ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಿಜೆಪಿಯವರು ಮೊದಲು ಆತ್ಮಾವಲೋಕನ ಮಾಡಿಕೊಳ್ಳಲಿ: ಡಾ. ಜಿ. ಪರಮೇಶ್ವರ
ಮುಡಾ ಹಗರಣ ಕುರಿತು ಬಿಜೆಪಿಯವರು ಪಾದಯಾತ್ರೆ ಏಕೆ ಮಾಡುತ್ತಿದ್ದೇವೆ ಎಂಬುದರ ಕುರಿತು ಮೊದಲು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಗೃಹಸಚಿವ ಡಾ. ಜಿ. ಪರಮೇಶ್ವರ ಹೇಳಿದರು.
ಹೊಸ ಕ್ರಿಮಿನಲ್ ಕಾನೂನುಗಳ ಬಗ್ಗೆ ಅರಿತುಕೊಳ್ಳಲಿ: ಶಶಿಕುಮಾರ
ಹಳೆಯ ಹಾಗೂ ಹೊಸ ಕಾನೂನುಗಳಲ್ಲಿ ಯಾವ ಯಾವ ಬದಲಾವಣೆಗಳು ಆಗಿವೆ ಎಂಬುದನ್ನು ತಿಳಿದುಕೊಳ್ಳಬೇಕು ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು.
ಜಲನರ್ತನ ಸೃಷ್ಟಿಸಿದ ಹುಲಿಕೇರಿಯ ಇಂದಿರಮ್ಮನ ಕೆರೆ ಕೋಡಿ!
ಕೆಲ ದಿನಗಳಿಂದ ಆಗುತ್ತಿರುವ ಅತ್ಯುತ್ತಮ ಮಳೆಯಿಂದ ಸಮೀಪದ ಹುಲಿಕೇರಿಯ ಇಂದಿರಮ್ಮನ ಕೆರೆಯು ಸಂಪೂರ್ಣ ತುಂಬಿದ್ದು, ಅತ್ಯಾಕರ್ಷಕವಾಗಿ ಕೋಡಿ ಬೀಳುವ ಮೂಲಕ ಜಲನರ್ತನ ಸೃಷ್ಟಿಯಾಗಿದೆ.
ಗಾಂಜಾ ಘಮಲಿನ ಮೂಲ ಮರೆತ ಪೊಲೀಸರು!
ಅನ್ಯರಾಜ್ಯಗಳಿಂದಲೇ ವಿವಿಧ ಬಗೆಯ ಮಾದಕ ವಸ್ತುಗಳು ಬರುತ್ತಲೇ ಇರುತ್ತವೆ. ವಿದೇಶಿ ಮಾದಕ ವಸ್ತುಗಳು ಇಲ್ಲಿ ಬರುವುದು ಕಂಡು ಬರುತ್ತದೆ.
ಖಾಸಗಿ ಕೃಷಿ ಕಾಲೇಜುಗಳಿಗೆ ಮಾನ್ಯತೆ ಬೇಡ
ಖಾಸಗಿ ಕೃಷಿ ಕಾಲೇಜುಗಳಿಗೆ ಮಾನ್ಯತೆ ನೀಡಲು ಬೆಂಗಳೂರು ಕೃಷಿ ವಿವಿ ಮಾಡಿರುವ ನಿರ್ಧಾರ ಕೈ ಬಿಡುವಂತೆ ಆಗ್ರಹಿಸಿ ಇಲ್ಲಿಯ ಕೃಷಿ ಕಾಲೇಜು ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನೆ ನಡೆಸಿದರು.
ಮಿಶನ್ ವಿದ್ಯಾಕಾಶಿ ಯಶಸ್ವಿಗೆ ಕೈ ಜೋಡಿಸಲು ಜಿಲ್ಲಾಧಿಕಾರಿ ದಿವ್ಯ ಪ್ರಭು ಮನವಿ
ಮಿಷನ್ ವಿದ್ಯಾಕಾಶಿ ಯೋಜನೆಯಿಂದ ಜಿಲ್ಲೆಯ ಸಮಗ್ರ ಶೈಕ್ಷಣಿಕ ಬದಲಾವಣೆಗೆ ಹಾಗೂ ಸುಧಾರಣೆಗೆ ಕ್ರಿಯಾಯೋಜನೆ ರೂಪಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.
