟೀಲ ಹೇಳಿದರು.
< previous
1
...
310
311
312
313
314
315
316
317
318
...
535
next >
Top Stories
ಆರೆಸ್ಸೆಸ್ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!