ಮೃತ ಕುಟುಂಬಕ್ಕೆ ಸಾಂತ್ವನ ಹೇಳಿದ ಸಚಿವ ಲಾಡ್
ವೆಂಕಟಾಪುರ ಗ್ರಾಮದ ಸಿದ್ದರ ಕಾಲೋನಿಯ ಯಲ್ಲಪ್ಪ ರಾಮಣ್ಣ ಹಿಪ್ಪಿಯವರ (45) ಅವರ ಮನೆಗೆ ಸಚಿವ ಸಂತೋಷ ಲಾಡ್ ಸೋಮವಾರ ಭೇಟಿ ನೀಡಿ ಯಲ್ಲಪ್ಪ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಕಣ್ಮೀರಲ್ಲಿ ಕೈ ತೊಳೆಯುತ್ತಿರುವ ಹಿಪ್ಪಿಯವರ ಕುಟುಂಬ!
ನಿರಂತರ ಮಳೆಗೆ ಪಕ್ಕದ ಮನೆ ಗೋಡೆ ನೆನೆದು ಕುಸಿದು ಬಿದ್ದ ಪರಿಣಾಮ ಮನೆಯ ಯಜಮಾನ ಯಲ್ಲಪ್ಪ ಹಿಪ್ಪಿಯವರ ಮೃತಪಟ್ಟಿದ್ದು, ಇಡೀ ಕುಟುಂಬ ದಿಕ್ಕು ದೋಚದೇ ಮತ್ತೊಬ್ಬರನ್ನು ಅಂಗಲಾಚುವ ಸ್ಥಿತಿ ಉಂಟಾಗಿದೆ.
ಪತ್ರಕರ್ತರಿಗೆ ಸಾಮಾಜಿಕ ಭದ್ರತೆ ಕಲ್ಪಿಸಲು ಬದ್ಧ: ಸಚಿವ ಲಾಡ್
ದೇಶದಲ್ಲಿ ಬದಲಾವಣೆಯಾಗಲು ಪತ್ರಕರ್ತರ ಪಾತ್ರ ಪ್ರಮುಖವಾಗಿದೆ. ಎಲ್ಲ ಪತ್ರಕರ್ತರು ಪ್ರಾಮಾಣಿಕ, ಬದ್ಧತೆಯಿಂದ ಕಾರ್ಯನಿರ್ವಹಿಸಬೇಕಿದೆ ಎಂದು ಸಂತೋಷ ಲಾಡ್ ಎಂದರು.
ತಮ್ಮ ಕಾಲದಲ್ಲೇ ಮುಡಾ ಹಗರಣವಾಗಿರುವುದನ್ನು ಬಿಜೆಪಿ ಒಪ್ಪಿಕೊಳ್ಳಲಿ: ಸಚಿವ ಸಂತೋಷ್ ಲಾಡ್
ನಮ್ಮ ಕಾಲದಲ್ಲಿ ನಾವು ಹಗರಣ ಮಾಡಿದ್ದೇವೆ ಎಂದು ಬಿಜೆಪಿಯವರು ಲಿಖಿತ ರೂಪದಲ್ಲಿ ಕೊಡಲಿ. ಕಾನೂನು ಬಾಹಿರವಾಗಿ ನಿವೇಶನ ಹಂಚಿದ್ದೇವೆ. ಅದಕ್ಕಾಗಿ ತನಿಖೆ ಮಾಡಬೇಕಿದೆ ಎಂದು ಬರೆದು ಕೊಡಲಿ ಎಂದು ಸಚಿವ ಸಂತೋಷ ಲಾಡ್ ಹೇಳಿದರು.
< previous
1
...
311
312
313
314
315
316
317
318
319
...
535
next >
Top Stories
ಆರೆಸ್ಸೆಸ್ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!